Wednesday, May 13, 2026

ರಾಜ್ಯ

ತಿಪಟೂರು ನೋಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿ ವಿತರಣೆ

Tipaturu: ತಿಪಟೂರು: ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಅವರು ಪಟ್ಟಣದ ಸಾಮರ್ಥಸೌಧ ಸಭಾಂಗಣದಲ್ಲಿ ವಿತರಿಸಿದರು. ಬಳಿಕ ಮಾತನಾಡಿದ ಅವರು, ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದು, ಉದ್ಯೋಗ ಕಾರ್ಯವೈಕರಿಗಳಲ್ಲಿ ಕಾರ್ಮಿಕರ ಪಾತ್ರ...

ದೇಶದ ಎರಡನೇ ಅತಿ ಉದ್ದದ ಸಿಗಂದೂರು ಸೇತುವೆ ಜುಲೈ 14ರಂದು ರಾಷ್ಟ್ರಕ್ಕೆ ಅರ್ಪಣೆ: ಬಿ.ವೈ. ರಾಘವೇಂದ್ರ

Shivamogga News: ಸಿಂಗಂದೂರು ಚೌಡೇಶ್ವರಿ ದೇವಿಯನ್ನು ನೋಡಲು ಇಷ್ಟು ದಿನ ಬಾರ್ಜ್ ಏರಿ ಹೋಗಬೇಕಿತ್ತು. ಆದರೆ ಇದೀಗ ಸೇತುವೆ ನಿರ್ಮಾಣವಾಗಿದ್ದು, ಈ ಸೇತುವೆ ಇದೇ ಜುಲೈ 14ರಂದು ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಯಡಿಯೂರಪ್ಪ ಅವರು ಹಾಗೂ ಕೇಂದ್ರ ಸಾರಿಗೆ ಸಚಿವ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ...

ಸಿದ್ದರಾಮಯ್ಯ ನೇತೃತ್ವದಲ್ಲಿ ‘ಹಿಂದ’ ಸಲಹಾ ಮಂಡಳಿ ರಚನೆ

ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಕಿಚ್ಚು ಧಗಧಗಿಸುತ್ತಿರುವ ಹೊತ್ತಲ್ಲೇ, ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಬದಲಾವಣೆ ಆಗುತ್ತಿದೆ. ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸ್ಪೆಷಲ್ ಪವರ್ ಒಂದನ್ನು ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚಿಸಿದೆ. ಇಲ್ಲಿ ಸಿದ್ದರಾಮಯ್ಯ ಮಾತೇ ಅಂತಿಮ ಆಗಲಿದೆ. ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿಯಬೇಕು. ಅವುಗಳಿಗೆ ಪರಿಹಾರ ಹುಡುಕುವ...

ಹುಬ್ಬಳ್ಳಿ ಹೊಸೂರು ಬಳಿಯ ಪರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ಬಗ್ಗೆ ಕಮಿಷನರ್ ಶಶಿಕುಮಾರ್ ಮಾಹಿತಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಹೊಸೂರು ಬಳಿಯ ಪರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ, ಸಿಸಿಬಿ‌ರೇಡ್ ಬಗ್ಗೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ಮಾಹಿತಿ ನೀಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಲಾಡ್ಜ್ ಮೇಲೆ ರೇಡ್ ಮಾಡಿದ್ದಾರೆ. ಮೈಸೂರು ಮೂಲದ ಒಡನಾಡಿ ಸಂಸ್ಥೆಯ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ಪಾರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ಮಾಹಿತಿ ಹಿನ್ನಲೆ ಸಿಸಿಬಿಯವರು...

ಹೃದಯಾಘಾತ ತಪ್ಪಿಸೋ ‘ಸ್ಟೆಮಿ’ ವ್ಯವಸ್ಥೆ ಹಾಸನದಲ್ಲಿ ಎಲ್ಲೆಲ್ಲಿದೆ?

ಹೃದಯಾಘಾತಕ್ಕೆ ಒಳಗಾದವರಿಗೆ ಗೋಲ್ಡನ್ ಹವರ್ ನಲ್ಲಿ ತುರ್ತು ಚಿಕಿತ್ಸೆ ಸಿಕ್ಕಿದರೆ ಬದುಕುಳಿಯುತ್ತಾರೆ. ತುರ್ತು ಚಿಕಿತ್ಸೆ ನೀಡುವ ಸ್ಟೆಮಿ ವ್ಯವಸ್ಥೆ, ಹಾಸನ ಜಿಲ್ಲೆಯ 3 ತಾಲೂಕು ಆಸ್ಪತ್ರೆಗಳಲ್ಲಿವೆ. ಈ 3 ಆಸ್ಪತ್ರೆಗಳಲ್ಲಿ ಕಳೆದ 2 ವರ್ಷದಲ್ಲಿ 37,774 ರೋಗಿಗಳಿಗೆ ಚಿಕಿತ್ಸೆ ಲಭಿಸಿದೆ. ಶೇಕಡ 87ರಷ್ಟು ಜನರು ಹೃದಯಾಘಾತ ಸಾವಿನಿಂದ ಬಚಾವಾಗಿದ್ದಾರೆ. ಸ್ಟೆಮಿ ವ್ಯವಸ್ಥೆ ಎಂದರೇನು..? ಹೃದಯಾಘಾತಕ್ಕೆ ಒಳಗಾದ ಜನರನ್ನು...

ನನ್ನ ಮಕ್ಕಳಿಗೆ ಅಪ್ಪ ಯಾರು? ನಟಿ ಭಾವನಾ ಖಡಕ್ ಮಾತು

ಸ್ಯಾಂಡಲ್‌ವುಡ್ ನಟಿ ಭಾವನಾ ರಾಮಣ್ಣ ಅವರು ಮದುವೆಯಾಗದೇ ಅವಳಿ ಮಕ್ಕಳಿಗೆ ತಾಯಿಯಾಗುತ್ತಿದ್ದಾರೆ. ಭಾವನಾ 6 ತಿಂಗಳ ಗರ್ಭಿಣಿ ಆಗಿರುವ ವಿಚಾರ ನಿನ್ನೆಯಿಂದಲೂ ಗುಲ್ಲೆಬ್ಬಿಸಿದೆ. ಭಾವನಾ ಅವರು ಹೇಗೆ ಅಮ್ಮ ಆಗುತ್ತಿದ್ದಾರೆ. ಭಾವನಾ ಅವರು ಮದುವೆನೇ ಆಗಬಹುದಿತ್ತಲ್ಲಾ. ಹುಟ್ಟೋ ಮಕ್ಕಳು ಹೆಣ್ಣಾ? ಗಂಡಾ? ಆ ಮಕ್ಕಳು ನಮ್ಮ ಅಪ್ಪ ಯಾರು ಅಂತ ಕೇಳಿದ್ರೆ ಏನಂತಾ ಹೇಳುತ್ತಾರೆ....

Hubli News: ಹುಬ್ಬಳ್ಳಿಯ ಪಾರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ, ಸಿಸಿಬಿ ರೇಡ್.

Hubli News: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಂತರ ರಾಜ್ಯದ ಐವರು ಮಹಿಳೆಯರು ಸೇರಿ ಏಳು ಜನ ಪುರುಷರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಒಡನಾಡಿ ಸಂಸ್ಥೆಯ ಮಾಹಿತಿ ಮೇರೆಗೆ ಹುಬ್ಬಳ್ಳಿ ನಗರದ ಹೊಸೂರಿನ ಪಾರಿಜಾತ ಲಾಡ್ಜ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ....

ವಕ್ಫ್ ಬೋರ್ಡ್ ತಿದ್ದುಪಡಿ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ತಿಪಟೂರಿನಲ್ಲಿ ಪ್ರತಿಭಟನೆ

Tipaturu: ತಿಪಟೂರು: ಕೇಂದ್ರ ಸರ್ಕಾರದ ವಕ್ಪ್ ಬೋರ್ಡ್ ತಿದ್ದುಪಡಿ ವಿರೋಧಿಸಿ,ಹಾಗೂ ವಕ್ಪ್ ಬೋರ್ಡ್ ಕಾನೂನುಗಳನ್ನ ಯಾಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿ ತಿಪಟೂರು ನಗರದ ಗಾಂಧೀನಗರ ಮದೀನ ಮಸೀದಿ ಅವರಣದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು. ಮದೀನ ಮಸೀದಿ ಉಪಾಧ್ಯಕ್ಷ ಸೈಫುಲ್ಲ ಎಂ.ಮಾತನಾಡಿ ಕೇಂದ್ರ ಸರ್ಕಾರ ವಕ್ಪ್ ಬೋರ್ಡ್ ಕಾನೂನು ತಿದ್ದುಪಡಿ ಮಾಡಲು...

Hubli News: ಬೈಕ್ ವ್ಹೀಲಿಂಗ್ ಮಾಡುತ್ತ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಸಾವಿರ ಸಾವಿರ ದಂಡ..

Hubli News: ಹುಬ್ಬಳ್ಳಿ: ಬೈಕ್ ವೀಲಿಂಗ್ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದು, ಬೈಕ್ ಸೀಜ್ ಮಾಡಿ ಕೋರ್ಟ್ ನೋಟಿಸ್ ಜಾರಿ ಮಾಡಿ ಕೋರ್ಟ್ ಆದೇಶದ ಮೇರೆಗೆ 25,000 ದಂಡ ವಸೂಲಿ ಮಾಡಿದ್ದಾರೆ. ಹುಬ್ಬಳ್ಳಿಯ ಉಣಕಲ್ ಹತ್ತಿರ ವ್ಹೀಲಿಂಗ್ ಮಾಡಿದ್ದ ವಾಹನವನ್ನು ಸೀಜ್ ಮಾಡಲಾಗಿದ್ದು, ಬೈಕ್ ಸವಾರ ಅಪ್ರಾಪ್ತ ವಯಸ್ಸಿನವನಾದ...

Gokak: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತದಿಂದ ಎಎಸ್ಐ ದುರ್ಮರಣ

Gokak: ಗೋಕಾಕ್: ಗೋಕಾಕ್ ದುರ್ಗಾದೇವಿ ಬಂಡಾರ ಕಾರ್ಯಕ್ರಮದ ಬಂದೋಬಸ್ತ್ ಕರ್ತವ್ಯಕ್ಕೆ ತೆರಳಿದ್ದ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯ ಎಎಸ್ಐ ಮೀರಾ ನಾಯಕ್ ಅವರು ಹೃದಯಾಘಾತದಿಂದ ದುರ್ಮರಣ ಹೊಂದಿದ್ದಾರೆ. ಅವರು ಗೋಕಾಕ್ ಪಟ್ಟಣದ ಎಸ್‌ಸಿ/ಎಸ್‌ಟಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯವಿದ್ದ ಸಂದರ್ಭದಲ್ಲಿ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಕ್ಷಣವೇ ಸಹೋದ್ಯೋಗಿಗಳು ವೈದ್ಯಕೀಯ ನೆರವಿಗೆ ಯತ್ನಿಸಿದರೂ,...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img