Friday, March 20, 2026

ರಾಜ್ಯ

ರಾಜ್ಯದ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ…!!

ಬೆಂಗಳೂರು: ರಾಜ್ಯದಲ್ಲಿ ತಿಮ್ಮಪ್ಪನ ಬೃಹತ್ ದೇವಸ್ಥಾನ ತಲೆಯೆತ್ತಲಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯ್ಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಕೂಡ ನಿಗದಿಪಡಿಸಿದ್ದಾರೆ. ತಿರುಮಲ ತಿರುವತಿ ದೇವಸ್ಥಾನದಂತೆಯೇ ರಾಜ್ಯದಲ್ಲೂ ತಿಮ್ಮಪ್ಪನ ಬೃಹದಾಕಾರದ ದೇಗುಲ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ದೇಗುಲ ನಿರ್ಮಾಣಕ್ಕಾಗಿ ಸಿಎಂ ಕುಮಾರಸ್ವಾಮಿ ರಾಮನಗರದಲ್ಲಿ 15 ಎಕರೆ ಪ್ರದೇಶವನ್ನ ಮಂಜೂರು ಮಾಡಿ...

ನಿಖಿಲ್ ಹೇಳಿದ್ದು ಹಾಗಲ್ಲ… ಹೀಗೆ….!!

ಬೆಂಗಳೂರು: ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ಯಾವುದಕ್ಕೂ ಜೆಡಿಎಸ್ ಕಾರ್ಯಕರ್ತರು ಸಿದ್ಧವಾಗಿರಿ ಅಂತ ಕಾರ್ಯಕರ್ತರಿಗೆ ನಿಖಿಲ್ ಹೇಳಿದ್ದ ಮಾತಿಗೆ ತಂದೆ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗೋದು ಸುಳ್ಳು ಅಂತ ಸಿಎಂ ಹೇಳಿದ್ದಾರೆ. ಮಂಡ್ಯದಲ್ಲಿ ಕಾರ್ಯಕರ್ತರಿಗೆ ನಿಖಿಲ್ ಚುನಾವಣೆಗೆ ಸಿದ್ಧವಾಗುವಂತೆ ಪಕ್ಷದ ಕಾರ್ಯಕರ್ತರಿಗೆ ನೀಡಿದ್ದ ಸೂಚನೆಗೆ ಸಿಎಂ ಇದೀಗ ತಮ್ಮದೇ ಆದ ವಿವರಣೆ ನೀಡಿದ್ದಾರೆ....

ಸಿದ್ದು ‘ಅನ್ನಭಾಗ್ಯ’ದ ಮೇಲೆ ಕುಮಾರಣ್ಣನಿಗೇಕೆ ಕಣ್ಣು…??

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿರೋ ಅಕ್ಕಿಯ ಪ್ರಮಾಣವನ್ನು ಏರಿಕೆ ಮಾಡುವ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಅಕ್ಕಿ ವಿತರಣೆ ಜಾಸ್ತಿ ಮಾಡಿ ಅಂತ ಕಾಂಗ್ರೆಸ್, ಇಲ್ಲ ಜಾಸ್ತಿ ಮಾಡೋ ಚಾನ್ಸೇ ಇಲ್ಲ, ಅಂತ ಜೆಡಿಎಸ್ ಸಚಿವರು. ಹೀಗೆ ಚೌಕಾಸಿ ಮಾಡಿ ಕೊನೆಗೆ ಯಥಾವತ್ತಾಗಿ ಯೋಜನೆ ಮುಂದುವರಿಸಲು ತೀರ್ಮಾನ ಮಾಡಲಾಯ್ತು. ಸಚಿವ...

ಶುದ್ಧ ಕುಡಿಯೋ ನೀರಿಗೆ ಹೊಸ ರೂಲ್ಸ್- ಕಾಯಿನ್ ಹಾಕಿದ್ರೆ ನೀರು ಬರಲ್ಲ… !!

ಬೆಂಗಳೂರು: ಕಳೆದ ಐದು ವರ್ಷದಿಂದ ರಾಜ್ಯಾದ್ಯಾಂತ ಕುಡಿಯುವ ನೀರಿನ ಘಟಕಗಳನ್ನ ಸ್ಥಾಪನೆ ಮಾಡಿ ಸರ್ಕಾರ 5 ರೂಪಾಯಿಗೆ ಒಂದು ಕ್ಯಾನ್ ನೀರು ಪೂರೈಕೆ ಮಾಡ್ತಿದೆ. 5 ರೂಪಾಯಿ ಕಾಯಿನ್ ಬಳಕೆ ಬದಲು ಇದೀಗ ಸ್ಮಾರ್ಟ್ ಕಾರ್ಡ್ ವಿತರಿಸೋಕೆ ನಿರ್ಧರಿಸಿದ್ದು ಶೀಘ್ರವೇ ಸ್ಮಾರ್ಟ್ ಕಾರ್ಡ್ ಜಾರಿಗೆ ಬರಲಿದೆ. ಈ ಬಗ್ಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ,...

ಸಂಸತ್ ಭವನದೆದುರು ಸುಮಕ್ಕ ಮಿಂಚಿಂಗ್…!

ನವದೆಹಲಿಯ ಸಂಸತ್ ಭವನದೆದುರು ಸಂಸದೆ ಸುಮಲತಾ ಅಂಬರೀಶ್

ಸರ್ಕಾರಿ ನೌಕರರಿಗೆ ದೋಸ್ತಿ ಸರ್ಕಾರ ಬಂಪರ್ ಗಿಫ್ಟ್…!!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ 4ನೇ ಶನಿವಾರವೂ ರಜೆ ಘೋಷಣೆಗೆ ಸರ್ಕಾರ ನಿರ್ಧರಿಸಿದ್ದು ಕೆಲವೇ ದಿನಗಳಲ್ಲಿ ಆದೇಶ ಹೊರಬೀಳಲಿದೆ. ರಾಜ್ಯ ಸರ್ಕಾರಿ ನೌಕರರ ಕಾರ್ಯಕ್ಷಮತೆ ಹೆಚ್ಚಿಸಿ ಒತ್ತಡವನ್ನು ಕಡಿಮೆ ಮಾಡಲು 6ನೇ ವೇತನ ಆಯೋಗ ಮಾಡಿದ್ದ ಶಿಫಾರಸ್ಸಿನಂತೆ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ಘೋಷಿಸಲು ಸರ್ಕಾರ ತೀರ್ಮಾನಿಸಿದೆ. ಈ...

ಮದುವೆ ಗಂಡಿಗೆ ತಾಳಿ ಕಟ್ಟಿಸಿದ ಗಡಿಬಿಡಿ ಪುರೋಹಿತ…!!!

ಮಂಡ್ಯ: ವಧುವಿಗೆ ವರ ತಾಳಿ ಕಟ್ಟೋದು ಸಂಪ್ರದಾಯ. ಆದ್ರೆ ಕೆಲವರು ಈ ಶಾಸ್ತ್ರ ಸಂಪ್ರದಾಯ ಮೀರಿ ವರನಿಗೆ ವಧುವೇ ತಾಳಿ ಕಟ್ಟಿರೋ ಅದೆಷ್ಟೋ ನಿದರ್ಶನಗಳನ್ನ ನೋಡಿದ್ದೇವೆ. ಆದ್ರೆ ಇಲ್ಲಿ ಗೊಂದಲಗೊಂಡ ಪುರೋಹಿತರೇ ವಧುವಿನ ಕೈಗೆ ತಾಳಿ ಕೊಟ್ಟು ವರನಿಗೆ ಕಟ್ಟವಂತೆ ಹೇಳಿರೋ ಪ್ರಸಂಗ ನಡೆದಿದೆ. ಮಂಡ್ಯದಲ್ಲಿ ಈ ಘಟನೆ ನಡೆದಿದ್ದು ತಾಳಿ ಕಟ್ಟೋ ಶಾಸ್ತ್ರಕ್ಕೂ...

ವರುಣನನ್ನು ಓಲೈಸೋಕೆ ಸರ್ಕಸ್- ಬೆಳಗ್ಗಿನಂದಲೇ ಡಿಕೆಶಿ ಬ್ಯುಸಿ

ಚಿಕ್ಕಮಗಳೂರು: ರಾಜ್ಯದಲ್ಲಿ ಆವರಿಸಿರೋ ಬರಗಾಲದಿಂದ ಜಾನುವಾರುಗಳು, ರೈತರು ತತ್ತರಿಸಿಹೋಗಿದ್ದಾರೆ. ಬೆಳೆದ ಬೆಳಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದರೆ. ಹಲವಾರು ಜಿಲ್ಲೆಗಳಲ್ಲಿ ಕುಡಿಯಲೂ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವರುಣ ದೇವನ ಮೊರೆ ಹೋಗಿದ್ದು ವಿವಿಧ ದೇವಾಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಮುಂದಾಗಿದೆ. ತೀವ್ರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಡಿ ಬರುವ ರಾಜ್ಯದ ನಾನಾ ದೇವಾಲಯಗಳಲ್ಲಿ...

ತಾಕತ್ತಿದ್ದರೆ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ – ಯಡಿಯೂರಪ್ಪ

ಕೇಂದ್ರದಲ್ಲಿ ದಲಿತ ಸಂಸದರನ್ನು ಮಂತ್ರಿಯನ್ನಾಗಿ ಮಾಡುವ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ. ತಾಕತ್ತಿದ್ದರೆ ದಲಿತ ವ್ಯಕ್ತಿಯನ್ನು ರಾಜ್ಯದಲ್ಲಿ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇರ ಸವಾಲೆಸೆದರು. ನೂತನವಾಗಿ ಆಯ್ಕೆಯಾಗಿರುವ ಬಿಜೆಪಿಯ 25ಸಂಸದರಿಗೆ...

ಸಿಎಂ ಬಂಪರ್ ಕೊಡುಗೆ- ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ದೆಹಲಿ: 2020ರ ದೆಹಲಿ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ತಯಾರಿ ಶುರುವಿಟ್ಟುಕೊಂಡಿದೆ. ಮಹಿಳೆಯರಿಗೆ ಮೆಟ್ರೋ ಮತ್ತು ಬಸ್ ಪ್ರಯಾಣವನ್ನು ಉಚಿತವಾಗಿ ಒದಗಿಸಲು ದೆಹಲಿ ಸರ್ಕಾರ ಚಿಂತನೆ ನಡೆಸಿದೆ. ಸಾರ್ವಜನಿಕ ಸಾರಿಯನ್ನು ಸಾಮಾನ್ಯವಾಗಿ ಹೆಚ್ಚಾಗಿ ಬಳಸೋದು ಮಹಿಳೆಯರೇ ಆದ್ದರಿಂದ ಅವರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ ನಿರ್ಧಾರ ಕೈಗೊಂಡಿರೋದಾಗಿ ದೆಹಲಿ ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ. ಅಲ್ಲದೆ ಈ...
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img