Tuesday, May 12, 2026

ರಾಜ್ಯ

ಒಡಕು ಮೂಡಿಸುವ ಯತ್ನ, ಆದ್ರೆ ನಾವ್ ಫುಲ್ ಸ್ಟ್ರಾಂಗ್! : ಒಂದಾಗಿ ಬಿಜೆಪಿಗೆ ಡಿಚ್ಚಿ ಕೊಟ್ಟ ಟಗರು, ಬಂಡೆ….

ಮೈಸೂರು : ರಾಜ್ಯ ಕಾಂಗ್ರೆಸ್​​ನಲ್ಲಿ ನಾಯಕತ್ವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆಯೇ ನಿನ್ನೇ ಮೈಸೂರಿನಲ್ಲಿ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಸಿದ್ದರಾಮಯ್ಯ ಡಿಕೆಶಿ ಹೆಸರು ಹೇಳಲು ನಿರಾಕರಣೆ ಮಾಡಿದ್ದರು. ಮನೆಯಲ್ಲಿ ಕುಳಿತೋರಿಗೆಲ್ಲ ಸ್ವಾಗತ ಮಾಡಕಾಗಲ್ಲ ಎಂದು ಡಿಕೆಶಿ ಹೆಸರು ಪ್ರಸ್ತಾಪಿಸಿ ಅಂತ...

ಧರ್ಮಸ್ಥಳ ಕೇಸ್‌ಗೆ ರಮ್ಯಾ ಹೊಸ ಟ್ವಿಸ್ಟ್‌!

ಧರ್ಮಸ್ಥಳದ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಒಬ್ಬ ವ್ಯಕ್ತಿ ನ್ಯಾಯಾಲಯದ ಮುಂದೆ ಬಂದು ವಿಚಿತ್ರ ಹೇಳಿಕೆ ನೀಡಿರೋದು ಸಂಚಲನ ಸೃಷ್ಟಿಸಿದೆ. ಆ ವ್ಯಕ್ತಿ ನಾನು ಬಹುಕಾಲದಿಂದ ಧರ್ಮಸ್ಥಳದ ಸುತ್ತಾ ಹಲವು ಶವಗಳನ್ನು ಹೂತಿದ್ದೇನೆ. ಅವುಗಳನ್ನು ಹೊರತೆಗೆಯಲು ಅವಕಾಶ ಕೋರಿದ್ದಾರೆ. ಈ ಹೇಳಿಕೆ ಈಗ ರಾಜ್ಯವ್ಯಾಪಿ ಸಂಚಲನ ಹುಟ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ...

ಸಹೋದರರಿಗೆ ಸವಾಲ್!‌ : ಜಾರಕಿಹೊಳಿ ಬ್ರದರ್ಸ್‌ಗೆ ಲಿಂಗಾಯತ ನಾಯಕರ ಸೆಡ್ಡು ; ಏನಿದು ಡಿಸಿಸಿ ಬ್ಯಾಂಕ್ ಎಲೆಕ್ಷನ್ ರಣತಂತ್ರ..?

ಬೆಳಗಾವಿ : ರಾಜ್ಯದಲ್ಲಿ  ಜಿಲ್ಲೆಯ ರಾಜಕಾರಣ ಹಲವು ವರ್ಷಗಳಿಂದಲೂ ತನ್ನ ನಿರ್ಣಾಯಕ ಪಾತ್ರವನ್ನು ವಹಿಸುತ್ತ ಬಂದಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅದರಲ್ಲಿ ಬೆಳಗಾವಿಯ ನಾಯಕರ ಪಾಲು ಇದ್ದೇ ಇರುತ್ತದೆ. ಅಷ್ಟೊಂದು ಪ್ರಭಾವ ಶಾಲಿಯಾಗಿ ಇಲ್ಲಿನ ಕುಟುಂಬ ರಾಜಕೀಯ ಗುರುತಿಸಿಕೊಂಡಿದೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಯಾವುದೇ ಸರ್ಕಾರ ಬಂದರೂ ಅದರಲ್ಲಿ ಜಿಲ್ಲೆಯ...

Tipaturu: ಅನೈತಿಕ ಚಟುವಟಿಕೆ ತಾಣವಾದ ತಿಪಟೂರು ಖಾಸಗಿ ಬಸ್ ನಿಲ್ದಾಣ.

Tipaturu: ತಿಪಟೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲಸೌಲಭ್ಯಗಳಿಲ್ಲದೆ ಬಸ್ ನಿಲ್ದಾಣ ಸೊರಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮಕೈಗೊಳ್ಳಬೇಕಿದೆ. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪರ್ವೇಜ್ ಪಿ ಎನ್ ಮಾತನಾಡಿ, ಬಸ್ ನಿಲ್ದಾಣದ ಜಾಗದಲ್ಲಿ ಕಿಡಿಗೇಡಿಗಳು ಕಿಟಕಿಗೆ ಅಳವಡಿಸಿದ ಗ್ಲಾಸ್...

Hubli: ಟ್ರಾನ್ಸಫರ್ ಮಾಡಿಸುವ ಕೆಲಸ ಸ್ವಾಮೀಜಿಗಳದ್ದಲ್ಲ: ಪಂಚಮಸಾಲಿ ಮುಖಂಡ‌ ನೀಲಕಂಠ ಅಸೂಟಿ ಕಿಡಿ

Hubli: ಹುಬ್ಬಳ್ಳಿ: ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಟ್ರಸ್ಟ್ ನಡುವಿನ ಗುದ್ದಾಟ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಹುಬ್ಬಳ್ಳಿ ನಗರದಲ್ಲಿ ಪಂಚಮಸಾಲಿ ಮುಖಂಡ‌ ನೀಲಕಂಠ ಅಸೂಟಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸ್ವಾಮೀಜಿ ಧರ್ಮ ಕಾರ್ಯ ಹೆಚ್ಚು ಮಾಡಬೇಕು ಅನ್ನೋದು ನಮ್ಮ ನಿರೀಕ್ಷೆ ಇತ್ತು. ಆದ್ರೆ ಅವರ ತಿರುಗಾಟ ಬಹಳ...

Hubli: ಬಸವ ಜಯಮೃತ್ಯುಂಜಯ ಸ್ವಾಮೀಜಿ ಒಂದು ಪಕ್ಷದ ಬ್ಯಾನರ್ ಅಡಿ ಹೋಗಿ ಕೂರುತಿದ್ದಾರೆ: ಕಾಶಪ್ಪನವರ್

Hubli: ಹುಬ್ಬಳ್ಳಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಶಾಸಕ ವಿಜಯಾನಂದ ಕಾಶಪ್ಪನವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ ಜಯಮೃತ್ಯುಂಜಯ ಸ್ವಾಮೀಜಿ ನಡವಳಿಕೆ ಬದಲಾವಣೆ ಆಗಿದ್ದು ಸತ್ಯ. ಒಂದು ಪಕ್ಷದ ಬ್ಯಾನರ್ ಅಡಿ ಹೋಗಿ ಕೂರುತಿದ್ದಾರೆ ಎಂದು ಕಿಡಿಕಾರಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಓರ್ವ ವ್ಯಕ್ತಿ ಪರವಾಗಿ ಮಾತ್ರ ಮಾತನಾಡುತ್ತಿದ್ದಾರೆ. ನಮ್ಮ ಸಮಾಜದವರ ಮೇಲೆ ಅನೇಕ ಕಡೆ...

ಬೀದಿ ನಾಯಿಗಳ ನಿಯಂತ್ರಣದಲ್ಲಿ ಪಾಲಿಕೆ ವಿಫಲ: ಕಾರ್ಯಾಚರಣೆಗೆ ಸಿಗುತ್ತಿಲ್ವಂತೆ ಡಾಗ್ ಕ್ಯಾಚರ್ಸ್..!

Hubli: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಿರ್ಧಾರಗಳು ಕೇವಲ ಪೇಪರ್ ಹಾಗೂ ಪ್ರಚಾರಕ್ಕೆ ಸೀಮಿತವಾದಂತಾಗಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅದೆಷ್ಟೋ ಕ್ರಮಗಳನ್ನು ಕೈಗೊಂಡರೂ ಕೂಡ ಅವಳಿನಗರದ ಜನರಿಗೆ ಮಾತ್ರ ಬೀದಿ ನಾಯಿಗಳಿಂದ ಮುಕ್ತಿ ಸಿಗುತ್ತಿಲ್ಲ. ಹುಬ್ಬಳ್ಳಿಯ ಬಹುತೇಕ ಭಾಗದಲ್ಲಿ ರಾತ್ರಿ ವೇಳೆಯಲ್ಲಿ ಮಾತ್ರವಲ್ಲದೇ ಹಗಲು ಹೊತ್ತಿನಲ್ಲಿಯೂ ಬೀದಿ ನಾಯಿಗಳಿಂದ ಸಾರ್ವಜನಿಕರು ಹಾಗೂ...

ತಿಪಟೂರು ತಾಲ್ಲೂಕಿನಲ್ಲಿರುವ 38 ಗೊಲ್ಲರಹಟ್ಟಿಗಳನ್ನು. ಕಂದಾಯ ಗ್ರಾಮ ಮಾಡಲು ಮನವಿ.

Tipaturu: ತಿಪಟೂರು. ತಾಲ್ಲೂಕಿನ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ತಿಪಟೂರು ತಾಲೂಕು ಶಾಖೆ ವತಿಯಿಂದ ತಾಲೂಕಿನಲ್ಲಿರುವ ಎಲ್ಲಾ ಗೊಲ್ಲರಟಿಗಳನ್ನು ಕಂದಾಯ ಗ್ರಾಮ ಮಾಡಲು ತಹಸೀಲ್ದಾರ್ ರವರಿಗೆ ಕಾಡು ಗೊಲ್ಲರ ಸಂಘದ ಮುಖಂಡರಿಂದ ಮನವಿ ಕಾಡುಗೊಲ್ಲರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲರಾಜು ಮಾತನಾಡಿ ತಾಲೂಕಿನಲ್ಲಿ 38 ಗೊಲ್ಲರಹಟ್ಟಿಗಳಲ್ಲಿ ಕಾಡುಗೊಲ್ಲ ಜನಾಂಗವು ವಾಸ ಮಾಡುತ್ತಿದ್ದು ಇವರುಗಳು ಗ್ರಾಮಠಾಣ ಸರ್ಕಾರಿ...

1 ತಿಂಗಳಲ್ಲಿ ರೇಷನ್ ಕಾರ್ಡ್ ರದ್ದು – ಪಡಿತರ ಫಲಾನುಭವಿಗಳಿಗೆ ಎಚ್ಚರ!

ರಾಜ್ಯದ ಪಡಿತರ ಚೀಟಿ ಫಲಾನುಭವಿಗಳಿಗೆ ಆಹಾರ ಇಲಾಖೆ ಮಹತ್ವದ ಸೂಚನೆ ನೀಡಿದೆ. ಕಡ್ಡಾಯವಾಗಿ 1 ತಿಂಗಳಲ್ಲಿ e-KYC ಮಾಡಿಸದಿದ್ದರೆ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತೆ. ಮೈಸೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಬಹುಮುಖ್ಯ ಸೂಚನೆಗಳನ್ನು ನೀಡಿದ್ದಾರೆ. ಪ್ರತಿಯೊಬ್ಬ ಪಡಿತರ ಚೀಟಿದಾರರು ತಮ್ಮ ಮಾಹಿತಿ ಸರಿಯಾಗಿ...

ಕಿಪ್ಪಿ ಕೀರ್ತಿಗಾಗಿ ಚಾಕು ಹಿಡಿದ ಮುತ್ತು!

ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮೂಲಕ ಫೇಮಸ್ ಆದ ಕಿಪ್ಪಿ ಕೀರ್ತಿಗಾಗಿ ಯುವಕನೊಬ್ಬ, ಚಾಕು ಹಿಡಿದು ಬೆದರಿಕೆ ಹಾಕಿದ ಘಟನೆ ನಡೆದಿದೆ. ಈಗ ಈ ಲವರ್ ಬಾಯ್ ಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಇತ್ತೀಚೆಗಷ್ಟೆ ತುಮಕೂರು ಜಿಲ್ಲೆ, ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಒಂದು ಘಟನೆ ಎಲ್ಲರ ಗಮನ ಸೆಳೆದಿದೆ. ಅದು ಚಾಕು ಹಿಡಿದು ರೀಲ್ಸ್...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img