ಕಳೆದ ಎರಡು ದಿನಗಳಿಂದ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭಭಾಯ್ ಅವರಣದಲ್ಲಿ ದುಡಿಮೆ ಗೆಲ್ಲಿಸಿ ಪರಿಸರ ಉಳಿಸಿ ಎನ್ನುವ ಘೋಷಣೆಯಡಿಯಲ್ಲಿ ಮತ್ತು ಕೈ ಮಗ್ಗ ಉದ್ಯಮವನ್ನು ಜಿಎಸ್ಸ್ಟಿ(gst)ಯಿಂದ ಮುಕ್ತಗೊಳಿಸಿ ಎನ್ನುವ ಆಗ್ರಹದೊಂದಿಗೆ ನಾಡಿನ ಹಿರಿಯ ರಂಗಕರ್ಮಿ ಪ್ರಸನ್ನ ಅನಿರ್ಧಿಷ್ಟ ಅಮರಣಾಂತ ಉಪವಾಸ ಸತ್ಯ ಆರಂಭಿಸಿದ್ದಾರೆ
ಇಂದು ಸಿಐಟಿಯು ರಾಜ್ಯ ಸಮಿತಿ ಪರವಾಗಿ...
ಬರಹ - ರಾಜೇಶ್ ವಿ ಬೆಸಗರಹಳ್ಳಿ, RSS ಸ್ವಯಂ ಸೇವಕ
"ಸ್ವಯಂ ಸೇವಕ" ಬಹುತೇಕರು ಈ ಶಬ್ಧವನ್ನು ಕೇಳಿರದೆ ಇರಲಾರರು. 1925 ರ ವಿಜಯ ದಶಮಿಯಂದು ಡಾ ಕೇಶವ ಬಲಿರಾಮಪಂಥ ಹೆಡಿಗೆವಾರ'ರಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘವೂ ಸ್ಥಾಪನೆಯಾದಾಗಿನಿಂದ ಈ ಶಬ್ಧ ಪ್ರಚಲಿತದಲ್ಲಿದೆ. ಇಂದಿಗೆ ಸರಿಸುಮಾರು 94 ವರ್ಷದ ಹರೆಯದ...
ಕರ್ನಾಟಕ ಟಿವಿ : ಶಿವಮೊಗ್ಗದಲ್ಲಿ ಇಂದು ಟಿವಿ ಭಾರತ್ ಚಾನಲನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ ಮಾಡಿದರು. ಜೈಲ್ ರಸ್ತೆಯಲ್ಲಿ ಇರುವ ಟಿವಿ ಭಾರತ್ ಕಚೇರಿಯ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಲ್ ಇ ಡಿಯಲ್ಲಿ ವಿಟಿ ಪ್ಲೇ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಸಂಸದರಾದ ಬಿ.ವೈ.ರಾಘವೇಂದ್ರ, ಶಾಸಕರಾದ ರುದ್ರೇಗೌಡ, ಸರ್ಕಾರಿ ನೌಕರರ ಸಂಘದ...
ಧ್ರುವ ಸರ್ಜಾ ಅಭಿಮಾನಿಗಳು ಸದ್ಯ ಪೊಗರು ಸಿನಿಮಾ ನೋಡೋದಿಕ್ಕೆ ಫುಲ್ ಎಕ್ಸೈಟ್ ಆಗಿದ್ದಾರೆ. ಇದರ ನಡುವೆಯೇ ಅದ್ಧೂರಿ ಹುಡ್ಗ ಸ್ವೀಟ್ ನ್ಯೂಸ್ ವೊಂದು ಕೊಟ್ಟಿದ್ದಾರೆ. ಪ್ರೇರಣಾ ಜೊತೆ ಭರ್ಜರಿಯಾಗಿ ಎಂಗೇಜ್ ಮಾಡಿಕೊಂಡಿರೋ ಆ್ಯಕ್ಷನ್ ಪ್ರಿನ್ಸ್ ಗೆ ಎಲ್ಲೆಡೆಯಿಂದ ಕೇಳಿ ಬರ್ತಿರೋದು ಅದೊಂದೇ ಒಂದು ಪ್ರಶ್ನೆ. ಧ್ರುವ ನಿಮ್ಮ ಮದುವೆ ಯಾವಾಗಾ? ಅಂತಾ ಹೋದಲ್ಲಿ ಬಂದಲ್ಲಿ...
ಕರ್ನಾಟಕ ಟಿವಿ : ಆರೋಗ್ಯ ಸಚಿವ ಶ್ರೀರಾಮುಲು ಜೀವನ್ಮರಣಾ ಹೋರಾಟದಲ್ಲಿದ್ದ ಮಹಿಳೆಯನ್ನ ತಮ್ಮ ವಾಹನದಲ್ಲೇ ಆಸ್ಪತ್ರೆ ಸೇರಿ ಮಾನವೀಯತೆ ಮರೆದಿದ್ದಾರೆ. ಚಾಮರಾಜನಗರ ಜಿಲ್ಲೆ ಪ್ರವಾಸದಲ್ಲಿರುವ ರಾಮುಲು ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ರಸ್ತೆ ಬದಿಯಲ್ಲಿ ತೀವ್ರ ಅನಾರೋಗ್ಯದಿಂದ ಮಹಿಳೆ ನರಳುತ್ತಿದ್ದಾಗ ಕಾರು ನಿಲ್ಲಿಸಿ ತಕ್ಷಣ ತಮ್ಮ ಕಾರಿನಲ್ಲೇ ಮಹಿಳೆಯನ್ನ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ...
ಗಾಂಧಿನಗರದಲ್ಲಿ ಸದ್ಯ ಕಿಚ್ಚ ಸುದೀಪ್ ಬಗ್ಗೆಯೇ ಟಾಕ್ ಅಂಡ್ ನ್ಯೂಸ್. ಕಳೆದ ಒಂದು ವಾರವಾಯ್ತು ಕಿಚ್ಚ ಸುದೀಪ್ ಪೈಲ್ವಾನ್ ಸಿನಿಮಾ ಪೈರಸಿ ವಿಚಾರವಾಗಿ ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಸ್ಟಾರ್ ವಾರ್ ನಡೆದು ಬಿಟ್ಟಿದೆ. ಇದರ ಬೆನ್ನಲ್ಲೇ ಸುದೀಪ್ ಟ್ವೀಟರ್ ಹ್ಯಾಕ್ ನಡೆದಿದೆ ಅನ್ನೋ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಕಿಚ್ಚ ಸುದೀಪಣ್ಣ ಟ್ವಿಟ್ಟರ್ ಹ್ಯಾಕ್...
ವೃಷಭಾವತಿ ನದಿ ಉಳಿಸಲು ಚಿಂತಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ದೊಡ್ಡ ಆಂದೋಲನ ರೂಪುಗೊಳ್ತಿದೆ. ಇದರ ಪ್ರಾರಂಭಿಕ ಹಂತದಲ್ಲಿ ಭಾನುವಾರ ಬೃಹತ್ ಮ್ಯಾರಥಾನ್ ಅನ್ನ ಯಶಸ್ವಿಯಾಗಿ ನಡೆಸಿದ್ದಾರೆ. ಇನ್ನೂ ಈ ಕಾರ್ಯಕ್ರಮಕ್ಕೆ ಎಷ್ಟು ಖರ್ಚಾಯ್ತು ಅನ್ನೋದನ್ನ ಚಕ್ರವರ್ತಿ ಸೂಲಿಬೆಲೆ ಪಿನ್ ಟು ಪಿನ್ ವಿವರಿಸಿದ್ದಾರೆ. ಫೇಸ್ ಬುಕ್ ನಲ್ಲಿ ಚಕ್ರವರ್ತಿ ಸೂಲಿಬೆಲೆ ಬರೆದ ಕಂಪ್ಲೀಟ್ ಮಾಹಿತಿ...
1 ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಯಾಕೆ ಬಂದಿಲ್ಲ?
2 ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ತಂಡದ ಪ್ರವಾಹ ವೀಕ್ಷಣೆಯ ಫಲ ಏನು?
3 ಈ ಭೀಕರ ಪ್ರವಾಹ ವಿಕೋಪವನ್ನು "ರಾಷ್ಟ್ರೀಯ ವಿಪತ್ತು" ಎಂದು ಯಾಕೆ ಘೋಷಿಸಲಿಲ್ಲ?
4 ಇಷ್ಟು ದೊಡ್ಡ ಮಟ್ಟದ ನಷ್ಟ ಸಂಭವಿಸಿದರೂ ಯಡಿಯೂರಪ್ಪನವರ ಬೇಡಿಕೆಯಂತೆ ಕೇಂದ್ರವು ₹5,000...
ಕರ್ನಾಟಕ ಟಿವಿ : ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಲಕ್ಷಾಂತರ ಜನ ನಿರುದ್ಯೋಗಿಗಳಾಗ್ತಿರೋದನ್ನ ಖಂಡಿಸಿ ಇಂದು ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯ್ತು. ಶೂ ಪಾಲಿಶ್ ಮಾಡಿ, ತರಕಾರಿ ಮಾರುವ ಮೂಲಕ ಎನ್ ಎಸ್ ಯು ಐ ಕಾರ್ಯಕರ್ತರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಮುಂದುವರೆದರೆ ದೇಶ ದಿವಾಳಿಯಾಗುತ್ತೆ
ಮೋದಿ ಇನ್ನು ಅಧಿಕಾರದಲ್ಲಿ...
ಕರ್ನಾಟಕ ಟಿವಿ : ಕುಮಾರಸ್ವಾಮಿ ಸಿಎಂ ಕುರ್ಚಿ ಕಳೆದುಕೊಂಡ ಮೇಲೆ ಜೆಡಿಎಸ್ ಮುಖಂಡರು ಒಬ್ಬೊಬ್ಬರಾಗಿಯೇ ಪಕ್ಷಕ್ಕೆ ಗುಡ್ ಹೇಳೊಕೆ ಶುರು ಮಾಡ್ತಿದ್ದಾರೆ. ಮದ್ದೂರಿನ ಜೆಡಿಎಸ್ ಪ್ರಭಾವಿ ಮುಖಂಡ ಸ್ವಾಮಿಗೌಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರುವ ದೃಷ್ಟಿಯಿಂದ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಇದ್ದಾರೆ. ಮಾಜಿ ಸಚಿವ ಮದ್ದೂರು ಶಾಸಕ ಡಿ.ಸಿ ತಮ್ಮಣ್ಣ ಶತಾಯಗತಾಯ ಸ್ವಾಮಿಗೌಡರನ್ನ ಕೆಎಂಎಫ್...