Tuesday, May 12, 2026

ರಾಜ್ಯ

ಸೆಪ್ಟೆಂಬರ್‌ ಕ್ರಾಂತಿ ಆಗೇ ಆಗುತ್ತೆ, ಬಿಜೆಪಿ- ಜೆಡಿಎಸ್‌ ಶಾಸಕರು “ಕೈ” ಹಿಡೀತಾರೆ! : ರಾಜಣ್ಣ ಹೊಸ ಬಾಂಬ್

ಬೆಂಗಳೂರು : ಇಷ್ಟು ದಿನಗಳ ಕಾಲ ಸೆಪ್ಟೆಂಬರ್‌ ಕ್ರಾಂತಿಯ ಹೇಳಿಕೆಯಿಂದ ಸಚಿವ ಕೆ.ಎನ್.‌ ರಾಜಣ್ಣ ಸುದ್ದಿಯಲ್ಲಿದ್ದರು. ಆದರೆ ಇದೀಗ ಮತ್ತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಗುಂಪೊಂದು ಕಾಂಗ್ರೆಸ್ ಸೇರಲು ಮುಂದಾಗಿದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಶಾಸಕರ ಬದಲಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರ...

KSRTC ₹776 ಕೋಟಿ ಆದಾಯ : ಶಕ್ತಿ ಯೋಜನೆಗೆ ಕೋಟಿ, ಕೋಟಿ ಲಾಭ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಕೂಡ ಒಂದು. ಶಕ್ತಿ ಯೋಜನೆ ಜಾರಿಗೊಂಡಾಗಿನಿಂದ ಮೈಸೂರು ಜಿಲ್ಲೆಯ ವಿವಿಧ ಸಾರಿಗೆ ಘಟಕಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 31.04 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಿಂದ ಕೆಎಸ್‌ಆರ್‌ಟಿಸಿಗೆ ಬರೋಬ್ಬರಿ ₹776 ಕೋಟಿ ಆದಾಯ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 10 ಘಟಕಗಳು ಕಾರ್ಯ ನಿರ್ವಹಿಸುತ್ತಿದೆ. ಕಳೆದ ಎರಡು ವರ್ಷದ...

ಕ್ಯಾನ್ಸರ್ ಥರ್ಡ್‌, ಫೋರ್ಥ್‌ ಸ್ಟೇಜ್‌ ಬಂದರೆ ಕಷ್ಟ! : ಸುರ್ಜೇವಾಲಾ ಡ್ಯಾಮೇಜ್‌ ಕಂಟ್ರೋಲ್‌ ಮಾಡ್ತಿದ್ದಾರೆ ; ಸಚಿವ ಸತೀಶ್‌ ಶಾಕಿಂಗ್‌ ಹೇಳಿಕೆ..

ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಶಾಸಕರ ಬಳಿಕ ಸಚಿವರ ಜೊತೆ ಒನ್‌ ಟು ಒನ್‌ ಸಭೆಗಳನ್ನು ನಡೆಸುತ್ತಿದ್ದಾರೆ. ಸೋಮವಾರವಷ್ಟೇ ಕೆಲ ಸಚಿವರೊಂದಿಗೆ ಮಾತುಕತೆ ನಡೆಸಿರುವ ಸುರ್ಜೇವಾಲಾ ಇಂದೂ ಸಹ ಮಂತ್ರಿಗಳ ಸಭೆ ನಡೆಸಿದ್ದಾರೆ. ಈ ನಡುವೆಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಅವರು ಸುರ್ಜೇವಾಲಾ...

ಅರಸನ ಅರಮನೆಗೆ ಕಾರ್ಮೋಡ – ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಭವಿಷ್ಯವಾಣಿ ನುಡಿದಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ ತಿರುಗಿ ನೋಡುವಂತಹ ಆಘಾತ ಭಾರತಕ್ಕಾಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾವುದಕ್ಕಾದರೂ ಆಗಬಹುದು. ಎರಡನ್ನೂ ಸೇರಿಸಿ ಹೇಳಿದ್ದು ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ...

ಬೆಂಗಳೂರಿಗರಿಗೆ ಮತ್ತೆ ಶಾಕ್ : ಆಟೋ ದರ ದುಬಾರಿ – ಜಾರಿ ಯಾವಾಗ?

ದುಬಾರಿ ದುನಿಯಾದಲ್ಲಿ ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದೆ. ಆಟೋ ಪ್ರಯಾಣ ದರ ಏರಿಕೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದರ ಜೊತೆ ವೇಟಿಂಗ್‌ ಮತ್ತು ಲಗೇಜ್ ದರ ಕೂಡ ನಿಗದಿಪಡಿಸಲಾಗಿದೆ. ಗಾರ್ಡನ್‌ ಸಿಟಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲು ಟಿಕೆಟ್​ ದರ ಏರಿಕೆ ಬೆನ್ನಲ್ಲೇ, ಜನರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದೆ....

ಕಾಮುಕ ಲೆಕ್ಚರರ್ಸ್ : ವಿದ್ಯಾರ್ಥಿನಿಯೊಬ್ಬಳೇ, ಮೂವರು ಕಿರಾತಕರು : ರಾಜ್ಯವೇ ಬೆಚ್ಚಿ ಬಿದ್ದ ರೇಪ್‌ ಸ್ಟೋರಿ!

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರದಂತಹ ಕೃತ್ಯಗಳು ನಡೆಯುತ್ತಿರುವುದು ನಿಜಕ್ಕೂ ಶಾಕಿಂಗ್‌ ಸಂಗತಿಯಾಗಿದೆ. ಆದರೆ ಈ ನಡುವೆಯೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತರು ಅತ್ಯಾಚಾರವೆಸಗಿರುವ ಆರೋಪ ಮಾಡಲಾಗಿದೆ. ಘಟನೆಯಿಂದ ಇಡೀ ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ...

ದೇವರ ಪ್ರಸಾದ ವಿಷವಾಯ್ತಾ? : 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಆಹಾರ ಸೇವಿಸಿದ್ದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ಈ ದೇಗುಲ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧವಾಗಿದ್ದು, ಜಾತ್ರೆಗೆ ಸಾವಿರಾರು ಜನ ಆಗಮಿಸಿದ್ದು, ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗಿತ್ತು. ಭಾನುವಾರ ರಾತ್ರಿ 7.30...

ವಿಪಕ್ಷಗಳಿಗೆ ಡಿಕೆಶಿ ಸೆಡ್ಡು : ಜಿಬಿಎ ವ್ಯಾಪ್ತಿಗೆ ಇಡೀ ಬೆಂಗಳೂರು ಏನಿದು ಲೆಕ್ಕಾಚಾರ?

ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಜಾರಿಗೆ ತಂದಿದೆ. ಇದರ ವ್ಯಾಪ್ತಿಯಲ್ಲಿ ಬರುವ ನೂತನ ಪಾಲಿಕೆಗಳಿಗೆ ನಾಮಕರಣದ ಚಿಂತನೆ ನಡೆದಿದೆ. ಬೆಂಗಳೂರು ಒಡೆದು ಆಳ್ಷಿಕೆ ನಡೆಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳಿಗೆ ರಾಜ್ಯ ಸರ್ಕಾರ ಕೌಂಟರ್‌ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಸರನ್ನು ಯಥಾಪ್ರಕಾರ ಮುಂದುವರೆಸುವ...

ಸಿಎಂ ಸಿದ್ದುಗೆ ಖರ್ಗೆ ಪತ್ರ : ಸಂಚಲನಕ್ಕೆ ಕಾರಣವಾಯ್ತು ಎಐಸಿಸಿ ಅಧ್ಯಕ್ಷರ ಲೆಟರ್!‌

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮದೇ ಸರ್ಕಾರ ಆಡಳಿತದಲ್ಲಿರುವಾಗಲೇ ಪಕ್ಷದ ಅಧ್ಯಕ್ಷರು ಅಸಮಾಧಾನದಿಂದ ಪತ್ರ, ಇದೀಗ ಸರ್ಕಾರದ ಆಡಳಿತದ ಮೇಲೆ ಅನುಮಾನ ಮೂಡಿಸುವಂತಾಗಿದೆ. ಅಲ್ಲದೆ ಸಾಮಾಜಿಕ ನ್ಯಾಯದ ಬಗ್ಗೆ ಪ್ರತಿಪಾದಿಸುವ, ಹಿಂದುಳಿದ ವರ್ಗಗಳ ಏಳ್ಗೆಯ ಕುರಿತು ಧ್ವನಿ...

ಸಿದ್ದುಗೆ ಆ ನಾಯಕನ ಕೃಪಾಕಟಾಕ್ಷ : ಒಂದೇ ಒಂದು ಫೋನ್‌ ಕಾಲ್, ಲೆಕ್ಕಾಚಾರವೇ ಉಲ್ಟಾ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರದಲ್ಲಿ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳ ಮುಂದೆ ಬಂದು ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದರು. ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ವೇಳೆ ಅವರ ಈ ಹೇಳಿಕೆಗೆ ಸಾಕಷ್ಟು ಮಹತ್ವ ಬಂದಿತ್ತು. ಈ ಎಲ್ಲ ಬೆಳವಣಿಗೆಗಳನ್ನು...
- Advertisement -spot_img

Latest News

20 ವಡಾಪಾವ್ ತಿಂದಿದ್ದಕ್ಕೆ 4-5 ಸಾವಿರ ಆಸ್ಪತ್ರೆಗೆ ಖರ್ಚು ಮಾಡಿದ ಕಂಟೆಂಟ್ ಕ್ರಿಯೇಟರ್

News: ಮನೆಯಲ್ಲೇ ಅಡುಗೆ ಮಾಡಿ ತಿಂದು ತಿಂದು ಬೋರ್ ಬಂದಾಗ, ನಾವು ಆಚೆಕಡೆ ತಿನ್ನೋ ಮನಸ್ಸು ಮಾಡೋದು ಸಹಜ. ಆದರೆ ನಾವು ಆಚೆಕಡೆ ಇಷ್ಟಪಟ್ಟು ತಿನ್ನೋ...
- Advertisement -spot_img