Friday, December 5, 2025

ರಾಜ್ಯ

ಬೆಂಗಳೂರಿಗರೇ ಭಯ ಪಡಬೇಡಿ- ಇದು ಗಾಳಿ ಸುದ್ದಿ- ಇಲ್ಲಿಗೆ ಉಗ್ರರು ಎಂಟ್ರಿಕೊಟ್ಟಿಲ್ಲ

ಬೆಂಗಳೂರು:  ಶ್ರೀಲಂಕಾದ ಆತ್ಮಾಹುತಿ ಉಗ್ರರ ಅಟ್ಟಹಾಸದ ಬಳಿಕ ಇದೀಗ ಸಿಲಿಕಾನ್ ಸಿಟಿಯಲ್ಲೂ ಹಬ್ತಿದೆ ಗಾಳಿಸುದ್ದಿ. ನಾಲ್ವರು ಉಗ್ರರು ಬೆಂಗಳೂರಿನಲ್ಲಿದ್ದಾರೆ ಅನ್ನೋ ಗಾಳಿಸುದ್ದಿ ನಗರದ ಜನತೆಯನ್ನು ಕಂಗಾಲು ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಮೂವರು ಯುವಕರು ಹಾಗೂ ಇಬ್ಬರು ಮಹಿಳೆಯರ ಫೋಟೋ ಲಗತ್ತಿಸಿ ಟೆರರಿಸ್ಟ್ ಅಂತ ಬರೆಯಲಾಗಿತ್ತು. ಅಲ್ಲದೆ ಈ ಐವರೂ ವೈಟ್ ಫೀಲ್ಡ್ ಮತ್ತು...

ಕನ್ನಡಿಗರು ಖುಷಿ ಪಡ್ಬೇಕಾದಂತ ವಿಷ್ಯ- #KarnatakaJobsForKannadigas ಅಭಿಯಾನಕ್ಕೆ ಸಾಥ್ ಕೊಟ್ಟ ಸಿಎಂ ಕುಮಾರಸ್ವಾಮಿ

 ಯಾವ್ದಾದ್ರೂ ಬ್ಯಾಂಕ್ ಗೆ , ಅಥವಾ ಮತ್ತ್ಯಾವುದೋ ಅಫೀಸ್ ಗೆ ಹೋಗಿದ್ದಾಗ ಅಲ್ಲಿನ ಸಿಬ್ಬಂದಿ ನಿಮ್ ಜೊತೆ ಕನ್ನಡ ಬಿಟ್ಟು ಬೇರೆಲ್ಲಾ ಭಾಷೆ ಮಾತನಾಡೋದನ್ನ ನೋಡೆ ಇರ್ತೀರಾ… ಕೆಲವೊಮ್ಮೆ ನಿಮ್ಗೆ ಅವ್ರು ಮಾತಾಡೋ ಭಾಷೆಗೆ ರಿಪ್ಲೈ ಕೊಡ್ಲೇಬೇಕಾದ ಪರಿಸ್ಥಿ, ಆದ್ರೆ ಇನ್ನು ತುಂಬಾ ಜನಕ್ಕೆ ಕನ್ನಡ ಬಿಟ್ಟು ಬೇರೆ ಭಾಷೆ ಬರೋದೇ ಇಲ್ಲ. ಪಾಪ.....
- Advertisement -spot_img

Latest News

Mandya: ಮಂಡ್ಯ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Mandya News: ಮಂಡ್ಯದಲ್ಲಿ ಕೃಷಿಗೆ ಸಂಬಂಧಿಸಿದಂತೆ ಸಂಶೋಧನಾ ಕೇಂದ್ರ ಇತ್ತೆ ಹೊರತು ಕೃಷಿಯ ಸಮಗ್ರ ಅಧ್ಯಯನಕ್ಕಾಗಿ ಒಂದು ವಿವಿ ಆಗಬೇಕು ಎಂಬ ಈ ಭಾಗದ ಜನರ...
- Advertisement -spot_img