ಧರ್ಮಸ್ಥಳದ ಪ್ರಕರಣದಲ್ಲಿ ಸಂಚಲನ ಸೃಷ್ಟಿಸಿದ್ದ ಸುಜಾತಾ ಭಟ್ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬುರುಡೆ ಗ್ಯಾಂಗ್ ಜೊತೆ ಹೋಗಿ ತಪ್ಪು ಮಾಡಿದ್ದೇನೆ. ಆ ಪಶ್ಚಾತ್ತಾಪ ನನಗೆ ಈಗಲೂ ಕಾಡುತ್ತಾ ಇದೆ. 60 ವರ್ಷದ ಜೀವನದಲ್ಲಿ ಇದೊಂದು ಕಪ್ಪುಚುಕ್ಕೆ. ಉಳಿದ ಜೀವನವನ್ನು ಚೆನ್ನಾಗಿ ಮಾಡುವ ಆಸೆ ಇದೆ. ಮುಂದಿನ ವಾರ ಧರ್ಮಸ್ಥಳಕ್ಕೆ ಹೋಗುತ್ತೇನೆ. ದೇವರ ದರ್ಶನ...
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ರಾಜ್ಯ ಸರ್ಕಾರ ನೀಡಿದ್ದ ಡೆಡ್ಲೈನ್ ಮುಗಿದಿದೆ. ಆದ್ರೆ, ನಿಗದಿತ ಸಮಯಕ್ಕೆ ಮುಗಿಯದ ಹಿನ್ನೆಲೆ ಗಣತಿಯ ಅವಧಿ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಿಂದ ಜಾತಿ ಸಮೀಕ್ಷೆ ಆರಂಭಗೊಂಡಿದ್ದು, ಅಕ್ಟೋಬರ್ 7ಕ್ಕೆ ಮುಗಿಸುವಂತೆ ಸರ್ಕಾರ ಹೇಳಿತ್ತು. ಸಮೀಕ್ಷೆ ಇನ್ನು ಬಾಕಿ ಉಳಿದಿರುವ ಹಿನ್ನೆಲೆ ಬೆಂಗಳೂರು ಹೊರತುಪಡಿಸಿ, ರಾಜ್ಯದಲ್ಲಿ ಅಕ್ಟೋಬರ್ 12ರವರೆಗೆ...
ವಿಜಯನಗರದ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ಗಂಭೀರ ಘಟನೆಯೊಂದು ಬಳ್ಳಾರಿಯಲ್ಲಿ ನಡೆದಿದೆ. ವಿದ್ಯಾರ್ಥಿಯ ಮಾರ್ಕ್ಸ್ ಕಾರ್ಡ್ನಲ್ಲಿ ವಿದ್ಯಾರ್ಥಿಯ ಬದಲು ಸ್ವಾಮಿಜಿಯೊಬ್ಬರ ಫೋಟೋ ಪ್ರಿಂಟ್ ಆಗಿ ಯಡವಟ್ಟಾಗಿದೆ.
ವಿಜಯನಗರದ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಯ ಪೋಟೋ ಬದಲು ಸ್ವಾಮಿಜಿಯೊಬ್ಬರ ಚಿತ್ರವೊಂದು ಮುದ್ರಣವಾಗಿದೆ. ಈ ಸಂಬಂಧ ಈಗ ಸಂಸ್ಥೆ ಸ್ಪಷ್ಟನೆ ನೀಡಿದ್ದು, ತಪ್ಪು...
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ಪಾಲಿಕೆಯ ವಿರುದ್ಧವೇ ಈಗ ವಾರ್ಡ್ ಸಮಿತಿ PIL ಹಾಕಲು ಮುಂದಾಗಿದೆ. ಅವಳಿನಗರದ ನಾಗರಿಕನ್ನೊಳಗೊಂಡ ವಾರ್ಡ್ ಸಮಿತಿ ರಚನೆಗೆ ಸಾಕಷ್ಟು ವಿಳಂಬ ಆಗಿರುವುದರಿಂದ ರಾಜ್ಯ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಕೇಸ್ ದಾಖಲಿಸಲು ಹುಬ್ಬಳ್ಳಿ-ಧಾರವಾಡ ವಾರ್ಡ್ ಸಮಿತಿ ಬಳಗ ಟ್ರಸ್ಟ್ ಮುಂದಾಗಿದೆ.
ನಾಲೈದು ವರ್ಷಗಳಾದರೂ...
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ನಡೆದ ಕೆಮ್ಮಿನ ಸಿರಪ್ ದುರಂತದ ನಂತರ, ಕರ್ನಾಟಕ ಸರ್ಕಾರವು ಕೂಡ ತುರ್ತು ಕ್ರಮಗಳನ್ನು ಕೈಗೊಂಡಿದೆ. ಆರೋಗ್ಯ ಮತ್ತು ಆಹಾರ ಸುರಕ್ಷತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಿದಂತೆ, ಮಕ್ಕಳಿಗೆ ನೀಡುವ ಕೆಮ್ಮಿನ ಸಿರಪ್ಗಳ ಗುಣಮಟ್ಟದ ಮೇಲಿನ ಕಠಿಣ ನಿಗಾವಹಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕಾಫ್ ಸಿರಪ್ ಕರ್ನಾಟಕದಲ್ಲಿ...
ಸುಪ್ರೀಂ ಕೋರ್ಟ್ನಲ್ಲಿ ಸೋಮವಾರ ದಿನ ನಡೆದ ವಿಚಿತ್ರ ಘಟನೆ ಭಾರತೀಯ ಸೌಹಾರ್ದಕ್ಕೆ ಚಿಂತನೆ ಮೂಡಿಸಿದೆ. ಹಿರಿಯ ವಕೀಲನೊಬ್ಬ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿದ್ದಾರೆ. ಈ ಘಟನೆ ವೇಳೆ ಪೊಲೀಸರು ತಕ್ಷಣವೇ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ನ್ಯಾಯಾಲಯದಿಂದ ಹೊರಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರಕರಣವನ್ನು ಪ್ರತ್ಯಕ್ಷರಾದರೂ ಗಮನಿಸಿದಂತೆ, ಆರೋಪಿಯು ಭಾರತ ಸನಾತನದ...
ಮುಡಾ ಅಂದ್ರೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣ ಮತ್ತೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆನೋವಾಗಿ ಪರಿಣಮಿಸಿದ್ದ ಈ ಪ್ರಕರಣದಲ್ಲಿ ಇದೀಗ ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ.
ಜಾರಿ ನಿರ್ದೇಶನಾಲಯ 440 ಕೋಟಿ ರೂ. ಮೌಲ್ಯದ 252 ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ...
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಭಾಗವಹಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದ ಈ ಕಾರ್ಯಕ್ರಮ ನಡೆದಿದೆ. ಪವನ್ ಕಲ್ಯಾಣ್ ಅವರನ್ನ ನೋಡಲು ಕಿಕ್ಕೇರಿದು ಜನ ತುಂಬಿದ್ರು. ಅವರನ್ನ ಕಣ್ತುಂಬಿ ಕೊಳ್ಳೊಕೆ ಜನ ಓಡೋಡಿ ಬರ್ತಿದ್ರು.
ಆಂಧ್ರ ಡಿಸಿಎಂ ವೇದಿಕೆ ಮೇಲೇರುತ್ತಿದ್ದಂತೆ ಓಜಿ, ಓಜಿ ಘೋಷಣೆ...
ಕೊಪ್ಪಳಕ್ಕೆ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಸ್ವಪಕ್ಷದವರ ವಿರುದ್ಧವೇ ಕಿಡಿಕಾರಿರುವ ಆಡಿಯೋ ವೈರಲ್ ಆಗಿದೆ.ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ್, ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಪ್ಪಳದಲ್ಲಿ ನಡೆಯುತ್ತಿರುವ ಸಿಎಂ ಕಾರ್ಯಕ್ರಮಕ್ಕೆ, ಗಂಗಾವತಿಯಿಂದ 200ಕ್ಕೂ ಅಧಿಕ ಬಸ್ ಬಿಡಲಾಗಿದೆ. ನನ್ನ ಗುಂಪಿನ ನಾಯಕರು...
ಏಯ್.. ನನ್ನ ನಿಲುವೇನಿಲ್ಲ. ಜನರ ನಿಲುವೇ ನಮ್ಮ ನಿಲುವು. ಅವರು ಏನ್ ಬರೆಸ್ತಾರೋ ಅದನ್ನೇ ಬರೆದುಕೊಳ್ತೀವಿ. ಹೀಗಂತ ಸಿಎಂ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ರು. ಅದು ಕೂಡ ತಮ್ಮ ಸಂಪುಟದ ಸಹೋದ್ಯೋಗಿ ಮೇಲೆ ಅನ್ನೋದು ಆಶ್ಚರ್ಯ.
ಇವತ್ತು ಸಿದ್ದು ರೋಷಾಗ್ನಿಯಲ್ಲಿ ಬೆಂದಿದ್ದು ಸಚಿವ ಶಿವರಾಜ ತಂಗಡಗಿ. ಸಿದ್ದು ಸಿಟ್ಟಾಗಿದ್ದನ್ನು ಕಂಡ ತಂಗಡಗಿ, 1 ಕ್ಷಣ ತಬ್ಬಿಬ್ಬಾಗಿದ್ರು. ಶಾಸಕ...