Monday, June 29, 2026

ರಾಜ್ಯ

ನೀಟ್ ಮರುಪರೀಕ್ಷೆ ನಡೆಸಲು ಕೇಂದ್ರ ಒಪ್ಪಿಗೆ- ಟೆನ್ಶನ್ ಬಿಟ್ಟು ರೆಡಿಯಾಗಿ ಪರೀಕ್ಷೆಗೆ

ನವದೆಹಲಿ:  ಕಳೆದ ಭಾನುವಾರದಂದು ರೈಲು ವಿಳಂಬದಿಂದಾಗಿ ನೀಟ್  ಪರೀಕ್ಷೆ ಬರೆಯಲು ಮುಂದಾಗಿದ್ದ ವಿದ್ಯಾರ್ಥಿಗಳು ಇನ್ನು ಚಿಂತೆ ಮಾಡೋ ಅಗತ್ಯ ಇಲ್ಲ. ಯಾಕಂದ್ರೆ ಇದೀಗ ಮರುಪರೀಕ್ಷೆ ನಡೆಸೋದಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಕಳೆದ ಭಾನುವಾರ ಸಾಕಷ್ಟು ಕನಸು ಕಟ್ಟಿಕೊಂಡು ನೀಟ್ ಪ್ರವೇಶ ಪರೀಕ್ಷೆ ಬರೆಯೋದಕ್ಕೆ ಅಂತ ಕೊಪ್ಪಳ, ಬಳ್ಳಾರಿಯ ಅನೇಕ ವಿದ್ಯಾರ್ಥಿಗಳು...

ಬೆಂಗಳೂರಿಗರೇ ಭಯ ಪಡಬೇಡಿ- ಇದು ಗಾಳಿ ಸುದ್ದಿ- ಇಲ್ಲಿಗೆ ಉಗ್ರರು ಎಂಟ್ರಿಕೊಟ್ಟಿಲ್ಲ

ಬೆಂಗಳೂರು:  ಶ್ರೀಲಂಕಾದ ಆತ್ಮಾಹುತಿ ಉಗ್ರರ ಅಟ್ಟಹಾಸದ ಬಳಿಕ ಇದೀಗ ಸಿಲಿಕಾನ್ ಸಿಟಿಯಲ್ಲೂ ಹಬ್ತಿದೆ ಗಾಳಿಸುದ್ದಿ. ನಾಲ್ವರು ಉಗ್ರರು ಬೆಂಗಳೂರಿನಲ್ಲಿದ್ದಾರೆ ಅನ್ನೋ ಗಾಳಿಸುದ್ದಿ ನಗರದ ಜನತೆಯನ್ನು ಕಂಗಾಲು ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಮೂವರು ಯುವಕರು ಹಾಗೂ ಇಬ್ಬರು ಮಹಿಳೆಯರ ಫೋಟೋ ಲಗತ್ತಿಸಿ ಟೆರರಿಸ್ಟ್ ಅಂತ ಬರೆಯಲಾಗಿತ್ತು. ಅಲ್ಲದೆ ಈ ಐವರೂ ವೈಟ್ ಫೀಲ್ಡ್ ಮತ್ತು...

ಕನ್ನಡಿಗರು ಖುಷಿ ಪಡ್ಬೇಕಾದಂತ ವಿಷ್ಯ- #KarnatakaJobsForKannadigas ಅಭಿಯಾನಕ್ಕೆ ಸಾಥ್ ಕೊಟ್ಟ ಸಿಎಂ ಕುಮಾರಸ್ವಾಮಿ

 ಯಾವ್ದಾದ್ರೂ ಬ್ಯಾಂಕ್ ಗೆ , ಅಥವಾ ಮತ್ತ್ಯಾವುದೋ ಅಫೀಸ್ ಗೆ ಹೋಗಿದ್ದಾಗ ಅಲ್ಲಿನ ಸಿಬ್ಬಂದಿ ನಿಮ್ ಜೊತೆ ಕನ್ನಡ ಬಿಟ್ಟು ಬೇರೆಲ್ಲಾ ಭಾಷೆ ಮಾತನಾಡೋದನ್ನ ನೋಡೆ ಇರ್ತೀರಾ… ಕೆಲವೊಮ್ಮೆ ನಿಮ್ಗೆ ಅವ್ರು ಮಾತಾಡೋ ಭಾಷೆಗೆ ರಿಪ್ಲೈ ಕೊಡ್ಲೇಬೇಕಾದ ಪರಿಸ್ಥಿ, ಆದ್ರೆ ಇನ್ನು ತುಂಬಾ ಜನಕ್ಕೆ ಕನ್ನಡ ಬಿಟ್ಟು ಬೇರೆ ಭಾಷೆ ಬರೋದೇ ಇಲ್ಲ. ಪಾಪ.....
- Advertisement -spot_img

Latest News

Political News: ಗುಟ್ಕಾ, ಪಾನ್‌ ಮಸಾಲಾದಲ್ಲಿ ಡ್ರಗ್ ಪತ್ತೆಯಾದ್ರೆ, ಬ್ಯಾನ್: ಸಿಎಂ ಡಿ.ಕೆ.ಶಿವಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ 'ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ'ದ ಅಂಗವಾಗಿ...
- Advertisement -spot_img