Friday, March 6, 2026

ರಾಜ್ಯ

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ ವಿಳಂಬ ಹಾಗೂ ಬೇಜಾವಾಬ್ದಾರಿ ಪಿಡಿಓ, ವಾಲಿಕರ ಮತ್ತು ಶಾಲಾ ಶಿಕ್ಷಕರ ಕೆಲಸದ ಕುರಿತಾಗಿ ಅಸಮಾಧಾನ ತೋರಿದರು. ಮಲ್ಲನಾಯಕನಕೊಪ್ಪ, ಮೂಗಬಸರಿಕಟ್ಟಿ, ಸಿಂಗಾಪೂರ್ ಸೇರಿದಂತೆ ಹಲವು ಗ್ರಾಮಗಳಲ್ಲಿ ನಡೆದ ಸಭೆಗಳಲ್ಲಿ ಶಾಸಕ...

ಹೊಸ ವರ್ಷಕ್ಕೆ ನಗರಿ ಸಜ್ಜು – ಧರೆಗೆ ಈಶ್ವರನ ಹೂದೋಟ!

ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮದ ನಡುವೆ ಸಾಂಸ್ಕೃತಿಕ ನಗರಿ ಮೈಸೂರು ವಿಶೇಷವಾಗಿ ಮಿನುಗುತ್ತಿದೆ. 2025ಕ್ಕೆ ವಿದಾಯ ಹೇಳಿ 2026ನ್ನು ಸ್ವಾಗತಿಸಲು ಮೈಸೂರು ಅರಮನೆ ಹೂವಿನ ಅಲಂಕಾರದಲ್ಲಿ ಕಂಗೊಳಿಸುತ್ತಿದೆ. ಅರಮನೆ ಆವರಣದಲ್ಲಿ ನಡೆಯುತ್ತಿರುವ ಮಾಗಿ ಉತ್ಸವ ಮತ್ತು ಫಲಪುಷ್ಪ ಪ್ರದರ್ಶನ ಪ್ರವಾಸಿಗರನ್ನು ಭಾರೀ ಸಂಖ್ಯೆಯಲ್ಲಿ ಆಕರ್ಷಿಸುತ್ತಿದ್ದು, ಈಶ್ವರನ ಹೂದೋಟ ಧರೆಗೆ ಇಳಿದ ಅನುಭವವನ್ನು ನೀಡುತ್ತಿದೆ. 11...

40 ಪ್ರಯಾಣಿಕರ ಪಾಲಿಗೆ ದೇವರಾದ ಬಸ್‌ ಚಾಲಕ!

ರಾತ್ರಿ ವೇಳೆ ನೆಮ್ಮದಿಯಾಗಿ ನಿದ್ದೆಯಲ್ಲಿದ್ದ ಪ್ರಯಾಣಿಕರನ್ನು ಭೀತಿಗೆ ತಳ್ಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣವಾಗಿ ಉರಿದುಹೋಗಿದೆ. ಮಧ್ಯರಾತ್ರಿ ಸುಮಾರು 3 ಗಂಟೆ ವೇಳೆಗೆ ನಂಜನಗೂಡಿನ ಹೊಸಳ್ಳಿ ಗೇಟ್ ಸಮೀಪ ಈ ಘಟನೆ ಸಂಭವಿಸಿದೆ. ಬಸ್‌ನೊಳಗೆ ಸುಮಾರು 40...

ಶಿಕ್ಷಣ ಸಚಿವ ಮಧು ನೀಡಿದ್ರು PUC ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ !

ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನೋಟ್‌ಪುಸ್ತಕ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ಶೂ, ಸಾಕ್ಸ್, ಹಾಲು, ಮೊಟ್ಟೆ ಸೇರಿದಂತೆ ಮಕ್ಕಳಿಗೆ ದೊರೆಯುತ್ತಿರುವ ಸೌಲಭ್ಯಗಳು ಇನ್ನು ಮುಂದೆ ಪಪೂ ಶಿಕ್ಷಣದವರೆಗೂ ಲಭ್ಯವಾಗಲಿವೆ ಎಂದು ಅವರು...

ಫ್ಯಾಟ್‌ ಪೊಲೀಸ್‌ ಅಲ್ಲ : ಇನ್ಮೇಲೆ ಫಿಟ್‌ ಪೊಲೀಸ್‌!

ಕಾಲಾ ಬದಲಾದಂತೆ ಪೊಲೀಸರು ಬದಲಾಗುತ್ತಿದ್ದಾರೆ. ಯಾಕಂದ್ರೆ ಹ್ಯಾಪಿಯಸ್ಟ್‌ ಹೆಲ್ತ್‌ ಸಂಸ್ಥೆ ಹಾಗೂ ನಗರ ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಪೊಲೀಸರ ಆರೋಗ್ಯ ತಪಾಸಣೆಗಾಗಿ ಆರಂಭಿಸಿರುವ ಪ್ರಾಜೆಕ್ಟ್‌ ಖುಷಿ ಯೋಜನೆಗೆ ನಗರ ಪೊಲೀಸ್‌ ಅಧಿಕಾರಿ-ಸಿಬ್ಬಂದಿಗೆ ಬಹಳಷ್ಟು ಅನುಕೂಲವಾಗಿದೆ. ಅಲ್ಲದೆ, ಈ ಯೋಜನೆಯಲ್ಲಿ ಪಾಲ್ಗೊಂಡಿದ್ದವರ ಪೈಕಿ ಶೇ 60 ರಷ್ಟು ಅಧಿಕಾರಿ-ಸಿಬ್ಬಂದಿ ರಮ್ಮ ತೂಕವನ್ನು ಇಳಿಸಿಕೊಂಡಿದ್ದಾರೆ. ಇನ್ನು ಈ ಯೋಜನೆಯನ್ನು...

Tumakuru News: ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ವ್ಯಕ್ತಿಗೆ ಗಂಭೀರ ಗಾಯ

Tumakuru News: ತುಮಕೂರು: ಎರಡು ಗುಂಪುಗಳ ನಡುವೆ ಮಾರ ಮಾರಿ ನಡೆದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನ ಗಾಂಧಿನಗರ ಕೆರಗೋಡಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಮಾಜಿ ನಗರಸಭೆ ಸದಸ್ಯ ಇಮ್ರಾನ್ ಮತ್ತು ಬೆಂಬಲಿಗರು ಬೇರೆ ಗುಂಪಿನ ಯುವಕರ ಜತೆ ಗಲಾಟೆ ಮಾಡಿ, ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಗಲಾಟೆಯಲ್ಲಿ ಅಲಿ...

Mandya News: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

Mandya News: ಮಂಡ್ಯ: ಮನೆಯಲ್ಲಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಪಾಂಡವಪುರ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪೂಜಾರಿ ಕೃಷ್ಣ ಎಂಬುವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಕ್ರೌರ್ಯ ಮರೆದಿದ್ದಾರೆ. ಕೃಷ್ಣ ಅವರು ಜಮೀನಿಗೆ ಹೋದ ಸಂದರ್ಭದಲ್ಲಿ, ಮನೆಯಲ್ಲಿ ಯಾರೂ...

Mandya News: ಶಾಲೆಯಲ್ಲಿ ಬಲವಂತವಾಗಿ ಜೈನ ವಿದ್ಯಾರ್ಥಿಗೆ ಮೊಟ್ಟೆ ಹಾಕಿದ ಕೇಕ್ ತಿನ್ನಿಸಿದ ಆರೋಪ

Mandya News: ಮಂಡ್ಯ: ಜೈನ‌ ಸಮುದಾಯದ ವಿದ್ಯಾರ್ಥಿಗೆ ಬಲವಂತವಾಗಿ ಮೊಟ್ಟೆ ಮಿಶ್ರಿತ ಕೇಕ್ ತಿನ್ನಿಸಿ ಕ್ರಿಶ್ಚಿಯನ್ ಶಾಲೆಯಿಂದ ಅಪಮಾನ ಮಾಡಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಪೋದಾರ್ ಶಾಲೆಯ ವಿರುದ್ಧ ವಿದ್ಯಾರ್ಥಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಬಲವಂತವಾಗಿ ನಮ್ಮ ಮಗನಿಗೆ ಕೇಕ್ ತಿನ್ನಿಸಿ ಅಪಮಾನ ಮಾಡಿದ್ದಾರೆಂದು ಆರೋಪಿಸಿದ್ದಾರೆ. ವಿದ್ಯಾರ್ಥಿ ಜೈನ ಸಮುದಾಯದವನಾಗಿದ್ದು, ಜೈನರು ಎಗ್ ಸೇರಿ ಮಾಂಸಾಹಾರ...

‘ಬಿಗ್ ಬಾಸ್’ ಖ್ಯಾತಿ ಚೈತ್ರಾಗೆ, ಕುಂದಾಪುರ ಕೋರ್ಟ್ ಶಾಕ್!

‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ತಂದೆಗೆ ಕಿರುಕುಳ ನೀಡದಂತೆ ಕೋರ್ಟ್ ಆದೇಶ ನೀಡಿದೆ. ತಂದೆಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಬಾರದು ಮತ್ತು ಅವರು ತಮ್ಮ ಸ್ವಂತ ಮನೆಯಲ್ಲಿ ವಾಸಿಸುವುದಕ್ಕೆ ಅಡ್ಡಿಪಡಿಸಬಾರದು ಎಂದು ಕುಂದಾಪುರ ಉಪವಿಭಾಗಾಧಿಕಾರಿಗಳ ನ್ಯಾಯಾಲಯವು ಚೈತ್ರಾ ಕುಂದಾಪುರ ಅವರಿಗೆ ನಿರ್ದೇಶನ ನೀಡಿದೆ. 71 ವರ್ಷದ ಬಾಲಕೃಷ್ಣ...

ಕ್ರಿಸ್ಮಸ್ ಗೆ ರಾಜ್ಯಾದ್ಯಂತ ವಿಶೇಷ ಬಸ್ ಸಂಚಾರ

ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಪ್ರಯಾಣಿಕರಿಗೆ KSRTC ಗುಡ್ ನ್ಯೂಸ್ ನೀಡಿದೆ. ಡಿಸೆಂಬರ್ 19, 20 ಮತ್ತು 24ರಂದು ಬೆಂಗಳೂರಿನಿಂದ ರಾಜ್ಯದಾದ್ಯಂತ ಹೆಚ್ಚುವರಿ ಬಸ್ ಸೇವೆ ಸಂಚರಿಸಲಿದ್ದು, ನಗರದಿಂದ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಹಬ್ಬದ ನಂತರ ಡಿಸೆಂಬರ್ 26 ಹಾಗೂ 28ರಂದು ವಾಪಸ್ ಬರುವ ಪ್ರಯಾಣಿಕರಿಗೂ ವಿಶೇಷ ಬಸ್ ಸೇವೆ ಲಭ್ಯವಿದ್ದು, ಎಲ್ಲಾ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img