Thursday, May 14, 2026

ರಾಜ್ಯ

ಬೆಲೆ ಏರಿಕೆಯ ನಡುವೆ ಗ್ರಾಹಕರಿಗೆ ಇಂಧನ ಇಲಾಖೆ ಬರೆ..! ಸ್ಮಾರ್ಟ್‌ ಮೀಟರ್‌ ಹೆಸರಲ್ಲಿ ಸುಲಿಗೆಗೆ ಮುಂದಾಯ್ತಾ ಬೆಸ್ಕಾಂ..?

Political News: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನಸಾಮಾನ್ಯರಿಗೆ ಇದೀಗ ಬೆಸ್ಕಾಂ ಮತ್ತೊಂದು ಬರೆ ಎಳೆದಿದ್ದು, ವಿದ್ಯುತ್‌ ಮೀಟರ್‌ ದರ ಶೇ.400 ರಿಂದ ಶೇ.800 ರಷ್ಟು ಹೆಚ್ಚಳ ಮಾಡುವ ಮೂಲಕ ಮತ್ತೊಂದು ಶಾಕ್‌ ನೀಡಿದೆ. ಈ ಕುರಿತು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ತನ್ನ ವ್ಯಾಪ್ತಿಯಲ್ಲಿ ಬರುವ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್‌...

Bengaluru News: ಬ್ಯಾಂಕ್‌ ಲಾಕರ್‌ನಲ್ಲೂ ಈಗ ಕಳ್ಳರಿದ್ದಾರೆ, 31 ಲಕ್ಷ ಮೌಲ್ಯದ ಚಿನ್ನ ಮಂಗಮಾಯ..

Bengaluru News: ನಾವು ನಮ್ಮ ಹಣ, ಒಡವೆಗಳು ಸುರಕ್ಷಿತವಾಗಿ ಇರುತ್ತವೆ ಎಂದು ಮನೆಯಲ್ಲಿ ಇಡದೆ ಬ್ಯಾಂಕ್‌ನಲ್ಲಿ ಇಟ್ಟಿರುತ್ತೇವೆ. ಆದರೆ ಇದೀಗ ಅಲ್ಲೂ ಸಹ ಭದ್ರತೆಯ ಪ್ರಶ್ನೆಗಳೂ ಎದ್ದಿವೆ. ಇದಕ್ಕೆ ಪುಷ್ಟಿ ನಿಡುವಂತೆ ಬೆಂಗಳೂರಿನಲ್ಲಿರುವ ಘಟನೆಯೊಂದು ನಡೆದಿದ್ದು, ಬ್ಯಾಂಕ್‌ ಗ್ರಾಹಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಜಯನಗರದಲ್ಲಿರುವ 8ನೇ ಬ್ಲಾಕ್‌ನಲ್ಲಿರುವ ಬ್ಯಾಂಕ್‌ ಆಫ್‌ ಬರೋಡಾದ ಶಾಖೆಯಲ್ಲಿದ್ದ ಗ್ರಾಹಕರೊಬ್ಬರ ಲಾಕರ್‌ನಲ್ಲಿದ್ದ...

ರಾಜ್ಯದಲ್ಲಿ ಹೆಚ್ಚಿದ ಹಕ್ಕಿ ಜ್ವರ ಭೀತಿ..! ಚಿಕ್ಕಬಳ್ಳಾಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ..

News: ರಾಜ್ಯಾದ್ಯಂತ ಹಕ್ಕಿ ಜ್ವರ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದೀಗ ಆರೋಗ್ಯ ಇಲಾಖೆ ಅಗತ್ಯವಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅಲ್ಲದೆ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಕಡ್ಡಾಯವಾಗಿ ಹಕ್ಕಿ ಜ್ಬರ ಪೀಡಿತ ಎಲ್ಲ ಜಿಲ್ಲೆಗಳಲ್ಲೂ ಈ ಸೂಚನೆಗಳ ಪಾಲನೆಯಾಗಬೇಕೆಂದು ಹೇಳಿದೆ. ಇದರ ಅನ್ವಯದಂತೆ ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ ಹರಡಿರುವ ಹಿನ್ನೆಲೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ....

Dharwad News: ಮಂಡ್ಯದ ಮೊಮ್ಮಗನಿಗಾಗಿ ಕಲಘಟಗಿಯಲ್ಲಿ ತೊಟ್ಟಿಲು ಸಿದ್ಧ

Dharwad News: ಧಾರವಾಡ: ಮಂಡ್ಯದ ಮೊಮ್ಮಗನಿಗೆ ಕಲಘಟಗಿಯಲ್ಲಿ ತೊಟ್ಟಿಲು ಸಿದ್ಧವಾಗಿದೆ. ಕೆಲ ತಿಂಗಳ ಹಿಂದಷ್ಟೇ ದಿವಂಗತ ಅಂಬರೀಷ್ ಅವರ ಪುತ್ರ ಅಭಿಷೇಕ್‌ಗೆ ಮಗ ಹುಟ್ಟಿದ್ದ. ಇನ್ನು ಕೆಲ ದಿನಗಳಲ್ಲೇ ಮಗುವಿನ ನಾಮಕರಣ ಕೂಡ ನಡೆಯಲಿದೆ. ಹೀಗಾಗಿ ಧಾರವಾಡದ ಕಲಘಟಗಿಯಲ್ಲಿ ತೊಟ್ಟಿಲನ್ನು ಸಿದ್ಧಗೊಳಿಸಲಾಗಿದೆ. ಕಲಘಟಗಿಯ ಚಿತ್ರಕಾರ ಕುಟುಂಂಬ ಹಲವು ವರ್ಷಗಳಿಂದ ತೊಟ್ಟಿಲು ತಯಾರಿಸಿಕೊಂಡು ಬರುತ್ತಿದೆ. ಅದೇ ರೀತಿ...

Dharwad News: ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಚಾಲಾಕಿ ಕಳ್ಳನ ಬಂಧನ

Dharwad News: ಧಾರವಾಡ: ದ್ವಿ ಚಕ್ರ ವಾಹನಗಳನ್ನು ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಓರ್ವ ಚಾಲಕಿ ಕಳ್ಳನನ್ನು ಹಿಡಿಯುವಲ್ಲಿ ಧಾರವಾಡ ಉಪನಗರ ಠಾಣೆಯ ಸಿಪಿಐ ದಯಾನಂದ ಆ್ಯಂಡ್ ಟೀಂ ಯಶಸ್ವಿಯಾಗಿದೆ.‌ ಸಂಜಯ ಶಿವಾಜಿ ಚೌಹಾನ್ ಬಂಧಿತ ಚಾಲಾಕಿ ಬೈಕ್ ಕಳ್ಳನೆಂದು ಗುರುತಿಸಲಾಗಿದೆ. ಧಾರವಾಡ ನ್ಯೂ ಬಸ್ ನಿಲ್ದಾಣ, ಕಾರ್ಪೊರೇಷನ್ ವೃತ ಸೇರಿ ಜಿಲ್ಲಾಸ್ಪತ್ರೆ ಬಳಿ ಬೈಕ್...

ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ: ಕೋಡಿಶ್ರೀ ಸ್ಪೋಟಕ ಭವಿಷ್ಯ

Gadag News: ಗದಗ: ಗದಗದಲ್ಲಿಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಸ್ಪೋಟಕ ಭವಿಷ್ಯ ನುುಡಿದಿದ್ದು, ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ ಎಂದಿದ್ದಾರೆ. ರಾಷ್ಟ್ರ ರಾಜ್ಯಕಾರಣದಲ್ಲಿ ಸುನಾಮಿ ಆಗುತ್ತದೆ. ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಸುನಾಮಿ ಆಗುವ ಲಕ್ಷಣಗಳು ಬಹಳ ಇವೆ. ಯುಗಾದಿ ನಂತರ ಸುಳಿವು ಸಿಗಲಿದೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಧಿಕಾರ...

ಗೋಲ್ಡ್ ಖದೀಮನನ್ನು ಹೆಡೆಮುರಿ ಕಟ್ಟಿದ ಹುಬ್ಬಳ್ಳಿಯ ಟೌನ್ ಪೊಲೀಸರು

Hubli News: ಹುಬ್ಬಳ್ಳಿ: ಚಿನ್ನಾಭರಣ ಅಂದ್ರೆ ಯಾರಿಗೆ ಇಷ್ಟ ಇಲ್ಲಾ ಹೇಳಿ.‌ ಚಿನ್ನಾಭರಣ ಖರೀದಿ‌ ಹಾಗೂ ಮಾರಾಟದ ವಿಚಾರದಲ್ಲಿ ಅದೆಷ್ಟೋ ಜನ‌ ಕೋಟ್ಯಾಧಿಪತಿಗಳಾಗಿರೋದನ್ನ ನೋಡಿದ್ದೇವೆ, ಅದೇ ರೀತಿ ಅದೇ ಚಿನ್ನಾಭರಣದ ವಿಚಾರದಲ್ಲಿ ಅನೇಕ ಜನ‌‌ ಮಕ್ಮಲ್ ಟೋಪಿ‌ ಹಾಕಿಕೊಂಡು ಹೋಗಿದ್ದೂ ಉಂಟು.‌ ಈಗ ಇಂತಹದೇ ಒಂದು‌ ಪ್ರಕರಣದಲ್ಲಿ ಚಿನ್ನದಿಂದ ವಿಭಿನ್ನ ರೀತಿಯ ಚಿನ್ನಾಭರಣಗಳನ್ನ ಮಾಡಿಕೊಡೋದಾಗಿ...

ಕೇಂದ್ರ ಸರ್ಕಾರ ಮತ್ತು ಮೋದಿ ಬಗ್ಗೆ ಟೀಕೆ ಮಾಡದಿದ್ದ್ರೆ ಸಿದ್ದರಾಮರಿಗೆ ಊಟ ಹೋಗಲ್ಲ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಮಾತನಾಡಿದ್ದು,  ಡಿ.ಕೆ.ಶಿವಕುಮಾರ್ ಅಮಿತ್ ಶಾ ಭಾಗಿ, ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಳ ಜಗಳ ನಡಿತಾ ಇದೆ. ಮುಖ್ಯಮಂತ್ರಿ ಆಯ್ಕೆ ಸಮಯದಲ್ಲಿ ಪವರ್ ಶೇರಿಂಗ್ ಮಾತುಕತೆ ಆಗಿತ್ತು. ಹೀಗಾಗಿ ಸಿಎಂ ಸ್ಥಾನ ಹಂಚಿಕೆ ತಡ ಆಯ್ತು. ಹೈಕಮಾಂಡ್ ನೇತೃತ್ವದಲ್ಲಿ...

Bengaluru News: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಡಾ.ಭಗವಾನ್ ಆಯ್ಕೆ

Bengaluru News: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಡಾ.ಭಗವಾನ್ ಬಿ.ಸಿ ಅವರು ಆಯ್ಕೆಯಾಗಿದ್ದಾರೆ. ಕೆಂಪೆಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯವರಾದ ಡಾ.ಭಗವಾನ್ ಅವರನ್ನು ಕುಲಪತಿಯಾಗಿ ನೇಮಕ ಮಾಡಬೇಕು ಎಂದು, ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ. ಈ ವಿಶ್ವವಿದ್ಯಾಲಯ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ ಸರ್ಕಾರಿ ಕರ್ತವ್ಯದಲ್ಲಿರುವ ವೈದ್ಯರನ್ನೇ ನೇಮಕ ಮಾಡಲಾಗುತ್ತಿತ್ತು....

Political News: ಸಿದ್ದು ಸರ್ಕಾರ ಮಹತ್ವದ ಹೆಜ್ಜೆ: ವಾಣಿಜ್ಯ & ಕೈಗಾರಿಕಾ ಇಲಾಖೆ ಖಡಕ್‌ ಆದೇಶ

Political News: ಕನ್ನಡ ವಿಚಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಸಿದ್ದರಾಮಯ್ಯ ಸರ್ಕಾರ ಇದೀಗ ರಾಜ್ಯದಲ್ಲಿ ತಯಾರಾಗುವ ಎಲ್ಲ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಮುದ್ರಣ ಮಾಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಿದೆ. ಈ ಕುರಿತು ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕದಲ್ಲಿ ತಯಾರಾಗುವ ಹಾಗೂ ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಲೇಬಲ್‌ನಲ್ಲಿ ಉತ್ಪನ್ನದ ಹೆಸರು,...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img