Thursday, May 14, 2026

ರಾಜ್ಯ

ಕರ್ನಾಟಕ ಬಂದ್ ಗೆ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ: ಸಹಜ ಸ್ಥಿತಿಯಲ್ಲಿ ವಾಣಿಜ್ಯನಗರ

Hubli News: ಹುಬ್ಬಳ್ಳಿ: ಕನ್ನಡಪರ ಹೋರಾಟಗಾರ ವಾಟಾಳ ನಾಗರಾಜ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅವಳಿನಗರದ ಜನರಿಗೆ ಯಾವುದೇ ಬಂದ್ ಬಿಸಿ ತಟ್ಟಿಲ್ಲ. ಈ ನಿಟ್ಟಿನಲ್ಲಿ ವಾಹನ ಸಂಚಾರ, ಜನರ ಓಡಾಟ ಹಾಗೂ ಆಟೋ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ. ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಯಲ್ಲಿಯೇ ಬಂದ್ ಗೆ...

71 ಎಕರೆ ಗೋಮಾಳ ಭೂಮಿ ಕಬಳಿಸಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಎಸ್.ಆರ್.ಹಿರೇಮಠ

Hubli News: ಹುಬ್ಬಳ್ಳಿ: ಕೇತಗಾನಹಳ್ಳಿಯಲ್ಲಿ 71 ಎಕರೆ ಗೋಮಾಳ ಭೂಮಿಯನ್ನು ಕಬಳಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ, ಸಂಸದ ಡಾ.ಸಿ.ಎನ್. ಮಂಜುನಾಥ್ ಮುಂತಾದ ಪ್ರಭಾವಶಾಲಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದರು. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇತಗಾನಹಳ್ಳಿಯಲ್ಲಿ ಕಬಳಿಸಿರುವ ಭೂಮಿ 14 ಎಕರೆ...

Hubli News: ಗುಲಾಬಿ ಹೂವು ನೀಡಿ ಕರ್ನಾಟಕ ಬಂದ್ ಇಲ್ಲ ಎಂದ ಆಟೋ ಚಾಲಕರು…!

Hubli News: ಹುಬ್ಬಳ್ಳಿ: ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ, ಒಂದು ಕಡೆ ಜೋರಾದ ಪ್ರತಿಭಟನೆಯ ಕಾವು, ಮತ್ತೊಂದೆಡೆ ಬಂದ್ ವಿರೋಧಿಸಿ ಹೂವು ಕೊಟ್ಟು ಆಟೋ ಚಾಲಕರು ವಿಶೇಷ ಜಾಗೃತಿ ಮೂಡಿಸಿದರು. ವಿಶೇಷ ಪ್ರತಿಭಟನೆಗೆ ಸಾಕ್ಷಿಯಾದ ಹುಬ್ಬಳ್ಳಿಯ ಚನ್ನಮ್ಮ ವೃತ್ತ, ಉತ್ತರ ಕರ್ನಾಟಕ ಆಟೋ ಚಾಲಕರು, ಸಾರ್ವಜನಿಕರಿಗೆ, ವಾಹನ ಸವಾರರಿಗೆ ಗುಲಾಬಿ ಹೂ ಕೊಡುವ ಮೂಲಕ, ಇಂದು...

ಹಠಕ್ಕೆ ಬಿದ್ದ ಮಗುವಿನ ಮೇಲೆ ವಿಕೃತಿ : ಅಂಗನವಾಡಿ ಸಹಾಯಕಿ ಮಾಡಿದ್ದೇನು ಗೊತ್ತಾ..?

Ramanagara News: ಅಂಗನವಾಡಿಯಲ್ಲಿ ಮಗು ಹಠ ಮಾಡುತ್ತಿದೆ ಎನ್ನುವ ಕಾರಣಕ್ಕೆ ಅಂಗನವಾಡಿ ಸಹಾಯಕಿಯೊಬ್ಬಳು ಕಂದಮ್ಮನ ಮೇಲೆ ಅಮಾನವೀಯ ಕೃತ್ಯವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹಾರಾಜರ ಕಟ್ಟೆ ಗ್ರಾಮದ ಅಂಗನವಾಡಿ ಸಹಾಯಕಿ ಚಂದ್ರಮ್ಮ ಎನ್ನುವವಳ ವಿರುದ್ಧ ಪ್ರಕರಣ ದಾಖಲಾಗಿದೆ. ಅಂದಹಾಗೆ ಎರಡೂವರೆ ವರ್ಷದ ದೀಕ್ಷಿತ್‌ ಎಂಬ ಮಗು...

Gadag News: ಪ್ರೀತಿಸೆಂದು ಹಿಂದೆ ಬಿದ್ದವನ ಕಿರುಕುಳ ತಾಳಲಾರದೇ ಜೀವಬಿಟ್ಟ ವಿದ್ಯಾರ್ಥಿನಿ

Gadag News: ಗದಗ: ಯುವಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಜಿಮ್ಸ್ ನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ವಂದನಾ ಸಾವನ್ನಪ್ಪಿದ ಯುವತಿಯಾಗಿದ್ದಾಳೆ. ಗದಗದ ಬೆಟಗೇರಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ಹಾಸ್ಟೇಲ್‌ನಲ್ಲಿ ಈ ಘಟನೆ ನಡೆದಿದ್ದು, ಫಿನಾಾಯಿಲ್ ಸೇವಿಸಿ ಯುವತಿ...

Hubli News: ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲಿ: ಜಿಲ್ಲಾಧಿಕಾರಿ ದಿವ್ಯಪ್ರಭು

Hubli News: ಹುಬ್ಬಳ್ಳಿ: ಇಂದಿನಿಂದ ಎಸ್ಎಸ್ಎಲ್‌‌ಸಿ ಪರೀಕ್ಷೆಗಳು ಆರಂಭವಾಗಿವೆ. ಧಾರವಾಡ ಜಿಲ್ಲೆಯಲ್ಲಿ 28,666 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 106 ಪರೀಕ್ಷಾ ಕೇಂದ್ರಗಳನ್ನು ತೆರಯಲಾಗಿದೆ‌. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಏದುರಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ಇಂದು ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಲ್ಯಾಮಿಂಗ್ಟನ್ ಪ್ರೌಢಶಾಲೆಗೆ ಭೇಟಿ ನೀಡಿ, ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ...

Hubli News: ನಾಳಿನ ಬಂದ್‌ಗೆ ನಮ್ಮ ಬೆಂಬಲವಿಲ್ಲ: ನಟ ಚೇತನ್ ಅಹಿಂಸಾ

Hubli News: ನಾಳಿನ ಬಂದ್ ಗೆ ನಮ್ಮ ಬೆಂಬಲ ಇಲ್ಲ. ಬಂದ್ ಗಾಗಿ ತೂಕದ ಬೇಡಿಕೆ ಇಲ್ಲ.ಯಾರೆಲ್ಲಾ ಬಂದ್ ಗೆ ಕರೆ ನೀಡಿದ್ದಾರೋ ಅವರು ತಮ್ಮ ಅಸ್ತಿತ್ವಕ್ಕೆ ಮಾಡುತ್ತಿದ್ದಾರೆ ಹೀಗಾಗಿ ಬೆಂಬಲ ಇಲ್ಲ ಅಂತ ನಟ ಚೇತನ ಅಹಿಂಸಾ ಹೇಳಿದ್ದಾರೆ.. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ತಾವು ಚಾಲನೆಯಲ್ಲಿ ಇರಬೇಕು ಅಂತ ಬಂದ್ ಮಾಡುತ್ತಿದ್ದಾರೆ..ಒಂದು...

ಬೈತುಲ್ಲಾ ಕಿಲ್ಲೇದಾರ್‌ಗೆ 14 ದಿನಗಳ ನ್ಯಾಯಾಂಗ ಬಂಧನ: ನನ್ನನ್ನು ಬಲಿಪಶು ಮಾಡಲಾಗಿದೆ ಎಂದ ಆರೋಪಿ

Hubli News: ಹುಬ್ಬಳ್ಳಿ: ಹಿಂದೂಗಳ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಕಾರ್ಯಕರ್ತೆ ಬೈತುಲ್ಲಾ ಕಿಲ್ಲೇದಾರ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬೈತುಲ್ಲಾಳನ್ನು ನ್ಯಾಾಯಾಧೀಶರು ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ಅಂಗನವಾಡಿ ಆಹಾರ ಕದ್ದ ಪ್ರಕರಣದಲ್ಲಿ ಬೈತುಲ್ಲಾ ಪ್ರಮುಖ ಆರೋಪಿಯಾಗಿದ್ದಳು. ಆಹಾರ ಕದ್ದ ಪ್ರಕರಣದಲ್ಲಿ 32 ಜನರನ್ನು ಬಂಧಿಸಲಾಗಿತ್ತು. ಆದರೆ ಬೈತುಲ್ಲಾ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದಳು. ಹೀಗಾಗಿ ಈಕೆಯ ವಿರುದ್ಧ ಮೂರು ಪ್ರಕರಣಗಳು...

ಹೆಂಡತಿ ಮೇಲೆ ಆರೋಪಿಸಿದ್ದ ಶ್ರೀಕಾಂತನಿಗೆ ಶಾಕ್..!‌ ಪತಿ, ಪತ್ನಿ ಫೈಟ್‌ಗೆ ಸಿಕ್ತು ಬಿಗ್‌ ಟ್ವಿಸ್ಟ್‌..

Bengaluru News: ನನ್ನ ಮುಟ್ಟಬೇಡ, ಬ್ಯೂಟಿ ಹಾಳಾಗುತ್ತದೆ ಎಂದು ಹೆಂಡತಿ ಡಿಮ್ಯಾಂಡ್‌ ಮಾಡಿದ್ದಳು. 2 ವರ್ಷಗಳು ಕಳೆದರು ಹೆಂಡತಿ ಸಂಸಾರ ನಡೆಸಲು ನೋ ಅಂತಿದ್ದಾಳೆ. ನನಗೀಗ ಮಕ್ಕಳು ಬೇಡ, ದತ್ತು ಮಕ್ಕಳನ್ನು ಸಾಕೋಣ, 60 ವರ್ಷದ ನಂತರ ಮಕ್ಕಳನ್ನು ಮಾಡಿಕೊಳ್ಳೋಣ ಎಂದು ಹೇಳುತ್ತಿದ್ದಾಳೆ. ಹೀಗೆಂದು ಆರೋಪಿಸಿ ಪೊಲೀಸ್‌ ಠಾಣೆ ಮೆಟ್ಟಿಲೇರಿ ಗಂಡ ಶ್ರೀಕಾಂತ್‌ ಮಾಡಿದ್ದ...

ಚಾಲಕನ ನಿಯಂತ್ರಣ ತಪ್ಪಿ ಧಾರವಾಡ ಸವದತ್ತಿ ರಸ್ತೆಯಲ್ಲಿ ಮರೆವಾಡ ಬಸ್ ಅಪಘಾತ…

Dharwad News: ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಸಾರಿಗೆ ಬಸ್ಸವೊಂದು ರಸ್ತೆ ಪಕ್ಕಕ್ಕೆ ಜಾರಿ ಅಪಘಾತವಾದ ಘಟನೆ ಧಾರವಾಡ ಸವದತ್ತಿ ರಸ್ತೆಯ ಹಾದಿ ಬಸವಣ್ಣ ದೇವಸ್ಥಾನ ಬಳಿ ನಡೆದಿದ್ದು, ಅನಾಹುತವೊಂದು ತಪ್ಪಿದೆ. ಧಾರವಾಡ ಸವದತ್ತಿ ಮಾರ್ಗವಾಗಿ ಧಾರವಾಡದಿಂದ ಮರೆವಾಡ ಗ್ರಾಮಕ್ಕೆ ಸಾರಿಗೆ ಬಸ್ಸ ಪ್ರಯಾಣಿಕರನ್ನು ಕರೆದುಕೊಂಡು ತೆರಳುತಿತ್ತು. ಈ ಸಂದರ್ಭದಲ್ಲಿ ಹಾದಿ ಬಸವಣ್ಣ ದೇವಸ್ಥಾನ ಬಳಿ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img