Sunday, May 10, 2026

ರಾಜ್ಯ

ಸೌಜನ್ಯ ಮಾವ ವಿಠಲ್‌ ಗೌಡ ಅರೆಸ್ಟ್‌?

ಧರ್ಮಸ್ಥಳ ಬುರುಡೆ ಗ್ಯಾಂಗ್‌ಗೆ ಈಗ ಢವಢವ ಶುರುವಾಗಿದೆ. ಚಿನ್ನಯ್ಯನಿಗೆ ಬುರುಡೆ ತಂದು ಕೊಟ್ಟಿದ್ದು ಯಾರು ತನಿಖೆಯಲ್ಲಿ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸೌಜನ್ಯ ಮಾವ ವಿಠಲ ಗೌಡ ಅವರೇ ಬುರುಡೆ ತಂದು ಕೊಟ್ಟಿದ್ದು ಅನ್ನೋ ಅನುಮಾನ ದಟ್ಟವಾಗಿದೆ. ಚಿನ್ನಯ್ಯ, ಮಟ್ಟಣ್ಣವರ್‌ ಹೇಳಿಕೆ ಆಧರಿಸಿ, ವಿಠಲಗೌಡನನ್ನ ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಕಳೆದ ಸೆಪ್ಟೆಂಬರ್‌ 6ರ ಶನಿವಾರ ಕೂಡ, ನೇತ್ರಾವತಿ ಅರಣ್ಯ...

ಮದ್ದೂರು ಕಲ್ಲು ತೂರಾಟ ಘಟನೆ ಪಕ್ಕಾ ಪ್ರೀ ಪ್ಲ್ಯಾನ್ಡ್!

ಮದ್ದೂರು ಕಲ್ಲು ತೂರಾಟದ ಆರೋಪಿಗಳು, ಕಿಂಗ್‌ಪಿನ್‌ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಪಕ್ಕಾ ಪ್ರೀ ಪ್ಲಾನ್‌ ಮಾಡಿಕೊಂಡೇ, ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ಮಾಡಲಾಗಿದೆ ಎನ್ನಲಾಗಿದೆ. ಐದಾರು ಮಂದಿ ಅನ್ಯಕೋಮಿನ ಯುವಕರಿಂದಲೇ ಕಲ್ಲು ತೂರಾಟ ಮಾಡಿರುವುದು, ತನಿಖೆಯಲ್ಲಿ ಗೊತ್ತಾಗಿದೆ. ಇದಕ್ಕೆಲ್ಲಾ ಮೂಲ ಕಾರಣವೇ ಜಾಫರ್‌, ಇರ್ಫಾನ್‌. ಜಾಫರ್‌ ಮಾತುಗಳಿಂದ ಪ್ರಚೋದನೆಗೊಂಡಿದ್ದ ಇರ್ಫಾನ್‌, ಕಲ್ಲು ತೂರಾಟಕ್ಕೆ ಸಂಚು ರೂಪಿಸಿದ್ದ...

ಹಿಂದೂ ವಿರೋಧಿ ಹಣೆಪಟ್ಟಿಯ ಭಯ!

ಕಲ್ಲು ತೂರಾಟದಿಂದ, ಮದ್ದೂರು ಪಟ್ಟಣ ರಣಾಂಗಣವಾಗಿ ಬದಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಮದ್ದೂರು ಗಲಾಟೆ ಪ್ರೀ ಪ್ಲ್ಯಾನ್ ಅನ್ನೋ ಮಾಹಿತಿ ಗೊತ್ತಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೇ ಈ ಬಗ್ಗೆ ಮಾತನಾಡಿದ್ದಾರೆ. ಲೈಟ್‌ ಆಫ್‌ ಮಾಡಿದ ಬಗ್ಗೆ ಮಾಹಿತಿ ಪಡೆದಿದ್ದೇವೆ. ಕಲ್ಲು ತೂರಾಟ ನಡೆಸಿರೋದು ರಾಜಕೀಯ ಪ್ರೇರಿತನಾ? ಅಥವಾ ಇದರ ಹಿಂದೆ ಯಾರಿದ್ದಾರೆ?...

ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ

ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಪಾಕ್‌ ಪರ ಘೋಷಣೆ ಕೂಗಿರುವ ವಿಡಿಯೋ ಬಿರುಗಾಳಿ ಎಬ್ಬಿಸಿದೆ. ತರೀಕೆರೆ ರಸ್ತೆಯಲ್ಲಿರುವ ಗಾಂಧಿ ವೃತ್ತದಲ್ಲಿ ನಡೆದಿದೆ ಎನ್ನಲಾದ, ಘಟನೆಯ ವಿಡಿಯೋ ಇದಾಗಿದೆ. ಸೆಪ್ಟೆಂಬರ್‌ 8ರಂದು ರಾತ್ರಿ 8 ಗಂಟೆ ಸುಮಾರಿಗೆ, ಈದ್ ಮಿಲಾದ್ ಮೆರವಣಿಗೆ ನಡೆದಿದೆ....

ವಿಷಕ್ಕೆ ಅಂಗಲಾಚಿದ ನಟ ದರ್ಶನ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್‌ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ. ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ದರ್ಶನ್‌...

ಗ್ರಹಣವೆಂದು ಹೆರಿಗೆ ಮುಂದೂಡಿದ ತಾಯಂದಿರು!!

ಚಂದ್ರಗ್ರಹಣದ ಸಂದರ್ಭದಲ್ಲಿ ಹಲವಾರು ಗರ್ಭಿಣಿಯರು ಹೆರಿಗೆಗೆ ಒಪ್ಪದೇ ಹಿಂಜರಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ತೀವ್ರ ಹೆರಿಗೆ ನೋವು ಅನುಭವಿಸುತ್ತಿದ್ದರೂ ಕೆಲವರು ಶಸ್ತ್ರಚಿಕಿತ್ಸಾ ಕೊಠಡಿಗೆ ಹೋಗಲು ನಿರಾಕರಿಸಿದರು. ಮರುದಿನ ಗ್ರಹಣ ಮುಗಿದ ನಂತರವೇ ಹೆರಿಗೆ ನಡೆಸಬೇಕೆಂದು ಒತ್ತಾಯಿಸಿದರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ವೈದ್ಯರು ನೀಡಿದ ಸಲಹೆಗಳಿಗೂ ಮಹಿಳೆಯರು ಒಪ್ಪದೇ, ಚಂದ್ರಗ್ರಹಣದ ವೇಳೆ ಹೆರಿಗೆ ಮಾಡಿದರೆ ತಾಯಿ ಮತ್ತು...

Hubli News: ತಾಲೂಕು ಆಡಳಿತ ಮಂಡಳಿಯಿಂದ ಬೆಳೆಹಾನಿ ಬಗ್ಗೆ ಮಾಹಿತಿ

Hubli News: ಹುಬ್ಬಳ್ಳಿ : ಎಲ್ಲೆಡೆ ಅಬ್ಬರಿಸಿ ಬೊಬ್ಬರಿದ ಮಳೆರಾಯನ ಆರ್ಭಟಕ್ಕೆ ಹುಬ್ಬಳ್ಳಿ ತಾಲೂಕಿನ ಎಲ್ಲೆಡೆ 18172.70 ಹೇಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂಬ ಮಾಹಿತಿಯನ್ನು ತಾಲೂಕು ಆಡಳಿತ ನೀಡಿದೆ. ಮುಂಗಾರು ಆರಂಭದ ದಿನಗಳಿಂದ ಆಗಷ್ಟ್ ತಿಂಗಳವರೆಗೆ ಹುಬ್ಬಳ್ಳಿ ತಾಲೂಕಿನ ಎಲ್ಲೇಡೆ ವಾಡಿಕೆಗಿಂತ ಅಧಿಕ ಮಳೆ ಸುರಿದ ಹಿನ್ನೆಲೆಯಲ್ಲಿ 18001.36 ಹೇಕ್ಟರ್ ಹೆಸರು, 171.34 ಉದ್ದಿನ...

Hubli News: ಕಮಿಷನರ್ ಶಶಿಕುಮಾರ್ ನೇತೃತ್ವದ ಪೋಲೀಸ್ ಪಡೆಯ ಬಂದೋಬಸ್ತ್ ಕಾರ್ಯಕ್ಕೆ ಜನರಿಂದ ಮೆಚ್ಚುಗೆ

Hubli News: ಹುಬ್ಬಳ್ಳಿ: ಛೋಟಾ ಮುಂಬೈ ಹುಬ್ಬಳ್ಳಿ ಇದು Very sensitive ಏರಿಯಾ... ಹುಬ್ಬಳ್ಳಿಯ 11 ದಿನದ ಗಣಪತಿ ವಿಸರ್ಜನೆ ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಬರುತ್ತಾರೆ. ಆದ್ರೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್‌‌ಗೆ ಇದೊಂದು ದೊಡ್ಡ ಚಾಲೆಂಜ್ ಆಗಿತ್ತು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್...

ನರೇಂದ್ರ ಗ್ರಾಮದಲ್ಲಿ ಲಾಠಿ ಪ್ರಹಾರ: ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ 11ನೇ ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಪೊಲೀಸರಿಂದ ನಡೆದ ಲಘು ಲಾಠಿ ಪ್ರಹಾರ ನಡೆದಿರುವುದನ್ನು ಖಂಡಿಸಿ ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಧಾರವಾಡದ ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹಿಂದೂ ಸಮಾಜದವರ ಮೇಲೆ...

Hubli News: ವೀರಶೈವ ಲಿಂಗಾಯತ ತುಂಡಾಗಬಾರದು: ದಿಂಗಾಲೇಶ್ವರ ಶ್ರೀಗಳು

Hubli News: ಹುಬ್ಬಳ್ಳಿ: ಶಿರಹಟ್ಟಿ ಭಾವೈಕ್ಯತೆ ಮಠದ ಫಕೀರ ದಿಂಗಾಲೇಶ್ವರ ಶ್ರೀ ಹಾಗೂ ವಿವಿಧ ಮಠಾಧೀಶರು ಇಂದು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿರುವ ದಿಂಗಾಲೇಶ್ವರ ಶ್ರೀಗಳು, ವೀರಶೈವ ಲಿಂಗಾಯತ ಒಂದೇ. ಇದಕ್ಕೆ ಪಂಚಪೀಠಾಧೀಶ್ವರರು ಬೆಂಬಲ ನೀಡಿದ್ದಾರೆ. ಸಚಿವ ಈಶ್ವರ್ ಖಂಡ್ರೆ,ಶಂಕರ್ ಬಿದರಿ ಸಹ ಬೆಂಬಲ ನೀಡಿದ್ದಾರೆ. ವೀರಶೈವ ಲಿಂಗಾಯತ ತುಂಡಾಗಬಾರದು ಎಂದಿದ್ದಾರೆ. ಈ ತಿಂಗಳ11 ರಂದು...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img