Saturday, June 20, 2026

ರಾಜ್ಯ

Mangaluru News: ಕ್ಲುಲ್ಲಕ ಕಾರಣಕ್ಕೆ ಎದುರು ಮನೆಯವನ ಕೊ*ಲೆಗೆ ಸ್ಕೆಚ್‌, ಎದೆ ಝಲ್‌ ಎನಿಸುತ್ತೆ ವಿಡಿಯೋ

Mangaluru News: ಜನವಸತಿ ರಸ್ತೆಯಲ್ಲಿ ಮಹಿಳೆಯೊಬ್ಬರು ಕೈಯಲ್ಲಿ ಬ್ಯಾಗ್ ಹಿಡಿದುಕೊಂಡು ರಸ್ತೆಯ ಬದಿಯಲ್ಲೇ ನಡೆದುಕೊಂಡು ಹೊರಟಿದ್ದಾಳೆ. ಈ ವೇಳೆ ಎದುರಿನಿಂದ ಬಂದ ಕಾರು ಮೊದಲು ಎದುರಿಗೆ ಹೊರಟಿದ್ದ ಬೈಕ್ ಮೇಲೆ ವೇಗವಾಗಿ ನೂಕಿಕೊಂಡು ಬರುತ್ತದೆ. ಅಲ್ಲದೆ ಇದರ ಜೊತೆಗೆ ಬೈಕ್ ಮತ್ತು ಕಾರಿನ ನಡುವೆ ಮಹಿಳೆ ಕೂಡಾ ಸಿಲುಕಿ ಪಕ್ಕದ ಕಂಪೌಂಡ್‌ಗೆ ಹಾರಿ ಡಿಕ್ಕಿ...

Mandya News: ಪ್ರಿಯಕರ ಕೈಕೊಟ್ಟಿದ್ದಕ್ಕೆ ಯುವತಿ ಸಾವು, ಮಗಳ ಚಿಂತೆಯಲ್ಲಿಯೇ ತಾಯಿ ನೇಣಿಗೆ ಶರಣು

Mandya News: ಪ್ರಿಯಕರ ಮದುವೆಯಾಗಲು ಒಪ್ಪದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವಳ ತಾಯಿಯು ಉಸಿರು ನಿಲ್ಲಿಸಿದ ದಾರುಣ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದ 21 ವರ್ಷದ ವಿಜಯಲಕ್ಷ್ಮಿಯು ಮಾರಸಿಂಗನಹಳ್ಳಿಯ ಹರಿಕೃಷ್ಣ ಎನ್ನುವ ಯುವಕನನ್ನು ಪ್ರೀತಿಸುತ್ತಿದ್ದಳು. ಇಷ್ಟೇ ಅಲ್ಲದೆ ಇದೇ ಲವ್‌ ನೆಪದಲ್ಲಿ ಇಬ್ಬರು ದೈಹಿಕ ಸಂಪರ್ಕವನ್ನು ಬೆಳೆಸಿಕೊಂಡಿದ್ದರು. ಆದರೆ...

ನರ್ಸ್‌ ನೆತ್ತರು ಹರಿಸಿದ ದುರುಳರು, ಆರೋಪಿಗಳ ಬಂಧನಕ್ಕೆ ಹಿಂದೂ ಸಂಘಟನೆಗಳ ಆಗ್ರಹ

Haveri News: ಹಿಂದೂ ಯುವತಿಯ ಕೊಲೆ ಪ್ರಕರಣದಲ್ಲಿ ನಯಾಜ್‌ ಎನ್ನುವ ಯುವಕನ ಬಂಧನವಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ 21 ವರ್ಷದ ಯುವತಿ ಸ್ವಾತಿ ಕೊಲೆಯಾದ ನತದೃಷ್ಟೆಯಾಗಿದ್ದಾಳೆ. ನರ್ಸ್‌ ಆಗಿ ಕೆಲಸ ಮಾಡುತ್ತಿದ್ದ ಸ್ವಾತಿಯು ಕಳೆದ ಮಾರ್ಚ್‌ 3 ರಂದು ನಾಪತ್ತೆಯಾಗಿದ್ದಳು. ಬಳಿಕ ತಾಯಿ ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದ್ದರು. ಎಲ್ಲ...

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಶಾಕ್..! ಬೆಂಗಳೂರಿಗರೇ ಇದೇ ಮಾರ್ಚ್‌ 31ರ ಒಳಗೆ ಟ್ಯಾಕ್ಸ್‌ ಕಟ್ಟಿ..

Bengaluru News: ಬೆಂಗಳೂರಿನ ಆಸ್ತಿ ಮಾಲೀಕರು ತಾವು ಬಾಕಿ ಉಳಿಸಿಕೊಂಡಿರುವ ಬಿಬಿಎಂಪಿಯ ಆಸ್ತಿ ತೆರಿಗೆಯನ್ನು ಇದೇ ಮಾರ್ಚ್‌ 31ರ ಒಳಗಾಗಿ 100 ರೂಪಾಯಿ ದಂಡದೊಂದಿಗೆ ಪಾವತಿಸಿ. ಇಲ್ಲವಾದರೆ ಏಪ್ರಿಲ್‌ 1ರಿಂದ ಬಾಕಿ ಇರುವ ತೆರಿಗೆ ಮೊತ್ತಕ್ಕೆ ಸಮನಾಗುವ ದಂಡವನ್ನು ಪಾವತಿ ಮಾಡಬೇಕಿದೆ. ಅದಕ್ಕಾಗಿ ಹೆಚ್ಚುವರಿ ದಂಡದಿಂದ ತಪ್ಪಿಸಿಕೊಳ್ಳಬೇಕೆನ್ನುವವರು ಮಾರ್ಚ್ ಮುಗಿಯುವವರೆಗೆ ಬಾಕಿ ತೆರಿಗೆಯನ್ನು ಪಾವತಿ...

ವಿಶ್ವ ಕಿಡ್ನಿ ದಿನದಂದು ಎನ್‌ಯು ಆಸ್ಪತ್ರೆಗೆ ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ ಎಂದು ಮರುನಾಮಕರಣ

Shivamogga News: ಶಿವಮೊಗ್ಗ, ಮಾ.13: ಮಲೆನಾಡು ಭಾಗದಲ್ಲಿ ಕಿಡ್ನಿ ಸಂಬಂಧಿತ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಹೆಸರುವಾಸಿಯಾಗಿರುವ ಏಕೈಕ ಆಸ್ಪತ್ರೆ ಅದು ಎನ್‌ಯು ಆಸ್ಪತ್ರೆ. ಇನ್ನು ಮುಂದೆ ಎನ್‌ಯು ಆಸ್ಪತ್ರೆಯು ಮಲೆನಾಡು ಭಾಗದಾಚೆಗೂ ಯುರಾಲಜಿ ಮತ್ತು ನೆಫ್ರಾಲಜಿ ಸಂಬಂಧಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಯೋಜಿಸಿದ್ದು, ಶಿವಮೊಗ್ಗ ಕಿಡ್ನಿ ಆಸ್ಪತ್ರೆಯಾಗಿ ಪರಿವರ್ತನೆಗೊಳ್ಳುತ್ತಿದೆ. ಆರಂಭಿಕ ಪತ್ತೆ, ಅಗತ್ಯ ಚಿಕಿತ್ಸಾ ವಿಧಾನಗಳನ್ನು...

ಇತಿಹಾಸ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ಕಾಮದೇವರ ದರ್ಶನಕ್ಕೆ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಗಣ

Dharwad News: ಧಾರವಾಡ. ನವಲಗುಂದ: ಇತಿಹಾಸ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ಕಾಮದೇವರ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡು ಆಗಮಿಸುತ್ತಿದ್ದು, ಸರದಿ ಸಾಲಿನಲ್ಲಿ ಭಕ್ತರು ದರ್ಶನಕ್ಕೆ ನಿಂತಿರುವ ದೃಶ್ಯ ಕಾಣಬಹುದು. ರಾಜ್ಯ ಸೇರಿದಂತೆ ಬೇರೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ತಮ್ಮ ಹರಕೆಗಳನ್ನು ಕಟ್ಟಲು ಮತ್ತು ತೀರಿಸಲು ಇಲ್ಲಿ ಬರುತ್ತಾರೆ. ಕಾಮದೇವರ ದರ್ಶನಕ್ಕೆ ಯಾವುದೇ ರೀತಿಯಲ್ಲಿ...

ತಂದೆ- ತಾಯಿ, ಹಿರಿಯ ನಾಗರಿಕರ ಸೇವೆ ಮಾಡದಿದ್ದಲ್ಲಿ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ: ಕೃಷ್ಣಭೈರೇಗೌಡ

Political News: ಯಾವ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಅಥವಾ ತಂದೆ ತಾಯಿಯನ್ನು ಆರೈಕೆ ಮಾಡುವುದಿಲ್ಲವೋ, ಅವರ ಸೇವೆ ಮಾಡುವುದಿಲ್ಲವೋ. ಅಂಥ ಸಂಬಂಧಿಕರು ಮತ್ತು ಮಕ್ಕಳಿಗೆ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲವೆಂದು ಕೇಂದ್ರ ಸರ್ಕಾರದ, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಕಲ್ಯಾಣ ಕಾಯ್ದೆ 2007 ನೀಡಿದೆ ಎಂದು ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ. ಇತ್ತೀಚಿನ...

Jeeni Health Mix: ಕರ್ನಾಟಕದ ಸಿರಿಧಾನ್ಯಗಳ ಕಂಪನಿ ಜೀನಿ ಇದೀಗ ವಿಶ್ವದ 5 ದೇಶಗಳಲ್ಲಿ ಲಭ್ಯ

Jeeni Health Mix: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ರಾಜ್ಯದಲ್ಲಿ ಅದ್ಯಾವ ಮಟ್ಟಿಗೆ ಮೋಡಿ ಮಾಡಿತ್ತು ಅಂದ್ರೆ, ಆಗಷ್ಟೇ ಬಂದಿದ್ದ ಜೀನಿ ಮಿಲೆಟ್ ಹೆಲ್ತ್ ಮಿಕ್ಸ್, ಫಟಾಫಟ್ ಅಂತ ಖಾಲಿಯಾಗುವಷ್ಟು. ಈಗಲೂ ಸಹ ಜೀನಿ ಮಿಲೆಟ್ ಹೆಲ್ತ್ ಮಿಕ್ಸ್‌ಗೆ ಅಷ್ಟೇ ಡಿಮ್ಯಾಂಡ್ ಇದೆ. ಇದರ ಸೇವನೆಯಿಂದ ಅದೆಷ್ಟೋ ಜನಕ್ಕೆ ಬಿಪಿ, ಶುಗರ್ ಕಂಟ್ರೋಲಿಗೆ ಬಂದಿದೆ....

Hubli News: ರಂಗ ಪಂಚಮಿ, ರಂಜಾನ್ ಹಬ್ಬ – ರಸ್ತೆಗಿಳಿದ ಪೊಲೀಸರು

Hubli News: ಹುಬ್ಬಳ್ಳಿ: ರಂಗ ಪಂಚಮಿ, ಮತ್ತು ರಂಜಾನ್ ಹಬ್ಬಗಳು ಆಗಮಿಸುತ್ತಿದ್ದಂತೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸರು ರಸ್ತೆಗಿಳಿದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ರೂಟ್ ಮಾರ್ಚ್ ಮಾಡಿದರು. ಹೋಳಿ ಹುಣ್ಣಿಮೆಯಾಗಿ ಐದು ದಿನಕ್ಕೆ ಹುಬ್ಬಳ್ಳಿಯಲ್ಲಿ ರಂಗ ಪಂಚಮಿಯನ್ನು ಅತೀ ಅದ್ದೂರಿಯಾಗಿ ಆಚರಣೆ ಮಾಡುತ್ತಾರೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಹುಬ್ಬಳ್ಳಿಗೆ ರಂಗ...

ವಿಶ್ವ ಕಿಡ್ನಿ ದಿನಾಚರಣೆ: ಕಿಡ್ನಿ ಆರೋಗ್ಯದ ಕುರಿತು ಜಾಗೃತಿಗಾಗಿ ಬೃಹತ್ ವಾಕ್‌ಥಾನ್

Bengaluru News: ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಕಿಡ್ನಿ ಸಂಬಂಧಿಸಿದ ಸಮಸ್ಯೆಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೆಂಗಳೂರಿನ ಎನ್ ಯು ಆಸ್ಪತ್ರೆಯು ರೋಟರಿ ಸಿಲ್ಕ್ ಸಿಟಿ ರಾಮನಗರ ಹಾಗೂ ಕ್ರೆಸೆಂಟ್ ಚೈಲ್ಡ್ ಕೇರ್ ಮತ್ತು ಪಾಲಿಕ್ಲಿನಿಕ್ ಸಹಯೋಗದಲ್ಲಿ ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಆರಂಭವಾಗಿ ನಗರದ ಕೆಂಗಲ್ ಹನುಮಂತಯ್ಯ ವೃತ್ತದವರೆಗೆ ವಾಕ್ ಥಾನ್...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img