Tuesday, May 5, 2026

ರಾಜ್ಯ

ಚಿನ್ನದ ಬಳಿಕ ಬೆಳ್ಳಿ ಇತಿಹಾಸ ಸೃಷ್ಟಿ – ಬೆಳ್ಳಿ ಬೆಲೆಯಲ್ಲಿ ಬಿಗ್ ಬೂಮ್

ದೇಶದಲ್ಲಿ ಚಿನ್ನದ ಬೆಲೆ ನಿರಂತರ ಏರಿಕೆಯಾಗುತ್ತಿರುವ ನಡುವೆ ಈಗ ಬೆಳ್ಳಿಯ ಬೆಲೆಯೂ ಹೊಸ ಇತಿಹಾಸ ನಿರ್ಮಿಸಿದೆ. ಒಂದು ಕೆ.ಜಿ. ಬೆಳ್ಳಿ ಬೆಲೆ ಮೊದಲ ಬಾರಿಗೆ ₹2 ಲಕ್ಷ ಗಡಿಯನ್ನು ದಾಟಿದ್ದು, ಶುಕ್ರವಾರ ಬೆಂಗಳೂರಿನಲ್ಲಿ ಕಿಲೋಗೆ ₹2,04,000ಕ್ಕೆ ದಾಖಲಾಗುವ ಮೂಲಕ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಗುರುವಾರ ಕಿಲೋಗೆ ₹2,01,000 ಇದ್ದ ಬೆಳ್ಳಿ ಬೆಲೆ, ಒಂದೇ ದಿನದಲ್ಲಿ...

ಮುದ್ದಿನ ಗಿಳಿ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ!

ಬೆಂಗಳೂರಿನ ಗಿರಿನಗರದಲ್ಲಿ ಹೃದಯ ವಿದ್ರಾವಕ ಘಟನೆನಡೆದಿದೆ. ಅಪರೂಪದ ಗಿಳಿಯೊಂದನ್ನು ರಕ್ಷಣೆ ಮಾಡಲು ಹೋಗಿ ಕರೆಂಟ್ ಶಾಕ್‌ ಹೊಡೆದು ಉದ್ಯಮಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮಂಡ್ಯದವರಾದ ಇವರು ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಅವರ ಚಿಕ್ಕಮ್ಮ ಖರೀದಿಸಿದ 2 ಲಕ್ಷ ರೂ ಬೆಲೆ ಬಾಳುವ ಫಾರಿನ್​​ ಗಿಳಿ ಹೈಟೆನ್ಷನ್‌ ವೈರ್‌ ಮೇಲೆ ಕುಳಿತ್ತಿತ್ತು. ಅದನ್ನು ರಕ್ಷಣೆ ಮಾಡಲು...

ನಮ್ಮ ಮೆಟ್ರೊಗೆ ಬಿಗ್ ಅಪ್‌ಗ್ರೇಡ್ : 66 ಹೊಸ ರೈಲುಗಳು ಸೇರ್ಪಡೆ

ಬೆಂಗಳೂರು ನಮ್ಮ ಮೆಟ್ರೊದ ಗುಲಾಬಿ, ನೀಲಿ ಹಾಗೂ ಹಳದಿ ಮಾರ್ಗಗಳಿಗಾಗಿ ಚಾಲಕರಹಿತ ಎಂಜಿನ್ ಹೊಂದಿರುವ 66 ಮೆಟ್ರೊ ರೈಲುಗಳನ್ನು ಪೂರೈಸಲು ಸಾರ್ವಜನಿಕ ವಲಯದ ಉದ್ಯಮ ಬಿಇಎಂಎಲ್ ಮುಂದಾಗಿದೆ. ಈ ರೈಲುಗಳ ನಿರ್ವಹಣೆಯನ್ನು ಮುಂದಿನ 15 ವರ್ಷಗಳ ಕಾಲ ಬಿಇಎಂಎಲ್ ವಹಿಸಿಕೊಳ್ಳಲಿದೆ. ಗುಲಾಬಿ ಮಾರ್ಗಕ್ಕೆ ಸೇರಿದ ಮೊದಲ ಮೆಟ್ರೊ ರೈಲು ಕೋಚ್‌ಗಳನ್ನು ಗುರುವಾರ ಹೊಸ ತಿಪ್ಪಸಂದ್ರದಲ್ಲಿರುವ ಬಿಇಎಂಎಲ್...

ಮಹಿಳೆಯರಿಗೆ ಗುಡ್ ನ್ಯೂಸ್: ‘ಗೃಹಲಕ್ಷ್ಮಿ’ ಬಾಕಿ ಹಣ ಬಿಡುಗಡೆ!

ಗೃಹಲಕ್ಷ್ಮಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್. ಬಾಕಿ ಉಳಿದಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಲೇ ಬಿಡುಗಡೆ ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಈ ವಿಷಯ ಪ್ರಸ್ತಾಪಿಸಿದಾಗ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹ ಲಕ್ಷ್ಮೀ...

Gruha Lakshmi Scheme: Where is Rs 5000 Crore? ಗೃಹಲಕ್ಷ್ಮಿ ಹಣ ಹೋಗಿದ್ದೆಲ್ಲಿ? ತಪ್ಪು ಲೆಕ್ಕ ಕೊಟ್ರಾ ಹೆಬ್ಬಾಳ್ಕರ್!

ಸಿದ್ದರಾಮಯ್ಯ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ ಒಂದಾಗಿದೆ. ಆದ್ರೆ, ಕೆಲ ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಸಂಬಂಧ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಅಧಿವೇಶನದಲ್ಲಿ ಗಮನಸೆಳೆದಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ...

Illegal Sand Tipper Accident in Bidar: ಮರಳು ಮಾಫಿಯಾ ಮತ್ತೆ ಶುರು – ಟಿಪ್ಪರ್ ಉರುಳಿ ಕಾರು ಚೂರುಚೂರು

ಬೀದರ್ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಮತ್ತೆ ವಿಷಾದನೀಯ ಘಟನೆಗೆ ಕಾರಣವಾಗಿದೆ. ಭಾಲ್ಕಿ ತಾಲೂಕಿನ ಮೊರಂಬಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಬಿದ್ದು, ಹತ್ತಿರ ನಿಂತಿದ್ದ ಹೋಂಡಾ ಕಾರು ಸಂಪೂರ್ಣ ಜಖಂಗೊಂಡಿದೆ. ಸೌಭಾಗ್ಯವಶಾತ್, ಕಾರಿನೊಳಗೆ ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿ ಹೋಗಿದೆ. ಈ ಅಪಘಾತ ಶಾಲೆಯ ಕಾಂಪೌಂಡ್...

DC ಕಚೇರಿಗೆ ಬಾಂಬ್ ಬೆದರಿಕೆ – ಬೀದರ್‌ನಲ್ಲಿ ಭಾರೀ ಅಲರ್ಟ್!

ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಬಾಂಬ್ ಬೆದರಿಕೆ ಸಂದೇಶದಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ವಲಯದಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ಚಿಕ್ಕಪೇಟೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಗುರುವಾರ ಬೆಳಗ್ಗೆ ಅಜ್ಞಾತ ವ್ಯಕ್ತಿಯಿಂದ ಬಾಂಬ್ ಇಟ್ಟಿರುವುದಾಗಿ ಸಂದೇಶ ಬಂದ ಹಿನ್ನೆಲೆಯಲ್ಲಿ, ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಹೈ ಅಲರ್ಟ್ ಘೋಷಿಸಿದರು. ಬಾಂಬ್ ಬೆದರಿಕೆಯ ಕಾರಣದಿಂದ ಕಚೇರಿ ಸಿಬ್ಬಂದಿಗಳನ್ನು ತಕ್ಷಣ ಕಟ್ಟಡದ ಹೊರಗೆ...

ಬೇಸತ್ತು ಬೀದಿಯಲ್ಲಿ ವಿಕಲಚೇತನರು – ಸರ್ಕಾರಕ್ಕೆ ವಿಕಲಚೇತನರ ಸವಾಲು!

ರಾಜ್ಯ ಸರ್ಕಾರದ ವಿರುದ್ಧ ವಿಕಲಚೇತನರಿಂದ ಬೀದಿ ಬದಿಯಲ್ಲಿ ಅಗ್ರಹ ವ್ಯಕ್ತವಾದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕರ್ನಾಟಕ ಅಂಗವಿಕಲ ರಾಜ್ಯ ಒಕ್ಕೂಟ (KARO) ಜಿಲ್ಲೆಯ ಘಟಕದ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ಆಡಳಿತ ಭವನದ ಎದುರು ಗುರುವಾರ ಭಾರೀ ಪ್ರತಿಭಟನೆ ನಡೆಯಿತು. ಜಿಲ್ಲೆಯ ವಿಕಲಚೇತನರು ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮೌನಧರಣೆಯಿಂದ ಹಿಡಿದು ಘೋಷಣೆಗಳವರೆಗೆ...

‘ತಿಥಿ’ ಹೀರೋ ಈಗ ಕೂಲಿ ಕೆಲಸ! ರಾಷ್ಟ್ರ ಪ್ರಶಸ್ತಿ ಗೆದ್ರು ಅವಕಾಶ ಇಲ್ಲ

ರಾಷ್ಟ್ರ ಪ್ರಶಸ್ತಿ ವಿಜೇತ ‘ತಿಥಿ’ ಚಿತ್ರದ ನಾಯಕ ನಟ ಅಭಿಯ ನೈಜ ಬದುಕು ಈಗ ಎಲ್ಲರ ಗಮನಸೆಳೆದಿದೆ. ಚಿತ್ರರಂಗದಲ್ಲಿ ಹೆಸರು ಮಾಡಿದ್ದರೂ, ಅವಕಾಶಗಳ ಕೊರತೆಯಿಂದ ಅಭಿನಯವನ್ನು ಬದಿಗಿಟ್ಟು ಗ್ರಾಮದಲ್ಲಿ ಕೂಲಿ ಕೆಲಸ ಮೂಲಕ ಜೀವನ ಸಾಗಿಸುತ್ತಿರುವುದು ವಾಸ್ತವ. ಮಂಡ್ಯ ತಾಲೂಕಿನ ಹುಲಿಕೆರೆ ಕೊಪ್ಪಲು ಗ್ರಾಮದ ನಿವಾಸಿಯಾದ ಅಭಿ, ಇಂದಿಗೂ ಕೂಡಾ ಮರ ಕಟಾವು ಮತ್ತು ಮರಗಳನ್ನು...

ಪ್ರತ್ಯೇಕ ಪ್ರಕರಣ: ಕುಡಿದ ಅಮಲಿನಲ್ಲಿ ಗೆಳೆಯನ ಹ*: ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿ ಆತ್ಮಹ*ಗೆ ಶರಣು

Tumakuru News: ತುಮಕೂರು: ಕುಡಿದ ಅಮಲಿನಲ್ಲಿ ಸ್ನೇಹಿತರ ನಡುವೆ ನಡೆದಿದ್ದ ಜಗಳ ಹತ್ಯೆಯಲ್ಲಿ ಅಂತ್ಯವಾದ ಘಟನೆ ತುಮಕೂರು‌ ಜಿಲ್ಲೆ ಪಾವಗಡ ತಾಲ್ಲೂಕಿನ ಅಪ್ಪಾಜಿಹಳ್ಳಿ ಬಳಿ ನಡೆದಿದೆ. ಬಿಹಾರ‌ ಮೂಲದ ಅವಿದ್ ಅಲಿ( 23) ಕೊಲೆಯಾದ ಯುವಕನಾಗಿದ್ದು, ಈತನ ಹತ್ಯೆಗೈದ ಈತನ ಗೆಳೆಯನಾಗಿರುವ ಆರೋಪಿ ಬಿಹಾರ ಮೂಲದ ಷಂಷಾದ್ ( 25)ನನ್ನು ಬಂಧಿಸಲಾಗಿದೆ. ಇವರಿಬ್ಬರು ಎಸ್ಟೇಟ್‌ನಲ್ಲಿ ಕೆಲಸ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img