Monday, July 27, 2026

ರಾಜ್ಯ

Flag Fight: ಟವರ್ನಲ್ಲಿ ಇಸ್ಲಾಂ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಿದ ಆರೋಪ,

ಹುಬ್ಬಳ್ಳಿ : ಟವರ್ ಮೇಲೆ ಇಸ್ಲಾಂ ಧರ್ಜ ಹಾರಿಸಿ ಅದರ ಕೆಳಗೆ ಕೇಸರಿ ಧ್ವಜ ಕಟ್ಟಿ ಅಶಾಂತಿ ಸೃಷ್ಟಿಸುವ ಹುನ್ನಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಹಿಂದೂ ಜಾಗರಣ ವೇದಿಕೆ (Hindu Jagarana Vedik) ಕಾರ್ಯಕರ್ತರು ನೀಡಿದ ದೂರಿನ ಅನ್ವಯ ಹಳೇ ಹುಬ್ಬಳ್ಳಿ ಪೊಲೀಸರು ಟವರ್ನಲ್ಲಿದ್ದ ಧ್ವಜಗಳನ್ನು ತೆರವುಗೊಳಿಸಿದ್ದಲ್ಲದೆ, ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ನಗರಯಲ್ಲಿ ಅಶಾಂತಿ ಕದಡುವ...

Independence Day : ಕಾರ್ಕಳ ಗಾಂಧೀ ಮೈದಾನದಲ್ಲಿ 77ನೇ ಸ್ವಾತಂತ್ರೋತ್ಸವ ದಿನಾಚರಣೆ

Karkala News : ಇತರರ ಹಕ್ಕಿಗೆ ಧಕ್ಕೆ ಬಾರದಂತೆ ನಮ್ಮ ಹಕ್ಕನ್ನು ಚಲಾಯಿಸುವುದೇ ಸಾಮಾಜಿಕ ಸ್ವಾತಂತ. ನಮ್ಮೊಳಗಿನ ಭೇದ ಭಾವವನ್ನು ಮರೆತು ಏಕತೆಯನ್ನು ಸಾಧಿಸುವ ರಾಷ್ಟ್ರೀಯತೆಯ ಚಿಂತನೆ ನಮ್ಮದಾಗಬೇಕು ಎಂದು ಕಾರ್ಕಳ ತಹಶಿಲ್ದಾರ್ ಅನಂತಶಂಕರ ಬಿ.ಹೇಳಿದರು. ಕಾರ್ಕಳ ಗಾಂಧೀ ಮೈದಾನದಲ್ಲಿ ನಡೆದ 77ನೇ ಸ್ವಾತಂತ್ರ್ಯದಿನಾಚರಣೆಯಲ್ಲಿ ಧ್ವಜಾರೋಹಣಗೈದು ಸಂದೇಶ ನೀಡಿ ಮಾತನಾಡಿದರು. ವಿಶ್ವದಲ್ಲಿ ಅತೀ ದೊಡ್ಡ ಪ್ರಜಾತಂತ್ರ ವ್ಯವಸ್ಥೆಯನ್ನು...

Independence Day :ಬಂಟಕಲ್ಲು ಪರಿಸರದಲ್ಲಿ ರಾಷ್ಟ್ರದ 77ನೇ ಸ್ವಾತಂತ್ರ್ಯೋತ್ಸವದ ಸಡಗರ….!

Karkala News : ಶಿರ್ವ ರೋಟರಿ ಕ್ಲಬ್ ವತಿಯಿಂದ ಬಂಟಕಲ್ಲು ರೋಟರಿ ಭವನದಲ್ಲಿ ಜರುಗಿದ ದೇಶದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಮೊಹಮ್ಮದ್ ಫಾರೂಖ್ ರಾಷ್ಟ್ರಧ್ವಜ ಅರಳಿಸಿ ಶುಭ ಹಾರೈಸಿದರು. ಶಿರ್ವ ಗ್ರಾ.ಪಂ.ಮಾಜಿ ಅಧ್ಯಕ್ಷ ಹಾಗೂ ಬಂಟಕಲ್ಲು ವಾರ್ಡ್ ಸದಸ್ಯ ಕೆ.ಆರ್.ಪಾಟ್ಕರ್ ಸಂದೇಶ ನೀಡಿದರು. ನಿವೃತ್ತ ಯೋಧ ಹೆರಾಲ್ಟ್ ಕುಟಿನೊ, ರೋಟರಿ ಕಾರ್ಯದರ್ಶಿ ವಿಷ್ಣುಮೂರ್ತಿ...

INDIA :ತಮಿಳುನಾಡಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ

ಬೆಂಗಳೂರು:"ಮಳೆ ಕೈಕೊಟ್ಟ ಇಂತಹ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಲು ಮೇಕೆದಾಟು ಯೋಜನೆ ನೆರವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಬೇಕು" ಎಂದು ಡಿಸಿಎಂ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;ಇಂತಹ ಸಂಕಷ್ಟದ ಸಮಯದಲ್ಲೇ...

Shirva School : ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Karkala News : ಸಂತ ಮೇರಿ ಮಹಾವಿದ್ಯಾಲಯದಲ್ಲಿ 77ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಇತಿಹಾಸದಲ್ಲಿ ಕೋಟ್ಯಾಂತರ ಭಾರತೀಯರ ತ್ಯಾಗ,ಬಲಿದಾನ, ಹೋರಾಟದ ಫಲವೇ ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ.  ನಮ್ಮ ಯೋಧರ ತ್ಯಾಗಗಳನ್ನು ಸ್ಮರಿಸೋಣ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸದಾ ನೆನೆಯೋಣ. ನವ...

School : ಕೆದಿಂಜೆ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Karkala News : ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹಳೆವಿದ್ಯಾರ್ಥಿ ಸಂಘ ಕೆದಿಂಜೆ, ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಜೇಸಿಐ ಬೆಳ್ಮಣ್,ಯುವಜೇಸಿ ವಿಭಾಗ, ಮಹಿಳಾ ಜೇಸಿ ವಿಭಾಗ ಇದರ ವತಿಯಿಂದ ಕೆದಿಂಜೆ ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರೋತ್ಸವ ಸಂಭ್ರಮ ಕಾರ್ಯಕ್ರಮ ನಡೆಯಿತು. ಕೆದಿಂಜೆ...

Hospital : ಶಿರ್ವ : ಸಮುದಾಯ ಆರೋಗ್ಯ ಕೇಂದ್ರದ ರಾತ್ರಿ ತುರ್ತು ಚಿಕಿತ್ಸೆ ಪಾಳಿಗೆ ಚಾಲನೆ ನೀಡಿದ ಶಾಸಕರು

Karkala News : ಶಿರ್ವ ಸಮುದಾಯ ಆರೋಗ್ಯ ಕೇಂದ್ರ ದಿನದ 24 ಗಂಟೆಗಳ ಸೇವೆ ನೀಡುತ್ತಿದ್ದು, ರಾತ್ರಿ ತುರ್ತು ಚಿಕಿತ್ಸೆ ಪಾಳಿ ಅಗಸ್ಟ್ ತಿಂಗಳಿಂದ ವೈದ್ಯರ ಸೇವೆಯನ್ನು ಪ್ರಾರಂಭಿಸಲಾಗಿದ್ದು, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಜಂಟಿಯಾಗಿ ಸೋಮವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ...

Independence Day : ಕಾರ್ಕಳ : ಗೋಳಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Karkala News : ನಂದಳಿಕೆ ಗೋಳಿಕಟ್ಟೆ ಶ್ರೀ ಗುರುದುರ್ಗಾ ಮಿತ್ರ ಮಂಡಳಿ ರಿ. ನಂದಳಿಕೆ ಹಾಗೂ ಶ್ರೀ ಗುರುದುರ್ಗಾ ಮಹಿಳಾ ಮಂಡಳಿ ವತಿಯಿಂದ ಗೋಳಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸ್ಥಳೀಯ ಹಿರಿಯರಾದ ಸುಮಾರು 92 ವರ್ಷ ಪ್ರಾಯದ ಕರ್ಗಿ ಪೂಜಾರಿ ಯವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಬೆಳ್ಮಣ್ ರೋಟರಿ ಕ್ಲಬ್‍ನ...

Lakshmi Hebbalkar : ಉಡುಪಿ : ಹುತಾತ್ಮರ ಸ್ಮಾರಕಕ್ಕೆ ನಮನ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಉಡುಪಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು.ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಉಡುಪಿಯ ಅಜ್ಜರಕಾಡುವಿನಲ್ಲಿರುವ ಹುತ್ಮಾತ್ಮರ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್   ಗೌರವ ನಮನ ಸಲ್ಲಿಸಿದರು. ಈ ವೇಳೆ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಯುವ ಕಾಂಗ್ರೆಸ್ ಮುಖಂಡ ಮೃನಾಳ್ ಹೆಬ್ಬಾಳ್ಕರ್,  ಜಿಲ್ಲಾ...

Lakshmi Hebbalkar : ನಡೆದು ಬಂದ ಹಾದಿಯನ್ನು ಮೆಲುಕು ಹಾಕಿ ಮುಂದೆ ನಡೆಯಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪಥ ಸಂಚಲನ ನಡೆಸಿದ ಶಾಲಾ ಮಕ್ಕಳಿಂದ ಗೌರವ ರಕ್ಷೆ ಸ್ವೀಕರಿಸಿ, ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಇಂದು ಸುದಿನ.. ನಮೆಲ್ಲರ ಪಾಲಿಗೆ ಸಂತಸದ ದಿನ..‌ ನಮಗೆ...
- Advertisement -spot_img

Latest News

ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್

ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಅವರು ನೀಡಿದ...
- Advertisement -spot_img