Monday, July 27, 2026

ರಾಜ್ಯ

Chikballapura: ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಧ್ವಜಾರೋಹಣ

ಚಿಕ್ಕಬಳ್ಳಾಪುರ : ಜಿಲ್ಲಾ ಬಿಜೆಪಿ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ ಶ್ರೀ ರಾಮಲಿಂಗಪ್ಪನವರು ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು. https://karnatakatv.net/district-santosh-lad-flagesting/ https://karnatakatv.net/santoshlad-revenue-village-margine/ https://karnatakatv.net/hubli-digvijayasingh-all-communites/

Shivaraj Tangadagi: ಸಭೆ ಕರೆದ‌ ಸಚಿವರ ನಡೆಗೆ ಸಾಹಿತಿಗಳಿಂದ‌‌ ಮೆಚ್ಚುಗೆ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವೀಡಿ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸುವ ಹಿನ್ನೆಲೆಯಲ್ಲಿ ಸಾಹಿತಿಗಳ ಜೊತೆ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...

Flag Hosting: ಬಾಗೆಪಲ್ಲಿ ನ್ಯಾಷನಲ್ ಕಾಲೇಜಿನಲ್ಲಿ ರಾಮಲಿಂಗಪ್ಪರಿಂದ ಧ್ವಜಾರೋಹಣ

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಡಿಗ್ರಿ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ಉತ್ಸವದ ಪ್ರಯುಕ್ತ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜಸೇವಕರು ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ರಾಮಲಿಂಗಪ್ಪನವರು ಧ್ವಜಾರೋಹಣ ಮಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ಡಿಗ್ರಿ ಕಾಲೇಜಿನ ಚೇರ್ಮನ್ ಶ್ರೀ ನರಸಿಂಹಪ್ಪರವರು, ಪಿಯು ಕಾಲೇಜಿನ...

Book Publishing ನುಡಿದಂತೆ ನಡೆದಿದ್ದೇವೆ ಕಿರುಹೊತ್ತಿಗೆ ಬಿಡುಗಡೆ:

ಧಾರವಾಡ (ಕರ್ನಾಟಕ ವಾರ್ತೆ) ಆ.15: ರಾಜ್ಯಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯಿಂದ ಪ್ರಕಟಿಸಿರುವ ನುಡಿದಂತೆ ನಡೆದಿದ್ದೇವೆ ಎನ್ನುವ ಕಿರುಹೊತ್ತಿಗೆಯನ್ನು ಸಚಿವ ಸಂತೋಷ ಲಾಡ್ ಅವರು ಗಣ್ಯರೊಂದಿಗೆ ಕಾರ್ಯಕ್ರಮ ವೇದಿಕೆಯಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್...

Stunts: ಶಾಲಾ ಮಕ್ಕಳು ವಿವಿಧ ಬಂಗಿಯ ಮಲ್ಲಕಂಬ ಪ್ರದರ್ಶನ

ಧಾರವಾಡ;ಸಾರ್ವಜನಿಕರ ಗಮನ ಸೇಳೆದ ವಿದ್ಯಾರ್ಥಿಗಳ ಮಲ್ಲಕಂಬ: ಸ್ವಾತಂತ್ರ್ಯ ದಿನೋತ್ಸವದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರರ್ದಶಿಸಿದ ಮಲ್ಲಕಂಬ ಪ್ರದರ್ಶನವು ಸಾರ್ವಜನಿಕರ ಗಮನ ಸೆಳೆಯಿತು. ಶಾಲೆಯ ಶಿಕ್ಷಕ ಸಿದ್ದಾರೂಡ ಹೂಗಾರ ಅವರ ಮಾರ್ಗದರ್ಶನದಲ್ಲಿ ಶಾಲಾ ಮಕ್ಕಳು ವಿವಿಧ ಬಂಗಿಯ ಮಲ್ಲಕಂಬದ ಕಸರತ್ತುಗಳನ್ನು ಪ್ರದರ್ಶಿಸಿದರು. ಈಗಾಗಲೇ ಸುಮಾರು...

Santosh lad: ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ

ಧಾರವಾಡ :ಜನಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಕೈಗೊಳ್ಳಲಿದೆ. ಅವುಗಳ ಸಂಪೂರ್ಣ ಲಾಭ ಬಡವರು ಮತ್ತು ಅರ್ಹರಿಗೆ ತಲುಪುವಂತೆ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಸಚಿವರು ಹೇಳಿದರು. ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬೇಡಿಕೆಯಲ್ಲಿರುವ 18 ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

Santosh Lad: ನುಡಿದಂತೆ ನಡೆದಿದ್ದೇವೆ, ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ

ಧಾರವಾಡ :  ರಾಜ್ಯಸರ್ಕಾರವು ಜನಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ನೂತನ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದ್ದು, ಯುವನಿಧಿ ಯೋಜನೆ ಜಾರಿಗೆ ಸಿದ್ಧತೆಯಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು. ಅವರು ಇಂದು (ಆ.15) ಬೆಳಿಗ್ಗೆ ಆರ್.ಎನ್. ಶೆಟ್ಟಿ ಜಿಲ್ಲಾ...

Santosh lad: ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುವ ಷಡ್ಯಂತ್ರ ಮಾಡ್ತಾರೆ.

ಧಾರವಾಡ:ಬಿಜೆಪಿ ನಾಯಕರಿಗೆ ಹೇಳಿಕೊಳ್ಳುವ ಕೆಲಸ ಏನು ಇಲ್ಲಾ. ಹೀಗಾಗಿ ರಾಜ್ಯ ಕಾಂಗ್ರೆಸದ ಬಗ್ಗೆ ಟೀಕೆ ಕಾಂಟವರ್ಸಿ ಮಾಡುತ್ತಾ ಕಾಲಹರಣ ಮಾಡ್ತಾ ಇದ್ದಾರೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದ್ರು. ಯಾತ್ನಾಳ ಅವರು ಸರ್ಕಾರ ಕೆವಲ 6 ತಿಂಗಳು ಇರ್ತಾರೆ ಅಂತೀದಾರೆ. ಅವರ ಭವಿಷ್ಯವಾಣಿ ಅವರಿಂದಲೇ ಕೇಳಬೇಕು. ಬಿಜೆಪಿ ನಾಯಕರು ಹತಾಶೆಯಾಗಿ ಹೋಗಿದ್ದಾರೆ...

Digvijay Singh: ಎಲ್ಲ ಧರ್ಮಿಯರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ:

ಹುಬ್ಬಳ್ಳಿ: 40 ಪರ್ಸೆಂಟ್ ಭ್ರಷ್ಟ ಹಣದಲ್ಲಿ ಕಾಂಗ್ರೆಸ್  ಸರ್ಕಾರವನ್ನು ಪತನಗೊಳಿಸಬಹುದು ಅಂದ್ಕೊಂಡಿದ್ದಾರೆ  ಬಿಜೆಪಿ ಯಿಂದ ಕರ್ನಾಟಕ ಸರ್ಕಾರ ಅಭದ್ರಗೊಳಿಸುವುದು ಅಸಾಧ್ಯದ ಮಾತು ಬಿಜೆಪಿ ದೇಶದ ಸಂವಿಧಾನವನ್ನು ಬುಡಮೇಲು ಮಾಡಲು ಹೊರಟಿದ್ದಾರೆ ಅಹಂ, ಅಹಂಕಾರದಿಂದ ಬಿಜೆಪಿಯವರು ಮಾತಾಡ್ತಿದ್ದಾರೆ. ತಮ್ಮ ಬಳಿ ಜಮಾ ಇರೋ 40 ಪರ್ಸೆಂಟ್ ಹಣವನ್ನು ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಳಸಬೇಕೆಂದುಕೊಂಡಿದ್ದಾರೆ ಆದ್ರೆ ಈ ಬಾರಿ...

Jagadish Shetter: ಅಡುಗೆ ಇದ್ದಾಗ ಶೆಟ್ಟರ್ ಊಟಕ್ಕೆ ಬರ್ತಾರೆ ಎಂಬ ವಿಚಾರಕ್ಕೆ ತಿರುಗೇಟು ನೀಡಿದ ಶೆಟ್ಟರ್

ಹುಬ್ಬಳ್ಳಿ : ಕಳೆದ ಎರಡು ವರ್ಷದಿಂದ ಜಗದೀಶ್ ಶೆಟ್ಟರ್ ಯಾವ ಅಧಿಕಾರದಲ್ಲಿದ್ರು..?ಟೀಕೆ ಮಾಡಬೇಕು ಅಂತ ಮಾಡಬಾರದು.ಬೊಮ್ಮಾಯಿ ಮುಖ್ಯಮಂತ್ರಿ ಆದಾಗ ಈ ಕ್ಯಾಬಿನೆಟ್ ನಲ್ಲಿ ನಾನು ಮಿನಿಸ್ಟರ್ ಆಗಿ ಇರೋದಿಲ್ಲ ಅಂತ ಹೇಳಿದ್ದೆ. ಅಡುಗೆ ಇದ್ದಾಗ ಶೆಟ್ಟರ್ ಊಟಕ್ಕೆ ಬರ್ತಾರೆ ಎಂಬ ವಿಚಾರ ಆವಾಗ್ಲೇ ಅವರು ಸೋಲ್ತಾರೆ ಅಂತ ಅವರಿಗೆ ಅನ್ನಿಸರಬೇಕು. ಅಂದ್ರೆ ಕಾಂಗ್ರೆಸ್ ಮೊದಲೇ ಗೆಲ್ಲುತ್ತೆ ಅಂತ...
- Advertisement -spot_img

Latest News

Hubli: ಎಸ್‌ಐಆರ್ ನೆಪ ಹೇಳಿ ಕೆಲಸಕ್ಕೆ ಚಕ್ಕರ್ ಆರೋಪ: ಸಮಸ್ಯೆಗೆ ಸ್ಪಂದಿಸಿ ಎಂದು ಸಾರ್ವಜನಿಕರ ಆಗ್ರಹ

Hubli News: ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತಾಗಿದೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆ.. ಎಸ್ ಐ ಆರ್ ನೆಪದಲ್ಲಿ ತಮ್ಮ...
- Advertisement -spot_img