Thursday, July 9, 2026

ರಾಜ್ಯ

ಗೊದ್ರೇಜ್ ಜೊತೆ ಕೈಜೋಡಿಸಿರುವ ಅರವಿಂದ್ ಲಿಂಬಾವಳಿಯವರ ತನಿಖೆ ನಡೆಯಲಿ: AAP

ಬೆಂಗಳೂರು : ಗೊದ್ರೇಜ್ ಪ್ರಾಪರ್ಟೀಸ್ ಲಿ. ಹಾಗೂ ವಂಡರ್ ಪ್ರಾಜೆಕ್ಟ್ ಡೆವೆಲಪ್ಮೆಂಟ್ ಪ್ರೈ.ಲಿ ಬೆಂಗಳೂರಿನಲ್ಲಿ ನಿರ್ಮಿಸಿರುವ ಬಹುಮಹಡಿ ಐಷಾರಾಮಿ ಕಟ್ಟಡವನ್ನು ಕೆಡವಿ 31 ಕೋಟಿ ರೂಪಾಯಿ ದಂಡ ಕಟ್ಟಲು ಆದೇಶಿಸಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶ ಸ್ವಾಗತಾರ್ಹ. ಆದರೆ ಇಷ್ಟೊಂದು ಬೃಹತ್ ಅಕ್ರಮ ಸ್ಥಳೀಯ ಶಾಸಕರ ಅರಿವಿಗೆ ಬಾರದೆ ಯಾವುದೇ ಕಾರಣಕ್ಕೂ ನಿರ್ಮಾಣ ಆಗಲು...

ಕೊರೋನಾ ಮೂರನೇ ಅಲೆ ಮುಗಿಯುವವರೆಗೂ ಪಾಲಿಕೆ ಚುನಾವಣೆ ಬೇಡ…!

ಹುಬ್ಬಳ್ಳಿ: ಸುಮಾರು ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅನಾಥವಾಗಿದ್ದ ಹು-ಧಾ ಮಹಾನಗರ ಪಾಲಿಕೆಗೆ ಚುನಾವಣೆ ಏನೋ ಸಮೀಪಿಸುತ್ತಿದೆ ಎಂದು ನಿಟ್ಟುಸಿರು ಬಿಟ್ಟಿದ್ದ ಜನರಿಗೆ ಈಗ ಮತ್ತೊಂದು ಆತಂಕ ಎದುರಾಗಿದೆ. ಹೌದು.. ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದ ಬೆನ್ನಲ್ಲೇ ಹು-ಧಾ ಮಹಾನಗರ ಪಾಲಿಕೆಯು 8,13,257 ಮತದಾರರ ಮತದಾನಕ್ಕೆ 837 ಮತಗಟ್ಟೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ....

“ಶಾಸಕರೇ ನೀವೆ ಕನ್ಯೆ ನೋಡಿ ಮದುವೆ ಮಾಡಿಸಿ” ಯುವಕರಿಂದ ಎಂಎಲ್ ಎ ಗೆ ಡಿಮ್ಯಾಂಡ್

ಗದಗ: ಮಕ್ಕಳು ವಯಸ್ಸಿಗೆ ಬಂದರೇ ಸಾಕು ಮನೆಯಲ್ಲಿ ತಂದೆ ತಾಯಿಗಳಿಗೆ ಮಕ್ಕಳ ಮದುವೆಯದೇ ಚಿಂತೆ. ಆದರೆ ಆ ಊರಿನ ಯುವಕರು ನೋಡೋಕೆ ಏನೋ ಸುಂದರವಾಗಿದ್ದಾರೆ. ದಷ್ಟಪುಷ್ಟವಾಗಿ‌ ಕೂಡ ಇದ್ದಾರೆ. ಶ್ರೀಮಂತರೂ ಬೇರೆ ಅಲ್ಲದೇ ಜಮೀನು, ನೌಕರಿ ಎಲ್ಲವೂ ಇದೆ. ಆದರೆ ಈ ಊರಿನಲ್ಲಿ ಸರಿ ಸುಮಾರು 100 ಕ್ಕೂ ಹೆಚ್ಚು ಜನ ಯುವಕರಿಗೆ ಮದುವೆನೇ...

ವಿಘ್ನ ವಿನಾಯಕನಿಗೂ ತಪ್ಪಲಿಲ್ಲಾ ಅತಿವೃಷ್ಟಿ ಸಂಕಟ

ಬೆಳಗಾವಿ: ಅತಿವೃಷ್ಟಿ ಮಹಾಮಳೆ ಸಂಕಟ ವಿಘ್ನ ನಿವಾರಕ ಗಣೇಶನಿಗೂ ತಲುಪಿದೆ, ಮೊದಲು ಕರೊನಾ ಈಗ ಮಳೆ ಪ್ರವಾಹ ಹೀಗೆ ಇದೆಲ್ಲದರ ಸೈಡ್ ಎಫೆಕ್ಟ್ ಗಣೇಶ ಚತುರ್ಥಿಗೆ ಎದುರಾಗಿದೆ,ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಬೆಳಗಾವಿ ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸಲಾಗುತ್ತದೆ ಆದ್ರೆ ಈ ವರ್ಷ ಕರೊನಾ ಕರಿ ನೆರಳಿನ ಜೊತೆ ಮಹಮಳೆಯ...

ಪಾಸಾದವರಿಗೆ 15% ಪ್ರೋತ್ಸಾಹಾಂಕ ನೀಡಲು ಒತ್ತಾಯಿಸಿ ಆಗಸ್ಟ್ 3 ಪ್ರತಿಭಟನೆ

ಚಾಮರಾಜನಗರ : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ದುಡಿಯುವ ವರ್ಗದ ವಿದ್ಯಾರ್ಥಿ ಗಳಿಗೆ ಶೇ.15ರಷ್ಟು ವಿಶೇಷ ಪ್ರೋತ್ಸಾಹಾಂಕ ನೀಡಲು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟದಿಂದ ಆ.3ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ರಾಜ್ಯದಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ...

ಪೂಜಾರಿಗಳಿಗೆ ದಕ್ಷಿಣೆ ಕೇಳಲು ನಿಂತ ಭ್ರಷ್ಟ, ಕ್ಯಾಮೆರಾದಲ್ಲಿ ಸಿಕ್ಕಿಬಿದ್ದ

ರಾಯಚೂರು : ಜಿಲ್ಲೆಯ ಬಡ ಅರ್ಚಕರಿಗೆ ಸರ್ಕಾರದಿಂದ ಬರುವ ವಾರ್ಷಿಕ ವರಮಾನದಲ್ಲಿ ಲಂಚಕ್ಕೆ ಅಧಿಕಾರಿಗಳು ಕೈ ಚಾಚುತ್ತಿದ್ದಾರೆ. ಇದೀಗ ಮಾಧ್ಯಮದ ಮುಂದೆ ಅಂತಹಭ್ರಷ್ಟ ಅಧಿಕಾರಿಗಳ ಭ್ರಷ್ಟಾಚಾರ ಬಟಾಬಯಲಾಗಿದೆ. https://www.youtube.com/watch?v=0aD09ckG7U8&pp=sAQA ಲಿಂಗಸ್ಗೂರು ತಹಶಿಲ್ದಾರ ಕಚೇರಿಯಲ್ಲಿ ನಡೆದಿರುವ ಭ್ರಷ್ಟಾಚಾರಬಿದಾಗಿದ್ದು, ಸೈಯದ್ ನೂರುದ್ದೀನ್ ಅಲ್ವಿ ಎಂಬುವ ಅಧಿಕಾರಿ ಇಲ್ಲಿನ ದಾಖಲೆಗಳ ಕೊಠಡಿಯನ್ನೇ ಲಂಚ ತೆಗೆದುಕೊಳ್ಳಲು ಬಳಸಿಕೊಂಡಿದ್ದಾನೆ. ಅಲ್ವಿ ಎಂಬ ಭ್ರಷ್ಟ ಅಧಿಕಾರಿಯ...

ಕೇರಳದಿಂದ ಬರುವ ವಾಹನಗಳ ತಪಾಸಣೆ

www.karnatakatv.net - chamarajanagar : ಕೇರಳ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಸೋಂಕು ಹಾಗೂ ಡೆಲ್ಟ್ರಾ ವೈರಸ್ ಹಿನ್ನಲೆಯಲ್ಲಿ ಅಂತರಾಜ್ಯ ಗಡಿಯಲ್ಲಿ ತಪಾಸಣಾ ಕಾರ್ಯದ ಬಗ್ಗೆ ಜಿಲ್ಲಾಧಿಕಾರಿಗಳು ಖುದ್ದಾಗಿ ಶನಿವಾರ ವೀಕ್ಷಿಸಿದರು. ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಶನಿವಾರ ಬೆಳಗ್ಗೆ ಕರ್ನಾಟಕ ಕೇರಳ ಗಡಿ ಭಾಗ ಮೂಲೆಹೊಳೆ ಚಕ್ ಪೋಸ್ಟ್ ಗೆ ಬೇಟಿ ಕೊಟ್ಟು, ಅಲ್ಲಿ ಕೇರಳದಿಂದ...

ಕುಟುಂಬದ ನೊಗ ಹೊತ್ತ ಸರಸ್ವತಿ: ನೇಗಿಲು ಹಿಡಿದು ಉಳುಮೆ ಮಾಡುವ ಅನ್ನದಾತೆ.‌.!

www.karnatakatv ಗದಗ: ಹೆಣ್ಣೊಂದು ಕಲಿತರೇ ಶಾಲೆಯೊಂದು ತೆರೆದಂತೆ ಎಂಬುವಂತ ಮಾತಿದೆ‌. ಆದರೆ ಆ ಹೆಣ್ಣು ಈಗ ಕುಟುಂಬದ ಬಾರವನ್ನು ಹೊತ್ತು ಮುನ್ನಡೆಯುತ್ತಿದ್ದಾಳೆ‌. ನೇಗಿಲು ಹಿಡಿದು ಕುಟುಂಬ ನಿರ್ವಹಣೆ ಜೊತೆಗೆ ದೇಶಕ್ಕೆ ಅನ್ನಹಾಕುವ ಅನ್ನದಾತೆ ಆಗಿದ್ದಾಳೆ. ಹೌದು‌… ಹೀಗೆ ಬಾರುಕೋಲ ಹಿಡಿದು ಎಡೆ ಹೊಡೆತಾಯಿರೋ ಈ ಯುವತಿ ಹೆಸರು ಸರಸ್ವತಿ ಲಮಾಣಿ ಅಂತ. ಇವಳು ಗದಗ ಜಿಲ್ಲೆ...

ಹೆಬ್ಬಾಳ್ಕರ್ ಹಾಗೂ ಡಿಕೆಶಿ ರಜತ್ ಉಳ್ಳಾಗಡ್ಡಿಮಠ ಕಿಸೆಯಲ್ಲಿ..!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿನ್ನೆಯಷ್ಟೇ ನಾಯಕರು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಆದರೆ ವಿಪರ್ಯಾಸಕರ ಸಂಗತಿ ಅಂದರೆ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಹಾದಿ-ಬೀದಿ ರಂಪಾಟ ಪ್ರಾರಂಭವಾಗಿದೆ. ಹೌದು.. ಕಾಂಗ್ರೆಸ್ ವಲಯದಲ್ಲಿ ಟಿಕೆಟ್ ವಿಚಾರದಲ್ಲಿ ಈಗಿನಿಂದಲೇ ಕಿತ್ತಾಟ ಶುರುವಾಗಿದೆ. ಕಾಂಗ್ರೆಸ್ ಉಸ್ತುವಾರಿ ಸಮ್ಮುಖದಲ್ಲೇ ಆರೋಪ ಪ್ರತ್ಯಾರೋಪ ನಡೆದಿದ್ದು, ಮುಖಂಡರ ವಾಗ್ವದ ಕೇಳಿ ಕಾಂಗ್ರೆಸ್ ಉಸ್ತುವಾರಿ...

ಸಚಿವ ಸ್ಥಾನಕ್ಕಾಗಿ ಬಲಪ್ರದರ್ಶನ.. ರಾಯಚೂರಿನಲ್ಲಿ ಮಿನಿಸ್ಟರ್ ಆಗೋದ್ಯಾರು..?

ರಾಯಚೂರು : ಸಚಿವ ಸ್ಥಾನಕ್ಕೆ ರಾಯಚೂರು ಜಿಲ್ಲೆಯಲ್ಲಿ ಕೂಗು ಹೆಚ್ಚಾಗಿದೆ. ಜಿಲ್ಲೆಯ ಇಬ್ಬರು ಶಾಸಕರ ಪರವಾಗಿ ಪ್ರತ್ಯೇಕ ಬೇಡಿಕೆಯನ್ನ ಆಯಾ ಶಾಸಕರ ಬೆಂಬಲಿಗ ಮುಖಂಡರು ಮಂಡಿಸಿದ್ದಾರೆ.  ಇನ್ನು ಪ್ರತ್ಯೇಕ ಬೇಡಿಕೆಯಿಂದ  ಜಿಲ್ಲೆಯ ನಾಯಕರಲ್ಲಿನ ಬಿರುಕು ಬಟಾ ಬಯಲಾಗಿದೆ. https://www.youtube.com/watch?v=QkotQtAYXUU&pp=sAQA ದೇವದುರ್ಗ ಶಾಸಕ ಶಿವನಗೌಡ ನಾಯಕರಿಗೆ ಸಚಿವ ಸ್ಥಾನಕ್ಕಾಗಿ ಮೂವರು ಮಾಜಿ ಶಾಸಕರು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img