Tuesday, May 12, 2026

ರಾಜ್ಯ

ಕಾರ್ಮಿಕರಿಗೆ ಗುಡ್‌ನ್ಯೂಸ್‌ : EPF ಹಣಕ್ಕೆ ಕಾಯಬೇಕಿಲ್ಲ

EPF ಅಕೌಂಟ್​​ನಿಂದ ಪೂರ್ಣ ಹಣ ಹಿಂಪಡೆಯಬೇಕೆಂದರೆ ಕಾರ್ಮಿಕರು ನಿವೃತ್ತಿ ಆಗೋವರೆಗೂ ಕಾಯಬೇಕು. ಇಲ್ಲವೇ ಕೆಲಸ ಕಳೆದುಕೊಂಡು ಮೂರು ತಿಂಗಳು ನಿರುದ್ಯೋಗಿಯಾಗಿರಬೇಕು. ಸರ್ಕಾರ ಈ ಸಂಬಂಧ ಕೆಲ ನಿರ್ಬಂಧಗಳನ್ನು ಸಡಿಲಿಸಿ ಹೊಸ ನಿಯಮ ರೂಪಿಸಿದೆ. ಪ್ರತೀ 10 ವರ್ಷಕ್ಕೊಮ್ಮೆ EPF ಹಣವನ್ನು ಪೂರ್ಣವಾಗಿ ಹಿಂಪಡೆಯುವ ಅವಕಾಶವನ್ನು ನೀಡಿದೆ ಎಂದು ಮನಿಕಂಟ್ರೋಲ್ ವೆಬ್​ಸೈಟ್ ತನ್ನ ಎಕ್ಸ್​ಕ್ಲೂಸಿವ್ ವರದಿಯಲ್ಲಿ...

ಅವರಿಬ್ಬರ ಮಕ್ಕಳಷ್ಟೇ ಬೆಳೀಬೇಕು ; ಬಿಎಸ್‌ವೈ, ಸಿದ್ದು ವಿರುದ್ಧ ಬೆಂಕಿಯುಗುಳಿದ ಯತ್ನಾಳ್  : ಸಿದ್ದರಾಮಯ್ಯ, ಯಡಿಯೂರಪ್ಪ ನಡುವೆ ಅಡ್ಜಸ್ಟ್‌ಮೆಂಟ್‌ ರಾಜಕೀಯ ಎಂದ ಫೈರ್‌ ಬ್ರ್ಯಾಂಡ್!

ಬೆಂಗಳೂರು : ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇದೀಗ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸಿದ್ದಾಗ ಯಡಿಯೂರಪ್ಪ ಮೈಸೂರು ಭಾಗದಲ್ಲಿ ಪ್ರಭಾವೀ ಲಿಂಗಾಯತ ನಾಯಕನಾಗಿದ್ದರೂ ಭಾಷಣ...

ಅಪ್ಪ ನನಗೆ ಎಲ್ಲವನ್ನೂ ಕೊಟ್ಟರು ; ಶಿಕ್ಷಣ, ಸಂಸ್ಕಾರ, ಆದರ್ಶ ಎಲ್ಲವನ್ನೂ ನೀಡಿದ್ರು : ತಂದೆಯ ನೆನಪಿನಲ್ಲಿ ಸುನೀಲ್‌ ಕುಮಾರ್‌ ಭಾವುಕ ಪತ್ರ

ಬೆಂಗಳೂರು : ತಮ್ಮ ತಂದೆಯ ಅಗಲಿಕೆಯ ನೋವಿನಲ್ಲಿರುವ ಕಾರ್ಕಳದ ಬಿಜೆಪಿ ಶಾಸಕ ವಿ ಸುನೀಲ್‌ ಕುಮಾರ್‌ ತಂದೆಯ ನೆನಪುಗಳ ಬುತ್ತಿಯನ್ನು ಹೊತ್ತ ಭಾವುಕ ಪತ್ರವನ್ನು ಬರೆದಿದ್ದಾರೆ. ಅಲ್ಲದೆ ತಂದೆಗಾಗಿ ತಾವು ಸಲ್ಲಿಸಿರುವ ಅಕ್ಷರ ನಮನದ ಸಾಲುಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಂದೆ ವಾಸುದೇವ್‌ ಅವರೊಂದಿಗಿನ ಬಾಲ್ಯದ ಕ್ಷಣಗಳನ್ನು, ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ. ಆ...

ಫ್ರೀ ಸ್ಕೀಂನಿಂದ ಆರ್ಥಿಕ ತಲ್ಲಣ!, ಗ್ಯಾರಂಟಿಗಳು ಅಭಿವೃದ್ದಿಗೆ ಮಾರಕ : ಸಂತೋಷ್‌ ಹೆಗ್ಡೆ ಟೀಕೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ಗಳು, ಉಚಿತ ಯೋಜನೆಗಳನ್ನು ನೀಡುವುದರಿಂದ ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತದೆ. ರಾಜ್ಯದ ಅಭಿವೃದ್ದಿಯಾಗುವುದಿಲ್ಲ ಎಂದು ತೀವ್ರವಾಗಿ ಟೀಕಿಸಿದ್ದವು. ಅವುಗಳಿಗೆ ಡೋಂಟ್‌ ಕೇರ್‌ ಎನ್ನುವಂತೆ ಸಿದ್ದರಾಮಯ್ಯ ಸರ್ಕಾರ ಜನರಿಗೆ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡಿದೆ. ಆದರೆ...

‘ರೂಮ್ ಮಾಡ್ತೀನಿ ಬಾ’ ಪಬ್ಲಿಕ್ ಪ್ಲೇಸ್‌ನಲ್ಲಿ ಕಾಮುಕನಿಗೆ ಚಪ್ಪಲಿ ಏಟು!

ಶಿರಸಿ ಬಸ್ ನಿಲ್ದಾಣದಲ್ಲಿ 'ರೂಮ್ ಮಾಡ್ತೀನಿ ಬಾ' ಎಂದ ಕಾಮುಕರಿಗೆ ಮಹಿಳೆಯೊಬ್ಬರು ಜನಜನರ ಮದ್ಯೆ ವ್ಯಕ್ತಿಗೆ ಚಪ್ಪಲಿ ಏಟು ನೀಡಿದ್ದು ಈಗ ಭಾರಿ ವೈರಲ್ ಆಗಿದೆ. ಹೌದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಸಾರ್ವಜನಿಕ ಸ್ಥಳದಲ್ಲಿ ನಡೆದಿದ್ದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಯಕ್ಕಂಬಿ ಗ್ರಾಮದ ದೀಪಾ ಎಂಬ ಮಹಿಳೆ ಬಸ್‌ಗಾಗಿ...

ಹೆಚ್​​ಡಿಕೆ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ : ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಮಿ ಒತ್ತುವರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕಳೆದ 2011ರಲ್ಲಿ ಸಲ್ಲಿಸಲಾಗಿದ್ದ ದೂರಿನಿಂದ ಪ್ರಾರಂಭವಾಗಿದ್ದ ದೀರ್ಘಕಾಲದ ವಿವಾದಕ್ಕೆ...

ASP ಇಂದ DCP ಭಾಗ್ಯ – ವೇದಿಕೆ ಮೇಲೆ ಕೈ ಎತ್ತಿದ್ದ ಸಿಎಂ!

ಸಿಎಂ ಸಿದ್ದರಾಮಯ್ಯ ಅವರಿಂದ ಸಾರ್ವಜನಿಕವಾಗಿ ಅವಮಾನಗೊಂಡ ನಂತರ ಸ್ವಯಂ ನಿವೃತ್ತಿ ಪಡೆಯುವ ಇಂಗಿತ ವ್ಯಕ್ತಪಡಿಸಿದ್ದ ಧಾರವಾಡ ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಬರಮನಿ, ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದ ಬೆಳಗಾವಿಯ ಕಾರ್ಯಕ್ರಮವೊಂದರಲ್ಲಿ, ಭದ್ರತಾ ವೈಫಲ್ಯಕ್ಕೆ ಕೋಪಗೊಂಡ ಸಿಎಂ, ಪೊಲೀಸ್ ಅಧಿಕಾರಿ ನಾರಾಯಣ ಬರಮನಿ ಅವರತ್ತ ಕೈ ಎತ್ತಿದ್ದ ಘಟನೆ ಎಲ್ಲರ...

ಅಜ್ಞಾನ, ಅತ್ಮವಂಚನೆ, ದುರಹಂಕಾರ : ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ..

ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...

ತುಮಕೂರು ಡಿಸಿ ವಿರುದ್ಧ KRS ಪಕ್ಷದ ರವಿಕೃಷ್ಣಾ ರೆಡ್ಡಿ ಆರೋಪ

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿರುದ್ಧದ ಅಕ್ರಮ ಭೂಕಬಳಿಕೆ ಆರೋಪ, ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ತಿದೆ. ತುಮಕೂರು ಜಿಲ್ಲೆಯಾದ್ಯಂತ ಹಲವು ಪ್ರತಿಭಟನೆಗಳು ನಡೀತಿದ್ದು, ಇದೀಗ ಕೆಆರ್​ ಎಸ್ ಪಕ್ಷ ಕೂಡ ಅಖಾಡಕ್ಕೆ ಎಂಟ್ರಿ ಕೊಟ್ಟಿದೆ. ಮಧುಗಿರಿ ತಾಲೂಕಿನ ತುಮ್ಮುಲು ಗ್ರಾಮ ವ್ಯಾಪ್ತಿಯಲ್ಲಿ, 40 ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಭೂಪರಿವರ್ತನೆ ಮಾಡಲಾಗಿದೆ. ಸಾವಿರಾರು ಕೋಟಿ...

ಕಾಂಗ್ರೆಸ್‌ಗೆ ಹೀನಾಯ ಸೋಲು – BJPಗೆ ಅಧಿಕಾರದ ಭಾಗ್ಯ

ಚುನಾವಣೆ ಯಾವುದೇ ಆಗಲಿ ರಣರೋಚಕವಾಗಿರುತ್ತೆ. ತೀವ್ರ ಕುತೂಹಲ ಕೆರಳಿಸಿದ್ದ ಬೀರೂರು ಪುರಸಭೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಶಾಸಕ ಮತ್ತು ಸಂಸದರ ಮತದಾನ, ವಿಪ್ ನಡುವೆಯೂ ಕಾಂಗ್ರೆಸ್ಸಿನ​​ ಮೂವರು ಸದಸ್ಯರ ಗೈರು, ರೋಚಕ ಹಣಾಹಣಿ ನಡುವೆ ಪುರಸಭೆ ಅಧ್ಯಕ್ಷರಾಗಿ ಬಿಜೆಪಿಯ ಭಾಗ್ಯಲಕ್ಷ್ಮೀ ಮೋಹನ್ ಆಯ್ಕೆಯಾಗಿದ್ದಾರೆ. ಪುರಸಭೆ ಅಧ್ಯಕ್ಷ ಸ್ಥಾನಕ್ಕೆ 17ನೇ ವಾರ್ಡ್ ಸದಸ್ಯೆ ಭಾಗ್ಯಲಕ್ಷ್ಮೀ ಹಾಗೂ 23ನೇ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img