Monday, July 27, 2026

ರಾಜ್ಯ

Love Jihad : ಹಿಂದೂ ಕಾರ್ಯಕರ್ತರ ರಕ್ತ, ಬೆವರಿನಿಂದ ಬಿಜೆಪಿ ಅಧಿಕಾರಕ್ಕೆ ಬಂದು ಏನು ಮಾಡಿಲ್ಲ: ಪ್ರಮೋದ್ ಮುತಾಲಿಕ್

ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮೂರು ವರ್ಷದಲ್ಲಿ 40 ಸಾವಿರ 18-30 ವಯಸ್ಸಿನ ಮಹಿಳೆಯರು ಕಾಣೆಯಾಗಿದ್ದಾರೆ.ಸಾವಿರಾರು ಅಪ್ರಾಪ್ತ ಹುಡುಗಿಯರು ಗರ್ಭಿಣಿಯಾಗಿದ್ದಾರೆ. ಇದು ಆಘಾತಕಾರಿ ಬೆಳವಣಿಗೆ ಇದರಲ್ಲಿ ಲವ್ ಜಿಹಾದ್ ಪ್ರಕರಣಗಳೆ ಹೆಚ್ಚು. ಇದಕ್ಕೆ ಕಾರಣ ಸರ್ಕಾರ ನಿರ್ಲಕ್ಷ್ಯ ಅಂತ, ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪ ಮಾಡಿದ್ದಾರೆ.ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಹಿಳಾ ವಿಶೇಷ...

Pramod mutalik: ಪೊಲೀಸರ ನಿರ್ಲಕ್ಷ್ಯ ಮತ್ತು ಸಗಣಿ ತಿನ್ನುವ ಬುದ್ದಿಯಿಂದ ಸೌಜನ್ಯ ಪ್ರಕರಣ ಸರಿಯಾಗಿ ತನಿಖೆ ಆಗಿಲ್ಲ..!

ಜಿಲ್ಲಾಸುದ್ದಿಗಳು: ಸೌಜನ್ಯ ಸಾವಿನ ಪ್ರಕರಣಕ್ಕೆ ನ್ಯಾಯ ದೊರಕಿಸಿ ಕೊಡಲು ಸಾಕಷ್ಟು ಹೋರಾಟಗಳು ನಡೆಸಿ ರಾಜ್ಯದ ಜನತೆ ಮರು ತನಿಖೆ ಮಾಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಾಯ ಹೇರುತ್ತಿವೆ ಈಗ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು  ಪೊಲೀಸರ ನಿರ್ಲಕ್ಷ್ಯ ಮತ್ತು ಸಗಣಿ ತಿನ್ನುವ ಬುದ್ದಿಯಿಂದ ಸೌಜನ್ಯ ಪ್ರಕರಣ ಸರಿಯಾಗಿ ತನಿಖೆ ಆಗಿಲ್ಲ ಅಂತ...

Shakthi Yojane: ಉಚಿತ ಬಸ್ ಪ್ರಯಾಣ ಯೋಜನೆ ಕೈಬಿಡುವ ವದಂತಿಗಳಿಗೆ ಸಚಿವರ ಕಿಡಿ..!

ರಾಜ್ಯ ಸುದ್ದಿಗಳು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಇನ್ನು ಕೆಲವೇ ದಿನಗಳಲ್ಲಿ ಸರ್ಕಾರ ನಿಲ್ಲಿಸುತ್ತದೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ವದಂತಿಗಳಿಗೆ ಸಾರಿಗೆ ಸಚಿವರು ತಡೆ ಹಾಕಿದ್ದಾರೆ. "ನಾವು ನಿಸ್ಸಂದೇಹವಾಗಿ ಈ ಯೋಜನೆಯನ್ನು ಐದು ವರ್ಷಗಳ ಕಾಲ ಮುಂದುವರಿಸುತ್ತೇವೆ, ಮತ್ತೆ ಅಧಿಕಾರಕ್ಕೆ ಬರುತ್ತೇವೆ ಮತ್ತು...

Panchamasali Raservation: ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ :ಜಯ ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಇಷ್ಟುದಿನ ಸುಮ್ಮನಿದ್ದ ಪಂಚಮಸಾಲಿ ಸಮುದಾಯದ ಮೀಸಲಾತಿ ಹೊರಾಟ ವಿಚಾರ ಈಗ ಮತ್ತೆ ಶ್ರಾವಣ ಮಾಸದ ಇಷ್ಟಲಿಂಗಪೂಜೆ ಮಾಡುವ ಮೂಲಕ ಹೋರಾಟ ಶುರು ಮಾಡುವುದಾಗಿ ಹುಬ್ಬಳ್ಳಿಯಲ್ಲಿ ಪಂಚಮಸಾಲಿ‌ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ.ಇದೇ ತಿಂಗಳಿಂದ ಸರ್ಕಾರಕ್ಕೆ ಬಿಸಿ ಮುಟ್ಡಿಸುತ್ತೇವೆ ಪಂಚಮಸಾಲಿ ಸಮುದಾಯಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು...

Karnataka Lokayukta :ರಾಜ್ಯಾದ್ಯಂತ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

ರಾಜ್ಯ ಸುದ್ದಿಗಳು : ಇಂದು ಬೆಳ್ಳಂಬೆಳಿಗ್ಗೆ ರಾಜ್ಯದ (Karnatak Lokayukta) ಲೋಕಾಯುಕ್ತ ಅಧಿಕಾರಿಗಳು  ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿದರು. ಸುಮಾರು 15 ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ರಾಜ್ಯಾದ್ಯಂತ 50 ಕಡೆ ಇಂದು ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಪ್ರತಿ ದಿನ ವಿವಿಧ ಇಲಾಖೆ ಅಧಿಕಾರಿಗಳು ಸೂರ್ಯನನ್ನು ನೋಡುತ್ತಿದ್ದವರು ಇಂದು ಬೆಳಿಗ್ಗೆ ಲೋಕಾಯುಕ್ತರ...

Eshwar Khandre : ತಾಲೂಕ ಮಟ್ಟದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಈಶ್ವರ್ ಖಂಡ್ರೆ ..!

ಬೀದರ್: ಬಸವಕಲ್ಯಾಣ ನಗರದ ಬಿಕೆಡಿಬಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆಯವರು ಖಡಕ್ ಆಗಿ ಎಚ್ಚರಿಕೆ ನೀಡುವ ಮೂಲಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. ಬಡವರ ಮತ್ತು ನಿರ್ಗತಿಕರ ಕೂಲಿ ಕಾರ್ಮಿಕರ ಪರವಾಗಿ ಕೆಲಸ ಮಾಡಬೇಕು ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಅರ್ಹಫಲಾನುಭವಿಗಳಿಗೆ ಮುಟ್ಟಿಸಲು ಕಾಳಜಿ ವಹಿಸಬೇಕು. ಗ್ರಾಮ ಪಂಚಾಯಿತಿ...

lokayuktha raid : ಸಂತೋಷ ಆನಿಶೆಟ್ಟರ್ ನಿವಾಸದ ಮೇಲೆ ಲೋಕಾಯುಕ್ತ‌ ರೇಡ್…

ಧಾರವಾಡ: ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಆಯುಕ್ತರಾಗಿದ್ದ ಧಾರವಾಡದ ಸಂತೋಷ ಆನಿಶೆಟ್ಟರನಿವಾಸಿಯ ಮನೆಯ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ರೇಡ್ ನಡೆದಿದ್ದು, ಮಹತ್ವದ ದಾಖಲೆಗಳು ಲಭಿಸಿವೆಯಂತೆ. ಧಾರವಾಡದ ಸಪ್ತಾಪುರದ ಮಿಚಿಗನ್ ಲೇ ಔಟ್‌ನಲ್ಲಿರುವ ಕೋಟಿ ಕೋಟಿ ಬೆಲೆಬಾಳುವ ಮನೆಯನ್ನ ಹೊಂದಿರುವ ಸಂತೋಷ ಆನಿಶೆಟ್ಟರ್, ಸದ್ಯ ಬೆಳಗಾವಿ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆನಿಶೆಟ್ಡರ್ ಮನೆಯಲ್ಲಿ ತನಿಖೆ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವು...

Hubli Railway station : ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯ ಆರಂಭ

ಹುಬ್ಬಳ್ಳಿ: ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ನೈರುತ್ಯ ರೈಲ್ವೆ(South Western Railway)ಇಲಾಖೆ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದ್ದು, ಉತ್ತರ ಕರ್ನಾಟಕದಲ್ಲಿ ಇದೇ ಮೊದಲ‌ ಬಾರಿಗೆ ಪ್ರಯಾಣಿಕರೇ ಸಿದ್ದಪಡಿಸಿಕೊಳ್ಳಬಹುದಾದ ಡಿಜಿಟಲ್ ಸೇಫ್ಟಿ ಲಾಕರ್ಗಳನ್ನು ಪರಿಚಯಿಸಲಾಗಿದೆ. .ಹೌದು, ಹುಬ್ಬಳ್ಳಿ(Hubballi)ಯ ಶ್ರೀ ಸಿದ್ಧಾರೂಢ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ 1 ರಲ್ಲಿ ಸೇಫ್ಕ್ಲಾಕ್ ಡಿಜಿಟಲ್ ಲಗೇಜ್ ಲಾಕರ್(Digital luggage locker)ಸೌಲಭ್ಯ ಆರಂಭಿಸಲಾಗಿದೆ. ಈ ಡಿಜಿಟಲ್...

KRS Dam: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ:ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ತಮಿಳು ನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತಮಿಳುನಾಡು ಕುರುವೈ ಬೆಳೆಗೆ ಎರಡು...

Tungabadhra Dam: ತುಂಗಭದ್ರಾ ಜಲಾಶಯದಿಂದ ನ.30ರ ತನಕ ನೀರು ಹರಿಸಲು ಸಲಹಾ ಸಮಿತಿಯಲ್ಲಿ ನಿರ್ಧಾರ

ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 88 ಟಿಎಂಸಿ ನೀರಿನ ಸಂಗ್ರಹ ಇದ್ದು, ಎಡದಂಡೆ ಮುಖ್ಯಕಾಲುವೆಗೆ 4100 ಕ್ಯೂಸೆಕ್ಸ್ ನಂತೆ ನ.30ರವರೆಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.   ಮುನಿರಾಬಾದ್ ಕಾಡಾ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ತುಂಗಭದ್ರಾ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img