www.karnatakatv.net : ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ ಇಎಸ್ಐ ವೈದ್ಯಕೀಯ...
www.karnatakatv.net : ಬೆಂಗಳೂರು : ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿದ್ದು ಅದರ ಬೆನ್ನಲೇ ಕರ್ನಾಟಕದಲ್ಲೂ ಕೂಡಾ ಪ್ರಕರಣಗಳ ಸಂಖ್ಯೆ ಏರತೊಡಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 1890 ಕೊರೊನಾ ಪ್ರಕರಣಗಳು ಕಂಡು ಬಂದಿದ್ದು 9 ಜನರನ್ನು ಬಲಿ ಪಡೆದು ಕೊಂಡಿದೆ. ಪಕ್ಕದ ರಾಜ್ಯ ಕೇರಳದಲ್ಲಿ ಪ್ರಕರಣ ಹೇಚ್ಚಿದ್ದು ಬೆಂಗಳೂರಿನ ಜನರಲ್ಲಿ ಮತ್ತಷ್ಟು ಆತಂಕ ಮನೆ...
www.karnatakatv.net : ದೇಶದಲ್ಲಿ ಕೊರೊನಾ ಹಾವಳಿ ಇಂದ ಬೇಸತ್ತ ಜನರಿಗೆ ಈಗ ಮತ್ತೋಂದು ಅಗ್ನಿ ಪರೀಕ್ಷೆ ಮುಂದಾಗಿದೆ. ಉತ್ತರ ಕನ್ನಡ ಭಾಗದ ಜನರು ಮಳೆಯಿಂದ ತತ್ತರಿಸಿ ಹೊಗಿದ್ದು. ಪ್ರವಾಹದಿಂದ ಮನೆ, ಆಸ್ತಿ ಜಾನುವಾರಗಳನ್ನು ಕಳೆದುಕೊಂಡು ದಿಕ್ಕು ತೋಚದೆ ಕುಳಿತಿರುವ ಜನರೆ ಹೇಚ್ಚು. ಆದರೆ ನೂತನ ಸಿಎಂ ಬಂದ ಮೇಲೆ ಎಲ್ಲವು ಪರಿಹಾರ ವಾಗುವುದು ಎಂದು...
www.karnatakatv.net : ಬೆಂಗಳೂರು : ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳಿದ್ದು, ಅಲ್ಲಿ ಮೋದಿ ಅವರ ನಿವಾಸಕ್ಕೆ ಹೋಗಿ ಅವರೊಂದಿಗೆ ಚರ್ಚೆಯನ್ನು ನಡೆಸಿದರು, ಇಂದು ಸಾಯಂಕಾಲ ಸಚಿವ ಸಂಪುಟ ವನ್ನು ಪ್ರಸ್ಥಾಪಿಸುವುದಾಗಿಯೂ ಹಾಗೇ ಹೈಕಮಾಂಡ್ ಸೂಚಿಸಿದ ಹಾಗೆ ನಡೆದುಕೊಳ್ಳುವುದಾಗಿ ಹೇಳಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬಳಿ ಸಂಪುಟದ ಲಿಸ್ಟ್...
www.karnatakatv.net :ಬೆಳಗಾವಿ: ನಗರದಲ್ಲಿ ಇತ್ತಿಚೆಗೆ ಸರಕಾರಿ ಕಚೇರಿ ಮತ್ತು ಆಯುಕ್ತರ ನಿವಾಸದೆದುರು ಕಸ ಚೆಲ್ಲಿದ ಎರಡು ಪುಂಡಾಟ ಪ್ರಕರಣಗಳಿಗೆ ಸರಕಾರಿ ನೌಕರರು ಗರಂ ಆಗಿದ್ದಾರೆ. ನಗರದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿಲ್ಲ ಎಂಬ ಆರೋಪ ಮಾಡಿ, ಅನಾಗರಿಕರಂತೆ ಕಸ ಎಸೆದಿದ್ದ ಎರಡು ಪ್ರಕರಣಗಳಿಗೆ ಈಗ ಮಹಾನಗರ ಪಾಲಿಕೆಯ ಅಧಿಕಾರಿ ಮತ್ತು ಸಿಬ್ಬಂಧಿ ವರ್ಗ ವ್ಯಗ್ರರಾಗಿದ್ದಾರೆ.ಇತ್ತೀಚೆಗೆ ಬೆಳಗಾವಿ...
www.karnatakatv.net : ಗುಂಡ್ಲುಪೇಟೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಪಧಾದಿಕಾರಿಗಳು ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದರು...
ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷ ಶಿವಪುರ ಮಹದೇವಪ್ಪ
ಯಡಿಯೂರಪ್ಪ ಅವರ ರಾಜೀನಾಮೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಬೊಮ್ಮಲಾಪುರ ರವಿ ಅವರ...
www.karnatakatv.net : ರಾಯಚೂರು : ಕೆ, ಬಿ, ಜೆ, ಎನ್, ಎಲ್ ಅಧಿಕಾರಿಗಳ ನಿರ್ಲಕ್ಷದಿಂದ ರಾಂಪುರು ಏತ ನೀರಾವರಿ ಕಾಲುವೆಯ ನೀರು ನುಗ್ಗಿದ ಘಟನೆ ಲಿಂಗಸ್ಗೂರ್ ತಾಲ್ಲೂಕಿನಲ್ಲಿ ನಡೆದಿದೆ . ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಾಳಾಪೂರು ಗ್ರಾಮ ಪಂಚಾಯತ ವ್ಯಾಪ್ತಿಯ ಐದನಾಳ ಗ್ರಾಮಕ್ಕೆ ನುಗ್ಗುವೆ. ರಾಂಪುರು ಏತ ನೀರಾವರಿಯ ಕಾಲುವೆ ಚಿಕ್ಕಾದಾಗಿದ್ದು ಕೆಬಿಜೆಎನ್...
www.karnatakatv.net : ವಿಜಯಪುರ : ಯಡಿಯೂರಪ್ಪ ವಿರುದ್ದ ಆರೋಪ ಮಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.. ನಾನು ಮುಖ್ಯಮಂತ್ರಿಯಾಗುವ ಅವಕಾಶವನ್ನು ತಪ್ಪಿಸಿದ್ದೇ ಬಿ ಎಸ್ ವೈ. ಯತ್ನಾಳ್ ಅವರನ್ನು ಸಿಎಂ ಮಾಡಿದರೆ 3 ತಿಂಗಳಲ್ಲಿ ಸರ್ಕಾರವನ್ನೇ ಬೀಳಿಸುತ್ತೇನೆ ಎಂದು ಕೇಂದ್ರ ನಾಯಕರನ್ನು ಬೆದರಿಸಿ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್,...
www.karnatakatv.net : ಬೆಳಗಾವಿ: ಜಿಲ್ಲೆಯಾದ್ಯಾಂತ ಮುಂದೆ ನಡೆಯಲಿರುವ ಜಿಲ್ಲಾ ಪಂಚಾಯತಿ ಚುನಾವಣೆಗೆ ಪೂರ್ವ ತಯಾರಿ ಕುರಿತು ಬೆಳಗಾವಿಯಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿದರು.
ಶುಕ್ರವಾರ ನಗರದ ಖಾಸಗಿ ಹೋಟೆಲನಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಮುಂಬರುವ ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹಾಗೂ...
www.karnatakatv.net : ಶಿರಾ : ದೇಶಾದ್ಯಂತ ಕೊರೊನಾ ಮಹಾಮಾರಿಯ ಅಟ್ಟಹಾಸದಿಂದ ಜನರು ಬೆಸತ್ತು ಯಾವುದೇ ಸಮಾರಂಭ, ಕಾರ್ಯಕ್ರಮಗಳಿಗೆ ತೆರಳದಂತೆ ಆಗಿದೆ. ಆದರೆ ಶಿರಾ ದಲ್ಲಿ ಇಂದು ಆಷಾಢ ಶುಭ ಶುಕ್ರವಾರ ಆಗಿರುವದರಿಂದ ದೇಶದಲ್ಲಿ ಕೊರೊನಾವನ್ನು ಹೊಗಿಸಲು ನಗರದ ಗ್ರಾಮದೇವತೆ ದುರ್ಗಮ್ಮ ದೇವಸ್ಥಾನದಲ್ಲಿ ಸರಳವಾಗಿ ಚಾಮುಂಡೇಶ್ವರಿ ವರದಂತಿ ಮಹೋತ್ಸವವನ್ನು ಆಚರಣೆ ಮಾಡಲಾಯಿತು
https://www.youtube.com/watch?v=q4XMjxGUEqc&pp=sAQA
https://www.youtube.com/watch?v=JiewJR9hhwQ&pp=sAQA
https://www.youtube.com/watch?v=Xgy1fLe3QJk&pp=sAQA