Sunday, May 10, 2026

ರಾಜ್ಯ

ಆಳಂದದಲ್ಲೇ ಗೋಲ್‌ಮಾಲ್‌ : ಖರ್ಗೆ ಸ್ಫೋಟಕ ಆರೋಪ!

ಕಳೆದ ಲೋಕಸಭಾ ಚುನಾವಣೆಯ ವೇಳೆ ಮತದಾರರ ಅಕ್ರಮ ಪ್ರಕ್ರಿಯೆಗೆ ಚುನಾವಣಾ ಆಯೋಗವೇ ಸಹಕಾರ ನೀಡಿದೆ ಎಂಬ ಆರೋಪವನ್ನು ಕಾಂಗ್ರೆಸ್ ಈಗ ಮತ್ತೊಮ್ಮೆ ಮುಂದಿಟ್ಟಿದೆ. ಈ ಬಾರಿ, 2023ರಲ್ಲಿ ನಡೆದ ಕರ್ನಾಟಕದ ಆಳಂದ ವಿಧಾನಸಭಾ ಚುನಾವಣೆಯ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಗಂಭೀರ ಟೀಕೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಆಳಂದ...

ಬುರುಡೆ ಗ್ಯಾಂಗ್‌ಗೆ SIT ಫುಲ್ ಗ್ರಿಲ್!

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು, ಇಂಚಿಂಚೂ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಬುರುಡೆ ಗ್ಯಾಂಗಿನ ಜನ್ಮ ಜಾಲಾಡ್ತಿದ್ದು, ಸುದೀರ್ಘ ವಿಚಾರಣೆಗೆ ಮುಂದಾಗಿದ್ದಾರೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಹಳ ಸ್ಪಷ್ಟವಾಗಿ ಕೆಲವರ ಹೆಸರುಗಳನ್ನು ಹೇಳಿದ್ದಾನೆ. ಮಟ್ಟಣ್ಣವರ್‌, ತಿಮರೋಡಿ, ಜಯಂತ್, ಸಮೀರ್‌, ವಿಠಲ ಗೌಡ, ಪ್ರದೀಪ್‌ ಗೌಡ ಸೇರಿದಂತೆ, ಹಲವು ಯೂಟ್ಯೂಬರ್‌ಗಳ ಹೆಸರನ್ನೂ ಬಾಯ್ಬಿಟ್ಟಿದ್ದಾನೆ. ಪ್ರತಿಯೊಬ್ಬರಿಗೂ ಬುಲಾವ್‌ ಕೊಟ್ಟಿದ್ದು, ತನಿಖೆಯನ್ನು ತೀವ್ರಗೊಳಿಸಿದೆ....

“ಬಿಜೆಪಿಗರಿಂದಲೇ ಧರ್ಮಸ್ಥಳಕ್ಕೆ ಅವಮಾನ”

ಧರ್ಮಸ್ಥಳ ಪ್ರಕರಣವನ್ನೇ ಅಸ್ತ್ರ ಮಾಡಿಕೊಂಡಿರುವ ರಾಜಕೀಯ ಪಕ್ಷಗಳು, ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವುದು ಬಿಜೆಪಿಯವರು. ಬುರುಡೆ ಗಿರಾಕಿ ಯಾರು?. ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ. ಹೀಗಂತ ಡಿಸಿಎಂ ಡಿ.ಕೆ. ಶಿವಕುಮಾರ್‌ ಗುಡುಗಿದ್ದಾರೆ. ಬಿಜೆಪಿಯ ಎರಡು ಗುಂಪುಗಳ ನಡುವಿನ ತಿಕ್ಕಾಟಕ್ಕೆ, ಧರ್ಮಸ್ಥಳವನ್ನು...

ಕಾಫಿನಾಡು ಚಿಕ್ಕಮಗಳೂರಲ್ಲಿ ಚಿನ್ನದ ನಿಕ್ಷೇಪ!

ಕಾಫಿ ನಾಡು ಚಿಕ್ಕಮಗಳೂರಲ್ಲಿ ಚಿನ್ನದ ನಿಕ್ಷೇಪ ಇದೆಯಂತೆ. ಸಾವಿರಾರು ಎಕರೆ ಪ್ರದೇಶದಲ್ಲಿ, ಚಿನ್ನದ ನಿಕ್ಷೇಪ ಪತ್ತೆಯಾಗಿದೆ. ಹೀಗಾಗಿ ಹೆಚ್ಚಿನ ಶೋಧಕ್ಕೆ ಅನುಮತಿ ನೀಡುವಂತೆ, ಬೆಂಗಳೂರಿನ ಕಂಪನಿಯೊಂದು ಪರಿಸರ ಇಲಾಖೆಗೆ ಮನವಿ ಮಾಡಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವ್ಯಾಪ್ತಿಯಲ್ಲಿ, ಬರೋಬ್ಬರಿ 10 ಸಾವಿರ ಎಕರೆ ಪ್ರದೇಶದಲ್ಲಿ ಚಿನ್ನದ ನಿಕ್ಷೇಪ ಇರುವುದು ಖಚಿತವಾಗಿದೆ. ಪಶ್ಚಿಮ ಘಟ್ಟಗಳ ಸಾಲು, ದಟ್ಟ...

ಧರ್ಮಾಧಿಕಾರಿಗಳ ಬಗ್ಗೆ ಕೋಡಿಶ್ರೀ ಭವಿಷ್ಯ!

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಗ್ಗೆ, ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದ್ದಾರೆ. ನಿನಗಾಗಿ ಪಶ್ಚಿಮದಲ್ಲಿ ಸೂರ್ಯ ಮೂಡುತ್ತಾನಾ? ಶಕ್ತಿ ಇದ್ದರೆ ಗೆಲ್ಲು, ಇಲ್ಲದಿದ್ದರೆ ಒದಿಸಿಕೋ ಅಂತಾ ಮಾರ್ಮಿಕ ಮಾತುಗಳನ್ನಾಡಿದ್ದಾರೆ. ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಕುಟುಂಬದ ವಿರುದ್ಧ ಭಾರೀ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ವೀರೇಂದ್ರ ಹೆಗ್ಗಡೆಯವ್ರು ಕೂಡ ಪ್ರತಿಕ್ರಿಯಿಸಿದ್ದು, ಆರೋಪ ನಿರಾಧಾರ ಅಂತಾ...

ಮದ್ದೂರಿನಲ್ಲಿ ಖಾಕಿ ಪಡೆ ಲಾಠಿಚಾರ್ಜ್

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪ್ರತಿಭಟನಾಕಾರರ ಮೇಲೆ, ಲಾಠಿಚಾರ್ಜ್‌ ಮಾಡಲಾಗಿದೆ. ಸೆಪ್ಟೆಂಬರ್‌ 7ರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ಮಾಡಲಾಗಿತ್ತು. ಇದ್ರಿಂದ ರೊಚ್ಚಿಗೆದ್ದ ಜನರು, ಪೇಟೆ ಬೀದಿ ಮಾರ್ಗವಾಗಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ರು. ಸೋಮವಾರ ಬೆಳಗ್ಗೆಯೇ ನೂರಾರು ಸಂಖ್ಯೆಯಲ್ಲಿ ಜನರು ಜಮಾವಣೆಗೊಂಡಿದ್ರು. ಹಿಂದೂ ಸಂಘಟನೆಗಳ...

ಬೂದಿ ಮುಚ್ಚಿದ ಕೆಂಡವಾಯ್ತು ಮದ್ದೂರು

ಮಂಡ್ಯ ಜಿಲ್ಲೆ ಮದ್ದೂರಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಸೆಪ್ಟೆಂಬರ್‌ 7ರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಗಣೇಶನ ಮೆರವಣಿಗೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಪೊಲೀಸರ ಸೂಚನೆಯಂತೆ ಮೈಕ್‌...

ಅನ್ನಭಾಗ್ಯ ಅಕ್ಕಿಗೆ ಫಾರಿನ್‌ ಭಾಗ್ಯ

ಫಾರಿನ್‌ ಟೂರ್‌ಗೆ ಹೋಗೋದು ಸಾಮಾನ್ಯ ಜನ್ರಿಗೆ ಕನಸಿನ ಮಾತು. ಆದರೆ ರಾಜ್ಯದ ಅನ್ನಭಾಗ್ಯ ಅಕ್ಕಿಗೆ ಫಾರಿನ್‌ಗೆ ಹೋಗೋ ಭಾಗ್ಯ ಸಿಕ್ಕಿದೆ. ಫಾರಿನ್‌ಗೆ ಹೋಗಲು ಸಜ್ಜಾಗಿದ್ದ ಕೋಟ್ಯಾಂತರ ಮೌಲ್ಯದ ಅನ್ನಭಾಗ್ಯ ಅಕ್ಕಿಯನ್ನು ರಾಜ್ಯದಲ್ಲಿ ಸೀಜ್‌ ಮಾಡಲಾಗಿದೆ. ರಾಜ್ಯ ಸರ್ಕಾರ ವಿತರಿಸುತ್ತಿರುವ ಪಡಿತರ ಅಕ್ಕಿಯನ್ನು ಪಾಲಿಶ್‌ ಮಾಡಿ, ಸಿಂಗಾಪುರ, ಫ್ರಾನ್ಸ್‌, ದುಬೈ ಸೇರಿದಂತೆ ಹಲವು ದೇಶಗಳಿಗೆ ರಫ್ತು ಮಾಡಲಾಗ್ತಿತ್ತು....

Hubli: ಗಣೇಶ ವಿಸರ್ಜನೆ ವೇಳೆ ಚಾಕು ಇರಿತ ಕೇಸ್: ಗಾಯಾಳು ಪ್ರಾಣಾಪಾಯದಿಂದ ಪಾರು: ಕಮಿಷನರ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 11ನೇ ದಿನದ ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು, ಚಾಕು ಇರಿಯಲಾಗಿದೆ. ಶ್ರೀ ಎಂಬಾತ ಚೇತನ್ ಎಂಬಾತನ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿ, ದಾಖಲೆ ಸಂಗ್ರಹಿಸಿ, ಈ ಬಗ್ಗೆ ಮಾತನಾಡಿರುವ ಹು-ಧಾ ಪೋಲೀಸ್ ಕಮಿಷನರ್ ಎನ್.ಶಶಿಕುಮಾರ್, ಚೇತನ ಯುವಕನಿಗೆ ಚಾಕು ಇರಿತವಾಗಿದೆ. ಎರಡು...

ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಜೋರಾದ ಡಿಜೆ ಸೌಂಡ್, ಪೊಲೀಸರಿಂದ ಲಾಠಿ ಚಾರ್ಜ್‌

Dharwad News: ಕಳೆದ ಶನಿವಾರ 11ನೇ ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಎರಡು ಡಿಜೆಗಳ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಹಿನ್ನೆಲೆಯಲ್ಲಿ ಧಾರವಾಡದ ನರೇಂದ್ರ ಗ್ರಾಮದಲ್ಲಿ ಪೊಲೀಸರ ಲಾಠಿ ಚಾರ್ಜ್‌ ಮಾಡಿದ್ದಾರೆ. ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಎರಡು ಓಣಿಯ ಗಣಪತಿ ಮೂರ್ತಿಗಳನ್ನು ಶನಿವಾರ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಎರಡು ಡಿಜೆಗಳನ್ನು ಹಚ್ಚಲಾಗಿತ್ತು. ಈ ಡಿಜೆ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img