Friday, May 8, 2026

ರಾಜ್ಯ

ಕಿಲ್ಲರ್ ಕೋಲ್ಡ್ರಿಫ್ ಸಿರಪ್ ಗೆ ರಾಜ್ಯದಲ್ಲೂ ಗೇಟ್ ಪಾಸ್!

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಕ್ಕಳ ಸಾವುಗಳ ಹಿನ್ನೆಲೆಯಲ್ಲಿ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ. ಈ ಸಿರಪ್‌ನಲ್ಲಿ ಕಂಡು ಬಂದ ಡೈಎಥಿಲೀನ್ ಗ್ಲೈಕಾಲ್ ಅಂಶವೇ ಮಕ್ಕಳ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ. ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆಯು ರಾಜ್ಯದ ಎಲ್ಲಾ ಔಷಧಿ ಮಾರಾಟಗಾರರು ಹಾಗೂ ವಿತರಕರಿಗೆ ಈ...

ಬೆಂಗಳೂರಿನಲ್ಲಿ ಜಾತಿಗಣತಿಗೆ ಆರಂಭಿಕ ವಿಘ್ನ!

ಬೆಂಗಳೂರಿನಲ್ಲಿ ಜಾತಿ ಗಣತಿ ಶುರುವಾಗಿದ್ದು, ಮೊದಲ ದಿನವೇ ಗೊಂದಲದ ಗೂಡಾಗಿತ್ತು. ಸೆಲೆಕ್ಟ್ ಮಾಡಿದ್ದ ವಾರ್ಡ್ ಬಿಟ್ಟು, ಬೇರೆ ವಾರ್ಡ್‌ಗಳಿಗೆ ಗಣತಿದಾರರನ್ನು ನಿಯೋಜಿಸಲಾಗಿದೆ. 20ರಿಂದ 30 ಕಿಲೋ ಮೀಟರ್ ದೂರ ಇರೋ ಏರಿಯಾಗಳಲ್ಲಿ, ಸಮೀಕ್ಷೆಗೆ ನಿಯೋಜನೆ ಮಾಡಲಾಗಿದೆಯಂತೆ. 200ಕ್ಕೂ ಹೆಚ್ಚು ಸಿಬ್ಬಂದಿಯ ವಾರ್ಡ್ ಅದಲು ಬದಲಾಗಿದೆ. ಆಪ್‌ನಲ್ಲಿ ಸೆಲೆಕ್ಟ್ ಮಾಡಿದ್ದ ವಾರ್ಡ್‌ಗಳನ್ನ ಬಿಟ್ಟು ಬೇರೆ ವಾರ್ಡ್ ನೀಡಲಾಗಿದೆಯಂತೆ. ಸ್ಥಳಕ್ಕೆ...

ಯತ್ನಾಳ್ ಮತ್ತೆ ಬಿಜೆಪಿಗೆ ಸೇರ್ಪಡೆ, ಸಿಟಿ ರವಿ ಹೇಳಿದ್ದೇನು?

ಬಿಜೆಪಿಯಿಂದ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಕುರಿತು ಸ್ಪಷ್ಟ ಉತ್ತರ ನೀಡದೆ, ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂಬ ಪರೋಕ್ಷ ಹೇಳಿಕೆ ನೀಡುವ ಮೂಲಕ ಹಿರಿಯ ಬಿಜೆಪಿ ನಾಯಕರು ಕುತೂಹಲ ಹೆಚ್ಚಿಸಿದ್ದಾರೆ. ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು...

ಹೆತ್ತ ತಾಯಿಗೆ ಯಮನಾದ ಪಾಪಿ ಪುತ್ರ

ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗನ ನಡುವೆ ಶುರುವಾದ ಜಗಳ, ಕೊಲೆಯಲ್ಲಿ ಅಂತ್ಯವಾಗಿದೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. 19 ವರ್ಷದ ಪುತ್ರ ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಕಂಠಪೂರ್ತಿ ಕುಡಿದಿದ್ದ ಸಂತೋಷ್ ಮನೆಗೆ ಬಂದಿದ್ದ. ಅಡುಗೆ ಮಾಡದ ವಿಚಾರಕ್ಕೆ ತಾಯಿ ಪ್ರೇಮ ಜೊತೆ ಜಗಳ ಶುರು ಮಾಡಿದ್ದಾನೆ....

ವಜಾ ಹಿಂದೆ ರಾಜಕೀಯ ಷಡ್ಯಂತ್ರ..?

ಸೂಕ್ತ ಕಾರಣವಿಲ್ಲದೇ ಡೇರಿ ಆಡಳಿತ ಮಂಡಳಿ ವಜಾ ಮಾಡಿರುವುದನ್ನು ವಿರೋಧಿಸಿ, ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ಬೇಗೂರು ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು, ಸಹಕಾರ ಇಲಾಖೆ ಸಹಾಯಕ ನಿಬಂಧಕರ ಕಚೇರಿ ಎದುರು ಪ್ರತಿಭಟನೆ ಮಾಡಿದ್ದಾರೆ. ರಾಜಕೀಯ ದುರುದ್ದೇಶದಿಂದ ಆಡಳಿತ ಮಂಡಳಿ ವಜಾಗೊಳಿಸಲಾಗಿದೆ. ಹೊಸದಾಗಿ ಡೇರಿ ಕಾರ್ಯದರ್ಶಿ ನೇಮಕವಾದ ಬಳಿಕ ಈ ರೀತಿ ಮಾಡಲಾಗಿದೆ. ನಿಯಮ...

ಕೃಷ್ಣೆಗಾಗಿ ರಾಜ್ಯದಲ್ಲಿ ಹೋರಾಟದ ಕಹಳೆ

ರಾಜ್ಯದ 3 ಜಿಲ್ಲೆಗಳಿಗೆ ಕೃಷ್ಣಾ ನದಿ ನೀರನ್ನು ತರುವ, ಗಂಭೀರ ಪ್ರಯತ್ನಕ್ಕೆ ವೇದಿಕೆ ಸಿದ್ಧವಾಗಿದೆ. ಹಲವು ದಶಕಗಳಿಂದ ಕಾವೇರಿ ಕೊಳ್ಳದ ನೀರಿಗಾಗಿ, ಜಾತಕ ಪಕ್ಷಿಯಂತೆ ಕಾಯುತ್ತಾ ಕೂತಿದ್ರೂ, ಕನಸು ನನಸಾಗುವ ಲಕ್ಷಣಗಳು ಕಾಣಿಸ್ತಿಲ್ಲ. ಹೀಗಾಗಿ ನೆರೆಯ ಆಂಧ್ರ ಪ್ರದೇಶದ ಕುಪ್ಪಂನಲ್ಲಿ ಹರಿಯುತ್ತಿರುವ ಕೃಷ್ಣೆಯನ್ನು, ರಾಜ್ಯಕ್ಕೆ ತರಲು ಪ್ರಯತ್ನ ಶುರುವಾಗಿದೆ. ಕೃಷ್ಣಾ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು...

ಜಾತಿಗಣತಿಯ ಪ್ರಶ್ನೆಗಳು ಟು ಮಚ್‌ ಯಾ..

ಬೆಂಗಳೂರಲ್ಲಿ ಇಂದಿನಿಂದ ಜಾತಿ ಗಣತಿಯ ಸಮೀಕ್ಷೆ ಶುರುವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮನೆಗೆ ಗಣತಿದಾರರು ಹೋಗಿ ಸಮೀಕ್ಷೆ ನಡೆಸಿದ್ದಾರೆ. ಪ್ರಾರಂಭದಲ್ಲಿ ತಾಳ್ಮೆಯಿಂದಲೇ ಇದ್ದ ಡಿಕೆಶಿ, ಕೆಲ ಹೊತ್ತಿನ ಬಳಿಕ ಗರಂ ಆಗಿದ್ದಾರೆ. ಬರೋಬ್ಬರಿ 1 ಗಂಟೆಗಳ ಕಾಲ ಸಾಲು, ಸಾಲು ಪ್ರಶ್ನೆಗಳಿಗೆಲ್ಲಾ ಉತ್ತರಿಸಿ ಸುಸ್ತಾಗಿದ್ದಾರೆ. ಬಳಿಕ ಇದೆಲ್ಲಾ ಬೇಕಾ ಅಂತಾ ಪ್ರಶ್ನಿಸಿದ್ದಾರೆ. ಸಮೀಕ್ಷೆಯಲ್ಲಿ ಜನ್ಮ ಜಿಲ್ಲೆ...

ಕಾಂತಾರಗೆ ಇಡೀ ಥಿಯೇಟರ್ ಬುಕ್‌ ಮಾಡಿದ ಪ್ರತಾಪ್‌ ಸಿಂಹ

ಕಾಂತಾರ ಚಾಪ್ಟರ್‌ 1 ಸಿನಿಮಾ, ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡ್ತಿದೆ. ಇದೀಗ ರಾಜಕೀಯ ವಲಯದಲ್ಲೂ ಕಾಂತಾರಾ ಕ್ರೇಜ್‌ ಶುರುವಾಗಿದೆ. ಕಾಂತಾರಾ ಚಾಪ್ಟರ್‌ 1 ಸಿನಿಮಾ ವೀಕ್ಷಣೆಗೆ, ಮಾಜಿ ಸಂಸದ ಪ್ರತಾಪ್‌ ಸಿಂಹ ಇಡೀ ಥಿಯೇಟರ್‌ ಬುಕ್‌ ಮಾಡಿದ್ದಾರೆ. ಕಾರ್ಯಕರ್ತರ ಜೊತೆ ಸಿನಿಮಾ ವೀಕ್ಷಣೆ ಮಾಡಲಿದ್ದಾರೆ. ಮೈಸೂರಿನ ಡಿಆರ್‌ಸಿಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ...

ತಣ್ಣಗಾಗುತ್ತಿಲ್ಲ ನವೆಂಬರ್ ಕ್ರಾಂತಿಯ ಕಿಚ್ಚು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಚ್ಚರಿಸಿದ್ದಾಯ್ತು. ನೋಟಿಸ್ ಕೊಟ್ಟು ಬಾಯಿ ಮುಚ್ಚಿಸೋ ಪ್ರಯತ್ನ ಮಾಡಿದ್ದಾಯ್ತು. ಮಾತಲ್ಲಿ ಎಷ್ಟೇ ಕ್ಲಾರಿಟಿ ಕೊಟ್ರು ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಸಿಎಂ ಬದಲಾವಣೆ ಕಿಚ್ಚು ಶಮನವಾಗುತ್ತಲೇ ಇಲ್ಲ. ಪೂರ್ಣಾವಧಿ ಸಿಎಂ ನಾನೇ ಅಂತಾ ಸಿದ್ದರಾಮಯ್ಯ ಹೇಳುತ್ತಲೇ ಇದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

ಜಿಎಸ್‌ಟಿ ತಿದ್ದುಪಡಿ ರಾಜ್ಯಕ್ಕೆ ತೀವ್ರ ನಷ್ಟ – ಕೇಂದ್ರ ಸರ್ಕಾರದ ರಾಜಕೀಯ ಗಿಮಿಕ್!

ಕೇಂದ್ರ ಸರ್ಕಾರ ಜಿಎಸ್‌ಟಿ ದರಗಳಲ್ಲಿ ಮಾಡಿದ ತಿದ್ದುಪಡಿಯಿಂದ ಕರ್ನಾಟಕ ರಾಜ್ಯಕ್ಕೆ ಅಂದಾಜು ₹15,000 ಕೋಟಿ ರೂ.ಗಳ ನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಮೈಸೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜಿಎಸ್‌ಟಿಯನ್ನು ತಕ್ಷಣ ಸರಳೀಕರಿಸಿದ್ದಾರೆ. ಇದು ನಿಜಕ್ಕೂ ಅರ್ಥವಿಲ್ಲದ,...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img