Sunday, March 22, 2026

ರಾಜ್ಯ

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್ ನೀಡಿದ ಸರ್ಕಾರ..!

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಸರ್ಕಾರ ಶಾಕ್ ನೀಡಿದೆ. ಇದೇ ಜೂನ್ 15ರೊಳಗೆ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರು ಸಂಬಂಧಪಟ್ಟ ಕಚೇರಿಗೆ ವಾಪಸ್ ತಂದುಕೊಡಬೇಕು ಎಂದು ಸೂಚನೆ ನೀಡಿದೆ. ಹೀಗೆ ಮಾಡದಿದ್ದರೆ ಅಂತಹ ಕುಟುಂಬಗಳನ್ನು ಇಲಾಖೆಯಿಂದಲೇ ಪತ್ತೆ ಮಾಡಿ, ನಿಯಮಾನುಸಾರವಾಗಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಜಿಲ್ಲಾಧಿಕಾರಿ ಖಡಕ್...

ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಗೊಳಿಸಿ: ಆಮ್‌ಆದ್ಮಿ ಪಕ್ಷದ ಆಗ್ರಹ..!

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬುದನ್ನೇ ಪ್ರತಿಷ್ಠೆಯಾಗಿಸಿಕೊಂಡು ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಗೊಂದಲ ಮೂಡಿಸುತ್ತಿರುವ ರಾಜ್ಯ ಸರ್ಕಾರದ ಹಾಗೂ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರ ಗೊಂದಲದ ನಡೆಯನ್ನು ಆಮ್ ಆದ್ಮಿ ಪಕ್ಷ ಖಂಡಿಸಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿ ಸಾಮೂಹಿಕವಾಗಿ ಉತ್ತೀರ್ಣಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ನಿರಾಳಗೊಳಿಸಬೇಕು. ತಜ್ಞರ ಸಮಿತಿಯನ್ನು ನೇಮಿಸಿ ಮುಂದಿನ ಹಂತದ...

ಬಿಬಿಎಂಪಿಯಿಂದ ಕಸ ನಿರ್ವಹಣೆಗೆ ಸೆಸ್ : ಆದೇಶ ಹಿಂಪಡೆಯದಿದ್ದರೆ ಆಮ್ ಆದ್ಮಿ ಪಕ್ಷದಿಂದ‌ ಕರ ನಿರಾಕರಣೆ ಚಳವಳಿ

ಕಸ ನಿರ್ವಹಣೆಗಾಗಿ ಆಸ್ತಿ ತೆರಿಗೆ ಜೊತೆ ಉಪಕರ (ಸೆಸ್‌) ವಿಧಿಸುವುದರ ಜೊತೆಗೆ ಬಳಕೆದಾರರ ಶುಲ್ಕ ಸಂಗ್ರಹಿಸಲು ಹೊರಟಿರುವ ಬಿಬಿಎಂಪಿ ಮತ್ತೆ ಸಾರ್ವಜನಿಕರನ್ನು ಸುಲಿಗೆ ಮಾಡಲು ಹೊರಟಿದೆ. ಬಿಬಿಎಂಪಿಯ ಈ ತೀರ್ಮಾನವನ್ನು ಆಮ್‌ಆದ್ಮಿ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಈ ಕೂಡಲೇ ಈ ಆದೇಶವನ್ನು ಹಿಂಪಡೆಯದೇ ಹೋದರೆ ಕರ ನಿರಾಕರಣೆ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಎಎಪಿ...

ಜನರು ಸಹಕರಿಸಿದರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ: ಸಚಿವ ಸುಧಾಕರ್

ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಸುಧಾಕರ್, ಸಾರ್ವಜನಿಕರು ಸಹಕರಿಸಿದರೆ ಮಾತ್ರ ಕೊರೊನಾ ಕಂಟ್ರೋಲ್ ಮಾಡಲು ಸಾಧ್ಯ ಎಂದಿದ್ದಾರೆ. ಇನ್ನು ಕೊರೊನಾ ಕೇಸ್‌ಗಳಲ್ಲಿ ರೋಗಿಗಳು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ. ಹೀಗೆ ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬಂದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಯಾರಿಗಾದರೂ ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದಲ್ಲಿ ಬೇಗ ಬಂದು...

ಹುಚ್ಚ ವೆಂಕಟ್ ಪುಂಡಾಟ ಸಹಿಸದೇ, ನೆಲಕ್ಕುರುಳಿಸಿ ಹೊಡೆದ ಯುವಕರು..!

ಮಂಡ್ಯ: ಮಂಡ್ಯದಲ್ಲಿ ಹುಚ್ಚಾ ವೆಂಕಟ್ ಪುಂಡಾಟ ಮುಂದುವರೆದಿದ್ದು, ಹುಚ್ಚಾ ವೆಂಕಟ್ ಕಿರಿಕಿರಿಗೆ ಬೇಸತ್ತು, ಯುವಕರು ಆತನನ್ನು ಕಾಲಿನಡಿ ಹಾಕಿ ತುಳಿದಿದ್ದಾರೆ. ಮಂಡ್ಯ ತಾಲೂಕಿನ ಮೈ-ಬೆಂ ಹೆದ್ದಾರಿ ಸಮೀಪದ ಹುಮ್ಮಡಹಳ್ಳಿ ಬಳಿ ಈ ಘಟನೆ ನಡೆದಿದ್ದು, ಮಾತನಾಡಿಸಲು ಬಂದ ಯುವಕರ ಮೇಲೆ ಹುಚ್ಚಾವೆಂಕಟ್ ಹಲ್ಲೆಗೆ ಯತ್ನಿಸಿದ್ದಾರೆ. ಹೀಯಾಳಿಸಿ ಹಲ್ಲೆಗೆ ಯತ್ನಿಸುತ್ತಿದ್ದಂತೆ ಯುವಕರು ಹಿಗ್ಗಾಮುಗ್ಗಾ ಗೂಸಾ...

ಕರ್ನಾಟಕದ ಪ್ರಮುಖ ಪ್ರಶಸ್ತಿಗಳ ಬಗ್ಗೆ ನಿಮಗೆಷ್ಟು ಗೊತ್ತು..?

ಪದ್ಮಶ್ರೀ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ, ಪದ್ಮ ವಿಭೂಷಣ ಅವಾರ್ಡ್, ಭಾರತ ರತ್ನ ಪ್ರಶಸ್ತಿ, ಜ್ಞಾನಪೀಠ ಪ್ರಶಸ್ತಿ, ಆಸ್ಕರ್ ಅವಾರ್ಡ್ ಹೀಗೆ ಹಲವು ಅವಾರ್ಡ್‌ಗಳ ಬಗ್ಗೆ ನಾವು ಕೇಳಿರ್ತಿವಿ. ರಾಷ್ಟ್ರಮಟ್ಟ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನ ನೀಡಲಾಗತ್ತೆ. ಆದ್ರೆ ಕರ್ನಾಟಕದಲ್ಲೇ ರಾಜ್ಯ ಮಟ್ಟದ ಸಾಧನೆ ಮಾಡಿದವರಿಗೆ 10 ತರಹದ ಪ್ರಶಸ್ತಿಗಳನ್ನ ನೀಡಲಾಗತ್ತೆ....

ಹೊಸ ವೆಬ್‌ಸೈಟ್ ಶುರುಮಾಡಿದ ಚಕ್ರವರ್ತಿ & ಟೀಮ್: ಇಲ್ಲಿದೆ ಮಾಹಿತಿ

ಯುವಬ್ರೀಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ತಮ್ಮ ತಂಡದವರೊಂದಿಗೆ ಸೇರಿ ರೆಲ್ಲೊಪ್ಲೇಕ್ಸ್ ಎಂಬ ವೆಬ್‌ಸೈಟ್ ಶುರು ಮಾಡಿದ್ದು, ಈ ವೆಬ್‌ಸೈಟನ್ನ ಕರ್ನಾಟಕದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಉದ್ಘಾಟಿಸಿದ್ದಾರೆ. ರೆಲ್ಲೊಪ್ಲೇಕ್ಸ್ ವೆಬ್‌ಸೈಟ್ ಮೂಲಕ ಪೌರಾಣಿಕ ಮತ್ತು ಐತಿಹಾಸಿಕ ಸ್ಥಳಗಳ ಬಗ್ಗೆ ಮಾಹಿತಿ ಪಡೆಯಬಹುದು. ವೆಬ್‌ಸೈಟ್ ಉದ್ಘಾಟಿಸಿ ಮಾತನಾಡಿದ ಸಚಿವ ಸಿ.ಟಿ.ರವಿ, ಅಭಿನಂದನೆ ಸಲ್ಲಿಸಿದ್ದು, ಕರ್ನಾಟಕದ ಇತಿಹಾಸದಲ್ಲಿ...

ಈ ನಿರ್ಧಾರ ರೈತರಿಗೆ ಒಳ್ಳೆಯದಾಗುತ್ತೆ – ಸುಮಲತಾ ಅಂಬರೀಶ್

ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ತೆರೆಯುವ ಬಗ್ಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಇದು ರೈತರಿಗೆ ಸಂಬಂಧಿಸಿದ್ದು, ರೈತರಿಗೆ ಒಳ್ಳೆಯದು ಆಗಬೇಕು ಎನ್ನುವುದು ನನ್ನ ನಿಲುವು ಎಂದಿದ್ದಾರೆ. ಮೈಶುಗರ್ ಕಾರ್ಖಾನೆಗೆ ಮಹತ್ವದ ಇತಿಹಾಸ ಇದೆ. ಇವತ್ತಿನ ದಿನ ನಿರ್ಧಾರ ತೆಗೆದುಕೊಂಡರೆ ಅಷ್ಟೇ ಐತಿಹಾಸಿಕ ನಿರ್ಧಾರವಾಗುತ್ತೆ. ಹಲವಾರು ವರ್ಷಗಳಿಂದ ಸರ್ಕಾರ ಬದಲಾದ್ರು, ಮೈಶುಗರ್...

ಶೀಘ್ರದಲ್ಲೇ ಮೈ ಶುಗರ್ ಕಾರ್ಖಾನೆ ತೆರೆಯಲಾಗತ್ತೆ: ಸಚಿವ ನಾರಾಯಣಗೌಡ

ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ಪ್ರಾರಂಭಿಸುವ ಸಲುವಾಗಿ ಮಾತನಾಡಿದ ಸಚಿವ ನಾರಾಯಣಗೌಡ, ಹಿಂದೆ 40 ವರ್ಷಕ್ಕೆ ಗುತ್ತಿಗೆ ನೀಡುವ ತೀರ್ಮಾನ ಬಂದಿತ್ತು. ಸಾವಿರಾರು ಕೋಟಿ ಆಸ್ತಿಇದೆ ಇದನ್ನ ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದು ಬೇಡ ಎಂದು ಒತ್ತಡ ಇತ್ತು. ನಾವೆಲ್ಲರೂ ಸಿಎಂಗೆ ಮನವಿ ಮಾಡಿದ ತಕ್ಷಣ, ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದಿಲ್ಲವೆಂದು ತೀರ್ಮಾನ...

ಮಂಡ್ಯದಲ್ಲಿ ಜ್ಯೂಸ್ ಕುಡಿದು ಹಣ ನೀಡದೇ ಹುಚ್ಚಾ ವೆಂಕಟ್ ರಂಪಾಟ..!

ಮಂಡ್ಯ: ಮಂಡ್ಯದಲ್ಲಿ ಜ್ಯೂಸ್ ಕುಡಿದ ಹುಚ್ಚಾ ವೆಂಕಟ್, ಹಣ ನೀಡದೇ ಜ್ಯೂಸ್ ಅಂಗಡಿಯವನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಹುಚ್ಚಾ ವೆಂಕಟ್ ಶ್ರೀರಂಗಪಟ್ಟಣದಲ್ಲಿ ಎರಡು ಮೂರು ದಿನಗಳಿಂದ ಅಲೆದಾಡುತ್ತಿದ್ದ. ಇಂದು ಕಬ್ಬಿನ ಜ್ಯೂಸ್ ಅಂಗಡಿಗೆ ತೆರಳಿ ಜ್ಯೂಸ್ ಕುಡಿದು ಹಣ ಕೊಡದೆ ರಂಪಾಟ ಮಾಡಿದ್ದಾರೆ. ಬಳಿಕ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img