Sunday, May 10, 2026

ರಾಜ್ಯ

Dharwad News: ಹೆಣ್ಣಿನ ಮೇಲಿನ ದೌರ್ಜನ್ಯ, ಮಾದಕ ವಸ್ತು ನಿಷೇಧಕ್ಕೆ ಆಗ್ರಹಿಸಿ ಮಹಿಳೆಯರಿಂದ ಪ್ರತಿಭಟನೆ

Dharwad News: ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಮಾದಕ ವಸ್ತುಗಳ ನಿಷೇಧ ಸೇರಿ ಅತ್ಯಾಚಾರಕ್ಕೆ ಪ್ರಚೋದನೆ ಮಾಡುವ ವೆಬ್‌ಸೈಟ್‌ಗಳನ್ನು ನಿಷೇಧ ಮಾಡಲು ಆಗ್ರಹಿಸಿ, ಧಾರವಾಡದಲ್ಲಿ ಹೆಣ್ಮಕ್ಕಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಧಾರವಾಡ ವಿವೇಕಾನಂದ ವೃತದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿನಿಯರು ಸೇರಿ...

Hubli: ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣ- ಮುಖ್ಯ ಆರೋಪಿ ಸಹಿತ 9 ಮಂದಿ ಬಂಧನ

Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಕ್ಕ ಎರಡು ಲಾರಿ ಪಡಿತರ ಅಕ್ಕಿ ಪ್ರಕರಣದಲ್ಲಿ ಮುಖ್ಯ ಆರೋಪಿ ಸಚಿನ್ ಕಬ್ಬೂರ ಸೇರಿ ಒಂಬತ್ತು‌ ಮಂದಿ ಆರೋಪಿಗಳನ್ನು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಒಂದು ತಿಂಗಳ ಹಿಂದೆ ಹಾವೇರಿಯಿಂದ ಗುಜರಾತ್‌ ಗೆ ಹುಬ್ಬಳ್ಳಿ ಮಾರ್ಗವಾಗಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ 49 ಟನ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ...

ಪ್ರತಿ ಮನೆಗೂ ದೀಪಾವಳಿ – ಮೋದಿಗೆ HDK ಅಭಿನಂದನೆ

ಜಿಎಸ್‌ಟಿ ದರ ಇಳಿಕೆ ಬಗ್ಗೆ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಸ್ವಾತಂತ್ರ್ಯೋತ್ಸವ ದಿನ ನನ್ನ ಭಾಷಣದ ಮಧ್ಯೆ, ಮುಂದಿನ ಪೀಳಿಗೆಗಾಗಿ ಜಿಎಸ್‌ಟಿಯಲ್ಲಿ ಸುಧಾರಣೆ ತರುವ ಅಗತ್ಯವಿದೆ ಅಂತಾ ಹೇಳಿದ್ದೆ. ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ, ವಿಶಾಲ ಆಧಾರಿತ GST ದರ ತರ್ಕಬದ್ಧಗೊಳಿಸುವಿಕೆ ಮತ್ತು ಪ್ರಕ್ರಿಯೆಯ...

ಕೇಂದ್ರ ಸರ್ಕಾರದ ಅಂಗಳ ತಲುಪಿದ ಧರ್ಮಸ್ಥಳ ಪ್ರಕರಣ

ಧರ್ಮಸ್ಥಳ ಪ್ರಕರಣ ಕೊನೆಗೂ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂದು, ಬಿಜೆಪಿಗರು ಒತ್ತಾಯಿಸುತ್ತಲೇ ಬಂದಿದ್ರು. ಎರಡ್ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಲು, ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ರು. ಅಷ್ಟರಲ್ಲೇ ಅಮಿತ್‌ ಶಾರನ್ನು ಕರ್ನಾಟಕದ 8 ಸ್ವಾಮೀಜಿಗಳ ನಿಯೋಗ ಭೇಟಿಯಾಗಿದೆ. ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ...

GST ಇಳಿಕೆ – ರಾಜ್ಯಕ್ಕೆ ನಷ್ಟವೆಷ್ಟು ಗೊತ್ತಾ?

ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಇಳಿಕೆ ಮೂಲಕ, ದೇಶದ ಜನರಿಗೆ ಕೇಂದ್ರ ಸರ್ಕಾರ ಗುಡ್‌ ನ್ಯೂಸ್‌ ಕೊಟ್ಟಿದೆ. ಆದರೆ, ಕರ್ನಾಟಕ ರಾಜ್ಯದ ಬೊಕ್ಕಸಕ್ಕೆ ಜಿಎಸ್‌ಟಿ ಹೊಡೆತದ ಆತಂಕ ಎದುರಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ದರ ಸರಳೀಕರಣ ವ್ಯವಸ್ಥೆ ಪ್ರಸ್ತಾವನೆಯಿಂದ,...

ರಾಜಣ್ಣ ಮಗನಿಗೆ ಬಾಲಕೃಷ್ಣ ಸವಾಲು

ರಾಜ್ಯ ಕಾಂಗ್ರೆಸ್‌ನೊಳಗೆ ಏನೋ ಸರಿ ಇಲ್ಲ ಅನ್ನುವುದು ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಆಪ್ತರ ನಡುವೆಯೇ ಶೀತಲ ಸಮರ ತಾರಕಕ್ಕೇರುತ್ತಿದೆ. ಸಿದ್ದು ಬಲಗೈ ಬಂಟ ಕೆ.ಎನ್‌. ರಾಜಣ್ಣ ಮತ್ತು ಮಾಗಡಿ ಶಾಸಕ ಹೆಚ್‌.ಸಿ. ಬಾಲಕೃಷ್ಣ ನಡುವೆ ಟಾಕ್‌ ವಾರ್‌ ಮುಂದುವರೆದಿದೆ. ತಾವು ಸಿದ್ದರಾಮಯ್ಯ ಪರವಾಗಿದ್ದೇವೆ ಎಂಬ ಕಾರಣಕ್ಕೆ ಷಡ್ಯಂತ್ರ ಮಾಡಲಾಯಿತು ಅಂತಾ ರಾಜಣ್ಣ...

ಹಂತಕ ಫಯಾಜ್ ಗೆ ಗಲ್ಲು ಶಿಕ್ಷೆ ಆಗಬೇಕು: ಬೇಲ್ ಸಿಕ್ಕರೇ ನೂರಾರು ಜನ ಹಂತಕರು ಹುಟ್ಟಿಕೊಳ್ಳುತ್ತಾರೆ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಮಾಡಿದ್ದ ಹಂತಕ ಫಯಾಜ್ ನ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡುವ ಮೂಲಕ ನೇಹಾ ಹಿರೇಮಠಗೆ ನ್ಯಾಯ ಒದಗಿಸುವ ಕೆಲಸ ಆಗಿದೆ. ಹೈಕೋರ್ಟ್ ನಿರ್ಧಾರ ನಿಜಕ್ಕೂ ನಮಗೆಲ್ಲ ಖುಷಿ ತಂದಿದೆ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್...

BJP ವಿರೋಧಕ್ಕೆ ಡೋಂಟ್‌ಕೇರ್ ಮುಷ್ತಾಕ್‌ರಿಗೆ ಅಧಿಕೃತ ಆಹ್ವಾನ!

ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಸೆಪ್ಟೆಂಬರ್‌ ಉದ್ಘಾಟನೆ ಮಾಡಲಾಗುತ್ತದೆ. ಉದ್ಘಾಟಕರಾಗಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಲಾಗಿದೆ. ಇದಕ್ಕೆ ಬಿಜೆಪಿ ನಾಯಕರು ಹಿಂದೂ ಪರ ಸಂಘಟನೆಗಳ ವಿರೋಧವಿದ್ದರೂ ಸಹ, ಯಾವುದಕ್ಕೂ ಜಗ್ಗದ ರಾಜ್ಯ ಸರ್ಕಾರ, ಸೆಪ್ಟೆಂಬರ್‌ 3ರಂದು ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲು...

ಮನೆ ಬಾಗಿಲಿಗೆ ಬಂದ ಟ್ರಾಫಿಕ್ ಪೊಲೀಸ್ – ರಶೀದಿ ಸೈಜ್ ನೋಡಿ ಶಾಕ್!

ಸಂಚಾರಿ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸುತ್ತೀರಾ? ಹಾಗಾದ್ರೆ ಈ ಸುದ್ದಿನಾ ನೋಡ್ಲೇಬೇಕು. ಯಾಕಂದ್ರೆ ಬೈಕ್‌ ಸವಾರರೊಬ್ಬರ ಮೇಲೆ ದಾಖಲಾಗಿದ್ದ 45 ಕೇಸ್‌ಗೆ ಸಂಬಂಧಿಸಿದಂತೆ ಪೊಲೀಸರು ಅವರಿಗೆ ಇಷ್ಟುದ್ದದ ದಂಡದ ರಶೀದಿ ನೀಡಿದ್ದಾರೆ. 50% ರಿಯಾಯತಿ ಅಡಿಯಲ್ಲಿ ಬರೋಬ್ಬರಿ 12ಸಾವಿರ ರೂಪಾಯಿ ದಂಡ ಪಾವತಿಸಿದ್ದಾರೆ‌. ಅಜಯ್ ಕಲಾಲ ಎಂಬ ವಾಹನ ಸವಾರನ ಮೇಲೆ ಈ ಎಲ್ಲಾ ಪ್ರಕರಣಗಳು...

ಗ್ರೇಟರ್ ಬೆಂಗಳೂರಿಗೆ ಶೀಘ್ರವೇ ಎಲೆಕ್ಷನ್‌ ಫಿಕ್ಸ್‌!

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಇತಿಶ್ರೀ ಹಾಡಿ, ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಇದೀಗ 5 ನಗರ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಕಾಲಮಿತಿಯೊಳಗೆ ಚುನಾವಣೆ ನಡೆಸುವುದಕ್ಕೆ, ಸಿದ್ಧತೆ ಮಾಡಿಕೊಳ್ಳುವಂತೆ ಕೋರಿ, ಚುನಾವಣಾ ಆಯೋಗಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಪತ್ರ ಬರೆದಿದ್ದಾರೆ. ಸುಪ್ರೀಂಕೋರ್ಟಿಗೆ ಅಫಿಡೆವಿಟ್‌ ಸಲ್ಲಿಸಿದ್ದು, ನಮಗೆ ಕಾಲಮಿತಿ ಇದೆ. ನ್ಯಾಯಾಲಯ ಕೂಡ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img