Friday, March 20, 2026

ರಾಜ್ಯ

ಫಲ ನೀಡಿದ ಅನ್ನದಾತರ ಹೋರಾಟ- ನಾಳೆಯಿಂದ ರೈತರ ಬೆಳೆಗೆ ಕೆಆರ್ ಎಸ್ ನೀರು..!

ಮಂಡ್ಯ: ತಮ್ಮ ಬೆಳೆಗಳಿಗೆ ನೀರು ಹರಿಸಿ ಅಂತ ಅಹೋರಾತ್ರಿ ರೈತರು ನಡೆಸಿದ್ದ ಹೋರಾಟಕ್ಕೆ ಫಲ ಸಿಕ್ಕಿದ್ದು, ನಾಳೆಯಿಂದ ರೈತರ ಬೆಳೆಗೆ ಕೆಆರ್ ಎಸ್ ನೀರು ಹರಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಮಳೆಯಿಲ್ಲದೆ ಬೆಳೆಗಳು ಒಣಗುತ್ತಿದ್ದು ನಾವು ಸಂಕಷ್ಟದಲ್ಲಿದ್ದೇವೆ. ಹೀಗಾಗಿ ಕೆಆರ್ ಎಸ್ ನಿಂದ ಜಮೀನುಗಳಿಗೆ ನೀರು ಬಿಡಿ ಅಂತ ಒತ್ತಾಯಿಸಿ ರೈತರು ನಡೆಸಿದ್ದ ಹೋರಾಟಕ್ಕೆ ಜಯ...

ವಿಷ ಮಿಶ್ರಿತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥ- ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಸುಮಲತಾ ಒತ್ತಾಯ

ಮಂಡ್ಯ: ಶಾಲೆಯಲ್ಲಿ ವಿಷ ಮಿಶ್ರಿತ ನೀರು ಸೇವಿಸಿ ಸುಮಾರು 11 ಮಂದಿ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದ್ದು, ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಸದೆ ಸುಮಲತಾ ಒತ್ತಾಯಿಸಿದ್ದಾರೆ. ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನೆಡೆದಿದ್ದು, ಇಂದು ಬೆಳಗ್ಗೆ ಉಪಹಾರ ಸೇವನೆ ಬಳಿಕ ನೀರು ಕುಡಿದ ಸುಮಾರು...

ಬರಿಗಾಲಿನಲ್ಲಿ ಓಡಾಡುತ್ತಿರುವ ಸಚಿವ ಎಚ್.ಡಿ.ರೇವಣ್ಣ..!

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಅಸ್ಥಿರತೆ ಉಂಟಾಗಿರೋ ಮಧ್ಯೆ ಸಚಿವ ಎಚ್.ಡಿ ರೇವಣ್ಣ ಬರಿಗಾಲಿನಲ್ಲಿ ಓಡಾಡುತ್ತಿರೋದು ಕಂಡುಬಂದಿದ್ದು ಸುದ್ದಿಗೆ ಗ್ರಾಸವಾಗಿದ್ದಾರೆ. ನಿಂಬೆಹಣ್ಣುಗಳನ್ನು ಕೈಲಿಡಿದುಕೊಂಡು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ಸಚಿವ ಎಚ್.ಡಿ ರೇವಣ್ಣ ಟೀಕೆಗೆ ಗುರಿಯಾಗಿದ್ರು. ಇದೀಗ ರೇವಣ್ಣ ಮತ್ತೆ ಇಂಥಾದ್ದೇ ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಹೌದು, ರಾಜ್ಯ ರಾಜಕಾರಣದಲ್ಲಿ ಕೋಲಾಹಲವೆದ್ದಿರೋ ಮಧ್ಯೆ ರೇವಣ್ಣ ನಿನ್ನೆಯಿಂದಲೂ ಬರಿಗಾಲಿನಲ್ಲಿ ಓಡಾಡುತ್ತಿರೋದು ಕಂಡುಬಂದಿದೆ. ಇಂದು...

‘ನನ್ನ ಕ್ಷೇತ್ರಕ್ಕೆ ನೀರು ಬಿಡಿ- ಇಲ್ಲದಿದ್ರೆ ರಾಜೀನಾಮೆ ಕೊಡ್ತೀನಿ’- ಕೈ ಶಾಸಕ ಎಚ್ಚರಿಕೆ

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ಪರ್ವ ಜೋರಾಗಿ ನಡೆಯುತ್ತಿರೋ ಮಧ್ಯೆಯೇ ಕೈ ಶಾಸಕ ತನ್ನ ಕ್ಷೇತ್ರಕ್ಕೆ ನೀರು ಬಿಡದಿದ್ರೆ ತಾವು ರಾಜೀನಾಮೆ ಕೊಡುವುದಾಗಿ ಕೈ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಬಾಗೇಪಲ್ಲಿಯ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ತಮ್ಮ ಕ್ಷೇತ್ರಕ್ಕೆ ಎಚ್.ಎನ್ ವ್ಯಾಲಿ ನೀರು ಹರಿಬಿಡದಿದ್ದರೆ ನಾನು ಖಂಡಿತ ರಾಜೀನಾಮೆ ನೀಡುತ್ತೇನೆ ಅಂತ ಕಾಂಗ್ರೆಸ್ ನಾಯಕರಿಗೆ...

ಕಾಂಗ್ರೆಸ್ ನ ಎಲ್ಲಾ ಸಚಿವರ ಸಾಮೂಹಿಕ ರಾಜೀನಾಮೆ..!

ಬೆಂಗಳೂರು: ಉಪಹಾರ ಕೂಟ ಏರ್ಪಡಿಸಿದ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಸಚಿವರ ರಾಜೀನಾಮೆ ಪಡೆದಿದೆ. ಸರ್ಕಾರದಲ್ಲಿ ಕೋಲಾಹಲ ಎಬ್ಬಿಸಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ 14 ಮಂದಿ ಶಾಸಕರನ್ನು ಮತ್ತೆ ಕರೆತರೋದಕ್ಕೆ ಕಾಂಗ್ರೆಸ್ ನಾಯಕರು ಹಾಲಿ ಸಚಿವರ ಸಾಮೂಹಿಕ ರಾಜೀನಾಮೆ ಪಡೆದಿದ್ದಾರೆ. ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಏರ್ಪಡಿಸಲಾಗಿರುವ ಉಪಹಾರ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್...

‘ಮುಂದಿನ ಸಿಎಂ ಬಿ.ಎಸ್ ಯಡಿಯೂರಪ್ಪ’ ಎಂದು ಘೋಷಣೆ…. !

ತುಮಕೂರು: ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಮುಂದಿನ ಸಿಎಂ ಬಿಎಸ್ ಯಡಿಯೂರಪ್ಪ ಅಂತ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ರು. ರಾಜ್ಯದಲ್ಲಿ ಸರ್ಕಾರ ರಚಿಸೋ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿರೋ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಬರ ಅಧ್ಯಯನಕ್ಕೆಂದು ತುಮಕೂರಿಗೆ ಪ್ರವಾಸ ಕೈಗೊಂಡಿದ್ದಾರೆ. ಬಿಎಸ್ವೈ  ತುಮಕೂರಿನ ಜಾಸ್ ಟೋಲ್...

ಕೇಂದ್ರ ಬಜೆಟ್- ಏನ್ ಹೇಳ್ತಾರೆ ಸುಮಲತಾ..?

ನವದೆಹಲಿ: ಮೋದಿ ಸರ್ಕಾರದ 2ನೇ ಬಜೆಟ್ ಕೆಲವರಿಗೆ ಸಂತಸ ಮೂಡಿಸಿದ್ರೆ ಕೆಲವರಿಗೆ ನಿರಾಶೆ ತಂದಿದೆ. ಕೇಂದ್ರ ಬಜೆಟ್ ಬಗ್ಗೆ ಸಂಸದೆ ಸುಮಲತಾ ಕೂಡ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಬಜಟ್ ಕುರಿತು ಪ್ರತಿಕ್ರಿಯೆ ನೀಡಿದ ಮಂಡ್ಯ ಸಂಸದೆ ಸುಮಲತಾ, ಲೋಕಸಭೆಯಲ್ಲಿ 45 ವರ್ಷಗಳ ಬಳಿಕ ಮಹಿಳಾ ಹಣ ಕಾಸು ಸಚಿವೆ ಆಯ-ವ್ಯಯ ಮಂಡಿಸಿರೋ ಬಗ್ಗೆ ಸಂತಸ...

ಬಜೆಟ್ ಬಗ್ಗೆ ಸಿದ್ದರಾಮಯ್ಯ ಲೇವಡಿ- ನೆಟ್ಟಿಗರಿಂದ ಕ್ಲಾಸ್..!

ಬೆಂಗಳೂರು: ಕೇಂದ್ರ ಮಂಡಿಸಿರೋ 2019-20ನೇ ಸಾಲಿನ ಬಜೆಟ್ ಬಗ್ಗೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಾಜಿ ಟ್ವೀಟ್ ಮಾಡೋ ಮೂಲಕ ಲೇವಡಿ ಮಾಡಿರೋ ಸಿದ್ದರಾಮಯ್ಯರಿಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. https://twitter.com/siddaramaiah/status/1147058161796317184 ಕೇಂದ್ರ ಬಜೆಟ್ ಕುರಿತಾಗಿ ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ, 'ಬಜೆಟ್ ಒಂದು ಚಿಪ್ಪಿನಲ್ಲಿದೆ. ಎಲ್ಲವೂ ಸೂರ್ಯನ ಕೆಳಗಿದೆ ಆದರೆ ಅವುಗಳಲ್ಲಿ ಯಾವುದೂ...

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ

ಶಿವಮೊಗ್ಗ: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ತೀವ್ರ ಆಸ್ವಸ್ಥಗೊಂಡ ಮಾಜಿ ಸಚಿವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೀಗ ಚೇತರಿಸಿಕೊಂಡಿದ್ದಾರೆ. ಕಡಿಮೆ ರಕ್ತದೊತ್ತಡದ ಸಮಸ್ಯೆಯಿಂದಾಗಿ ತಿಮ್ಮಪ್ಪ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಬಜೆಟ್ ಗೂ ಮುನ್ನ ರೈತರಿಗೆ ಹೊಡೀತು ಬಂಪರ್ ಲಾಟರಿ..! ಮಿಸ್ ಮಾಡದೇ...

ಕನ್ನಡಿಗರಿಗೆ ಸಿಹಿ ಸುದ್ದಿ- ಕನ್ನಡದಲ್ಲೂ ಇನ್ಮುಂದೆ ಬ್ಯಾಂಕಿಂಗ್ ಪರೀಕ್ಷೆ..!

ನವದೆಹಲಿ: ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆ ನಡೆಸಬೇಕೆಂಬ ಒತ್ತಾಯಕ್ಕೆ ಕಡೆಗೂ ಕೇಂದ್ರ ಮಣಿದಿದೆ. ಪ್ರದೇಶಿಕ ಗ್ರಾಮೀಣ ಬ್ಯಾಂಕ್ ಗಳ ನೇಮಕಾತಿಗಾಗಿ ಐಬಿಪಿಎಸ್ ನಡೆಸುವ ಪರೀಕ್ಷೆಯನ್ನು ಇನ್ನು ಮುಂದೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಿದೆ. ಹೀಗಾಗಿ ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳಾದ ಕನ್ನಡ, ತೆಲುಗು, ತಮಿಳು, ಮಳಯಾಳಂ, ಮರಾಠಿ, ಬೆಂಗಾಳಿ,...
- Advertisement -spot_img

Latest News

Dharwad News: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಮುಖ್ಯಶಿಕ್ಷಕನಿಂದ ಲೈಂಗಿಕ ದೌರ್ಜನ್ಯ.!

Dharwad News: ನವಲಗುಂದ: ನೈತಿಕ ಪಾಠ ಮಾಡಬೇಕಾದ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಮುಖ್ಯಶಿಕ್ಷಕನೇ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಮಾನವೀಯ ಕೃತ್ಯ...
- Advertisement -spot_img