ಮಂಡ್ಯ: ಕೊರೊನಾ ಬಿಕ್ಕಟ್ಟಿನ ನಡುವೆಯೂ ಮಂಡ್ಯ ಜಿಲ್ಲಾ ಜನತೆಗೆ ಸಂತೋಷದ ಸುದ್ದಿ ದೊರೆತಿದ್ದು, ಮಂಡ್ಯ ಜಿಲ್ಲಾಪಂಚಾಯತ್ ರಾಷ್ಟ್ರೀಯ ಪುರಸ್ಕಾರಕ್ಕೆ ಪಾತ್ರವಾಗಿದ್ದು, ಸಂಸದೆ ಸುಮಲತಾ ಅಂಬರೀಷ್ ಅಭಿನಂದನೆ ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣದ ಪ್ರಶಸ್ತಿಗೆ ಮಂಡ್ಯ ಜಿಲ್ಲಾಪಂಚಾಯತ್ ಪಾತ್ರವಾಗಿದೆ. ಪ್ರಶಸ್ತಿ ಮತ್ತು 50 ಲಕ್ಷ ರೂಪಾಯಿ...
ಮಂಡ್ಯ: ಜೂ.16 2020ರ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಇವುಗಳಲ್ಲಿ ತಾಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಿ ಅನುಷ್ಠಾನಗೊಳಿಸಲು ಮಂಜೂರಾತಿ ಮಾಡಲಾಗಿದೆ.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ನೀರಾವರಿ ಬೆಳೆಗೆ...
ಕರ್ನಾಟಕ ಟಿವಿ ಮಂಡ್ಯ : ಮೈಷುಗರ್ ಕಾರ್ಖಾನೆ ಪುನರಾರಮಭ ವಿಚಾರವಾಗಿ ರಾಜವಂಶಸ್ಥ ಯದುವೀರ್ ಎಂಟ್ರಿಯಾಗಿದ್ದಾರೆ. ಫೇಸ್ಬುಕ್ನಲ್ಲಿ ಕಾರ್ಖಾನೆ ಸಂಬಂಧ ಪೋಸ್ಟ್ ಮಾಡಿದ್ದಾರೆ. ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ. ಕಾರ್ಖಾನೆಯ ಖಾಸಗೀಕರಣಕ್ಕೆ ಪ್ರತಿರೋಧ ವ್ಯಕ್ತವಾಗುತ್ತಿದೆ. ಆದರೆ ಈ ಪ್ರತಿರೋಧ ಕಳವಳಕ್ಕೆ ಕಾರಣವಾಗಿದೆ. ರೈತರು ಬೆಳೆದ ಕಬ್ಬನ್ನ ಮಾರಾಟ ಮಾಡಲು ಕಾರ್ಖಾನೆಯ ಅಗತ್ಯವಿದೆ. ಕಾರ್ಖಾನೆ ನಡೆಸಲು ಸರ್ಕಾರದ...
www.karnatakatv.net ಬೆಂಗಳೂರು : ACB, BMTF ಮತ್ತು ಲೋಕಾಯುಕ್ತ ಸೇರಿದಂತೆ ಹಲವು ಸರ್ಕಾರೀ ತನಿಖಾ ಸಂಸ್ಥೆಗಳಲ್ಲಿ ದಾಖಲಾಗಿರುವ ಭ್ರಷ್ಟಾಚಾರದ ಹಗರಣಗಳ ವಿಚಾರಣೆಗಳನ್ನು ಎದುರಿಸುತ್ತಿರುವ B. S. ಪ್ರಹ್ಲಾದ್ ಎಂಬ ಭ್ರಷ್ಟ ಅಧಿಕಾರಿಗೆ ನಿಯಮ ಬಾಹಿರವಾಗಿ ಮುಖ್ಯ ಅಭಿಯಂತರರ ಸ್ಥಾನಕ್ಕೆ ಪದೋನ್ನತಿ ನೀಡಿರುವುದಲ್ಲದೇ, ಪಾಲಿಕೆಯ ಮೂರು ಅತ್ಯಂತ ಪ್ರಮುಖ ಪ್ರಬಲ ಇಲಾಖೆಗಳಾದ ರಸ್ತೆಗಳ ಮೂಲಭೂಲ ಸೌಕರ್ಯಗಳ...
ಕರ್ನಾಟಕ ಟಿವಿ ಮಂಡ್ಯ : ಒಂದೆಡೆ ಮಂಡ್ಯ ಕಬ್ಬು ಬೆಳೆಗಾರರು ಬೆಳೆದ ಕಬ್ಬನ್ನ ಕಟಾವು ಮಾಡೋದು ಹೇಗೆ, ಸಾಲ ತೀರಿಸೋದು ಹೇಗೆ ಅಂತ ಯೋಚನೆ ಮಾಡ್ತಿದ್ದಾರೆ. ಮತ್ತೊಂದೆಡೆ ಮೈಷುಗರ್ ಪುನರಾರಂಭ ಕುರಿತಂತೆ ಹಗ್ಗಜಗ್ಗಾಟ ಶುರುವಾಗಿದೆ. ಸಂಸದೆ ಸುಮಲತಾ ಸೇರಿದಂತೆ ಬಹುತೇಕ ಕಬ್ಬು ಬೆಳೆಗಾರರು ಯಾರಾದ್ರೂ ನಡೆಸಲಿ ಮೊದಲು ಫ್ಯಾಕ್ಟರಿ ಶುರುವಾಗಲಿ ಅಂತಿದ್ದಾರೆ. ಆದ್ರೆ, ಕೆಲ...
ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ತಾಲೂಕು ಜಿ ಮಲ್ಲಿಗೆರೆ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು ಗ್ರಾಮದ ಮನೆಗಳಿಗೆ ಉಂಟಾಗಿರುವುದರಿಂದ ತಕ್ಷಣವೇ ಜಿಲ್ಲಾಡಳಿತ ಹಾನಿಗೊಳಗಾಗಿರುವ ಮನೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು ಹಾಗೂ ಅಕ್ರಮ ಗಣಿಗಾರಿಕೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ರೈತಸಂಘದ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.
https://www.youtube.com/watch?v=Yjc7GC_y-2w
ಜಿಲ್ಲೆಯಲ್ಲಿ
ಈಗಾಗಲೇ ಭತ್ತ ಕುಯಿಲು ಮುಗಿದಿದ್ದು...
ಕರ್ನಾಟಕ ಟಿವಿ ಮಂಡ್ಯ : ರಾಜ್ಯಾದ್ಯಂತ ಖಾಸಗಿ ಹಣಕಾಸು ಸಂಸ್ಥೆಗಳು ಮಹಿಳಾ ಸಂಘ ಗಳನ್ನು ರಚಿಸಿ ಸಾವಿರಾರು ಕೋಟಿ ಹಣವನ್ನು ಸಾಲದ ರೂಪದಲ್ಲಿ ಹೂಡಿಕೆ ಮಾಡುವುದು ಎಲ್ಲರಿಗೂ ತಿಳಿದಿದೆ. ಕಳೆದ ಮೂರು ತಿಂಗಳಿನಿಂದ ಕೊರೊನಾ ಸಂಕಷ್ಟದ ಕಾರಣಕ್ಕೆ ದೇಶಾದ್ಯಂತ ಲಾಕ್ಡೌನ್ ಹೇರಲಾಗಿತ್ತು. ಪರಿಣಾಮ ಯಾವುದೇ ಉದ್ದಿಮೆ, ವಹಿವಾಟು, ಉದ್ಯೋಗ ಮಾಡಲು ಸಾಧ್ಯವಾಗಿಲ್ಲ. ಬಹುತೇಕ ಮಹಿಳಾ...
ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಭೂವೈಕುಂಠ, ಭೂವರಾಹಸ್ವಾಮಿ ಕ್ಷೇತ್ರ ವರಹನಾಥಕಲ್ಲಹಳ್ಳಿಗೆ ಹರಿದುಬಂದ ಭಕ್ತಸಾಗರ. ಸೂಪರ್ ಹಿಟ್ ಚಿತ್ರ ಕರುಣಿಸುವಂತೆ ದೇವರ ಮೊರೆಹೋದ ಸುಪ್ರಸಿದ್ಧ ಚಲನಚಿತ್ರ ನಾಯಕನಟಿ ಮೇಘನಾ ಗಾಂವ್ಕರ್ ಹಾಗೂ ಚಿತ್ರ ನಿರ್ಮಾಪಕ ರಘು ಭಟ್.
https://www.youtube.com/watch?v=x_yEXZfrQL0
ರೇವತಿ
ನಕ್ಷತ್ರದ ಅಂಗವಾಗಿ ಇಂದು ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ, ಭೂವೈಕುಂಠ ಎಂದೇ ಪ್ರಖ್ಯಾತವಾದ ಭೂವರಾಹಸ್ವಾಮಿಗೆ
ವಿಶೇಷ ಅಭಿಷೇಕ...
ಮಂಡ್ಯ : ಮೈಷುಗರ್ ಕಾರ್ಖಾನೆ ಆಸ್ತಿ ಸರ್ಕಾರಿ ವ್ಯವಸ್ಥೆಯಲ್ಲಿ ಉಳಿಯುತ್ತಿರುವುದು ಸಂತಸದ ವಿಷಯ, ಆದರೆ, ಈ ವರ್ಷವೇ ಕಬ್ಬು ಅರಿಯಬೇಕಾಗಿರುವುದು ಪ್ರಸ್ತುತ ಸರ್ಕಾರ ಈ ವಿಷಯದಲ್ಲಿ ಕಂದಾಸೀನ ಮಾಡದೇ ಕಬ್ಬು ಅರೆಯಲು ಈ ವರ್ಷವೇ ಪ್ರಾರಂಭಿಸಬೇಕು ಕಾಂಗ್ರೆಸ್ ಮುಖಂಡ ಡಾ ರವೀಂದ್ರ ಹೇಳಿದ್ದಾರೆ. Operation and maintainance ವಿಧಾನದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲು ನಮ್ಮ ವಿರೋಧವಿಲ್ಲ....
ಕರ್ನಾಟಕ ಟಿವಿ
ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ
7 ಮಂದಿ ಜಲಸಮಾಧಿಯಾಗಿದ್ದು
ಇದೀಗ ಮೃತರ ಕುಟುಂಬಸ್ಥರಿಗೆ
ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಪ್ರತ್ಯೇಕ ಪ್ರಕರಣಗಳಲ್ಲಿ ಭಾನುವಾರ ಒಂದೇ ದಿನ 7 ಮಂದಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿತ್ತು.. ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿ ಗ್ರಾಮದ ಗೀತಾ ಮತ್ತು ಮಕ್ಕಳಾದ ಸವಿತಾ, ಸೌಮ್ಯ ಕುಟುಂಬಸ್ಥರಿಗೆ 5 ಲಕ್ಷ...