Monday, July 13, 2026

ರಾಜ್ಯ

ಸಿಎಂಗೆ ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ?

ದೇವರಾಜು ಅರಸು ಜನ್ಮದಿನಾಚರಣೆ ಮಾಡಿದ್ದರ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಎರಡು ವರ್ಷಗಳಿಂದ ಪ್ರತಿಷ್ಠಿತ 'ದೇವರಾಜ ಅರಸು ಪ್ರಶಸ್ತಿ' ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಅರಸು ಅವರಿಗೆ ಅಗೌರವ ತೋರಿದ ಮುಖ್ಯಮಂತರಿಯವರಿಗೆ ಅರಸು...

ಕರ್ನಾಟಕದಲ್ಲಿಂದು 8,642 ಕೋವಿಡ್ ಪ್ರಕರಣ: 7,201 ಮಂದಿ ಡಿಸ್ಚಾರ್ಜ್..!

ಕರ್ನಾಟಕದಲ್ಲಿಂದು 8,642 ಕೋವಿಡ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. 126 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಮತ್ತು 7,201 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 2,49,590ಕ್ಕೇರಿದೆ. https://youtu.be/A2M2oRNda5E ಬೆಂಗಳೂರಿನಲ್ಲಿಂದು 2,804 ಕೊರೊನಾ ಪಾಸಿಟಿವ್ ಪ್ರಕರಣಗಳು ಇಂದು ಪತ್ತೆಯಾಗಿದ್ದು, 56 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ನಗರದಲ್ಲಿ ಸಾವಿನ ಸಂಖ್ಯೆ 1,588ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ...

ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವೀಟಾಸ್ತ್ರ..!

ಮಳೆಯ ಆರ್ಭಟದಿಂದ ಜನ ತತ್ತರಿಸಿ ಹೋಗಿರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದು, ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. https://youtu.be/A2M2oRNda5E ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ.ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ...

ಗಣೇಶೋತ್ಸವಕ್ಕೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ..!

ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಯಾವ ನಿಯಮಗಳನ್ನು ಪಾಲಿಸಬೇಕು ಅನ್ನೋದನ್ನ ನೋಡೋಣ ಬನ್ನಿ. 1.. ಶ್ರೀಗಣೇಶ ಚತುರ್ಥಿ ಹಬ್ಬವನ್ನ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು. https://youtu.be/aMjFbSHciPA 2.. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನ...

‘ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರ ಹಿಂತೆಗೆದುಕೊಳ್ಳಲಿ’

ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ....

ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಭೂ ಸುಧಾರಣಾ ಕಾಯ್ದೆ ವಿರುದ್ಧ ಕೋಲಾರದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದ್ರು. ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ನೆತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೋಲಾರದ ತಾಲೂಕು ಕಚೇರಿ ಮುಂಭಾಗ ಪ್ರೊಟೆಸ್ಟ್ ಮಾಡಲಾಯಿತು. ಪ್ರಗತಿಪರ, ರೈತಪರ, ಕಾರ್ಮಿಕ ಪರ ಇರುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಇದು...

ಕೊತ್ತೊಂಬರಿ ಸೊಪ್ಪು ಟ್ರೋಲ್‌ ಬಗ್ಗೆ ಬೇಸರ ವ್ಯಕ್ತಪಡಿಸಿದ ಕವಿರಾಜ್ ಹೇಳಿದ್ದೇನು..?

ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿ ಪ್ರಕರಣದ ಬಗ್ಗೆ ಕೆಲ ಟ್ರೋಲ್‌ಗಳಾಗುತ್ತಿದ್ದು, ಅದರಲ್ಲಿ ಆರೋಪಿಯೊಬ್ಬನ ಸಹೋದರಿ ಕೊತ್ತಂಬರಿ ಸೊಪ್ಪಿನ ಬಗ್ಗೆ ನೀಡಿದ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಟ್ರೋಲ್ ಮಾಡಲಾಗುತ್ತಿದೆ. ಈ ಬಗ್ಗೆ ಸ್ಯಾಂಡಲ್‌ವುಡ್ ಸೆಲೆಬ್ರಿಟಿ ಕವಿರಾಜ್ ತಮ್ಮ ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕೆಳಗಿನಂತೆ ಬರೆದಿರುವ ಕವಿರಾಜ್ ಟ್ರೋಲ್‌ಗಳ ಬಗ್ಗೆ ತೀವ್ರ...

ಕರ್ನಾಟಕದಲ್ಲಿಂದು 6317 ಕೊರೊನಾ ಕೇಸ್: 7,071ಮಂದಿ ಡಿಸ್ಚಾರ್ಜ್

ರಾಜ್ಯದಲ್ಲಿಂದು 6317 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. 7,071ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 115 ಮಂದಿ ಇಂದು ಮೃತಪಟ್ಟಿದ್ದು, ಇಂದಿನವರೆಗೆ ಕೊರೊನಾದಿಂದ 4062 ಜನ ಮೃತಪಟ್ಟಿದ್ದಾರೆ. https://youtu.be/9HU2WpRo57E https://youtu.be/az_SJG7Hosw ಬೆಂಗಳೂರು ನಗರದಲ್ಲಿ 2053, ಮೈಸೂರು 597,ಬಳ್ಳಾರಿ 319 ಉಡುಪಿ 268, ಶಿವಮೊಗ್ಗ 397, ಹಾಸನ 250, ಧಾರವಾಡದಲ್ಲಿ 201 ಪ್ರಕರಣಗಳು ಕಂಡಿಬಂದಿವೆ. 80,643 ಸಕ್ರಿಯ ಪ್ರಕರಣಗಳಾಗಿದ್ದು, ಒಟ್ಟು ಪ್ರಕರಣಗಳ...

ಸಿಇಟಿ ಫಲಿತಾಂಶ ಆಗಸ್ಟ್ 20ಕ್ಕೆ ಪ್ರಕಟ: ಅಶ್ವತ್ಥ್ ನಾರಾಯಣ್..

ಇವತ್ತು ಡಿಸಿಎಂ ಅಶ್ವತ್ಥ್ ನಾರಾಯಣ್ ಸಿಇಟಿ ಬಗ್ಗೆ ಸಭೆ ನಡೆಸಿ, ಆಗಸ್ಟ್ 20ರಂದು ಸಿಇಟಿ ಪರೀಕ್ಷೆ ಫಲಿತಾಂಶ ಬರಲಿದೆ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದೇ ಆಗಸ್ಟ್ 20 ರಂದು #KCET ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ನನ್ನ ಶುಭಹಾರೈಕೆಗಳು ಎಂದಿದ್ದಾರೆ. https://youtu.be/az_SJG7Hosw 45:30:25 ಅನುಪಾತದಲ್ಲಿ ಅನುಕ್ರಮವಾಗಿ CET, COMED-K...

ಅಖಂಡ ಶ್ರೀನಿವಾಸ್ ಮೂರ್ತಿಗೆ ಸೆಕ್ಯೂರಿಟಿ ಇಲ್ಲವೆಂದು ಡಿಕೆಶಿ ಬೇಸರ..!

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆ ಮೇಲೆ ದಾಳಿ ನಡೆದರೂ ಕೂಡ ಈ ವರೆಗೆ ರಾಜ್ಯ ಸರ್ಕಾರ ಎಮ್‌ಎಲ್‌ಎ ಮನೆಗೆ ಸೆಕ್ಯೂರಿಟಿ ನೀಡಿಲ್ಲ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. ಇದು ಸರ್ಕಾರದ ನಿಶ್ಕಾಳಜಿಯನ್ನ ತೋರಿಸುತ್ತದೆ. ಅಖಂಡ ಶ್ರೀನಿವಾಸ್ ಮೂರ್ತಿರಿಗೆ ರಕ್ಷಣೆ ನೀಡಬೇಕೆಂದು ನಾನು ಸಿಎಂ ಯಡಿಯೂರಪ್ಪನವರಲ್ಲಿ ಈ ಬಗ್ಗೆ ಮನವಿ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img