ಹಿಂದುಗಳು ಆತ್ಮರಕ್ಷಣೆಗೆ ಶಸ್ತ್ರ ಇಟ್ಟುಕೊಳ್ಳಿ ಅಂತ ಸಂಸದ ನಾರಾಯಣಸಾ ಭಾಂಡಗೆ ಹೇಳಿರೋ ಹೇಳಿಕೆ ಭಾರಿ ವಿವಾದಕ್ಕೀಡಾಗಿದೆ. ಹಿಂದುಗಳು ತಮ್ಮ ಆತ್ಮರಕ್ಷಣೆಗಾಗಿ ಶಸ್ತ್ರಗಳು ಮತ್ತು ಆಯುಧಗಳನ್ನು ಇಟ್ಟುಕೊಳ್ಳಬೇಕು. ಎಲ್ಲ ಕಡೆ ಪೊಲೀಸರ ಹಾಜರಾತಿ ಸಾಧ್ಯವಿಲ್ಲ. ನಾವು ನಮ್ಮನ್ನು ರಕ್ಷಿಸಿಕೊಳ್ಳದೆ ಇದ್ದರೆ, ದೇಶವನ್ನು ಹೇಗೆ ರಕ್ಷಿಸಬಹುದು? ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವಿವಾದಾತ್ಮಕ ಹೇಳಿಕೆ...
ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರ ಸಂಪುಟ ಪುನಾರಚನೆಯಾಗುತ್ತದೆ ಎಂದು ಹೇಳಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಮಾತ್ರ ಐದು ವರ್ಷ ಮುಖ್ಯಮಂತ್ರಿಯಾಗಿಯೇ ಮುಂದುವರಿಯಲಿದ್ದಾರೆ ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದರು. ಆದ್ರೆ ಈ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ...
ಬೆಂಗಳೂರು ನಗರದ 5 ಪಾಲಿಕೆಗಳಲ್ಲಿ ವಾರ್ಡ್ಗಳನ್ನು ಪುನರ್ವಿಂಗಡಿಸಲು ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಒಟ್ಟು 368 ವಾರ್ಡ್ಗಳು ರಚನೆಗೊಂಡಿದೆ. ಹಿಂದಿನ ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ಗಳಿಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿದೆ.
ಬೆಂಗಳೂರು ಪಶ್ಚಿಮ ಪಾಲಿಕೆ ವ್ಯಾಪ್ತಿಯಲ್ಲಿ 111 ವಾರ್ಡ್ ರಚನೆ ಮಾಡಲಾಗಿದೆ. ಇದು ಅತಿ ಹೆಚ್ಚು ವಾರ್ಡ್ ಹೊಂದಿರುವ...
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಟೆನಿಸ್ ಕ್ರೀಡಾಂಗಣ ನಿರ್ಮಾಣಕ್ಕೆ, ರಾಜ್ಯ ಸರ್ಕಾರ ಮುಂದಾಗಿದೆ. ತುಮಕೂರು ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಲಾಗುತ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಟೆನಿಸ್ ಕ್ರೀಡಾಂಗಣದ ಕನಸು...
ಕೋಲಾರ ನಗರಸಭೆ ಅಧಿಕಾರಿಗಳು ಭಾರೀ ಯಡವಟ್ಟು ಮಾಡಿದ್ದಾರೆ. ಬದುಕಿರುವ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ್ದಾರಂತೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಶಾಸಕ ಕೊತ್ತನೂರು ಮಂಜುನಾಥ್ ಸೂಚಿಸಿದ್ದಾರೆ.
ನಗರಸಭೆ ಸಾಮಾನ್ಯ ಸಭೆಯಲ್ಲಿ ಈ ವಿಷಯವನ್ನ, ಸದಸ್ಯರಾದ ಸೂರಿ ಹಾಗೂ ಮಂಜುನಾಥ್ ಪ್ರಸ್ತಾಪಿಸಿದ್ರು. ನಗರಸಭೆ ಸಿಬ್ಬಂದಿಯ ಲಾಗಿನ್ ಐಡಿ, ಪಾಸ್ವರ್ಡ್ ಬೇರೊಬ್ಬರ ಕೈಯಲ್ಲಿದ್ದು,...
ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ರಮೇಶ್ ಕತ್ತಿ ವಿರುದ್ಧ ಜಾರಕಿಹೊಳಿ ಕುಟುಂಬಕ್ಕೆ ಮುಖಭಂಗವಾಗಿದೆ. ಚುನಾವಣೆಯಲ್ಲಿ ಸೋಲಿನ ಬಳಿಕ ಮೊದಲ ಬಾರಿಗೆ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.
ಎಲೆಕ್ಷನ್ನಲ್ಲಿ ಸೋಲು ಗೆಲುವು ಇದ್ದಿದ್ದೇ. ಮುಂದೆ ಗೆಲ್ಲಬಹುದು. ಹುಕ್ಕೇರಿ ಸೋಲು ಪಾಠ ಇದ್ದಂತೆ. ಸ್ಟ್ರ್ಯಾಟಜಿ ಮಾಡುವಲ್ಲಿ ವಿಫಲ ಆಗಿದ್ದೇವೆ. ಬೇರೆ ಬೇರೆ ಕಾರಣಗಳಿಂದ ಸೋತಿದ್ದೇವೆ ಅಂತಾ...
Dharwad: ಧಾರವಾಡ: ಕಳೆದ ಐದಾರು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದೇ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ವಯಸ್ಸು ಮೀರುತ್ತಿದ್ದು, ನೇಮಕಾತಿಯಲ್ಲಿನ ವಯಸ್ಸನ್ನು ಸಡಿಲಿಸಿ ಕೂಡಲೇ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ರಾಜ್ಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು.
ಕಳೆದ ವಾರವಷ್ಟೇ ಸಾವಿರಾರು ಜನ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಧಾರವಾಡದ ಲಿಂಗಾಯತ ಭವನದಿಂದ...
ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಮೇಲೆ ಅಕ್ರಮ ಆಸ್ತಿ ಪ್ರಕರಣದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನ ಲೋಕಾಯುಕ್ತ ಎಸ್ಪಿ ಸ್ನೇಹಾ ಅವರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ನಾಲ್ಕು ವಾಹನಗಳಲ್ಲಿ ಬಂದ ತಂಡವು ಬೆಂಗಳೂರಿನ ಹೊಸಮನೆ, ಚಿಕ್ಕಮಗಳೂರಿನ ಬಸಾಪುರ ಮತ್ತು ಹಲಸೂರ ತೋಟದ ನಿವಾಸ ಸೇರಿದಂತೆ ಹಲವು...
400 ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಭಿಮನ್ಯು ಮೇಲಿರುವ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳಲು ಜನರು ಕಾತರರಾಗಿದ್ದಾರೆ. ನಾಳೆ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ನೆರವೇರುವುದರೊಂದಿಗೆ ದಸರಾ ದಿನದ ಜಂಬೂ ಸವಾರಿಗೆ ಅಂತಿಮ ಸಿದ್ಧತೆಗಳು ಪೂರ್ಣಗೊಂಡಿವೆ. ಇಂದು ಗನ್ ಶಾಟ್, ಗೌರವ ವಂದನೆ, ಆನೆ, ಬ್ಯಾಂಡ್...
ಧಾರವಾಡದ ಸಪ್ತಾಪುರ ವಿವೇಕಾನಂದ ಸರ್ಕಲ್ ಬಳಿ ನಡೆದ ಮಾಜಿ ಸೈನಿಕನ ಮೇಲಿನ ಹಲ್ಲೆ ನಡೆದಿದೆ. ಈ ಪ್ರಕರಣದಲ್ಲಿ ಸಂಬಂಧಪಟ್ಟ ಇಬ್ಬರು ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ASI ವಿದ್ಯಾನಂದ ಸುಬೇದಾರ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ರಾಜಪ್ಪ ಕಣಬೂರ್ ಅವರನ್ನು ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅಮಾನತು ಮಾಡುವ ಆದೇಶ ಹೊರಡಿಸಿದ್ದಾರೆ.
ಘಟನೆ ಕಳೆದ...