ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಇತ್ತೀಚೆಗೆ ಹೊಸ ಮಾರ್ಗಸೂಚಿಗಳನ್ನ ಪ್ರಕಟಿಸಿದೆ. ಫಾಸ್ಟ್ಟ್ಯಾಗ್ ತಪ್ಪು ಬಳಕೆ ಮಾಡುವವರ ವಿರುದ್ಧ ಈಗ ಕಟ್ಟುನಿಟ್ಟಾದ ಕ್ರಮ ಜಾರಿಯಾಗುತ್ತಿದೆ.
ಇತ್ತೀಚೆಗೆ, ಕೆಲವರು ಫಾಸ್ಟ್ಟ್ಯಾಗ್ ಅಳವಡಿಸಿಕೊಂಡರೂ ಅದನ್ನು ಸರಿಯಾಗಿ ಅಂಟಿಸದೆ ವಾಹನದಲ್ಲಿ ಇಟ್ಟುಕೊಳ್ಳುತ್ತಿರುವುದು ಕಂಡು ಬಂದಿದೆ. ಇವು 'ಲೂಸ್ ಫಾಸ್ಟ್ಟ್ಯಾಗ್' ಎಂದೇ ಕರೆಯಲ್ಪಡುತ್ತವೆ.
ಅಂದರೆ — ಟೋಲ್ ಪ್ಲಾಜಾಗಳಲ್ಲಿ ಸ್ಕ್ಯಾನ್ ಆಗದೆ ಟೋಲ್...
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ, ವೈದ್ಯನನ್ನು ಅಪಹರಿಸಿ, ಇಬ್ಬರು ಮಕ್ಕಳ ತಂದೆಯನ್ನು ಕರುಣೆ ಇಲ್ಲದೆ ಹಲ್ಲೆ ಮಾಡಿರುವುದು ಇಡೀ ಜಿಲ್ಲೆಯಲ್ಲೇ ಬೇಸರ ಹುಟ್ಟಿಸಿದೆ. ಹಣಕಾಸಿನ ವಿವಾದವೇ ಈ ಅಮಾನವೀಯ ಕ್ರೌರ್ಯಕ್ಕೆ ಕಾರಣವೆಂದು ಶಂಕೆ ವ್ಯಕ್ತವಾಗುತ್ತಿದೆ. ಈ ವೇಳೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೂ ಬಹಿರಂಗವಾಗಿದ್ದು, ಜನತೆ ಆಕ್ರೋಶದಲ್ಲಿದ್ದಾರೆ.
ಜುಲೈ 10, ಮಧ್ಯಾಹ್ನ. ಅಥಣಿ ತಾಲೂಕಿನ ಸವದಿ ಗ್ರಾಮದ ಸರ್ಕಾರಿ...
ಗೋಕರ್ಣ ಗುಹೆಯಲ್ಲಿ 7 ವರ್ಷದಿಂದ ಗುಟ್ಟಾಗಿ ಪಾಂಡುರಂಗ ಮೂರ್ತಿಯನ್ನು ಆರಾಧಿಸುತ್ತಿದ್ದ ರಷ್ಯಾ ಮಹಿಳೆಯೊಬ್ಬರು ಪತ್ತೆಯಾಗಿದ್ದಾರೆ. ಇವರನ್ನ ಆಧುನಿಕ ಸಕ್ಕೂಬಾಯಿ ಎಂದು ಕರೆಯಲಾಗಿದೆ. ರಷ್ಯಾ ಮೂಲದ ಈಕೆ ತನ್ನ ಇಬ್ಬರು ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದಾರೆ. ಕಳೆದ 7 ವರ್ಷದಿಂದ ಗೋಕರ್ಣದ ಗುಹೆಯೊಂದರಲ್ಲಿ ದೇವರ ಆರಾಧನೆ, ಧ್ಯಾನದಲ್ಲಿ ತೊಡಗಿಸಿಕೊಂಡು ಜೀವಿಸುತ್ತಿದ್ದ ಕಥೆ ಈಗ ಬಹಿರಂಗವಾಗಿದೆ.
ಪಾಸ್ಪೋರ್ಟ್ ಇಲ್ಲದೇ, ವೀಸಾ...
ನೀವು ರಿಸ್ಕ್ ಲೆಸ್ ಆಗಿ ಹೂಡಿಕೆ ಮಾಡಬೇಕಾ..? ಹೆಚ್ಚು ಆದಾಯ ಬರದಿದ್ರೂ ಪರವಾಗಿಲ್ಲ. ನಾವು ಹಾಕಿರೋ ಬಂಡವಾಳ ಸುರಕ್ಷಿತವಾಗಿರಬೇಕು ಅನ್ನೋ ಮೈಂಡ್ ಸೆಟ್ ಇರೋರಿಗೆ, ಪೋಸ್ಟ್ ಆಫೀಸ್ ಉತ್ತಮ ಆಯ್ಕೆ.
ಪೋಸ್ಟ್ ಆಫೀಸ್ ನಲ್ಲಿ ಹೂಡಿಕೆ ಮಾಡಿದ್ರೆ, ಬಂಡವಾಳವೂ ಸುರಕ್ಷಿತ ಮತ್ತು ನಿಗದಿತ ಆದಾಯ ಸರಿಯಾದ ಸಮಯಕ್ಕೆ ನಿಮ್ಮ ಕೈಸೇರುತ್ತದೆ. ಇದಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ.
1)...
ಮದುವೆಯಾದ 15 ದಿನಕ್ಕೆ ಯುವತಿಯೊಬ್ಬಳು ಪ್ರಿಯತಮನಿಗಾಗಿ ಗಂಡನನ್ನು ಬಿಟ್ಟು ಆಂಧ್ರದಿಂದ ಕರ್ನಾಟಕದ ಕೊಪ್ಪಳಕ್ಕೆ ಬಂದಿದ್ದಾಳೆ. ಕೊಪ್ಪಳದ ವೆಂಕಟೇಶ್ ಎಂಬ ಯುವಕ, ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಗಾರೆ ಕೆಲಸಕ್ಕೆ ಹೋಗಿದ್ದ. ಅಲ್ಲಿ ಆಂಧ್ರ ಮೂಲದ ಲೇಬರ್ ಕಾಂಟ್ರ್ಯಾಕ್ಟರ್ ಜೊತೆ ಕೆಲಸ ಮಾಡುತ್ತಿದ್ದ. ಅದೇ ಸಂದರ್ಭದಲ್ಲಿ ಅವರ ಮಗಳು ತಿರುಪತೆಮ್ಮ ಜೊತೆ ಪ್ರೀತಿ ಪ್ರೇಮ ಶುರುವಾಯ್ತು.
ಮನೆಯಲ್ಲಿ...
ನಾಯಕತ್ವ ಬದಲಾವಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ದಾಳ ಉರುಳಿಸುತ್ತಿದ್ದಾರೆ. ಮತ್ತೊಂದ್ಕಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಡ ಹೆಚ್ಚಿದೆ. ಇದರ ಜೊತೆಗೆ ಪ್ರಭಾವಿ ಸಚಿವರು ಒಬ್ಬರಿಗೆ ಒಂದೇ ಹುದ್ದೆ ಸಾಕು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಪಟ್ಟು ಹಿಡಿದಿದ್ದಾರೆ.
ದೆಹಲಿಯಲ್ಲಿ ಕುಳಿತು ವಿರೋಧಿ ಬಣಕ್ಕೆ, ಸಿದ್ದರಾಮಯ್ಯ ಚೆಕ್ ಮೇಟ್ ಇಡುವ ಕೆಲಸ ಮಾಡಿದ್ರು. ಇದ್ರಿಂದ ಡಿಕೆಶಿಗೆ ಮತ್ತು ಅವರ...
ಫೋಟೊಶೂಟ್ ನೆಪದಲ್ಲಿ, ಪತ್ನಿಯೊಬ್ಬಳು ತನ್ನ ಪತಿಯನ್ನು ನದಿಗೆ ತಳ್ಳಿದ ರಾಯಚೂರಿನ ಘಟನೆ ಎಲ್ಲರು ಶಾಕ್ ಆಗುವಂತೆ ಮಾಡಿದೆ. ಮಹಿಳೆಯೊಬ್ಬರು ತನ್ನ ಪತಿಯನ್ನು "ಫೋಟೊಶೂಟ್" ನೆಪದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ಗೆ ಬಳಿ ಕರೆದುಕೊಂಡು ಹೋಗಿ, ಮೊದಲಿಗೆ ತಾವು ಫೋಟೋ ತೆಗೆಸಿಕೊಂಡು, ನಂತರ ಪತಿಗೆ ಸೇತುವೆಯ ತುದಿಗೆ ಹೋಗಲು ಹೇಳುತ್ತಾರೆ. ಆತನು ಎಚ್ಚರಿಕೆಯಿಂದ ಅಂಚಿಗೆ ಹೋಗುತ್ತಿದ್ದಂತೆ, ಆಕೆ...
ಕರ್ನಾಟಕ ಸಾರಿಗೆ ಇಲಾಖೆ Rapido ಬೈಕ್ ಟ್ಯಾಕ್ಸಿಗೆ ನಿಷೇಧ ಹೇರಿತ್ತು. ಇದಾದ ನಂತರ ಕರ್ನಾಟಕ ಹೈಕೋರ್ಟ್ನಲ್ಲಿಯೂ ಬೈಕ್ ಟ್ಯಾಕ್ಸಿ ನಿಷೇಧ ಎತ್ತಿಹಿಡಿಯಲಾಗಿತ್ತು. ಇದರ ಬೆನ್ನಲ್ಲೇ, ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಬೌನ್ಸ್ ಸ್ಕೂಟಿಗಳು ಹೊಸ ರೂಪ, ಹೊಸ ನಿಯಮದೊಂದಿಗೆ ಬೆಂಗಳೂರಿನಲ್ಲಿ ಮತ್ತೆ ರಸ್ತೆಗಿಳಿದಿವೆ.
ಬೆಂಗಳೂರಿನಲ್ಲಿ ಒಂದೆಡೆ ಅಗ್ರೀಗೇಟರ್ ಕಂಪನಿಗಳಾದ ಓಲಾ-ಊಬರ್ಗಳಿಂದ ಹಗಲು ದರೋಡೆ ನಡೆಯುತ್ತಿದೆ. ಮತ್ತೊಂದೆಡೆ...
ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ಜೋರಾಗಿದ್ದವು. ಶಾಸಕರು, ಸಚಿವರು ಸೇರಿದಂತೆ ಕೈ ಪಾಳಯದಲ್ಲಿ ಈ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದವು. ಕೆಲ ದಿನಗಳ ಹಿಂದಷ್ಟೇ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದಿದ್ದ ವಿಶೇಷ ಸಚಿವ ಸಂಪುಟ ಸಭೆಯ ವೇಳೆಯೂ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ...
ದಾವಣಗೆರೆ : ಸಾಲದ ವಿಚಾರಕ್ಕೆ ಗಂಡನೊಬ್ಬ ಕಿರಿಕ್ ಮಾಡಿ ಪತ್ನಿಯ ಮೂಗನ್ನೇ ಕತ್ತರಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ.
ಸಂಘದಲ್ಲಿ ಸಾಲ ಪಡೆದು ಕಂತು ಪಾವತಿಸದಿದ್ದಕ್ಕೆ ಕೋಪಗೊಂಡ ಮಹಿಳೆಯ ಗಂಡ ಅವಳ ಮೂಗನ್ನೇ ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ವಿಜಯ್ ಎನ್ನುವ ಪಾಪಿ ಪತಿ ಹೆಂಡತಿಯನ್ನದೇ ಅಮಾನವೀಯವಾಗಿ ತನ್ನ ಹಲ್ಲಿನಿಂದ ಹೆಂಡತಿ...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...