Tuesday, May 5, 2026

ರಾಜ್ಯ

ರೇವಣ್ಣನಿಗೆ ಅರಾಮ್ ಇಲ್ಲಾ, ಸಿದ್ರಾಮಯ್ಯಗೆ ಪುರ್ಸೊತ್ತಿಲ್ಲ: K ವಿರೂಪಾಕ್ಷಪ್ಪ

ರಾಯಚೂರ ಜಿಲ್ಲೆಯ ದೇವದುರ್ಗ ತಾಲೂಕಿನ ಕಾಗಿನೆಲೆ ಕನಕ ಗುರು ಪೀಠ ತಿಂಥನಿ ಬ್ರಿಡ್ಜ್ ನಲ್ಲಿ ನಡೆದಿರುವ ಪೂರ್ವ ಭಾವಿ ಸಭೆಯಲ್ಲಿ ಮಾಜಿ ಶಾಸಕ ಕೆ ವಿರೂಪಾಕ್ಷಪ್ಪ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ನಮ್ಮ ಟ್ರಸ್ಟ್ ನ ಹಣೆಬರಹ ಹೇಗಾಗಿದೆ ಅಂದ್ರೆ 92 ರ ಸಂದರ್ಭದಲ್ಲಿ ಟ್ರಸ್ಟ್ ರಚನೆ ಮಾಡಲಾಗಿತ್ತು. ಹಿರಿಯ ಸ್ವಾಮಿಗಳು ಬೀರೇಂದ್ರ K...

ಕಮೀಷನರ್ ಕಚೇರಿಯಲ್ಲೇ ಕಳವು! ಪೊಲೀಸ್ ಸಿಬ್ಬಂದಿಯೇ ಆರೋಪಿ

ಬೆಂಗಳೂರು ಪೊಲೀಸ್ ಕಮೀಷನರ್ ಕಚೇರಿ ಆವರಣದಲ್ಲೇ ನಡೆದಿದೆ ಎಂದು ನಂಬಲು ಕಷ್ಟವಾಗುವಂತಹ ಘಟನೆ ಒಂದೊಂದು ಬೆಳಕಿಗೆ ಬಂದಿದೆ. ಹಣವಿದ್ದ ಬ್ಯಾಗ್ ಕಳುವಾದ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಯೇ ಆರೋಪಿ ಎಂಬ ಸುದ್ದಿ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಮಾಹಿತಿಯ ಪ್ರಕಾರ, ಕಮೀಷನರ್ ಕಚೇರಿಯ ಆವರಣದಲ್ಲಿದ್ದ ಹಣವಿರುವ ಬ್ಯಾಗ್ ಕಳುವಾದ ಹಿನ್ನೆಲೆಯಲ್ಲಿ ಅವಕಾಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳ...

ಪಡಿತರ ಚೀಟಿದಾರರಿಗೆ ಗುಡ್‌ ನ್ಯೂಸ್!‌ ಮತ್ತೆ ಅದಕ್ಕೆ ಅವಕಾಶ ಕೊಟ್ಟ ಸರ್ಕಾರ

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ರಾಜ್ಯದ ಎಲ್ಲಾ ಪಡಿತರ ಕಾರ್ಡ್‌ಗಳಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಹೊಸ ಸದಸ್ಯರ ಸೇರಿಕೆ, ಹೆಸರು ಅಳಿಸುವಿಕೆ ಸೇರಿದಂತೆ ಎಲ್ಲ ನವೀಕರಣಗಳಿಗೂ ಮತ್ತೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ನಾಗರಿಕರು ಬೆಂಗಳೂರಿನ ಒನ್ ಕೇಂದ್ರಗಳು, ಸೈಬರ್ ಸೆಂಟರ್‌ಗಳು ಅಥವಾ ಆಹಾರ ಇಲಾಖೆಯ ಅಧಿಕೃತ...

ಮೈಸೂರು ZOO ಗೆ ಹೊಸ ಸ್ಟೈಲ್! ಇನ್ಮೇಲೆ ಓಡಾಡೊ ಅವಶ್ಯಕತೆ ಇಲ್ಲ

ಮೈಸೂರು ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಈಗ ಹೊಸ ಅನುಭವವನ್ನು ನೀಡುವ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಮೃಗಾಲಯ ನೋಡಲು ಕನಿಷ್ಠ 4 ರಿಂದ 5 ಕಿಲೋಮೀಟರ್ ಕಾಲ್ನಡಿಗೆಯ ಮೂಲಕ ಸುತ್ತಾಡಬೇಕಾಗುತ್ತದೆ. ವಯಸ್ಸಾದವರು ಅಥವಾ ಹೆಚ್ಚು ಸಮಯ ನಡೆದುಬರಲು ಆಗದವರಿಗೆ ಈಗಾಗಲೇ ಎಲೆಕ್ಟ್ರಿಕ್ ಬಗ್ಗಿ ಸೌಲಭ್ಯವಿದೆ. ಆದರೆ ಏಕಾಂತವಾಗಿ, ಸ್ವಂತವಾಗಿ ಮೃಗಾಲಯದ ಸುತ್ತಾಟವನ್ನು ಮಾಡಲು ಬಯಸುವ ಪ್ರವಾಸಿಗರಿಗೆ ಇದೀಗ...

CPI ಸಾಲಿಮಠ ಸಜೀವ ದಹನ: ನಿಜಕ್ಕೂ ಕಾರ್ ದುರಂತ ಆಗಿದ್ದು ಹೇಗೆ?

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಹೊರವಲಯದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದ ಲೋಕಾಯುಕ್ತ CPI PV ಸಾಲಿಮಠ (44) ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅವರು ಸಜೀವವಾಗಿ ದಹನಗೊಂಡಿದ್ದು, ಗುರುತಿಸಲಾಗದಷ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾರಿನಿಂದ ಹೊರಗಡೆ ಬರುವುದಕ್ಕಾಗದೆ ಒಳಗಡೆಯೇ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ. ಕರ್ತವ್ಯ ಮುಗಿಸಿಕೊಂಡು ಪತ್ನಿ...

“ಮದುವೆ ಬೇಡ… ಮೊದಲು ಮತಾಂತರ” – 32 ಪೀಸ್ ಮಾಡುವೆ ಎಂದು ಬೆದರಿಕೆ!

ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ವಿವಾದಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ. ಸುದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯಲ್ಲಿ, ಒಬ್ಬ ಯುವಕ ತನ್ನ ಪ್ರೀತಿಸಿದ ಯುವತಿಗೆ ಧಮ್ಕಿ ನೀಡಿದ್ದಾನೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾನೆ. ಸಂತ್ರಸ್ಥೆ ನೀಡಿರುವ ಹೇಳಿಕೆಯ ಪ್ರಕಾರ, ತನ್ನನ್ನು ಪ್ರೀತಿಸುತ್ತಿದ್ದ ಯುವಕ ಮದುವೆಗೆ ಒಪ್ಪಿಕೊಳ್ಳುವ ಮೊದಲು ಮತಾಂತರಗೊಳ್ಳುವಂತೆ ಬಲವಂತಪಡಿಸಿದ್ದಾನೆ ಎಂದು...

ವಾಲ್ಮೀಕಿ ಭವನಕ್ಕೆ ₹3 ಕೋಟಿ – ಸಚಿವ ಮಹದೇವಪ್ಪ ಭರವಸೆ

ಶ್ರೀರಾಂಪುರದಲ್ಲಿರುವ ತಾಲ್ಲೂಕು ನಾಯಕರ ಸಂಘದ ಆವರಣದಲ್ಲಿ ವರ್ಷಗಳಿಂದ ಅಪೂರ್ಣವಾಗಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಯನ್ನು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಬುಧವಾರ ಸ್ಥಳೀಯವಾಗಿ ಪರಿಶೀಲಿಸಿದರು. ಪರಿಶೀಲನೆಯ ಬಳಿಕ ಸಂಘದ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಸಚಿವರು, ಕಾಲತೀಪು ಕಂಡಿರುವ ವಾಲ್ಮೀಕಿ ಭವನದ ನಿರ್ಮಾಣವನ್ನು ಸಂಪೂರ್ಣಗೊಳಿಸಲು ₹3 ಕೋಟಿ ಹೆಚ್ಚುವರಿ ಅನುದಾನವನ್ನು...

Bengaluru News: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಯಶಸ್ವಿ ‘ಮೆಗಾ ಫ್ಲಾಟ್ ಮೇಳ’

Bengaluru: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತನ್ನ ಉತ್ತಮ ಗುಣಮಟ್ಟದ ಪ್ರೀಮಿಯಂ ಫ್ಲಾಟ್ ಹಾಗೂ ವಿಲ್ಲಾಗಳನ್ನು ಮಾರಾಟ ಮಾಡಲು ಹಮ್ಮಿಕೊಂಡಿದ್ದ ಬೃಹತ್ ಫ್ಲಾಟ್ ಮೇಳದ ಮೊದಲನೆಯ ದಿನವಾದ ಇಂದು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅತ್ಯಂತ ಸರಳವಾಗಿ, ಪಾರದರ್ಶಕವಾಗಿ ಹಮ್ಮಿಕೊಂಡಿದ್ದ ಆಯ್ಕೆ ಯೋಜನೆಗೆ ಮೇಳದಲ್ಲಿ ಭಾಗವಹಿಸಿದ ಎಲ್ಲ ಗ್ರಾಹ್ಯಕರೂ ತೃಪ್ತಿ ವ್ಯಕ್ತಪಡಿಸಿದರು. ಫ್ಲಾಟ್ ಆಯ್ಕೆ ಮಾಡಿದ...

ದತ್ತ ಜಾತ್ರೆಯ ಕೊಲೆ ಮಿಸ್ಟರಿ! ಸಿ.ಟಿ. ರವಿ ಸ್ಫೋಟಕ ಹೇಳಿಕೆ

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯ ಹಿನ್ನೆಲೆಯಲ್ಲಿ, ಹಾವೇರಿಯಲ್ಲಿ ಮಾಜಿ ಸಚಿವ ಸಿ.ಟಿ. ರವಿಯವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆ ಯಾವ ಕಾರಣಕ್ಕೆ ನಡೆದಿದೆ ಎಂಬುದು ತನಿಖೆಯ ಬಳಿಕವೇ ಗೊತ್ತಾಗುತ್ತದೆ. ನನಗೂ ಪ್ರಾಥಮಿಕ ಮಾಹಿತಿ ಮಾತ್ರ ಬಂದಿದೆ ಎಂದು ಅವರು ಸ್ಪಷ್ಟಪಡಿಸಿದರು. ಬ್ಯಾನರ್ ತೆರವು ವಿವಾದ ಕಾರಣ ಎನ್ನುವ ಮಾಹಿತಿ ಕೇವಲ ಊಹಾಪೋಹ ಎಂದು ರವಿ ಹೇಳಿದರು....

ಸಖರಾಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಹತ್ಯೆ

2 ಗುಂಪುಗಳ ಮಧ್ಯೆ ಜಗಳ ತಾರಕಕ್ಕೇರಿ ಗ್ರಾಮ ಪಂಚಾಯತ್‌ ಸದಸ್ಯ ಮೃತಪಟ್ಟಿ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ, ಕಲ್ಮುರುಡೇಶ್ಚರ ಮಠದ ಘಟನೆ ಸಂಭವಿಸಿದೆ. ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. 38 ವರ್ಷದ ಗಣೇಶ್ ಗೌಡ ಮೃತ ದುರ್ದೈವಿ. ಗಣೇಶ್ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img