Monday, June 15, 2026

ರಾಜ್ಯ

ಬಾಲಕಿ ಕೊಂದ ಹಂತಕನ ಎನ್‌ಕೌಂಟರ್..ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಸಾವು

Hubli News: ಇಂದು ಹುಬ್ಬಳ್ಳಿಯ ಸಂತೋಷ ನಗರದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಹುಬ್ಬಳ್ಳಿ ಪೋಲೀಸರು ಎನ್ ಕೌಂಟರ್ ಮಾಡಿದ್ದಾರೆ. ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಸಾವನ್ನಪ್ಪಿದ್ದಾನೆ.ಪೋಲೀಸ ಎನಕೌಂಟರ್ ನಿಂದ ಹುಬ್ಬಳ್ಳಿ ಪೋಲೀಸರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಂಪತಿಗಳು ಹುಬ್ಬಳ್ಳಿಯಲ್ಲಿ ವಾಸ ಮಾಡುತ್ತಿದ್ದರು....

ಜಾತಿಗಣತಿಯನ್ನು ಕಾಂಗ್ರೆಸ್ ರಾಜಕೀಯಕ್ಕಾಗಿ ಉಪಯೋಗ ಮಾಡುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಬಿಜೆಪಿಯ ಬೀಮ ಹೆಜ್ಜೆ ಯಾತ್ರೆ ಹುಬ್ಬಳ್ಳಿಗೆ ಆಗಮಿಸಿದ್ದು, ನಿಪ್ಪಾಣಿಯತ್ತ ಹೆಜ್ಜೆ ಹಾಕಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು ನೂರು ವರ್ಷ ತುಂಬಿದ ಹಿನ್ನಲೆ, ಬಿಜೆಪಿಯಿಂದ ಭೀಮ ಹೆಜ್ಜೆ ಯಾತ್ರೆ ಆಯೋಜನೆ ಮಾಡಲಾಗಿತ್ತು. ಈ ಯಾತ್ರೆಯನ್ನು ಸ್ವಾಗತಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ, ಮಾಜಿ ಸಂಸದ ಮುನಿಸ್ವಾನಿ, ಎಸ್ಪಿ ಮೋರ್ಚಾ ರಾಜ್ಯ...

ವಿಕಲಚೇತನ ಹೆಣ್ಣು ಅಪಹರಣ, ಹತ್ಯೆ, ಪ್ರತಿಭಟನೆ, “ಕೈಗೆ ಕೊಡಿ” ಕೂಗು: ಜಾತಿಭೇದ ಮರೆತು ಹೋರಾಟಕ್ಕೀಳಿದ ಸಾರ್ವಜನಿಕರು..

Hubli News: ಹುಬ್ಬಳ್ಳಿ: ಪಕ್ಕದ ಮನೆಯವರ ಅಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ವಿಕಲಚೇತನ ಹೆಣ್ಣು ಮಗುವನ್ನ ಅಪಹರಣ ಮಾಡಿರುವ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದು, ಆರೋಪಿಯನ್ನ ನಮ್ಮ ಕೈಗೆ ಕೊಡಿ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆಟವಾಡುತ್ತಿದ್ದ ಮಗುವಿಗೆ ಮೊದಲು ಮಾತನಾಡುವ ಆರೋಪಿ, ನಂತರ ಅವಳನ್ನ ಎತ್ತಿಕೊಂಡು ಓಡಿ ಹೋಗುವುದು ಸಿಸಿಟಿವಿಯಲ್ಲಿ ಗೋಚರವಾಗಿದೆ. ಈ ಬಗ್ಗೆ...

ಪುಟ್ಟ ಕಂದಮ್ಮನ ಮೇಲೆ ಪೈಶಾಚಿಕ ಕೃತ್ಯ…ಸೈಕೋಪಾತನ ಕೃತ್ಯಕ್ಕೆ ಉಸಿರು ನಿಲ್ಲಿಸಿದ ಬಾಲಕಿ..

Hubli News: ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. ಐದು ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, “ಅದೇ” ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ...

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ ಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಕಾಂಗ್ರೆಸ್ ಮಹಿಳಾ ಘಟಕದಿಂದ ವಿಭಿನ್ನ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯಾರೆಡ್ಡಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ನಡು...

ತಾನೇ ಹೆತ್ತ ಮಕ್ಕಳ ಅನ್ನಕ್ಕೆ ವಿಷ ಹಾಕಿ, ತಾನೂ ಜೀವ ಕಳೆದುಕೊಳ್ಳಲು ಯತ್ನಿಸಿದ ತಾಯಿ

Dharwad News: ಧಾರವಾಡ: ಧಾರವಾಡದಲ್ಲಿ ಹೆತ್ತ ಮಕ್ಕಳಿಗೆ ಪಾಪಿ ತಾಯಿಯೊಬ್ಬಳು ಊಟದಲ್ಲಿ ವಿಷ ಹಾಕಿಕೊಟ್ಟಿದ್ದಾರೆ. ಅಲ್ಲದೇ ತಾನೂ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಧಾರವಾಡ ಜಿಲ್ಲೆ ಯಮನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಟುಂಬ ಕಲಹಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಾಲ ಎಂಬ ಮಹಿಳೆ ಈ ಕೃತ್ಯಕ್ಕೆ ಕೈ ಹಾಕಿದ್ದು, ಈಕೆ ಕೊಪ್ಪಳ ತಾಲೂಕಿನ...

Mandya News: ಮಂಡ್ಯದ ಮೈ ಶುಗರ್ ಎಂ.ಡಿಯಾಗಿ ಆಯ್ಕೆಯಾದ ಮಂಗಲ್ ದಾಸ್

Mandya News: ಮೈಶುಗರ್ ಸಕ್ಕರೆ ಕಾರ್ಖಾನೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮಂಗಲ್ ದಾಸ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಲ್ ದಾಸ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯೋಜನಾ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಲ್ ದಾಸ್ ಅವರು ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದವರು. ಇಂದು ಮೈಶುಗರ್...

Political News: ರಾಜ್ಯದ ಗಿಗ್ ಕಾರ್ಮಿಕರಿಗೆ ಬಂಪರ್ ಗಿಫ್ಟ್ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು, ಏಪ್ರಿಲ್‌ 11: ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಇಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಅನುಮೋದನೆ ದೊರೆತಿದೆ. ಸಚಿವ ಸಂಪುಟವು 21 ವಿಷಯಗಳನ್ನು ಪರಿಗಣಿಸಿ ಹಲವು ನಿರ್ಣಯಗಳನು ತೆಗೆದುಕೊಂಡಿದೆ. https://youtu.be/anubOMpXWyg ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರ...

ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಿ 50 ಸಾವಿರ ರೂಪಾಯಿಗಾಗಿ ಬೇಡಿಕೆ ಇಟ್ಟ ಖದೀಮರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಲಾಗಿದೆ. ಈ ಮೂಲಕ ರಾಜಕೀಯ ನಾಯಕರಷ್ಟೇ ಅಲ್ಲದೇ, ಜನಸಾಮಾನ್ಯರೂ ಇಂಥ ವಿಷಯದಲ್ಲಿ ಎಚ್ಚರಿಕೆಯಿಂದಿರಬೇಕು ಎಂಬ ಸಂದೇಶ ರವಾನೆಯಾಗಿದೆ. ನಗರದ ಘಂಟಿಕೇರಿಯ ಪಾಟೀಲ್ ಗಲ್ಲಿಯ ಮಧು ಎಂಬ ವ್ಯಕ್ತಿಗೆ ಹನಿಟ್ರ್ಯಾಪ್ ಆಗಿದ್ದು, ಯುವತಿಯ ಮೂಲಕ ಹನಿಟ್ರ್ಯಾಪ್ ಮಾಡಿ, ಕಿಡ್ನ್ಯಾಪ್ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಈ ಮಧು...

ನಕಲಿ ದಾಖಲೆ ಸೃಷ್ಟಿಸಿ ಭೋವಿ ನಿಗಮದಲ್ಲಿ 47 ಕೋಟಿ ಗುಳುಂ : ಸಿಐಡಿ ಬಿಚ್ಚಿಟ್ಟಿತು ಸ್ಫೋಟಕ ಸತ್ಯ..!

News: ಕೋವಿಡ್‌ ಕಾಲದಲ್ಲಿ ಹಿಂದುಳಿದ ತಳ ಸಮುದಾಯದ ಜನರಿಗೆ ಕೊರೋನಾ ಸಾಲ ಎಂಬ ಒಂದೇ ಯೋಜನೆಯಲ್ಲಿಯೇ ಬರೊಬ್ಬರಿ 47 ಕೋಟಿ ರೂಪಾಯಿಗಳ ಬೃಹತ್‌ ಹಗರಣ ನಡೆದಿದೆ. ರಾಜ್ಯದ ಭೋವಿ ನಿಗಮದಲ್ಲಿ‌ ಇಷ್ಟೊಂದು ಪ್ರಮಾಣದಲ್ಲಿ ಅಧಿಕಾರಿಗಳು ಲೂಟಿ ಹೊಡೆದಿರುವುದು ಸಿಐಡಿ ತನಿಖೆಯಲ್ಲಿ ಬಯಲಾಗಿದೆ. https://youtu.be/sUxWJZaFOXQ ಇನ್ನೂ ಇದೇ ನಿಗಮದಲ್ಲಿ ಕಳೆದ 2021-22ನೇ ಸಾಲಿನಲ್ಲಿ ಭೋವಿ ಸಮುದಾಯದವರಿಗೆ ಉದ್ಯಮಗಳಿಗಾಗಿ ಸಾಲ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img