Friday, March 20, 2026

ರಾಜ್ಯ

ರಾಜ್ಯದ 17 ಜಿಲ್ಲೆಯ 80 ತಾಲೂಕುಗಳು ಪ್ರವಾಹ ಪೀಡಿತ..!

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...

ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ..!

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲ ದಿಗ್ಬಂಧನಕ್ಕೆ ರಾಜ್ಯಕ್ಕೆ ರಾಜ್ಯವೆ ಮುಳುಗಿದ್ದು, ಲೆಕ್ಕವಿಲ್ಲದಷ್ಟು ಆಸ್ತಿಪಾಸ್ತಿ ನೀರಿನಲ್ಲಿ ಕೊಚ್ಚಿಹೊಗಿದ್ದು, ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಬೀಕರ ಪ್ರವಾಹ ಎದುರಿಸುತ್ತಿವೆ. ಈ ನಿಟ್ಟಿನಲ್ಲಿ...

ಪ್ರವಾಹ : ದೇಣಿಗೆ ನೀಡುವಂತೆ ಸಾರ್ವಜನಿಕರಲ್ಲಿ ಸರ್ಕಾರದ ಮನವಿ

ರಾಜ್ಯದ ಜನರಿಗೆ ಜಲ ದಿಗ್ಬಂಧನ, ಅದರಲ್ಲೂ ಉತ್ತರ ಕರ್ನಾಟಕದ ಸ್ಥಿತಿಯಂತೂ ಕರುಣಾಜನಕವಾಗಿದೆ. ಎಲ್ಲಿ ನೋಡಿದ್ರೂ ನೀರು. ಜೀವ ನದಿಗಳ ರೌದ್ರಾವತಾರಕ್ಕೆ ರಾಜ್ಯಕ್ಕೆ ರಾಜ್ಯವೆ ಬೆಚ್ಚಿ ಬಿದ್ದಿದೆ. ಲೆಕ್ಕವಿಲ್ಲದಷ್ಟು ಮಂದಿ ಸರ್ವಸ್ವವನ್ನೂ ಕಳೆದುಕೊಂಡಿದ್ದು ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ ಎಲ್ಲಾ ಜಿಲ್ಲೆಗಳಲ್ಲೂ ಜನರು ಪರಿಸ್ಥಿತಿ ಒಂದೇ ಆಗಿದೆ. ಹಸಿವು ನೀರಾಡಿಕೆಯಿಂದ ಜನರು ಕಂಗಾಲಾಗಿದ್ದಾರೆ. ಸಾವಿರಕ್ಕೂ...

ಉ. ಕರ್ನಾಟಕ ನೆರವಿಗೆ ಧಾವಿಸುವಂತೆ ಕರೆಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಕರ್ನಾಟಕ ಟಿವಿ : ಉತ್ತರ ಕರ್ನಾಟಕ ಕಳೆದೊಂದು ವಾರದಿಂದ ನೀರಿನಲ್ಲಿ ಮುಳುಗಿದೆ.. ಮಹಾರಾಷ್ಟ್ರದಲ್ಲಿ ತೀವ್ರ ಮಳೆಯಿಂದಾಗಿ ಕೃಷ್ಣಾ ನದಿ ಉಗ್ರರೂಪದಲ್ಲಿ ಹರಿಯುತ್ತಿದೆ. ಇತ್ತ ಘಟಪ್ರಭಾ, ಮಲಪ್ರಭಾ ಕೂಡ ರುದ್ರ ನರ್ತನ ಮಾಡುತ್ತಿವೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದು ಸಾವಿರಾರು ಕೋಟಿ ಆಸ್ತಿಪಾಸ್ತಿ ನಷ್ಟವಾಗಿದ್ದು ನದಿ ಪಾತ್ರದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ.. ಉತ್ತರ ಕರ್ನಾಟಕದ ನೆರವಿಗೆ ಧಾವಿಸುವಂತೆ ಡಿ ಬಾಸ್ ಕರೆ https://twitter.com/dasadarshan/status/1159133338747060226 ಇನ್ನು ಚಾಲೆಂಜಿಂಗ್ ಸ್ಟಾರ್...

ಪ್ರವಾಹ ಪೀಡಿತ ಪ್ರದೇಶ ವಾಸ್ತವತೆ ಅಧ್ಯಯನಕ್ಕೆ, ಕಾಂಗ್ರೆಸ್ ನ ಎರಡು ತಂಡ ಸಜ್ಜು..!

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ . ಮಳೆಯಿಂದಾಗಿ ಉತ್ತರ...

ದೆಹಲಿಯ ಕರ್ನಾಟಕ ಭವನ ನೂತನ ಕಟ್ಟಡದ ಪ್ರಗತಿ ಪರಿಶೀಲಿಸಿದ BSY

ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...

ಪ್ರವಾಹ ಪೀಡಿತ ಪ್ರದೇಶಗಳಲ್ಲಿ CM ವೈಮಾನಿಕ ಸಮೀಕ್ಷೆ..!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...

ಮಾಜಿ ಸಿಎಂ ಎಚ್ಡಿಕೆ ಋಣಮುಕ್ತ ಕಾಯ್ದೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸಭೆ

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯ ಕೊನೆಯ ದಿನದಂದು ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದ ಋಣಮುಕ್ತ ಕಾಯ್ದೆ ಕುರಿತು ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಕಾಯ್ದೆ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಯಡಿಯೂರಪ್ಪ ಸಾಧಕ ಬಾಧಕಗಳ ಕುರಿತು ಚರ್ಚಿಸಲಿದ್ದಾರೆ. ಎಚ್.ಡಿ ಕುಮಾರಸ್ವಾಮಿ ತಮ್ಮ ಆಡಳಿತಾವಧಿಯ ಕೊನೆ ದಿನ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದ ಋಣಮುಕ್ತ ಕಾಯ್ದೆ ಮೇಲೆ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img