Saturday, May 9, 2026

ರಾಜ್ಯ

Dharwad: ಕುಂದಗೋಳ : ಗ್ರಾಪಂ ಕಾಮಗಾರಿ ಮಾಡಿ ಲಕ್ಷ ಲಕ್ಷ ಪಡೆದ ಸದಸ್ಯರ ಮಗ

Dharwad: ಕುಂದಗೋಳ : ಗ್ರಾಮ ಪಂಚಾಯಿತಿ ಸದಸ್ಯರೇ ಮಗನ ಗ್ರಾಮ ಪಂಚಾಯಿತಿ ಕಾಮಗಾರಿ ನಿರ್ವಹಿಸಿ ತನ್ನ ಖಾತೆಗೆ ಲಕ್ಷ ಲಕ್ಷ ಹಣ‌ ಪಡೆದು ವಿಷಯ ಬಟಾ ಬಯಲಾಗದರೂ ಸದಸ್ಯತ್ವ ಮಾತ್ರ ರದ್ದಾಗಿಲ್ಲಾ. ಹೌದು ! ಕುಂದಗೋಳ ತಾಲೂಕು ಪಂಚಾಯಿತಿ ವ್ಯಾಪ್ತಿಯ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಪ್ರಸ್ತುತ ಹಾಲಿ ಸದಸ್ಯೆ ಸರೋಜವ್ವಾ ಕಾಳೆ ಎಂಬುವವರ...

ಸೆಪ್ಟೆಂಬರ್ 22ರಿಂದ ಹೊಸ ಜಾತಿ ಸಮೀಕ್ಷೆ

ರಾಜ್ಯದಲ್ಲಿ ಮತ್ತೆ ಜಾತಿ ಗಣತಿ ಶುರುವಾಗಲಿದೆ. ದಿಢೀರ್ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಇದೇ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ, 15 ದಿನಗಳ ಕಾಲ ರಾಜ್ಯಾದ್ಯಂತ ಸಮೀಕ್ಷೆ ನಡೆಯಲಿದೆ. ಕಳೆದ ಬಾರಿ ನಡೆದ ಸಮೀಕ್ಷೆಗೆ ಒಕ್ಕಲಿಗರು ಮತ್ತು ಲಿಂಗಾಯತರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ನಂತರ, ಆ...

ತುಮಕೂರಿಗೆ ಕನಸಾಗೇ ಉಳಿದ ಇಂಟರ್‌ನ್ಯಾಷನಲ್ ಸ್ಟೇಡಿಯಂ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಕಾರ್ಯ, ಇನ್ನೂ ಟೇಕಾಫ್‌ ಆಗಿಲ್ಲ. 2026-2027ರ ವೇಳೆಗೆ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣದೆ ಅನ್ನುವ ನಿರೀಕ್ಷೆ ಸುಳ್ಳಾಗಿದೆ. ವಸಂತ ನರಸಾಪುರ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಸೋರೆಕುಂಟೆಯಲ್ಲಿ, ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. 41 ಎಕರೆಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ,...

ಹೆಂಡ್ತಿ ತವರಿಗೆ ಹೋಗಿದ್ದಕ್ಕೆ ಅತ್ತೆಗೆ ಚಟ್ಟ ಕಟ್ಟಿದ ಅಳಿಯ

ಮಗಳನ್ನು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ, ತಾಯಿಯೊಬ್ಬರು ಹೆಣವಾಗಿದ್ದಾರೆ. ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ಈ ಭೀಕರ ಘಟನೆ ನಡೆದಿದೆ. 32 ವರ್ಷದ ಅಳಿಯ ರಸುಲ್ಲಾ, 58 ವರ್ಷದ ಅತ್ತೆ ಫೈರೋಜಾರನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ರಸುಲ್ಲಾ ಮತ್ತು ಶೆಮಿನಾ ಭಾನು, 10 ವರ್ಷಗಳ ಹಿಂದೆ ಮದುವೆಯಾಗಿದ್ರು. ಮದುವೆಯಾಗಿ ದಶಕ ಕಳೆದರೂ ಮಕ್ಕಳು ಇರ್ಲಿಲ್ಲ. ಇದರಿಂದ ರಸುಲ್ಲಾ ತನ್ನ...

ಯತ್ನಾಳ್‌ ಸರ್ಕಾರ ಪತನದ ಭವಿಷ್ಯ

ಮದ್ದೂರಲ್ಲಿ ಘರ್ಜಿಸಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಮೈಸೂರಲ್ಲಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರ, ಕೇವಲ 3 ತಿಂಗಳಲ್ಲಿ ಪತನವಾಗಲಿದೆಯಂತೆ. ಹಿಂದೂ ವಿರೋಧಿ ನೀತಿಯನ್ನು ಮುಂದುವರೆಸಿಕೊಂಡು ಹೋದ್ರೆ, 2028ರವರೆಗೆ ನೀವು ಮುಖ್ಯಮಂತ್ರಿ ಆಗಿ ಇರೋದಿಲ್ಲ ಅಂತಾ, ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ. ಯತ್ನಾಳ್‌ ಪ್ರಕಾರ, 2028ಕ್ಕೆ ದೊಡ್ಡ ಕ್ರಾಂತಿಯಾಗುತ್ತೆದೆಯಂತೆ. ಈ ಹಿಂದೆ ವೀರೇಂದ್ರ...

ಪೋಥಿಸ್‌ಗೆ ಬಿಗ್ ಶಾಕ್ ಶೋ ರೂಂನಲ್ಲಿ IT ಶೋಧ!

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭರ್ಜರಿ ಐಟಿ ದಾಳಿ ನಡೆದಿದೆ. ಈ ಬಾರಿ ಜನಪ್ರಿಯ ಬಟ್ಟೆ ಶೋ ರೂಂ ಪೋಥಿಸ್ ಮಳಿಗೆ ಗುರಿಯಾಗಿದೆ. ಮೈಸೂರು ರಸ್ತೆಯ ಟೆಂಬರ್ ಲೇಔಟ್ ಹಾಗೂ ಗಾಂಧಿನಗರದಲ್ಲಿರುವ ಅತಿದೊಡ್ಡ ಶೋ ರೂಂಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 50ಕ್ಕೂ ಹೆಚ್ಚು ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಪ್ರತ್ಯೇಕ ತಂಡಗಳನ್ನು...

ಯತ್ನಾಳ್‌ ಪಕ್ಷ ಸೇರ್ತಾರಾ ಮದ್ದೂರು ಲೇಡಿ?

ಮದ್ದೂರು ಕಲ್ಲು ತೂರಾಟ ಘಟನೆ, ಮಂಡ್ಯ ಜಿಲ್ಲೆಯಲ್ಲಿ ಹಿಂದೂಗಳ ಒಗ್ಗಟ್ಟಿಗೆ ಪರೋಕ್ಷವಾಗಿ ಕಾರಣವಾಗಿದೆ. ಹಿಂದೂಗಳ ರಕ್ತದ ಕಣಕಣದಲ್ಲೂ, ಹಿಂದುತ್ವದ ಜಪ ಶುರುವಾಗಿದೆ. ಸೆಪ್ಟೆಂಬರ್‌ 9ರಂದು ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು, ಕಹಳೆ ಮೊಳಗಿಸಿದ್ರು. ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ರು. ಈ ವೇಳೆ ಮಹಿಳೆಯರು ಸಾಥ್‌ ಕೊಟ್ಟಿದ್ರು. ಆ ವೇಳೆ ಮತ್ತೆ ಕಲ್ಲು ತೂರಾಟವಾಗಿದ್ರಿಂದ, ಲಾಠಿಚಾರ್ಜ್‌...

ಮದ್ದೂರಿಗೆ ಕುಮಾರಣ್ಣ ಯಾವಾಗ?

ಕಲ್ಲು ತೂರಾಟ ಘಟನೆ ಬಳಿಕ ಮದ್ದೂರಿನಲ್ಲಿ, ಹಿಂದುತ್ವದ ಕೂಗು ಜೋರಾಗಿದೆ. ಈ ಅವಕಾಶವನ್ನೇ ಬಳಸಿಕೊಂಡು ರಾಜ್ಯ ಬಿಜೆಪಿ ನಾಯಕರು, ಮದ್ದೂರಿನಲ್ಲಿ ಹಿಂದುತ್ವದ ಕಹಳೆ ಮೊಳಗಿಸಿದ್ರು. ಬಳಿಕ ಹಿಂದೂ ಫೈರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಎಂಟ್ರಿ ಕೊಟ್ಟಿದ್ದಾರೆ. ಸೆಪ್ಟೆಂಬರ್‌ 9ರಂದು ಬೆಳ್ಳಂಬೆಳಗ್ಗೆಯೇ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ದೌಡಾಯಿಸಿದ್ರು. ಮಧ್ಯಾಹ್ನದ ಬಳಿಕ...

SITಗೆ ಗಿರೀಶ್‌ ಮಟ್ಟಣ್ಣವರ್‌ ಮತ್ತೊಂದು ದೂರು

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿರುವ ನಿಗೂಢ ಸಾವುಗಳು ಪ್ರಕರಣ, ರೋಚಕ ಟ್ವಿಸ್ಟ್‌ ಪಡೆದಿದೆ. ಎಸ್‌ಐಟಿ ವಿಚಾರಣೆ ಬಳಿಕ, ಗಿರೀಶ್‌ ಮಟ್ಟಣ್ಣವರ್‌, ಎಸ್‌ಐಟಿಗೆ ಮತ್ತೊಂದು ದೂರು ಕೊಟ್ಟಿದ್ದಾರೆ. 2006ರಿಂದ 2010ರೊಳಗೆ, ಧರ್ಮಸ್ಥಳದ ಲಾಡ್ಜ್‌ಗಳಲ್ಲಿ ಅಪರಿಚಿತ ಶವಗಳು ಪತ್ತೆಯಾಗಿವೆ. ಕೊಲೆ ಅಥವಾ ಆತ್ಮಹತ್ಯೆ ಬಗ್ಗೆ ಸಂಶಯವಿದ್ರೂ, ತರಾತುರಿಯಲ್ಲಿ ದಫನ್‌ ಮಾಡಲಾಗಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಂತ್ಯಕ್ರಿಯೆ ಮಾಡಲಾಗಿದೆ. ಈ...

ಮದ್ದೂರು ASPಗೆ ವರ್ಗಾವಣೆ ಶಿಕ್ಷೆ

ಮದ್ದೂರು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪೊಲೀಸ್‌ ಅಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಆದ್ರೆ, ಯಾವುದೇ ತಪ್ಪು ಮಾಡಿರದ, ಪ್ರಕರಣಕ್ಕೆ ಸಂಬಂಧವೇ ಇಲ್ಲದ ಅಧಿಕಾರಿಗಳನ್ನು, ಟ್ರಾನ್ಸ್‌ಫರ್‌ ಮಾಡಿದ್ದಾರೆಂಬ ಆರೋಪವೂ ಕೇಳಿಬರ್ತಿದೆ. ಅಡಿಷನಲ್ ಎಸ್ಪಿ ತಿಮ್ಮಯ್ಯ ಅವರನ್ನ ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆ ಆದೇಶ ಹೊರಡಿಸಿರುವ ಗೃಹ ಇಲಾಖೆ, ಇನ್ನೂ ಯಾವುದೇ ಸ್ಥಳ...
- Advertisement -spot_img

Latest News

ಅಭಿಮಾನಿಯ ಸೋಗಿನಲ್ಲಿ ಬಂದು ರೋಹಿತ್ ಶರ್ಮಾ ಕೈಯಲ್ಲಿದ್ದ 3 ಕೋಟಿ ವಾಚ್ ಕದಿಯಲು ಪ್ರಯತ್ನ

Sports News: ಸೆಲೆಬ್ರಿಟಿಗಳು ಬಂದಾಗ ಅಭಿಮಾನಿಗಳು ಬಂದು, ಸೆಲ್ಫಿಗಾಗಿ ಮುಗಿ ಬೀಳೋದು ಕಾಮನ್. ಹಲವು ಬಾರಿ ಸೆಲೆಬ್ರಿಟಿಗಳು ಅಭಿಮಾನಿಗಳ ಕಾಟಕ್ಕೆ, ಅವರನ್ನ ನೂಕಿದ್ದು, ಹೊಡೆದಿದ್ದು, ಹಲ್ಲೆ...
- Advertisement -spot_img