Monday, July 27, 2026

ರಾಜ್ಯ

ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ

Bengaluru:ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಮಾನ್ಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ ವಾಚನ, ಶ್ರೀಮತಿ ದೀಪಿಕಾ ಶ್ರೀಕಾಂತ್...

Siddaramaiah: ಎಸ್.ನಿಜಲಿಂಗಪ್ಪ ದೇಶ ಕಂಡ ಮುತ್ಸದ್ದಿ ರಾಜಕಾರಣಿ

ಬೆಂಗಳೂರು: ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ನವರ ಪುಣ್ಯತಿಥಿ ಅಂಗವಾಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ರಾಜ್ಯದ ಮುಖ್ಯಮಂತ್ರಿಯಾಗಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ನೀರಾವರಿಗೆ ಹೆಚ್ಚು...

Letter: ಸಚಿವ ಚೆಲುವರಾಯಸ್ವಾಮಿ ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸೂಚನೆ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು: ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪತ್ರ ಅಸಲಿ...

Kerala: ಕೈ ಮೇಲೆ ಏನೋ ಬಿದ್ದಂತಾಗಿ ಎಚ್ಚರವಾಯಿತು , ಕಣ್ಣು ಬಿಟ್ಟು ನೋಡಿದಾಗ ತಿಳಿಯಿತು..!

ಕೇರಳ: ತಿರುವನಂತಪುರಂನ ಕಟ್ಟಕಡ್ ನಲ್ಲಿ ಒಂದು ವಿಚಿತ್ರ ಘಟನೆ ಮಲಗಿರುವಾಗಿ ಹಾವೊಂದು ಕೈಮೇಲೆ ಬಿದ್ದಿದೆ. ಏನೋ ಬಿದ್ದಂತಾಗಿದೆ ಎಂದು ನೋಡಿದಾಗ ವಿಷಕಾರಿ ಹಾವು, ಇನ್ನು ಇದು ಹೇಗೆ ಬಿತ್ತು ಎಲ್ಲಿಂದ ಬಂತು ಎಂದು ಹೇಳ್ತಿವೆ ಕೇಳಿ. ಕೇರಳದಲ್ಲಿ ಒಬ್ಬ ವ್ಯಕ್ತಿ ಪ್ರತಿದಿನ ಒಬ್ಬ ಯುವತಿಯನ್ನು ಹಿಂಬಾಲಿಸುತ್ತಿದ್ದ ಇದರಿಂದ ಬೇಸತ್ತ ಆ ಯುವತಿ ತನ್ನ ತಂದೆ ರಾಜೇಂದ್ರನ್...

MSSC: ಐದು ತಲೆಮಾರಿನ ಒಂದೇ ಕುಟುಂಬದವರು ಬ್ಯಾಂಕ್ ನಲ್ಲಿ ಖಾತೆ

ಮಂಗಳೂರು: ಇಂದಿನ ದಿನಮಾನಗಳಲ್ಲಿ  ನಾವು 40 ವರ್ಷ ಬದುಕಿದರೆ ಹೆಚ್ಚು ಅಂತದರಲ್ಲಿ ಇಲ್ಲೋಬ್ಬರು ಅಜ್ಜಿ 103 ರ ಗಡಿ ದಾಟಿದ್ದಾಳೆ . ಇದರಲ್ಲೇನು ವಿಶೇಷ 120 ವರ್ಷ ಆರೋಗ್ಯದಿಂದ ಬಾಳಿದವರಯ ಇದ್ದಾರೆ ಎಂದು ನೀವು ಹೇಳಬಹುದು ಆದರೆ ಇಲ್ಲಿ ಒಂದೇ ಕುಟುಂಬದ ಐದು ತಲೆಮಾರಿನವರು ಅಂಚಕಛೇರಿಯಲ್ಲಿ  ಖಾತೆ ತೆರೆದಿದ್ದಾರೆ. ಇದು ಭಾರತದ ಏಕೈಕ ಕುಟುಂಬ...

PSI Exam : ಪಿಎಸ್ ಐ ನೇಮಕಾತಿ ಮರು ಪರೀಕ್ಷೆಗೆ ತಡೆ ನೀಡಿದ ಹೈಕೋರ್ಟ್..!

ರಾಜ್ಯ ಸುದ್ದಿಗಳು: ಕರ್ನಾಟಕದಲ್ಲಿ ಸೆ.28 ರಂದು ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಯನ್ನು ಮುಂದುವರಿಸಲು ತಡೆ ನೀಡಿ ಎಂದು ಹೈಕೋರ್ಟ್ ಹೇಳಿದೆ.545 ಹುದ್ದೆಗಳಿಗೆ ಅಕ್ಟೋಬರ್ 3, 2021 ರಂದು ನಡೆಸಲಾದ ಪರೀಕ್ಷೆಯನ್ನು 'ವಂಚನೆ' ಭುಗಿಲೆದ್ದ ನಂತರ ಸರ್ಕಾರವು ರದ್ದುಗೊಳಿಸಿದೆ. ಸೆಪ್ಟೆಂಬರ್ 28 ರಂದು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳ ನೇಮಕಾತಿಗೆ ಮರು ಪರೀಕ್ಷೆ ನಡೆಸುವುದಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್...

Instagram Reels: ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ, ನರ್ಸ್ ಗಳಿಂದ ದೂರು ಸಲ್ಲಿಕೆ..! ಯಾವ ಹಾಡಿಗೆ ಗೊತ್ತಾ?

ಹುಬ್ಬಳ್ಳಿ:  ಪ್ರತಿದಿನ ನಾವು  ಸಿಕ್ಕ ಸಿಕ್ಕ ಜಾಗಗಳಲ್ಲಿ ಯುವಕರು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದನ್ನು ನೋಡುತ್ತಿದ್ದೇವೆ  ಆದರೆ ಕೆಲವೊಂದಿಷ್ಟು ಸ್ಥಳಗಳನ್ನು ಇಂತಹ ಸಾಮಾಜಿಕ ಜಾಲತಾಣಗಳ ಹಾವಳಿಯಿಂದ ದೂರು ಉಳಿಸಲು ಅಂತಹ ಸ್ಥಳಗಳಿಗೆ ನಿರ್ಬಂಧ ಹೇರಲಾಗುತ್ತದೆ. ಅಷ್ಟಿದ್ದರೂ ನಿಯಮ ಉಲ್ಲಂಘನೆ ಮಾಡಿ ಯುವಕರು ಹುಚ್ಚಾಟವನ್ನು ಮೆರೆಯುತ್ತಾರೆ. ಇಂತಹದೆ ಒಂದು ಘಟನೆ ನಾವು ಹೇಳ್ತಿವಿ ಕೇಳಿ ಹುಬ್ಬಳ್ಳಿಯ...

Police custody: ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಗಳೊಂದಿಗೆ ನಂಟು ಹೊಂದಿದ್ದ ಯುವಕ ತಮಿಳುನಾಡು ಪೊಲೀಸರು ವಶಕ್ಕೆ

ಹುಬ್ಬಳ್ಳಿ: ಅಂತಾರಾಜ್ಯ ಡ್ರಗ್ ಪೆಡರಲ್‌ಗಳೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಸೂರಜಗೌಡ ಅಲಿಯಾಸ್ ನಿಂಗನಗೌಡ ಕಾನಗೌಡರ ಎಂಬಾತನನ್ನ ತಮಿಳುನಾಡು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿ ನಗರದ ಜನತಾ ಬಜಾರ್‌ನಲ್ಲಿರುವ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಸೂರಜ್, ಕಳೆದ ಹಲವು ತಿಂಗಳಿಂದ ಅಂತಾರಾಜ್ಯ ಡ್ರಗ್ ಪೆಡಲರ್‌ಗಳೊಂದಿಗೆ ನಂಟು ಹೊಂದಿದ್ದನೆಂದು ಹೇಳಲಾಗಿದೆ. ತಮಿಳನಾಡಿನ...

Vaccination: ಇಂದ್ರಧನುಷ್‌ ಲಸಿಕೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಮಾತುಗಳು:

ರಾಜ್ಯ ಸುದ್ದಿಗಳು: ಇಂದು ಕೇವಲ ಲಸಿಕೆ ಹಾಕಲು ಕ್ಷೇತ್ರಕ್ಕೆ ಬಂದಿಲ್ಲ, ಜನರ ಆರೋಗ್ಯ ಕಾಪಾಡುವುದು ನಮ್ಮ ಜವಾಬ್ದಾರಿ. ನಮ್ಮ ಮನಸ್ಸು, ವಿಚಾರಕ್ಕೆ ಶಕ್ತಿ ಬರಬೇಕು ಎಂದರೆ ಆರೋಗ್ಯ ಚೆನ್ನಾಗಿರಬೇಕು. ನಮ್ಮ ಮುಂದಿನ ಪೀಳಿಗೆಯ ಆರೋಗ್ಯ ಉತ್ತಮವಾಗಿರಬೇಕು. ಈ ಉದ್ದೇಶದಿಂದ ಸರ್ಕಾರ ಐದುವರ್ಷದ ಮಗುವಿನವರೆಗೂ ಸರ್ಕಾರ ಉಚಿತ ಲಸಿಕೆ ನೀಡುತ್ತಾ ಬಂದಿದೆ. ರಾಜ್ಯದುದ್ದಗಲ ಈ ಕಾರ್ಯಕ್ರಮ...

Resignation letter: ಮುಸ್ಲೀಂ ಸಮುದಾಯದವರಿಗೆ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಅಸಮಧಾನಗೊಂಡ ಸದಸ್ಯರು ರಾಜೀನಾಮೆ

ರಾಯಚೂರು: ಜಿಲ್ಲೆಯ ಸಿಂದನೂರು ತಾಲೂಕಿನ ಆರ್ ಹೆಚ್ ಕ್ಯಾಂಪ್ 1 ರಲ್ಲಿ ಕಳೆದ ಆಗಸ್ಟ್ 2 ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆದಿದ್ದು ಈ ಚುನಾವಣೆ ಮುಗಿದ ಬಳಿಕ  15 ಜನ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆಯನ್ನು ನೀಡಿದ್ದಾರೆ. ಹೌದು ಚುನಾವಣೆ ಮುಗಿದು ಇನ್ನು ಮೂರು ದಿನ ಸಹ ಆಗಿಲ್ಲ  ಆಗಲೆ ಸದಸ್ಯರು ರಾಜೀನಾಮೆ ಘೋಷಿಸಿದ್ದಾರೆ. ಎರಡನೇ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img