Sunday, May 10, 2026

ರಾಜ್ಯ

Karwar News: ಗಂಟಲಲ್ಲಿ ಅನ್ನ ಸಿಕ್ಕಿಹಾಕಿಕೊಂಡು ವ್ಯಕ್ತಿ ಸಾ*ವು

Karwar News: ಸಾವು ಯಾವಾಗ ಬೇಕಾದರೂ, ಯಾರಿಗೆ ಬೇಕಾದರೂ, ಹೇಗೆ ಬೇಕಾದರೂ ಬರಬಹುದು. ಅದೇ ರೀತಿಯ ಎಷ್ಟೋ ಘಟನೆಗಳು ನಡೆದಿದೆ. ಇದೀಗ ಊಟ ಮಾಡುವಾಗ, ಅನ್ನ ಗಂಟಲಲ್ಲಿ ಸಿಕ್ಕಿಹಾಕಿ, ಪ್ರಾಣವೇ ಹೋದ ಘಟನೆ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಈ ಘಟನೆ ನಡೆದಿದ್ದು, ಬಿಣಗಾ ಮಾಣಸವಾಡ ನಿವಾಸಿ, 38 ವರ್ಷದ ಅಮೀತ್ ಮಾಳಸೇರ್ ಎಂಬಾತ ಮೃತನಾಗಿದ್ದಾನೆ....

ದಸರಾ-ದೀಪಾವಳಿಗೆ ಚಿನ್ನದ ಬೆಲೆ ಎಷ್ಟು?

ಇನ್ನೇನು ದಸರಾ, ದೀಪಾವಳಿ ಸಮೀಪಿಸುತ್ತಿದೆ. ಎಲ್ಲರೂ ಹಬ್ಬಕ್ಕೆ ಚಿನ್ನ ಖರೀದಿಗೆ ಪ್ಲಾನ್ ಮಾಡ್ತಾಯಿರ್ತಾರೆ. ಆದ್ರೆ ಬಂಗಾರದ ಬೆಲೆಯಲ್ಲಿ ಬಹಳಷ್ಟು ಬದಲಾವಣೆಗಳಾಗಲಿವೆ. ಹಾಗಾದ್ರೆ ಹಬ್ಬದ ಸಂದರ್ಭದಲ್ಲಿ ಬಂಗಾರದ ಬೆಲೆ ಎಷ್ಟಾಗಬಹುದು? ಯಾವಾಗ ಖರೀದಿ ಮಾಡಬೇಕು? ಗೋಲ್ಡ್ ನ ಇಂದಿನ ಬೆಲೆ ಎಷ್ಟು ಅನ್ನೋದನ್ನ ನೋಡ್ತಹೋಗೋಣ. yes ಈ ವರ್ಷದ ಹಬ್ಬದ ಹೊತ್ತಿಗೆ ಬಂಗಾರದ ಬೆಲೆಯಲ್ಲಿ ಮತ್ತಷ್ಟು ಏರಿಕೆ...

ಬೀದಿ ನಾಯಿಗಳ ಶಸ್ತ್ರಚಿಕಿತ್ಸೆಗೆ ವಾರ್ಷಿಕ 2 ಕೋಟಿ ವೆಚ್ಚ: ಸಕ್ಸಸ್ ಆಗುತ್ತಾ ಸಂತಾನಶಕ್ತಿ ಹರಣ ಚಿಕಿತ್ಸೆ..?

Hubli News: ಹುಬ್ಬಳ್ಳಿ: ಬೀದಿ ನಾಯಿಗಳಿಂದ ಅವಳಿನಗರದ ಜನರು ಬೇಸತ್ತು ಹೋಗಿದ್ದಾರೆ. ಇಷ್ಟುದಿನ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದ ಪಾಲಿಕೆ ಈಗ ಜವಾಬ್ದಾರಿತನ ತೋರಿಸಲು ಮುಂದಾಗಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅವುಗಳ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಯೇ ಉಳಿದಿರುವ ಮಾರ್ಗ ಎಂಬುವುದನ್ನು ಅರ್ಥ ಮಾಡಿಕೊಂಡಿದ್ದು, ಶಸ್ತ್ರಚಿಕಿತ್ಸೆ ಪ್ರಮಾಣವನ್ನು ಮೂರುಪಟ್ಟು ಹೆಚ್ಚಿಸಲು ಮುಂದಾಗಿದೆ. ಈಗ ಚಾಲ್ತಿಯಲ್ಲಿರುವ ಪ್ರಕ್ರಿಯೆಗೆ ಇನ್ನಷ್ಟು...

Hubli: ನೇಹಾ ಹ*ತ್ಯೆ ಕೇಸ್: ಜಾಮೀನು ಪಡೆಯಲು ಹಂತಕ ಫಯಾಜ್ ಕಸರತ್ತು

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿಗಾಗಿ ಹಂತಕ ಫಯಾಜ್ ಹೈಕೋರ್ಟ್ ಮೆಟ್ಟಿಲು ಹತ್ತಿದ್ದಾನೆ. ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಛೀಮಾರಿ ಹಾಕಿದ್ರು ಇನ್ನೂ ಬುದ್ದಿ ಕಲಿಯದ ಹಂತಕ ಜಾಮೀನು ಪಡೆಯಲು ಕಸರತ್ತು ನಡೆಸಿದ್ದಾನೆ. ಸೆಪ್ಟೆಂಬರ್ 3ರಂದು ಧಾರವಾಡದ ಹೈಕೋರ್ಟ್‌ನಲ್ಲಿ ಫಯಾಜ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ....

ಬುರುಡೆ ಗ್ಯಾಂಗ್ ರಹಸ್ಯ ಬಯಲು – ಬುರುಡೆ ಪ್ಲ್ಯಾನ್‌ಗೂ ಮುನ್ನ ‘ರಿಹರ್ಸಲ್’!

ಧರ್ಮಸ್ಥಳ ‘ಬುರುಡೆ ಗ್ಯಾಂಗ್’ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ಪಡೆದಿದೆ. ರಾಜ್ಯಾದ್ಯಂತ ಸಂಚಲನ ಸೃಷಿಸಿದ್ದ ಈ ಪ್ರಕರಣದಲ್ಲಿ ಇದೀಗ ಎಸ್ಐಟಿ ಬೆಂಗಳೂರಿನಲ್ಲೇ ಮಹತ್ವದ ಸಾಕ್ಷ್ಯಾಧಾರಗಳನ್ನು ಪತ್ತೆ ಹಚ್ಚಿದೆ. ಬುರುಡೆ ಯೋಜನೆಗೆ ಮುನ್ನ ವಿಡಿಯೋ ರಿಹರ್ಸಲ್ ನಡೆದಿರುವುದು ಈಗ ದೃಢಪಟ್ಟಿದೆ. ಧರ್ಮಸ್ಥಳದ ಬಳಿ ಬುರುಡೆ ಪತ್ತೆಯಾದ ಪ್ರಕರಣದ ತನಿಖೆಯಲ್ಲಿ, ಚಿನ್ನಯ್ಯನ ಹೆಸರಿನಲ್ಲಿ ದಾಖಲಾಗಿದ್ದ ಹೇಳಿಕೆಗಳು ಈಗ ಹೊಸ...

ಹಾಸನದಲ್ಲಿ ಶುಂಠಿ ಬೆಳೆಗೆ ರೋಗಬಾಧೆ

ಹಾಸನ ಜಿಲ್ಲೆಯ ಹಳೇಬೀಡು ಭಾಗದಲ್ಲಿ, ಶುಂಠಿ ಬೆಳೆಗೆ ರೋಗ ಹರಡುತ್ತಿದೆ. ಗಿಡಗಳಲ್ಲಿ ಬಿಳಿ ಸುಳಿ ಕಾಣಿಸಿಕೊಂಡಿದ್ದು, ಹಳದಿ ಬಣ್ಣಕ್ಕೆ ತಿರುಗಿ ಕೊಳೆಯುತ್ತಿವೆ. ಬೆಂಕಿ ಬೆಳೆ ರೋಗದಿಂದಲೂ ಶುಂಠಿ ಬೆಳೆ ಹಾಳಾಗ್ತಿದೆ. ಸಾಲ ಮಾಡಿ ಶುಂಠಿ ಬೆಳೆ ಹಾಕಿದ್ದಾಯ್ತು. ಕೈ ತುಂಬಾ ಹಣ ಗಳಿಸಿ, ಕೃಷಿಯಿಂದಲೇ ಬದುಕು ಕಟ್ಟಿಕೊಳ್ಳಲು ಹೊರಟ ರೈತರು ಕಂಗಾಲಾಗಿದ್ದಾರೆ. ರಾಜಗೆರೆ ಗ್ರಾಮದ ರೈತರು...

ಸೌಜನ್ಯ ಪ್ರಕರಣದಲ್ಲಿ ಅಹೋರಾತ್ರಾಗೆ 15 ದಿನ ಜೈಲು

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್‌ ಹಾಕಿದ್ದ ಬರಹಗಾರ ಅಹೋರಾತ್ರಾ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಕೋರ್ಟ್‌ ಸೂಚಿಸಿದ್ರೂ ಅಹೋರಾತ್ರಾ ಅವರು ಪೋಸ್ಟ್‌ ಡಿಲೀಟ್‌ ಮಾಡಿರಲಿಲ್ಲ. ನಿಗದಿಪಡಿಸಿದ ದಿನ ವಿಚಾರಣೆಗೂ ಹಾಜರಾಗಿರಲಿಲ್ಲ. ಹೀಗಾಗಿ 11ನೇ ಸಿಸಿಹೆಚ್‌ ನ್ಯಾಯಾಲಯ, ಅಹೋರಾತ್ರಾಗೆ 15 ದಿನಗಳ ಕಾಲ ಸೆರೆವಾಸ ವಿಧಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಧ್ಯಮವೊಂದಕ್ಕೆ ಅಹೋರಾತ್ರಾ ಅವ್ರು ಪ್ರತಿಕ್ರಿಯಿಸಿದ್ದಾರೆ....

K.N. ರಾಜಣ್ಣ ವಜಾ ಆಗಲು ಒಂದಲ್ಲ 3 ಕಾರಣಗಳು

ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್. ‌ರಾಜಣ್ಣ ವಜಾ ಮಾಡಿದ್ದಕ್ಕೆ, ಕೇವಲ ಮತಗಳ್ಳತನದ ಬಗ್ಗೆ ನೀಡಿದ್ದ ಹೇಳಿಕೆ ಕಾರಣವಲ್ಲ. ಬೇರೆ ಕಾರಣವೂ ಇದೆ ಅಂತೆ. ಇದನ್ನ ಸ್ವತಃ ರಾಜಣ್ಣ ಅವರೇ ಒಪ್ಪಿಕೊಂಡಿದ್ದಾರೆ. ನಾನು ಹನಿಟ್ರ್ಯಾಪ್ ಪ್ರಯತ್ನದ ಬಗ್ಗೆಯೂ ಹೇಳಿದ್ದೆ. ಡಿಸಿಎಂ ಬಗ್ಗೆಯೂ ಹೇಳಿದ್ದೆ. ಸಂಪುಟದಿಂದ ವಜಾ ಮಾಡುವುದಕ್ಕೆ ಇದೆಲ್ಲಾ ಕಾರಣ ಅನಿಸುತ್ತೆ. ಹೀಗಂತ ಶಾಂಕಿಂಗ್‌ ಸ್ಟೇಟ್‌ಮೆಂಟ್‌ ನೀಡಿದ್ದಾರೆ. ಸಂಪುಟಕ್ಕೆ...

ಕಾಂಗ್ರೆಸ್‌ ಬುಡಕ್ಕೆ ಕೈ ಇಟ್ಟ ಯತ್ನಾಳ್‌!

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಹಿಂದೆ ಗಾಂಧಿ ಕುಟುಂಬದ ಷಡ್ಯಂತ್ರ ಇದೆಯಂತೆ. ಹೀಗಂತ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಹಿಂದೂ ಧಾರ್ಮಿಕ ಸ್ಥಳಗಳಿಗೆ ಅಪಚಾರ ಮಾಡುವ ಸಲುವಾಗಿ ಸೋನಿಯಾ ಗಾಂಧಿ, ರಾಹುಲ್‌ಗಾಂಧಿ ಒತ್ತಾಯಕ್ಕೆ, ಎಸ್‌ಐಟಿ ರಚನೆ ಮಾಡಲಾಗಿದೆ. ತನಿಖೆಯಲ್ಲಿ ಒಂದಾದರೂ ಬುರುಡೆ, ಮೂಳೆಗಳು ಸಿಕ್ಕಿವೆಯೇ? ಪಾನ್‌ಪರಾಗ್‌ ಚೀಟಿ ಸಿಕ್ಕಿದೆ. ಅದಕ್ಕಾಗಿ 20...

ನಿಖಿಲ್‌ ಕುಮಾರಸ್ವಾಮಿ ನೇತೃತ್ವದ ಸತ್ಯಯಾತ್ರೆ ಯಶಸ್ವಿ

ಬಿಜೆಪಿಗರಿಗಿಂತ ಒಂದು ದಿನ ಮೊದಲೇ ನಡೆದ ಜೆಡಿಎಸ್‌ನ ಸತ್ಯಯಾತ್ರೆ ಯಶಸ್ವಿಯಾಗಿದೆ. ಆಗಸ್ಟ್‌ 31ರಂದು ಹಾಸನದಿಂದ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಹೊರಟ ಸತ್ಯ ಯಾತ್ರೆ, ಧರ್ಮಸ್ಥಳದಲ್ಲಿ ಕಹಳೆ ಮೊಳಗಿಸಿತ್ತು. ಎಲ್ಲಿ ನೋಡಿದ್ರೂ ಕೇಸರಿ ಬಾವುಟಗಳೇ ರಾರಾಜಿಸಿದ್ವು. ಧರ್ಮಸ್ಥಳದ ಪರ ನಾವಿದ್ದೇವೆ ಅಂತಾ ಸಾರಿ ಸಾರಿ ಹೇಳಿದಂತೆ ಭಾಸವಾಗಿತ್ತು. ಸತ್ಯಯಾತ್ರೆಯ ಯಶಸ್ಸಿಗೆ ನಿಖಿಲ್‌ ಕುಮಾರಸ್ವಾಮಿ, ಟ್ವೀಟ್‌...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img