Thursday, April 30, 2026

ರಾಜ್ಯ

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ವೈದ್ಯಕೀಯ ವ್ಯವಸ್ಥೆ ಸಜ್ಜುಗೊಂಡಿದೆ. ಈ ಹಿನ್ನೆಲೆಯಲ್ಲಿ ಕಿಮ್ಸ್ (KMCRI) ಆಸ್ಪತ್ರೆಯಲ್ಲಿ 14 ಹಾಸಿಗೆಗಳಿರುವ ಸುಸಜ್ಜಿತ ಹಾಗೂ ಹವಾನಿಯಂತ್ರಿತ ಹೀಟ್ ಸ್ಟ್ರೋಕ್ ವಿಶೇಷ...

ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 3 ಮಕ್ಕಳು ಸೇರಿ 8 ಮಂದಿ ಸಾವು!

ರಾಜ್ಯದಲ್ಲಿ ವರುಣನ ಆರ್ಭಟ ಆರಂಭವಾಗಿರುವ ನಡುವೆ ಬೆಂಗಳೂರಿನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು 3 ಮಕ್ಕಳು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಮೊದಲ ಮಳೆಯೊಂದಿಗೆ ವಾತಾವರಣ ತೀವ್ರಗೊಂಡಿದ್ದು, ಈ ಸಂದರ್ಭದಲ್ಲಿ ಬೌರಿಂಗ್ ಆಸ್ಪತ್ರೆಯ ಹಳೆಯ ಗೋಡೆ ಕುಸಿದು 10 ಕ್ಕೂ ಸಾವು ಸಂಭವಿಸಿವೆ. ಈ ದುರ್ಘಟನೆಯಲ್ಲಿ ಬೀದಿ...

ಕೊಳ್ಳೇಗಾಲದ ಮದುವೆ ಮನೆಯಲ್ಲಿ ಚಿನ್ನದ ವಿಚಾರಕ್ಕೆ ಶುರುವಾದ ಗಲಾಟೆ, ಐವರಿಗೆ ಚಾಕುವಿನಿಂದ ಇರಿತ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆರ್‌.ಎಂ. ಕಲ್ಯಾಣ ಮಂಟಪದಲ್ಲಿ ಐವರಿಗೆ ಜಾಕುವಿನಿಂದ ಇರಿದ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಎರಡು ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಅದ್ಧೂರಿಯಾಗಿ ಮದುವೆ ನಡೆಸಲು ಸಿದ್ಧವಾಗಿದ್ದವು. ಆದರೆ ಮದುವೆ ಮುನ್ನವೇ ಚಿನ್ನದ ವಿಚಾರಕ್ಕೆ ಇಬ್ಬರ ಕುಟುಂಬಗಳ ನಡುವೆ ವಾಗ್ವಾದ ಆರಂಭವಾಗಿದೆ. ವಧುವಿಗೆ ಕೇಳಿದಷ್ಟು ಚಿನ್ನ ಹಾಕಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ...

ಆರೋಗ್ಯಕ್ಕಾಗಿ ಬೆಳಗಿನ ʼವಾಕಿಂಗ್‌ʼ! ಹೋದವರು ಸ್ಮಶಾನ ಸೇರಿದ್ರಾ..?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮ ಕಾಲೇಜ್ ಬಳಿ ಬೀಕರ ಅಪಘಾತ ನಡೆದಿದೆ. ವಾಕಿಂಗ್‌ ಮಾಡುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕಾರು ಹರಿದ ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು 48 ವರ್ಷದ ಶಿವಾನಂದ ಹುಲಕೋಟಿ ಹಾಗೂ 40 ವರ್ಷದ ಅಶೋಕ್ ಸರ್ವಿ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಇಬ್ಬರೂ ಬೆಳಗಿನ ಜಾವ ಅಂಬೇಡ್ಕರ್...

ಸ್ನಾನ ಮಾಡಲು ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಿರಗೆರೆ ಗ್ರಾಮದ ಬಳಿ ಹರಿಯುವ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು 52 ವರ್ಷದ ಅಬ್ಬಾಸ್ ನಾಸೂರ್ ಎಂದು ಗುರುತಿಸಲಾಗಿದೆ. ಮೃತ ಅಬ್ಬಾಸ್‌ ನಾಸೂರ್‌ ಮೂಲತಃ ಹಿರೇಕೆರೂರುಕೋಡ ಗ್ರಾಮದ ನಿವಾಸಿಯಾಗಿದ್ದು, ಮಂಗಳವಾರ ಕುಟುಂಬ ಸಮೇತ ಪಿಕ್ನಿಕ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ನದಿಯಲ್ಲಿ ಸ್ನಾನ...

ರಾಜಕೀಯ ತಿರುವು ಪಡೆದ ಮಂಜುಳಾ ಆತ್ಮಹತ್ಯೆ ಕೇಸ್!

ಶಿವಮೊಗ್ಗ ಬಿಜೆಪಿ ಮುಖಂಡನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಏಪ್ರಿಲ್ 26ರಂದು ನಡೆದ ಪ್ರಕರಣ ಈಗ ಬಹಿರಂಗವಾಗಿದೆ. ಮೃತ ಮಹಿಳೆಯನ್ನು 38 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ. ಹಾವೇರಿ...

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ ತೋಟದಲ್ಲಿರುವ ಬಾವಿಗೆ ಚಿರತೆ ಬಂದು ಬಿದ್ದಿದೆ. ನವಿಲನ್ನು ಬೆನ್ನಟ್ಟಿದ ಬರುತ್ತಿದ್ದ ವೇಳೆ ಚಿರತೆ ಸಮತೋಲನ ಕಳೆದುಕೊಂಡು ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ವಿಶೇಷವೆಂದರೆ, ಚಿರತೆಯ ಜೊತೆಯಲ್ಲೇ ನವಿಲೂ...

ಯುವತಿಯರಿಗೆ ಕೆಲಸ ಕೊಡ್ತೀವಿ ಅಂತಾ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಗ್ಯಾಂಗ್ ಅಂದರ್!

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಕಿಂಗ್‌ಪಿನ್ ಸೇರಿ ಒಟ್ಟು 11 ಮಂದಿಯನ್ನು ಬಂಧಿಸಿಲಾಗಿದೆ. ನಿರುದ್ಯೋಗಿ ಮಹಿಳೆಯರನ್ನು ಗುರಿಯಾಗಿಟ್ಟುಕೊಂಡು ಉದ್ಯೋಗ ನೀಡುವ ನೆಪದಲ್ಲಿ ನಂಬಿಸಿ ಕರೆತಂದು ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳಲಾಗುತ್ತಿತ್ತು. ಈ ಅಕ್ರಮ ಜಾಲವನ್ನು ಮಾನ್ವಿ ಪಟ್ಟಣದ ಇಂದಿರಾನಗರ...

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ ಭಾರೀ ಕುಸಿತ ಕಂಡುಬಂದಿದ್ದು, ಹಲವು ರಕ್ತ ನಿಧಿಗಳು ತೀವ್ರ ಕೊರತೆ ಎದುರಿಸುತ್ತಿವೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ 90 ರಿಂದ 100 ಯೂನಿಟ್ ರಕ್ತ...

Sirsi: ಮಜಾ ಮಾಡೋಕ್ಕೆ ಸಭೆಗೆ ಬರ್ತೀರಾ..?: ಅಧಿಕಾರಿಗಳಿಗೆ ಶಾಸಕ ಭೀಮಣ್ಣ ನಾಯ್ಕ್ ಹಿಗ್ಗಾಮುಗ್ಗಾ ಕ್ಲಾಸ್..

Sirsi News: ಶಿರಸಿ: ಇಂದು ಶಿರಸಿಯಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ್ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕ`ಂಡಿದ್ದಾರೆ. ಸೋಮವಾರ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ನಡೆದ ಕೆ ಡಿ.ಪಿ. ಸಭೆಯಲ್ಲಿ, ನೀವು ಮಜಾ ಮಾಡೋಕ್ಕೆ ಬರೋದಾ ಎಂದು ಅಧಿಕಾರಿಗಳಿಗೆ ಶಾಸಕರು ಪ್ರಶ್ನಿಸಿದ್ದಾರೆ. ಅಧಿಕಾರಿಗಳು ಸಭೆಯ ಬಗ್ಗೆ ನಿರ್ಲಕ್ಷ್ಯ ತೋರುವುದೇ ಈ ಕೋಪಕ್ಕೆ ಕಾರಣವಾಗಿದೆ. ಇನ್ನು...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img