Sunday, May 10, 2026

ರಾಜ್ಯ

ಛಬ್ಬಿ ಸಿಂಧೂರ ಗಣಪತಿಗೆ 199 ವರ್ಷದ ಸಂಭ್ರಮ: ಇಷ್ಟಾರ್ಥ ಸಿದ್ಧಿ ವಿನಾಯಕ ದರ್ಶನಕ್ಕೆ ಜನಸಾಗರ

Hubli News: ಹುಬ್ಬಳ್ಳಿ: ಸಿಂಧೂರ ವರ್ಣದ ಛಬ್ಬಿ ಗಣಪತಿ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತಸಾಗರವೇ ಹರಿದು ಬರುತ್ತಿದೆ. ಇಷ್ಟಾರ್ಥಗಳನ್ನು ಈಡೇರಿಸುವ ಗಣಪತಿಗೆ ಈಗ 199ನೇ ವರ್ಷದ ಸಂಭ್ರಮ. ವಿಘ್ನ ನಿವಾರಕ, ಭಕ್ತಿ ಪ್ರದಾಯಕ, ಗೌರಿಸುತ ವಿನಾಯಕನ ಆರಾಧನೆ ದೇಶಾದ್ಯಂತ ಜೋರಾಗಿದೆ. ಆದರೆ ಛಬ್ಬಿಯಲ್ಲಿ ಮೂರು ದಿನಗಳ ಗಣಪತಿ ಆಚರಣೆ ಬಹಳಷ್ಟು ವಿಶೇಷವಾಗಿದೆ. ಹೌದು..ದಶತಮಾನದ ಆಚರಣೆ ಹೊಸ್ತಿಲಲ್ಲಿರುವ ಕುಲಕರ್ಣಿ...

ಕನ್ನಡಾಂಬೆ ವೇದಿಕೆ ಮುಖ್ಯಸ್ಥರ ಅರೆಸ್ಟ್ : ಮೈಸೂರಲ್ಲಿ ಲಂಚ ಬೇಟೆ!

ಮೈಸೂರಲ್ಲಿ ಸ್ಟಿಂಗ್ ಆಪರೇಷನ್ ಮಾಡಿರುವುದಾಗಿ ಬೆದರಿಸಿ ಹಣ ವಸೂಲಿಗೆ ಸರ್ಕಾರಿ ವೈದ್ಯಾಧಿಕಾರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಪ್ರಕರಣ ತಿಲಕ್‌ ನಗರದಲ್ಲಿ ನಡೆದಿದ್ದು, ಈ ಸಂಬಂಧ RTI ನ್ಯೂಸ್ ಪೇಪರ್ ಮುಖ್ಯಸ್ಥ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ತಿಲಕ್ ನಗರದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಕಚೇರಿಯ ಅಕೌಂಟ್ಸ್ ಆಫೀಸರ್‌ಗೆ ಸ್ಟಿಂಗ್ ಆಪರೇಷನ್...

ಆ್ಯಂಕರ್ ಅನುಶ್ರೀ ಕೈಹಿಡಿದ ಅಪ್ಪು ಅಭಿಮಾನಿ!

ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀಗೆ, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಂದ್ರೆ ಜೀವಾತ್ಮ ಇದ್ದಂತೆ. ತಮ್ಮ ನಡೆ, ನುಡಿ, ಆಚಾರ, ವಿಚಾರ, ಸಹಾಯ ಮನೋಭಾವ.. ಹೀಗೆ ಪ್ರತಿಯೊಂದ್ರಲ್ಲೂ ಅಪ್ಪು ಅವರನ್ನೇ ಅನುಸರಿಸ್ತಾರೆ. ಇದೀಗ ಅಪ್ಪು ಅಭಿಮಾನಿಯೇ ಅನುಶ್ರೀಯನ್ನ ಕೈಹಿಡಿದಿದ್ದಾರೆ. ಈ ಬಗ್ಗೆ ಸ್ವತಃ ಅನುಶ್ರೀಯವರೇ ಹೇಳಿಕೊಂಡಿದ್ದಾರೆ. ಅನುಶ್ರೀ ಪತಿ ರೋಷನ್‌ ಅಪ್ಪು ಅಭಿಮಾನಿಯಂತೆ. ರೋಷನ್‌ ಕೂಡ...

ಯುವತಿ ಆತ್ಮಹತ್ಯೆಗೆ ಪ್ರೇಮಿಯೇ ಕಾರಣನಾದ್ನಾ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿ, ಸೂಸೈಡ್‌ ಕೇಸ್‌ಗೆ ಟ್ವಿಸ್ಟ್‌ ಸಿಕ್ಕಿದೆ. ಯುವತಿಯ ಆತ್ಮಹತ್ಯೆ ಹಿಂದೆ ಪ್ರೇಮಿಯ ಪ್ರಚೋದನೆ ಇರೋದಾಗಿ ಆರೋಪಿಸಲಾಗಿದೆ. ಸಿದ್ದನಕಟ್ಟೆ ಗ್ರಾಮದಲ್ಲಿ ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿ, 20 ವರ್ಷದ ಅಶ್ವಿನಿ ನೇಣಿಗೆ ಶರಣಾಗಿದ್ರು. ಹೊಟ್ಟೆ ನೋವಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದೇ ಹೇಳಲಾಗಿತ್ತು. ಇದೀಗ ಅಶ್ವಿನಿ ಸಾವಿಗೆ ಪ್ರಿಯಕರನೇ ಕಾರಣ...

Hubli News: ಈ ಸಲ ಕಪ್​​ ನಂದು : ಆರ್​ಸಿಬಿ ಕಪ್​ ಹಿಡಿದು ಬಂದ ಗಣೇಶ…

Hubli News: ಹುಬ್ಬಳ್ಳಿ: RCB ಕಪ್ ಗೆದ್ದಾಯ್ತು. ಆದ್ರೆ ಇದರ ಸಂಭ್ರಮ ಮಾತ್ರ ಕಡಿಮೆ ಆಗಿಲ್ಲ. ಹೀಗಾಗಿನೇ ಈ ಸಲ ಗಣೇಶ ಹಬ್ಬಕ್ಕೆ ಆರ್‌ಸಿಬಿ ಕಪ್ ಥೀಮ್ ನಡಿ ಗಣೇಶನಮೂರ್ತಿ ಪ್ರತಿಷ್ಠಾಪನೆ ಮಾಡಿ ಅಭಿಮಾನಿಗಳು ಖುಷಿ ಪಡುತ್ತಿದ್ದಾರೆ. ಹೌದು, ಗಣೇಶ ಹಬ್ಬ ಬಂತ್ತು ಅಂದರೆ ಯುವಕರಲ್ಲಿ ಎಲ್ಲಿಲ್ಲದ ಸಂಭ್ರಮ. ಅದರಲ್ಲೂ ವಿಭಿನ್ನ ಗಣೇಶ ಕೂರಿಸಿ ಎಲ್ಲರ...

Belagavi News: ಕಚೇರಿಯಲ್ಲಿ ಗಣಪನನ್ನು ಪ್ರತಿಷ್ಠಾಪಿಸಿದ ಡಿಸಿ ಮೊಹಮ್ಮದ್ ರೋಷನ್

Belagavi News: ಬೆಳಗಾವಿ: ಬುಧವಾರ ನಾಡಿನಾದ್ಯಂತ ಗಣೇಶನನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಾವೇ ಗಣಪತಿ ಮೂರ್ತಿಯನ್ನು ಎತ್ತಿಕೊಂಡು ತಮ್ಮ ಕಚೇರಿಯಲ್ಲಿ‌ ಪ್ರತಿಷ್ಠಾಪಿಸುವ ಮೂಲಕ ಮತ್ತೊಮ್ಮೆ ಭಾವೈಕ್ಯತೆ ಮೆರೆದಿದ್ದಾರೆ. ನಗರದ ರಾಣಿ ಚೆನ್ನಮ್ಮ ವೃತ್ತದ ಬಳಿಯ ಗಣೇಶ ಮಂದಿರದಲ್ಲಿ ಅವರು ಕುಟುಂಬ ಸಮೇತರಾಗಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ...

ಅನುಶ್ರೀ – ರೋಷನ್‌ ಲವ್‌ ಮ್ಯಾರೇಜ್‌!

ಆ್ಯಂಕರ್ ಅನುಶ್ರೀ ಕಲ್ಯಾಣೋತ್ಸವ, ಅದ್ಧೂರಿಯಾಗಿ ನೆರವೇರಿದೆ. ಕೆಲ ದಿನಗಳಿಂದ ಅನುಶ್ರೀ ಮದುವೆ ಬಗ್ಗೆ ಗಾಸಿಪ್ ಜೋರಾಗಿತ್ತು. ಆದ್ರೆ ಅನುಶ್ರೀ ಮಾತ್ರ ಎಲ್ಲಿಯೂ ಈ ಬಗ್ಗೆ ರಿವೀಲ್‌ ಮಾಡಿರ್ಲಿಲ್ಲ. ಮದುವೆ ಆಗ್ತಿದ್ದಾರಾ?. ಲವ್‌ ಮ್ಯಾರೇಜಾ? ಅರೆಂಜ್‌ ಮ್ಯಾರೇಜಾ?. ಹುಡುಗ ಯಾರು? ಪರಿಚಯ ಹೇಗಾಯ್ತು?. ಫಸ್ಟ್‌ ಪ್ರಪೋಸ್ ಮಾಡಿದ್ಯಾರು?. ಹೀಗೆ ಅಭಿಮಾನಿಗಳಲ್ಲಿ ಸಾಲು ಸಾಲು ಪ್ರಶ್ನೆಗಳು ಮೂಡಿದ್ವು....

ಮಾತಿನಮಲ್ಲಿ ಅನುಶ್ರೀ ಪತಿ ಕೋಟ್ಯಾಧೀಶನಾ..?

ಮಾತಿನ ಮಲ್ಲಿಅನುಶ್ರೀ ಕೈ ಹಿಡಿಯುವ ಹುಡುಗ, ಹೇಗಿರಬೇಕು? ಅವರಿಗಿಂತ ಅವರ ಅಭಿಮಾನಿಗಳಿಗೆ ಈ ಕುತೂಹಲ ಜಾಸ್ತಿ ಇತ್ತು. ಫ್ಯಾನ್ಸ್‌ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಅನುಶ್ರೀ ಮದುವೆಯಾಗುತ್ತಿರುವ ಹುಡುಗ ಕೋಟ್ಯಾಧಿಪತಿಯಂತೆ. ಕನ್ನಡಚಿತ್ರರಂಗದ ದೊಡ್ಮನೆಗೆ ಸಂಬಂಧಿಯಂತೆ ಅನ್ನೋ ಊಹಾಪೋಹಗಳು ಶುರುವಾಗಿದ್ವು. ಇದಕ್ಕೆಲ್ಲಾ ಅನುಶ್ರೀ, ಆಕೆಯ ಪತಿ ರೋಷನ್‌ ತೆರೆ ಎಳೆದಿದ್ದಾರೆ. ಪರಸ್ಪರರ ಬಗ್ಗೆ ಮನದಾಳದ ಮಾತನ್ನು...

ಅನುಶ್ರೀ – ಪತಿ ರೋಷನ್‌ ಬಿರಿಯಾನಿ ಸೀಕ್ರೆಟ್?

ಪ್ರತಿಯೊಬ್ಬರಿಗೂ ತಮ್ಮ ಬಾಳಸಂಗಾತಿಯಾಗಿ ಬರೋರು, ಯಾವ ರೀತಿ ಇರಬೇಕು ಅನ್ನೋ ಕಲ್ಪನೆ ಇರುತ್ತೆ. ಅದೇ ರೀತಿ ಅನುಶ್ರೀ ಕೂಡ, ತಮ್ಮ ಪತಿಯಾಗುವವರ ಬಗ್ಗೆ, ಮದುವೆ ಬಗ್ಗೆ ಕಲ್ಪನೆ ಇಟ್ಟುಕೊಂಡಿದ್ರಂತೆ. ಅವರೀಗ ತಮ್ಮ ಮನಮೆಚ್ಚಿದ ಹುಡುಗನನ್ನೇ ಈಗ ಮದುವೆಯಾಗಿದ್ದಾರೆ. ಇದೇ ವೇಳೆ ಪತಿ ರೋಷನ್‌ ಬಗ್ಗೆ ಅನುಶ್ರೀ ತಮ್ಮ ಮನದಾಳದ ಮಾತನ್ನ ಹೇಳಿಕೊಂಡಿದ್ದಾರೆ. ಪ್ರೇಮಿಗಳು, ಗಂಡ-ಹೆಂಡತಿ ಅನ್ನೋದಕ್ಕಿಂತಲೂ...

ನಟಿ ಅನುಶ್ರೀ, ರೋಷನ್‌ ವಿವಾಹೋತ್ಸವ

ಅಂತೂ ಇಂತೂ ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀ, ಕಲ್ಯಾಣೋತ್ಸವ ನೆರವೇರಿದೆ. ಚಿತ್ರರಂಗದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು, ಸಂಬಂಧಿಕರ ಸಮ್ಮುಖದಲ್ಲಿ, ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 37 ವರ್ಷದ ಅನುಶ್ರೀ, ಕೊಡಗಿನ ಕುವರ ರೋಷನ್‌ ಜೊತೆ ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನ ಕಗ್ಗಲಿಪುರದ ರೆಸಾರ್ಟ್‌ವೊಂದ್ರಲ್ಲಿ, ಅದ್ಧೂರಿಯಾಗಿ ವಿವಾಹ ಮಹೋತ್ಸವ ಜರುಗಿದೆ. ಕೇಸರಿ, ಕೆಂಪು, ಗೋಲ್ಡನ್‌ ಕಲರ್‌ ಕಾಂಬಿನೇಷನ್‌ ರೇಷ್ಮೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img