Sunday, July 12, 2026

ರಾಜ್ಯ

ಕೌರವ ಮೀಟ್ಸ್ ಸುಯೋಧನ… ಕೌರವ ಮೀಟ್ಸ್ ಸುಯೋಧನ… ದಚ್ಚು ಹೆಗಲಿಗೆ ಹೊಸ ಜವಾಬ್ದಾರಿ ವಹಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ ಮಾತ್ರವಲ್ಲದೆ ಕೃಷಿ ಚಟುವಟಿಕೆಗಳಲ್ಲಿಯೂ ತಮ್ಮನ್ನೂ ತಾವು ತೊಡಗಿಸಿಕೊಂಡಿರುವುದು ಗೊತ್ತೇ ಇದೆ. ಶೂಟಿಂಗ್ ಗೆ ಬ್ರೇಕ್ ಸಿಕ್ಕಗಲೆಲ್ಲಾ ತಮ್ಮ‌ ಫಾರಂ ಹೌಸ್ ನಲ್ಲಿ ಪ್ರಾಣಿ‌, ಪಕ್ಷಿಗಳ ಜೊತೆ ಕಾಲ‌ ಕಳೆಯುವ ದಚ್ಚು ಕೃಷಿ‌ ಇಲಾಖೆಯ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಅದು ಯಾವುದೇ ಸಂಭಾವನೆ ಪಡೆಯದೆ ಅನ್ನೋದೆ ವಿಶೇಷ. https://twitter.com/bcpatilkourava/status/1353606967655190528?s=20 ಕೃಷಿ ಇಲಾಖೆಯ ರಾಯಭಾರಿ ಹುದ್ದೆ...

ಗಣರಾಜ್ಯೋತ್ಸವದ ಸ್ತಬ್ದ ಚಿತ್ರ ಪ್ರದರ್ಶನದಲ್ಲಿ ರಾರಾಜಿಸಲಿದ್ದಾರೆ ಕರುನಾಡ ರತ್ನ ಅಣ್ಣಾವ್ರು…

ಭಾರತಕ್ಕೆ ಸಂವಿಧಾನ ಜಾರಿಯಾದ ಜನವರಿ 26ರ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಅದರಂತೆ ಈ ವರ್ಷ ಕೊರೋನಾ ನಡುವೆಯೂ ಕೆಲ ನಿಯಮಗಳನ್ನು ಅನುಸರಿಸಿ ಗಣರಾಜ್ಯೋತ್ಸ ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿದೆ. ಅದ್ರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ದಿನವನ್ನು ವಿಶೇಷವಾಗಿ ಆಚರಿಸುವ ಪದ್ಧತೆ ಬೆಳೆದುಕೊಂಡು ಬಂದಿದೆ. ದೆಹಲಿಯಲ್ಲಿ ನಡೆಯಲಿರುವ ಗಣರೋಜ್ಯೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದು...

ರೈತರು ನಿಜವಾದ ವೀರರು: ಅನ್ನದಾತರ ದಿನಾಚರಣೆಗೆ ದಾಸ ದರ್ಶನ ಶುಭಾಶಯ

ಕೃಷಿ ಪ್ರಧಾನ ದೇಶವಾದ ಭಾರತದಲ್ಲಿಂದು ಅನ್ನದಾತರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆ ಅನೇಕ ಗಣ್ಯರು ದೇಶದ ಬೆನ್ನೆಲುಬಾಗಿರುವ ರೈತರನ್ನು ನೆನೆದು ಶುಭ ಕೋರುತ್ತಿದ್ದಾರೆ. ಕನ್ನಡ ಚಿತ್ರರಂಗದ ಡಿಬಾಸ್ ದರ್ಶನ್ ಸಹ ರೈತರ ದಿನಾಚರಣೆ ಶುಭಾ ಕೋರಿ, ರೈತರು ನಿಜವಾದ ವೀರರು ಎಂದು ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ದರ್ಶನ್, ರೈತರು ನಿಜವಾದ ವೀರರಾಗಿದ್ದಾರೆ...

ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ಗೆದ್ದ ಉಡುಪಿ ಪೋರ..

ಬಿಗ್‌ ಬಿ ಅಮಿತಾಬಚ್ಚನ್ ನಡೆಸಿಕೊಡುವ ಕೋನ್ ಬನೇಗಾ ಕರೋಡ್‌ ಪತಿ ರಿಯಾಲಿಟಿ ಶೋನಲ್ಲಿ ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ ಅನಮಯ ಯೋಗೀಶ್ ದಿವಾಕರ್ ಅವರು ಭಾಗವಹಿಸಿದ್ದು, 50 ಲಕ್ಷ ಬಹುಮಾನ ಪಡೆದು ಬಂದಿದ್ದಾರೆ. https://youtu.be/1Rm5vKaU31Y ಈ ವಾರ ನಡೆದ ಸ್ಟೂಡೆಂಟ್ ವೀಕ್ ಸ್ಪೆಶಲ್‌ನಲ್ಲಿ ಅನಮಯ ಭಾಗವಹಿಸಿದ್ದರು. ಅದರಲ್ಲಿ ಸೆಲೆಕ್ಟ್ ಆಗಿದ್ದ ಅನಮಯ 14 ಪ್ರಶ್ನೆಗಳಿಗೆ ಉತ್ತರಿಸಿ...

ಕಾರ್ಮಿಕ ಇಲಾಖೆಯಿಂದ ಡಿಸೆಂಬರ್ 14 ರಿಂದ ಸಕಾಲ ಸಪ್ತಾಹ ಆಚರಣೆ

ಕಲಬುರಗಿ : ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಸಕಾಲ ಯೋಜನೆಯನ್ನು ಜಾರಿಗೆ ತಂದಿದೆ. ಈ ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಾರ್ಮಿಕ ಇಲಾಖೆಯಿಂದ ಡಿಸೆಂಬರ್ 14 ರಿಂದ 19 ರವರೆಗೆ ಸಕಾಲ ಸಪ್ತಾಹವನ್ನು ಆಚರಿಸಲಾಗುತ್ತಿದೆ ಎಂದು ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆ...

ರಾಜ್ಯದಲ್ಲಿ ಶಾಲೆ ಆರಂಭದ ಕುರಿತು ‘ಶಿಕ್ಷಣ ಸಚಿವ ಸುರೇಶ್ ಕುಮಾರ್’ ಹೇಳಿದ್ದೇನು ಗೊತ್ತಾ.?

ಬೆಂಗಳೂರು :  ಕೊರೊನಾ ಭೀತಿಯ ನಡುವೆ ರಾಜ್ಯದಲ್ಲಿ ಕಾಲೇಜು ಆರಂಭವಾಗಿದೆ. ನವೆಂಬರ್ 17 ರಿಂದ ಕಾಲೇಜುಗಳು ಆರಂಭಗೊಂಡಿದೆ. ಆದರೆ ಶಾಲೆ ಆರಂಭಕ್ಕೆ ಮಾತ್ರ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಶಾಲೆ ಪುನಾರಂಭ ಕುರಿತಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ ನೀಡಿದ್ದು, ಶೀಘ್ರದಲ್ಲೇ ಶಾಲೆ ಪುನಾರಂಭಕ್ಕೆ ದಿನಾಂಕ ಪ್ರಕಟವಾಗಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ...

ನೀವು ಈ ತಪ್ಪು ಮಾಡಿದ್ರೆ 10ರಿದ 20 ಸಾವಿರ ರೂಪಾಯಿ ಕಳೆದುಕೊಳ್ಳೋದು ಗ್ಯಾರಂಟಿ…

ಬೆಂಗಳೂರಿನಲ್ಲಿ ನಕಲಿ ಆರ್.ಓ ಪ್ಲಾಂಟ್ ಇನ್‌ಸ್ಟಾಲ್ ಮಾಡುವವರ ದಂಧೆ ಶುರುವಾಗಿದೆ. ಕಮರ್ಷಿಲ್ ಆರ್.ಓ ಪ್ಲಾಂಟ್ ಅನ್ನೋ ಕಂಪನಿಯವರು 10ರಿಂದ 20 ಸಾವಿರ ರೂಪಾಯಿ ಪಡೆದು, ಅದರಲ್ಲಿ ಒಂದರಿಂದ ಎರಡು ಡುಪ್ಲಿಕೇಟ್ ಮಷಿನ್‌ಗಳನ್ನ ಅಳವಡಿಸ್ತಾರೆ. ಒಂದೆರಡು ತಿಂಗಳ ಬಳಿಕ ಅದು ಹಾಳಾಗತ್ತೆ. ಅದನ್ನ ಸರಿ ಮಾಡಿಸೋಕ್ಕೆ ನೀವು ಈ ಕಂಪನಿಯವರಿಗೆ ಕಾಲ್ ಮಾಡಿದ್ರೆ, ಅವರಿಂದ ಯಾವುದೇ...

ಭಾರತ್ ಬಂದ್‌ಗೆ ತುಮಕೂರು ರೈತರ ಬೆಂಬಲ: ಪ್ರಧಾನಿ ಮೋದಿಯ ಅಣುಕು ಶವಯಾತ್ರೆ..

ಇವತ್ತು ಭಾರತ್ ಬಂದ್ ಇದ್ದ ಪ್ರಯುಕ್ತ ತುಮಕೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ರೈತರು, ಪ್ರಧಾನಿ ಮೋದಿಯ ಅಣುಕು ಶವ ಯಾತ್ರೆ ಮಾಡಿ, ಆ ಪ್ರತಿಮೆಯನ್ನ ಸುಟ್ಟರು. https://youtu.be/Y1t_rN4UPvI ಇನ್ನು ಇದೇ ವೇಳೆ ರಾಷ್ಟ್ರಪತಿಗಳಿಗೆ ರೈತರು ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ಕೃಷಿ ನೀತಿಗಳನ್ನ ಕೈಬಿಡಲು ಒತ್ತಾಯಿಸಲಾಯಿತು. ಭಾರತ...

ಈ ಭಾಗದಲ್ಲಿ ಇಂದು ವಿದ್ಯುತ್ ವ್ಯತ್ಯಯ – ಬೆಸ್ಕಾಂ

ಬೆಂಗಳೂರು : ಬೆಂಗಳೂರಿನ ಕೆಲ ಭಾಗದಲ್ಲಿಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ನೀಡಿದೆ. https://youtu.be/ALOe50oYsaQ ಚಂದಾಪುರ ವಿಭಾಗದ ಜಿಗಣಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಇಂದು ಮತ್ತು ದಿನಾಂಕ 12ರಂದು ಕೆ.ಆರ್.ಡಿ.ಸಿ.ಎಲ್ ವತಿಯಿಂದ ರಸ್ತೆ ಅಗಲೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾದ್ರೆ ಯಾವ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನೋಡುವುದಾದ್ರೆ, https://youtu.be/vhj0tET1xvQ ವಿದ್ಯುತ್...

ನ್ಯೂ ಇಯರ್ ಪಾರ್ಟಿ ಪ್ಲಾನ್ ಮಾಡಿದ್ದೀರಾ..? ಹಾಗಾದ್ರೆ ಈ ಸ್ಟೋರಿ ಓದಿ..

ಪ್ರತಿ ವರ್ಷದಂತೆ ಈ ಬಾರಿ ನ್ಯೂ ಇಯರ್ ಸೆಲೆಬ್ರೇಷನ್ ಜೋರಾಗಿ ಇರೋದಿಲ್ಲ. ಕಾರಣ ಕೊರೊನಾ. ಸೆಲೆಬ್ರೇಷನ್ ಇಲ್ಲಾ ಅಂದ್ರೂ ನಮ್ಮ ಜನ ಡಿಸೆಂಬರ್ 31ರ ರಾತ್ರಿ ಹೊರಗೆ ಬಂದೇ ಬರ್ತಾರೆ. ಪಾರ್ಟಿ ಮಾಡೇ ಮಾಡ್ತಾರೆ ಅಂತಾ ನಮ್ಮ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಡಿ.26ರಿಂದ ಜನವರಿ1ರವೆರೆಗೆ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img