ರಾಜ್ಯದಲ್ಲಿ ಮಾದಕವಸ್ತುಗಳ ಸಾಗಣೆ ಅಥವಾ ಸೇವನೆ ತಡೆಗೆ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ. ಡ್ರಗ್ ಟೆಸ್ಟಿಂಗ್ ಕಿಟ್ ಗಳನ್ನು ಬಳಸಿ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಬೇಕು. ಮಾದಕ ವಸ್ತು ಅಥವಾ ಸೇವನೆ ಕಂಡು ಬಂದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇತ್ತೀಚಿಗೆ...
ಕೊಪ್ಪಳ : ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆಯ ವಿಚಾರದಲ್ಲಿ ಬಣ ರಾಜಕೀಯ ಜೋರಾಗಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿ ಎಂಬ ಕೂಗುಗಳು ಹೆಚ್ಚಾಗಿವೆ. ಎರಡು ಬಣಗಳಾಗಿರುವ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಕಂಡು ಬರುತ್ತಿದೆ. ರೆಬಲ್ ನಾಯಕರು ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ.
ಇತ್ತ ಕಡೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬಳಿಕ ಒಬ್ಬೊಬ್ಬರಾಗಿ ಮುನ್ನೆಲೆಗೆ ಬರುವ ಪ್ರಯತ್ನದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೂ ಮುನ್ನವೇ ಕೆಲವು ನಾಯಕರು ತಮ್ಮದೇ ಆದ ರೀತಿಯಲ್ಲಿ ಹೈಕಮಾಂಡ್ ಒಲವು ಗಳಿಸೋಕೆ ಮುಂದಾಗಿದ್ದಾರೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಆದರೆ ಈಗಿನಿಂದಲೇ ಬಿಜೆಪಿಯಲ್ಲಿ ಹಲವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಂತೆ ಕಂಡು ಬರುತ್ತಿದೆ.
ಸದ್ಯ...
Hubli News: ಹುಬ್ಬಳ್ಳಿ: ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ & ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಎಸ್ .ಎಂ ಚವ್ಹಾಣ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ಇವರ ನಿವಾಸದಲ್ಲಿ ಅಪಾರ ಪ್ರಮಾಣ ಬಂಗಾರ ,ಬೆಳ್ಳಿ ಪತ್ತೆಯಾಗಿದೆ.
ನಾಲ್ಕು ಲಕ್ಷ ನಗದು, ಅಪಾರ ಪ್ರಮಾಣದ ಬೆಳ್ಳಿ ,ಬಂಗಾರ, ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ,...
ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಬಣ ಬಡಿದಾಟಕ್ಕೆ ಅಂತಿಮ ತೆರೆ ಬೀಳುವ ಹಂತ ತಲುಪಿಲ್ಲ. ರಾಜ್ಯದಲ್ಲಿ ಎರಡೂ ಪ್ರಮುಖ ಹುದ್ದೆಗಳ ಬದಲಾವಣೆಯ ವಿಚಾದಲ್ಲಿ ಬಣ ರಾಜಕೀಯ ಜೋರಾಗಿದೆ. ಹಾಲಿ ಸಿಎಂ ಸಿದ್ದರಾಮಯ್ಗ ಅವರನ್ನು ಕೆಳಗಿಳಿಸಬೇಕು.
ಬದಲಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಆ ಸ್ಥಾನಕ್ಕೆ ತಂದು ಕೂರಿಸಲು ಒಂದು ಬಣ ಸಿದ್ದವಾಗಿದೆ. ಇನ್ನೂ ಯಾವುದೇ...
ದಾವಣಗೆರೆ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದಿದ್ದಾರೆ. ಆದರೆ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಯಾವುದೇ ಪ್ರತಿಕ್ರಿಯೆಗೆ ಮುಂದಾಗದೆ ಸೈಲೆಂಟ್ ಆಗಿದ್ದಾರೆ.
ಇದೀಗ ಇದೇ ಸಿದ್ದರಾಮಯ್ಯ ಹೇಳಿಕೆಗೆ ಕೌಂಟರ್ ನೀಡಿರುವ ಡಿಕೆ ಶಿವಕುಮಾರ್ ಆಪ್ತ ಶಾಸಕ ಶಿವಗಂಗಾ...
ನವದೆಹಲಿ : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ನೀಡುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಸರೆರಚಾಟ ಶುರುವಾಗಿದೆ. ಇದು ನಮ್ಮ ವ್ಯಾಪ್ರಿಗೆ ಬರುವುದಿಲ್ಲ, ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ...
ವಿಜಯಪುರ : ರಾಜ್ಯದಲ್ಲಿ ಸಿಎಂ ಬದಲಾವಣೆಯ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆಯ ಚರ್ಚೆಗೆ ಬ್ರೇಕ್ ಬಿದ್ದಂತಾಗಿದೆ. ಆದರೆ ಸ್ವಾಮೀಜಿಗಳು ಮಾತ್ರ ತಮ್ಮ ನೆಚ್ಚಿನ ರಾಜಕೀಯ ನಾಯಕರಿಗೆ ಸಿಎಂ ಆಗಲಿ ಎಂದು ಹರಸುತ್ತಿದ್ದಾರೆ.
ಕಳೆದ ಕೆಲ ದಿನಗಳ ಹಿಂದಷ್ಟೇ...
ಸಾವು ಎನ್ನುವುದು ಯಾವಾಗ ಯಾರಿಗೆ ಹೇಗೆ ಬರುತ್ತದೆ ಗೊತ್ತಾಗುವುದಿಲ್ಲ. ಆರೋಗ್ಯವಾಗಿದ್ದವರು ಕೂಡ ಧಿಡೀರ್ ಸಾವನ್ನಪ್ಪುತ್ತಾರೆ. ಆಕಸ್ಮಿಕ ಅಪಘಾತಗಳಾಗಿ ಊಹೆನೂ ಮಾಡದ ರೀತಿಯಲ್ಲಿ ರಸ್ತೆಯಲ್ಲೇ ಹೆಣವಾಗುತ್ತಾರೆ. ಈ ರೀತಿಯಾಗಿ ದುರದೃಷ್ಟಾವತ್ ಎನ್ನುವಂತೆ ರಾಯಚೂರಿನ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಫುಡ್ ಪಾಯಿಸನ್ನಿಂದಾಗಿ ತಂದೆ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
38 ವರ್ಷದ ತಂದೆ ರಮೇಶ್ , 8...
ಮೈಸೂರಿನ ಬನ್ನಿಮಂಟಪದಲ್ಲಿ ಹೊಸದಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಅದಕ್ಕೆ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ. ಕಟ್ಟಡದ ಮುಂಭಾಗದ ಹೊರಮೇಲ್ಮ ಅರಮನೆಯಂತೆ ಕಾಣುವಂತೆ ನಿರ್ಮಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಎರಡು ವರ್ಷಗಳಲ್ಲಿ ನಗರದಲ್ಲಿ ಮತ್ತೊಂದು ಬಸ್ ನಿಲ್ದಾಣ ತಲೆ ಎತ್ತಲಿದ್ದು, ಅಂಬಾವಿಲಾಸ ಅರಮನೆಯ ಪ್ರತಿರೂಪದಂತೆ ಮೈದಳೆಯಲಿದೆ. ಅಲ್ಲಿರುವ ಕೆಎಸ್ಆರ್ಟಿಸಿಗೆ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...