Hubballi news: ಹುಬ್ಬಳ್ಳಿ: ಹುಬ್ಬಳ್ಳಿ ಫೋಟೋ ಹಾಗೂ ವಿಡಿಯೋಗ್ರಾಫರ್ ಅಸೋಸಿಯೇಶನ್ ವತಿಯಿಂದ ತಮ್ಮ ಛಾಯಾ ವೃತ್ತಿಯ ಬೆಲೆಗಳನ್ನು ಪರಿಷ್ಕರಿಸಿ ಹೆಚ್ಚಳ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹುಬ್ಬಳ್ಳಿ ಫೋಟೋ ಮತ್ತು ವಿಡಿಯೋಗ್ರಾಫರ ಸಂಘದ ಅಧ್ಯಕ್ಷ ಕಿರಣ್ ಬಾಕಳೆ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಛಾಯಾವೃತ್ತಿಯ ಉಪಕರಣಗಳು, ಲೆನ್ಸ್, ಡಿಜಿಟಲ್ ಕ್ಯಾಮರಾ ಹಾಗೂ ಇನ್ನಿತರ ಸಾಮಗ್ರಿಯ...
Hubballi News: ಹುಬ್ಬಳ್ಳಿ: ವಾಯುಪುತ್ರ ಸ್ಪೋರ್ಟ್ ಫೌಂಡೇಶನ್ ಮತ್ತು ಶ್ರೀ ಶಂಕ್ರಣ್ಣ ಚಿಲ್ಲಣ್ಣವರ ಸಂಯುಕ್ತಾಶ್ರಯದಲ್ಲಿ ದೆಹಲಿ ಸ್ಪೋರ್ಟ್ಸ್ ಯೂನಿವರ್ಸಿಟಿಗೆ ಆಯ್ಕೆಯಾದ ಕು. ಮಡಿವಾಳೇಶ ಅಶೋಕ ಚಿಲ್ಲಣ್ಣವರರಿಂದ ಗುರುವಂದನಾ ಕಾರ್ಯಕ್ರಮವನ್ನು ನಗರದ ಉಣಕಲ್ ನ ಕಲ್ಮೇಶ್ವರ ಓಣಿಯ ಶ್ರೀ ಕಲ್ಮೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಅಗಷ್ಟ್ ೧೨ ರಂದು ಬೆಳಿಗ್ಗೆ ೧೨ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು...
Hubballi News: ಹುಬ್ಬಳ್ಳಿ: ರಾಜ್ಯದ ಮೊದಲ ಮಹಿಳಾ ಪೋಲಿಸ್ ಕಮೀಷನರ್ ಆಗಿ ಹಾಗೂ ಹುಬ್ಬಳ್ಳಿ ಧಾರವಾಡ ನೂತನ ಪೋಲಿಸ್ ಕಮೀಷನರ್ ಆಗಿ ಐಪಿಎಸ್ ಹಿರಿಯ ಅಧಿಕಾರಿ ರೇಣುಕಾ ಸುಕುಮಾರ ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಸಂತೋಷ ಬಾಬು ಅವರಿಂದ ತೆರವಾದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಸ್ಥಾನಕ್ಕೆ ಈ ಹಿಂದೆ ಹುಬ್ಬಳ್ಳಿ ಧಾರವಾಡ ಕಮಿಷನರೇಟ್ ನಲ್ಲಿ...
Hubballi News: ಹುಬ್ಬಳ್ಳಿ: ಹಳ್ಳಿಯಿಂದ ದಿಲ್ಲಿಯವರೆಗೆ ಬಾನಂಗಳದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವುದು ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗ ರಾಷ್ಟ್ರೀಯ ಧ್ವಜ. ಆದರೆ ಕೇಂದ್ರ ಸರ್ಕಾರದ ಹಾಗೂ ಕೇಂದ್ರ ಗೃಹ ಸಚಿವಾಲಯದ ಒಂದೇ ಒಂದು ನಿರ್ಧಾರ ಅಕ್ಷರಶಃ ಖಾದಿ ಗ್ರಾಮೋದ್ಯೋಗವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಚರಿಸಲು ಧ್ವಜ ನೀತಿಯನ್ನು...
ಬೆಂಗಳೂರು 09.08.2023: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಬೆಂಗಳೂರಿನಲ್ಲಿರುವ ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ, ಸಿಹಿ ನೀಡುವ ಮೂಲಕ ಗೌರವ ಸಲ್ಲಿಸಿದ್ದು, ಈ ವಿಶೇಷ ಕ್ಷಣಗಳಿಗೆ...
Hubballi News: ಹುಬ್ಬಳ್ಳಿ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ನವನಗರ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವನಗರ ಠಾಣೆಯ ಪಿಎಸ್ಐ ಬಿಎಸ್ ಸಾತಣ್ಣವರ್ ಹದ್ದಿನ ಕಣ್ಣಿಗೆ ಗಾಂಜಾ ಪೆಡ್ಲಾರ್ ಗಳು ಕ್ಯಾಚ್ ಆಗಿದ್ದಾರೆ. ಪೆಟ್ರೋಲಿಂಗ ವೇಳೆ ಅನುಮಾನಸ್ಪದವಾಗಿ ನವನಗರದ ಆರ್ಟಿಓ ಹತ್ತಿರ ನಿಂತಿದ್ದ ಇಬ್ಬರು ಯುವಕರು ಹಾಗೂ ಒಂದು ಹುಡುಗಿಯನ್ನು ವಿಚಾರಿಸಿದಾಗ ಅವರ ಹತ್ತಿರ...
Hubballi News: ಹುಬ್ಬಳ್ಳಿ: ಸಾಕಷ್ಟು ಸದ್ದು ಮಾಡಿದ್ದ ಕೆಂಪು ಸುಂದರಿ ಟೊಮ್ಯಾಟೊ ಬೆಲೆ ಹುಬ್ಬಳ್ಳಿಯ ಜನರನ್ನು ಬೇರಗಾಗುವಂತೆ ಮಾಡಿದೆ. ನೂರು ಎರಡನೂರು ರೂಪಾಯಿ ಮಾರಾಟವಾಗಿದ್ದ ಟೊಮ್ಯಾಟೊ ಈಗ ಹತ್ತು ರೂಪಾಯಿಗೆ ಬುಟ್ಟಿಯಲ್ಲಿ ಮಾರಾಟ ಮಾಡುವ ಮೂಲಕ ಮಹಿಳೆಯೊಬ್ಬಳು ಗ್ರಾಹಕರನ್ನು ಬೆರಗಾಗುವಂತೆ ಮಾಡಿದ್ದಾಳೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಸೇಬು ಹಣ್ಣನ್ನು ಹಿಂದಿಕ್ಕಿದ್ದ ಟೊಮ್ಯಾಟೊ ಮೂರಂಕಿಯ ಬೆಲೆಯಲ್ಲಿ...
Hubballi News: ಹುಬ್ಬಳ್ಳಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಹಾಗೂ ರೈತ ವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳ ವತಿಯಿಂದ ನಗರದ ಮಿನಿ ವಿಧಾನಸೌಧದ ಬಳಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ನಗರದ ತಹಶಿಲ್ದಾರ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದ ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು....
Mysuru: ಹುಣಸೂರು ತಾಲೂಕಿನ ಕಡೆಮಾನುಗನಹಳ್ಳಿ ಗ್ರಾಮದಲ್ಲಿ ಕೃಷ್ಣೇಗೌಡರ ಮಗ ವೆಂಕಟೇಶ್ ಕೆ ಅವರಿಗೆ ಸೇರಿದ 2 ಎಕರೆ ಜಮೀನಿನಲ್ಲಿ 1.5 ಎಕರೆ ಅಡಿಕೆ ಮರ ಮತ್ತು ಅರ್ಧ ಎಕರೆ ಶುಂಠಿ ಬೆಳೆಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಅಡಿಕೆ ಮರಗಳು ಕಡಿದು ಮರಗಳ ಮಾರಣಹೋಮ ನಡೆಸಿದ್ದಾರೆ.
ಜಮೀನಿನ ಮಾಲೀಕ ಬುಧವಾರ ಬೆಳಿಗ್ಗೆ ಜಮೀನಿನ ಕಡೆ ಹೋದಾಗ, ಈ ಘಟನೆ...
Hubballi: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ನ್ನಾಗಿ ರೇಣುಕಾ ಸುಕುಮಾರ ಅವರನ್ನ ವರ್ಗಾವಣೆ ಮಾಡಿದ್ದು, ಕಮೀಷನರೇಟ್ ಆದ ಮೇಲೆ ಮೊದಲ ಮಹಿಳಾ ಅಧಿಕಾರಿ ಇವರಾಗುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ.
ಐಪಿಎಸ್ ಸಂತೋಷ ಬಾಬು ಅವರನ್ನ ಪ್ರಭಾರಿಯಾಗಿ ನೇಮಕ ಮಾಡುವ ಮುನ್ನವೇ ರೇಣುಕಾ ಸುಕುಮಾರ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಕೆಲವು ಸಮಯದವರೆಗೆ ಬಾಬು ಅವರನ್ನೇ ಮುಂದುವರೆಸಲಾಗಿತ್ತು.
ಸರಕಾರ...