Saturday, May 9, 2026

ರಾಜ್ಯ

ರಾಷ್ಟ್ರೀಯ ಮಾಧ್ಯಮದಲ್ಲಿ DK ಮಹತ್ವದ ಸುಳಿವು

ಸಿಎಂ ಕುರ್ಚಿ ಕನಸಿನ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್‌, ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂಡಿಯಾ ಟುಡೇ ಸೌಥ್ ಕಾನ್‌ಕ್ಲೇವ್‌ನಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದು, ವಿಶೇಷ ಸಂದರ್ಶನ ನೀಡಿದ್ದಾರೆ. ರಾಷ್ಟ್ರೀಯ ಮಾಧ್ಯಮದ ಮುಂದೆ ಮಾತನಾಡಿರುವ ಡಿಕೆಶಿ ತಮ್ಮ ಮನದಾಳದ ಮಾತುಗಳನ್ನ ಹಂಚಿಕೊಂಡಿದ್ದಾರೆ. ಕರ್ನಾಟಕ ಸರ್ಕಾರ 2.5 ವರ್ಷ ಪೂರ್ಣಗೊಂಡ ಬಳಿಕ, ನವೆಂಬರ್‌ನಲ್ಲಿ ಸಿದ್ದರಾಮಯ್ಯ ನಂತರ ಡಿ.ಕೆ. ಶಿವಕುಮಾರ್‌...

ತುಮಕೂರಿನ 20 ಸಾವಿರ ಕುಟುಂಬಗಳಿಗೆ ಸಿಹಿ ಸುದ್ದಿ ಕೊಟ್ಟ ಪರಮೇಶ್ವರ್!

ತುಮಕೂರು ಜಿಲ್ಲೆಯ 52 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ, 20 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಘೋಷಿಸಿದರು. ಅವರು ಪಟ್ಟಣದಲ್ಲಿ ಮಂಗಳವಾರ ಇಂದಿರಾ ಕ್ಯಾಂಟೀನ್ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದರು. ಇಂದಿರಾ ಕ್ಯಾಂಟೀನ್‌ಗಳ ಮೂಲಕ ಬಡವರಿಗೆ ದೊಡ್ಡ ಮಟ್ಟದಲ್ಲಿ ನೆರವು ಸಿಗುತ್ತಿದೆ ಎಂದು...

Gokak: ಆರ್‌ಸಿ ಬುಕ್ ಮಾಡಿಕೊಡಿ ಎಂದು ಅಧಿಕಾರಿಗಳ ಕಾಲಿಗೆ ಬಿದ್ದ ವೃದ್ಧ

Gokak News: ಗೋಕಾಕ: ಗೋಕಾಕ್‌ನಲ್ಲಿ ವೃದ್ಧ ರೈತನೋರ್ವ ಆರ್‌ಸಿ ಬುಕ್ ಮಾಡಲು ಆರ್‌ಟಿಓ ಕಚೇರಿಗೆ ಹೋಗುತ್ತಿದ್ದಾರೆ. ಆದರೆ ಕಚೇರಿಯಲ್ಲಿ ಕೆಲಸವೇ ಆಗುತ್ತಿಲ್ಲ. ಹೀಗಾಗಿ ಅಲೆದಾಡಿ ಸಾಕಾಗಿ ಹೋಗಿದ್ದ ವೃದ್ಧ ಇಂದು ಅಧಿಕಾರಿಯ ಕಾಲಿಗೆ ಬಿದ್ದಿದ್ದಾರೆ. ಭೀಮಪ್ಪ ಬಂಡ್ರೋಳ್ಳಿ ಎಂಬ ವೃದ್ಧನ ಆರ್‌ಸಿ ಬುಕ್ ಕಳೆದುಹೋಗಿದೆ. ಹೀಗಾಗಿ ಬೇರೆ ಬುಕ್ ಮಾಡಲು ಆತ ಕಚೇರಿಗೆ 2 ವರ್ಷದಿಂದ...

ಕಲ್ಲು ತೂರಿದವರು ಅಮಾಯಕರಾ? ಕಾಂಗ್ರೆಸ್ ನಾಯಕ ಲಕ್ಷ್ಮಣ್ ಕಿಡಿ

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿ 24 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕ್ರಮವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ತೀವ್ರವಾಗಿ ಖಂಡಿಸಿ, ಬಂಧಿತರು ನಿಜವಾಗಿಯೂ ಕಲ್ಲು ತೂರಿದವರೇ? ಅಮಾಯಕರನ್ನು ಪೊಲೀಸರ ಒತ್ತಡದಡಿ ಬಂಧಿಸಿರುವರೇ? ಎಂದು ಪ್ರಶ್ನಿಸಿದರು. ಮೆರವಣಿಗೆಯ ಸಂದರ್ಭದಲ್ಲಿ ಒಬ್ಬ ಮಹಿಳೆ ಮುಸ್ಲಿಮರ ವಿರುದ್ಧ ಅವಾಚ್ಯ...

ತುಮಕೂರು ಹೆಲಿ ಟೂರ್‌ಗೆ ದುಬಾರಿ ದರ

ದಸರಾ ಸಂಭ್ರಮದಲ್ಲಿರುವ ತುಮಕೂರು ಜನರಿಗೆ, ಹೆಲಿ ಟೂರ್‌ಗೆ ಅವಕಾಶ ಕಲ್ಪಿಸಲು ಜಿಲ್ಲಾಡಳಿತ ಮುಂದಾಗಿತ್ತು. ಆದ್ರೆ ಹೆಲಿಕಾಪ್ಟರ್‌ನಲ್ಲಿ ಓಡಾಡಬೇಕೆಂಬ ಆಸೆ ಇಟ್ಟುಕೊಂಡಿದ್ದ ಬಡ ಜನರಿಗೆ, ದುಬಾರಿ ಟಿಕೆಟ್‌ ದರದ ಬಿಸಿ ತಟ್ಟಿದೆ. ತುಮಕೂರು ದಸರಾದ ಪ್ರಮುಖ ಆಕರ್ಷಣೆಯೇ ಹೆಲಿ ಟೂರ್‌. ಕೇವಲ 15 ನಿಮಿಷದ ಹೆಲಿಕಾಪ್ಟರ್‌ ಪ್ರವಾಸಕ್ಕೆ, 3,900 ರೂಪಾಯಿ ದರ ನಿಗದಿಪಡಿಸಲಾಗಿದೆ. ಕುಟುಂಬದಲ್ಲಿ ಕನಿಷ್ಠ 4...

ಬೀದರ್‌ ವಿವಿ ಭ್ರಷ್ಟರಿಗೆ ಲೋಕಾಯುಕ್ತ ಶಾಕ್

ಬೀದರ್‌ನ ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ, ಬರೋಬ್ಬರಿ 22 ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಅಖಾಡಕ್ಕಿಳಿದ ಲೋಕಾಯುಕ್ತ ಟೀಂ, ಕರ್ನಾಟಕದ 69 ಕಡೆ ದಾಳಿ ಮಾಡಿದೆ. ವಿವಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ, ಅಧಿಕಾರಿಗಳ ಮನೆಗಳ ಮೇಲೆ, ಏಕಕಾಲಕ್ಕೆ ದಾಳಿ ನಡೆಸಿದೆ. 2017ರಿಂದ 2021ರ ಅವಧಿಯಲ್ಲಿ, ಬೀದರ್‌ ವಿವಿಯಲ್ಲಿ, ಅವ್ಯವಹಾರ ನಡೆದಿದೆ...

PWD ಇಲಾಖೆಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..

ಹುಬ್ಬಳ್ಳಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಲ್ಲಿ, ಖಾಲಿ ಕುರ್ಚಿಗಳ ದರ್ಬಾರ್‌ ಹೆಚ್ಚಾಗಿದೆ. ಬೆಳಗ್ಗೆ ಇರಲಿ... ಮಧ್ಯಾಹ್ನವೇ ಆಗ್ಲಿ.. ಕಚೇರಿ ಅವಧಿ ಮುಗಿಯುವ ಸಮಯಕ್ಕೆ ಹೋದರೂ, ಅಧಿಕಾರಿಗಳು ಇರೋದೇ ಇಲ್ಲ. ಮುಖ್ಯ ಕಾರ್ಯ ನಿರ್ವಾಹಕ ಇಂಜಿನಿಯರ್ ಚೇಂಬರ್, ಆಡಳಿತ ಶಾಖೆ, ಇಂಜಿನಿಯರ್ ವಿಭಾಗ, ಮೀಟಿಂಗ್ ಹಾಲ್ ಎಲ್ಲಾ ವಿಭಾಗದಲ್ಲೂ, ಖಾಲಿ ಕುರ್ಚಿಗಳ ದರ್ಶನವಾಗುತ್ತಿದೆ. ಈ...

ಮದ್ದೂರಲ್ಲಿ ಕೇಸರಿ ಶಕ್ತಿ ಪ್ರದರ್ಶನ

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣ, ಹಿಂದೂ ಸಂಘಟನೆಗಳ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಇಂದು ನಡೆದ ಶೋಭಾಯಾತ್ರೆಯಲ್ಲಿ ನಿರೀಕ್ಷೆಗೂ ಮೀರಿದ ಸಾವಿರಾರು ಜನ ಜಮಾಯಿಸಿದ್ರು. ಜಿಲ್ಲೆಯ ಮೂಲೆ ಮೂಲೆಗಳಿಂದಷ್ಟೇ ಅಲ್ಲ.. ಅಕ್ಕಪಕ್ಕದ ಜಿಲ್ಲೆಗಳಿಂದ ಸಾವಿರಾರು ಜನರು ಬಂದಿದ್ರು. ಬಿಜೆಪಿ ಕಾರ್ಯಕರ್ತರೂ ಕೂಡ ಸಾಗರೋಪಾದಿಯಲ್ಲಿ ಬಂದಿದ್ರು. ಇಡೀ ಮದ್ದೂರು ಪಟ್ಟಣ ಸಂಪೂರ್ಣ ಕೇಸರಿಮಯವಾಗಿತ್ತು. ಹಿಂದೂ ಕಾರ್ಯಕರ್ತರೆಲ್ಲಾ ಕೈಯ್ಯಲ್ಲಿ...

ಗದಗದಲ್ಲಿ ಒಟ್ಟಿಗೆ ಹಸೆಮಣೆ ಏರಿದ ಹಿಂದೂ – ಮುಸ್ಲಿಂ ಜೋಡಿಗಳು

ಒಂದು ಕಡೆ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಹಿಂದೂ ಮುಸ್ಲಿಂ ಗಲಾಟೆಯಾದ್ರೆ, ಇನ್ನೊಂದು ಕಡೆ ಕೋಮು ಸೌಹಾರ್ದತೆಗೆ ಮಿಡಿತ ನೀಡುವ ಅಪರೂಪದ ಘಟನೆ ನಡೆದಿದೆ. ಮದ್ದೂರಿನಲ್ಲಿ ಹಿಂದೂ ಮುಸ್ಲಿಂ ವಿವಾದ ತೀವ್ರ ವಿಕೋಪಕ್ಕೆ ಹೋಗಿದೆ. ಆದ್ರೆ ಗದಗ ನಗರದ ಬೆಟಗೇರಿ ಹಿಂದೂ ಮುಸ್ಲಿಂ ಸಹಬಾಳ್ವೆಗೆ ಸಾಕ್ಷಿಯಾಗಿದೆ. ಹೌದು ಗದಗದ ಬೆಟಗೇರಿಯಲ್ಲಿ ಭಿನ್ನ...

ಆಹಾ.. ಜನುಮವೇ ದೊರಕಿದೆ ಆಹಾರ ಮೇಳದಲ್ಲಿ ರುಚಿ ಸವಿಯಲು!

ದಸರಾ ಸಮಾರಂಭ ಮುಗಿದರೂ ಮೈಸೂರಿನ ಪ್ರವಾಸಿಗರ ಸಂಖ್ಯೆಯೇನೂ ಕಡಿಮೆಯಾಗುವುದಿಲ್ಲ. ವಿಶೇಷವಾಗಿ ದಸರಾ ದೀಪಾಲಂಕಾರ ವೀಕ್ಷಣೆಗೆ ಪ್ರವಾಸಿಗರು ರಾತ್ರಿ ವೇಳೆಯಲ್ಲೂ ಮೈಸೂರಿಗೆ ಹರಿದು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಆಹಾರ ಮೇಳದ ಅವಧಿಯನ್ನು ವಿಸ್ತರಿಸಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಜಂಬೂ ಸವಾರಿ ದಿನದಂದೇ ಆಹಾರ ಮೇಳ ಅಂತ್ಯಗೊಳ್ಳುತ್ತಿದ್ದರೆ, ಈ ಬಾರಿ ಮೂರು ದಿನ ಹೆಚ್ಚುವರಿ ನೀಡಲಾಗಿದೆ. ಇದರಿಂದಾಗಿ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img