Saturday, March 21, 2026

ರಾಜ್ಯ

ಮಗನನ್ನ ಹಿಂಬಾಲಿಸಿದ ಕಾಫಿ ಡೇ ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ..!

ಕರ್ನಾಟಕ ಟಿವಿ : ಕಾಫಿ ಡೇ ಸಿದ್ಧಾರ್ಥ ಕುಟುಂಬಕ್ಕೆ ಮತ್ತೊಂದು ಆಘಾತದ ಸುದ್ದಿ. ಕಳೆದ ತಿಂಗಳಷ್ಟೇ ಸಿದ್ದಾರ್ಥ ಆತ್ಮಹತ್ಯೆಗೆ ಶರಣಾಗಿದ್ರು. ಇಂದು ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ (96) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ತಿಂಗಳೀನಿಂದ ಚಿಕಿತ್ಸೆ ಪಡೆಯುತ್ತಿದ್ದ ಗಂಗಯ್ಯ ಹೆಗ್ಡೆ ಸಿದ್ದಾರ್ಥ ಸಾವಿನ ಸಂದರ್ಭದಲ್ಲಿ ಕೋಮಾಗೆ ಜಾರಿದ್ರು. ಮಗನ ಸಾವಿನ ಸುದ್ದಿಯೂ ಗಂಗಯ್ಯ ಹೆಗ್ಡೆಗೆ ತಿಳಿದಿರಲಿಲ್ಲ.....

ಅದ್ದೂರಿ ದಸರಾ ಆಚರಣೆ ಬಗ್ಗೆ ಸಚಿವರ ಗೊಂದಲಕಾರಿ ಹೇಳಿಕೆ..!

ಕರ್ನಾಟಕ ಟಿವಿ :  ರಾಜ್ಯ ರಾಜಕೀಯ ಹೈಡ್ರಾಮಾ, ನೆರೆ ಹಿನ್ನೆಲೆ ಈ ಬಾರಿಯ ಮೈಸೂರು ದಸರಾ ಅದ್ದೂರಿ ಆಚರಣೆ ಬಗ್ಗೆ ಭಾರೀ ಗೊಂದಲ ಇತ್ತು. ನೆರೆಯಿಂದ ಲಕ್ಷಾಂತರ ಜನ ಮನೆ ಕಳೆದುಕೊಂಡಿರುವ ವೇಳೆ ಅದ್ದೂರಿ ದಸರಾ ಬೇಕಾ ಅನ್ನೋ ಚರ್ಚೆ ಬೆನ್ನಲ್ಲೇ ಮೈಸೂರು ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿಕೆ ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದೆ. ಕಡಿಮೆ ವೆಚ್ಚದಲ್ಲಿ ಅದ್ದೂರಿ ದಸರಾ ಮಾಡ್ತೇವೆ...

ಸಿಬಿಐಗೆ ಫೋನ್ ಕದ್ದಾಲಿಕೆ, ಕುಮಾರಸ್ವಾಮಿಗೆ ಸಂಕಷ್ಟದ ಕುಣಿಕೆ..!

ಬೆಂಗಳೂರು : ರಾಜ್ಯರಾಜ್ಯಕೀಯದಲ್ಲಿ ಭಾರೀ ಸದ್ದು ಮಾಡಿದ್ದ ಫೋನ್ ಕದ್ದಾಲಿಕೆ ಪ್ರಕರಣವನ್ನ ಸಿಬೈಗೆ ವಹಿಸಿರುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.. ಈ ಮೂಲಕ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಗೆ ಸಂಕಷ್ಟ ದುರಾಗಿದೆ. ದೋಸ್ತಿ ಸರ್ಕಾರವನ್ನ ಳಿಸಿಕೊಳ್ಳುವ ಸಲುವಾಗಿ ಬಿಜೆಪಿ ನಾಯಕರು ಹಾಗೂ ಅತೃಪ್ತ ಶಾಸಕರ ಫೋನ್ ಕದ್ದಾಲಿಕೆ ಮಾಡಲಾಗಿತ್ತು ಅನ್ನೋ ಗಂಭೀರ ರೋಪ ಕೇಳಿ ಬಂದಿದ್ದು. ಇದು ಕಾಂಗ್ರೆಸ್ ನಲ್ಲೇ ಕಲಹಕ್ಕೂ...

ಪರಿಹಾರ ಸಂಗ್ರಹ ನಿಧಾನ, ಸಂಪುಟ ವಿಸ್ತರಣೆಯೇ ಪ್ರಧಾನ..!

ಬೆಂಗಳೂರು : ರಾಜ್ಯದ ನೆರೆಸಂತ್ರಸ್ತರಿಗೆ ಸಾವಿರಾರು ಜನ ಸಹಾಯ ಹಸ್ತ ಚಾಚುತ್ತಿದ್ದಾರೆ. ಸಿಎಂ ನೆರೆ ಪರಿಹಾರ ನಿಧಿಗೆ ಪ್ರತಿ ದಿನವೂ ಕೋಟ್ಯಂತರ ರೂಪಾಯಿ ಹಣ ದಾನಿಗಳಿಂದ ಹರಿದು ಬರ್ತಿದೆ. ಇಂದು ಒಂದೇ ದಿನ 7 ಕೋಟಿ 17 ಲಕ್ಷ ಹಣ ಸಂಗ್ರಹವಾಗಿದೆ.. ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಗೆ ಇಂದು 4 ಕೋಟಿ 73 ಲಕ್ಷದ 68 ಸಾವಿರದ 314 ರೂಪಾಯಿ...

KPSCಗೆ ನೂತನ ಅಧ್ಯಕ್ಷರನ್ನ ನೇಮಿಸಿದ ರಾಜ್ಯಪಾಲ

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೊರತುಪಡಿಸಿ ಯಾವೊಬ್ಬ  ಸಚಿವರು ಇಲ್ಲದಿದ್ದರೂ ವರ್ಗವಾಣೆ ಸೇರಿದಂತೆ ನೇಮಕಾತಿ ಪ್ರಕ್ರಿಯೆಗಳು ರಾಕೆಟ್ ವೇಗದಲ್ಲಿ ಮುಂದುವರೆದಿದೆ. ಇಂದು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಷಡಕ್ಷರಿ ಸ್ವಾಮಿಯವರನ್ನ ನೇಮಕಗೊಳಿಸಿ ರಾಜ್ಯಪಾಲ ವಜುಬಾಯಿವಾಲಾ ಆದೇಶ ಹೊರಡಿಸಿದ್ದಾರೆ. ಈ ಮೊದಲು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿದ್ದ ಷಡಕ್ಷರಿ ಸ್ವಾಮಿ ಇದೀಗ...

ಸೈನಿಕನಿಗೆ ಸಚಿವ ಸ್ಥಾನ, ಜೋಡೆತ್ತುಗಳಿಗೆ ಹಾಕ್ತಾರಾ ಕಡಿವಾಣ..?

ಕರ್ನಾಟಕ ಟಿವಿ : ಸತತ 6 ಬಾರಿ ಆಪರೇಷನ್ ಕಮಲ ಫೇಲ್ ಆದರೂ ಛಲಬಿಡದೇ 7ನೇ ಬಾರಿ ಕುಮಾರಸ್ವಾಮಿ ಸರ್ಕಾರ ಕೆಡವಿದ ತಂಡದ ಪ್ರಮುಖ ಸದಸ್ಯ ಚನ್ನಪಟ್ಟಣ ಮಾಜಿ ಶಾಸಕ, ಸೈನಿಕ ಸಿ.ಪಿ ಯೋಗೀಶ್ವರ್ ಬಿಎಸ್ ವೈ ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯೋದು ಗ್ಯಾರಂಟಿಯಾಗಿದೆ. ಕಡೇ ಹಂತದ ಆಪರೇಷನ್ ಕಮಲ ನಡೆಸಿದ್ದೇ ಅಮಿತ್ ಶಾ ಅನ್ನೋದನ್ನ ಸ್ವತಃ ಕೃಷ್ಣ...

ಕೋಟಿಕೋಟಿ ಹಣ ಹೋಯ್ತು. ಕಾಸು ಬರುವ ಜಾಗಾನೂ ಹೋಯ್ತು..!

ಕರ್ನಾಟಕ ಟಿವಿ : ಸಾಮಾನ್ಯವಾಗಿ ದೊಡ್ಡದೊಡ್ಡ ಅಧಿಕಾರಿಗಳು ಕಾಸು ಸಿಗುವ ಹುದ್ದೆಯಲ್ಲಿ ಕೂರಬೇಕು ಅಂತ ನಾನಾ ಸರ್ಕಸ್ ಮಾಡೋದು ಓಪನ್ ಸೀಕ್ರೆಟ್.. ಹೀಗಾಗಿ ಸಚಿವರು ಶಾಸಕರ ಇನ್ ಫ್ಲೂಯನ್ಸ್ ಮೂಲಕ ಅಥವಾ ಜಾತಿ ಸ್ಲೇಟ್ ಹಿಡಿದುಕೊಂಡೋ, ಇಲ್ಲ ಹಣ ಕೊಟ್ಟೊ ಆಯಕಟ್ಟಿನ ಜಾಗಕ್ಕೆ ಬಂದು ಕೂತಿರ್ತಾರೆ.. ಹೀಗೆ ಕಳೆದ ಸರ್ಕಾರದ ಕೃಪಾಕಟಾಕ್ಷದಿಂದ ವರ್ಗಾವಣೆಗೊಂಡಿದ್ದಅಧಿಕಾರಿಗಳನ್ನ ಸಿಎಂ...

ಕೃಷ್ಣಾ ನದಿಯ ರಹಸ್ಯ..!

ಮುಳ್ಳಯ್ಯನ ಗಿರಿಯಲ್ಲಿ ಬೀಳುವ ಮಳೆ ಹನಿ.. ಆಗುಂಬೆಯಲ್ಲಿ ಸುರಿಯುವ ವರ್ಷಧಾರೆ ತುಂಗಭದ್ರೆಯಾಗಿ ಹರಿದು.. ಆಂಧ್ರಪ್ರದೇಶದಲ್ಲಿ ಕೃಷ್ಣೆಯಲ್ಲಿ ಲೀನವಾಗಿ ಸಮುದ್ರ ಸೇರುವ ರೋಚಕ ಕಹಾನಿ.. ಇದಿಷ್ಟೆ ಅಲ್ಲ.. ಕೃಷ್ಣನಾಗಿ ಮಹಾರಾಷ್ಟ್ರದಲ್ಲಿ ಹುಟ್ಟಿ ಕೃಷ್ಣೆಯಾಗಿ ಕರ್ನಾಟಕದಲ್ಲಿ ಹರಿದು ಕೃಷ್ಣವೇಣಿಯಾಗಿ ತೆಲುಗು ನೆಲದ ಮೂಲಕ ಸಮುದ್ರ ಸೇರುವ ದೇಶದ ನಾಲ್ಕನೇ ದೊಡ್ಡ ನದಿಯ ಬಗ್ಗೆ ನಾವು ತಿಳಿದುಕೊಳ್ಳೋಣ. ಹೌದು...

ಹೊಸ ಮನೆ ನಿರ್ಮಿಸಲು ಸಂತ್ರಸ್ತರಿಗೆ 5 ಲಕ್ಷ ನೆರವು..!

ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಾತ್ಕಾಲಿಕ ಪರಿಹಾರವಾಗಿ ಪ್ರವಾಹಕ್ಕೆ ತುತ್ತಾಗಿರುವ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು...

ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಸಾಮಗ್ರಿ, ರೈಲ್ವೆಯಿಂದ ಉಚಿತ..!

ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕರ್ನಾಟಕಕ್ಕೆ ನೆರವು ಬೇಕಾಗಿದೆ. ಸದ್ಯ ರಾಜ್ಯದಾದ್ಯಂತ ಹಲವು ಕಡೆಗಳಿಂದ ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಈ ನಡುವೆ ರೈಲ್ವೆ ಇಲಾಖೆ ಕೂಡ ಪ್ರವಾಹ ಪೀಡಿತ ಕರ್ನಾಟಕ, ಕೇರಳ, ಮಹಾರಾಷ್ಟ್ರಗಳ ನೆರವಿಗೆ ಮುಂದಾಗಿದೆ. ದೇಶದ ಯಾವುದೇ ಭಾಗದಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬರುವ ಯಾವುದೇ ಪರಿಹಾರ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img