Tuesday, May 5, 2026

ರಾಜ್ಯ

ಡಿಕೆಶಿ ಪರ ಬೆಂಬಲ: ಸಿಎಂ ವಿಷಯಕ್ಕೆ ಮಠದಿಂದ ಸ್ಪಷ್ಟ ಸಂದೇಶ!

ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಗದ್ದಲ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಸ್ಪಷ್ಟವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಕುಂದೂರು ಮಠದಲ್ಲಿ ಮಾತನಾಡಿದ ಸ್ವಾಮೀಜಿ, ಪಕ್ಷಕ್ಕಾಗಿ ಶಿಸ್ತಿನ ಸಿಪಾಯಿಯಾಗಿ ದುಡಿದ ಶಿವಕುಮಾರ್ ಅವರಿಗೆ ಒಂದು ಅವಕಾಶ ನೀಡಬೇಕು. ಉಳಿದ ಎರಡೂವರೆ ವರ್ಷಗಳ...

ಮೋಟಾರ್ ಆಫ್ ವೇಳೆ ದುರಂತ, 24 ವರ್ಷದ ಯುವತಿ ಸಾವು!

ಮನೆಯಲ್ಲಿ ಮೋಟಾರ್ ಬಂದ್ ಮಾಡಲು ಹೋಗಿದ್ದ 24 ವರ್ಷದ ಯುವತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ನಗರದ ಮೂರು ಸಾವಿರ ಮಠದ ಪ್ರದೇಶದಲ್ಲಿ ನಡೆದಿದೆ. ಮೃತ ಯುವತಿಯನ್ನು ಮೇಘನಾ (24) ಎಂದು ಗುರುತಿಸಲಾಗಿದ್ದು, ಒಂದು ತಿಂಗಳ ಹಿಂದೆ ಮನೆಯಲ್ಲಿ ಮೋಟಾರ್ ಸ್ವಿಚ್ ಆಫ್ ಮಾಡುವ ಸಮಯದಲ್ಲಿ ಆಕೆಗೆ ವಿದ್ಯುತ್ ಸ್ಪರ್ಶಿಸಿದ್ದು, ಗಂಭೀರವಾಗಿ ಅಸ್ವಸ್ಥಗೊಂಡಿದ್ದಳು. ಕುಟುಂಬಸ್ಥರು ತಕ್ಷಣವೇ...

EV ಬಸ್ ಚಾಲಕರಿಗೆ ಹೊಸ ರೂಲ್ಸ್ : ಚಾಲಕರಿಗೆ ಮೊಬೈಲ್ ಬಳಕೆ ನಿಷೇಧ

ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳನ್ನು ಚಾಲನೆ ಮಾಡುವ ವೇಳೆ ಚಾಲಕರು ಮೊಬೈಲ್ ಫೋನ್ ಬಳಸುವಂತಿಲ್ಲವೆಂದು ನಿಷೇಧ ಆದೇಶ ಹೊರಡಿಸಿದೆ. ಇತ್ತೀಚಿನ ದಿನಗಳಲ್ಲಿ ಇವಿ ಬಸ್‌ಗಳ ಅಪಘಾತ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಚಾಲಕರ ಮೊಬೈಲ್ ಬಳಕೆ ಅಪಘಾತಗಳಿಗೆ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಸಂಸ್ಥೆ ಹೇಳಿದೆ. ಬಿಎಂಟಿಸಿ ಪ್ರಕಟಿಸಿದ ಮಾರ್ಗಸೂಚಿಯ ಪ್ರಕಾರ, ಚಾಲಕರು ಮೊಬೈಲ್‌ಫೋನ್ ಮಾತ್ರವಲ್ಲ, ಬ್ಲೂಟೂತ್, ಇಯರ್‌ಫೋನ್...

ಜಲಮಂಡಳಿಯ ಹೊಸ ಯೋಜನೆ – ಬಿಸ್ಲೇರಿ ಮಾದರಿ ಕಾವೇರಿ ಬಾಟಲ್

ರಾಜಧಾನಿ ಬೆಂಗಳೂರಿನ ಮನೆ ಮನೆ ಕೊಳವೆ, ಟ್ಯಾಂಕರ್‌ ಮೂಲಕ ಕೋಟ್ಯಂತರ ಜನರಿಗೆ ಕಾವೇರಿ ಕುಡಿಯುವ ನೀರು ಪೂರೈಸುತ್ತಿರುವ ಬೆಂಗಳೂರು ಜಲಮಂಡಳಿಯು, ಇದೀಗ ಬಿಸ್ಲೇರಿ ಮಾದರಿಯಲ್ಲಿ ಕಾವೇರಿ ನೀರಿನ ಬಾಟಲ್‌ ಪರಿಚಯಿಸುವುದಕ್ಕೆ ಭರ್ಜರಿ ತಯಾರಿ ಮಾಡಿಕೊಂಡಿದೆ. ಅಂದುಕೊಂಡತೆ ಎಲ್ಲವೂ ಸುಗಮವಾದರೆ, ಬಸ್‌ ಸ್ಟ್ಯಾಂಡ್‌, ರೈಲ್ವೆ ಸ್ಟೇಷನ್‌ನಿಂದ ಏರ್‌ಪೋರ್ಟ್‌ವರೆಗೆ ಎಲ್ಲೆಡೆ ಬೆಂಗಳೂರು ಜಲಮಂಡಳಿಯ ಕಾವೇರಿ ನೀರಿನ ಬಾಟಲ್‌ಗಳು...

Tumakuru: ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ವ ದಾರ್ಶನಿಕರ ಜಯಂತ್ಯೋತ್ಸವ ಆಚರಣೆ

Tumakuru News: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ವ ದಾರ್ಶನಿಕರ ಜಯಂತ್ಯೋತ್ಸವ ಆಚರಿಸಲಾಗುತ್ತಿದೆ. ಜೆಡಿಎಸ್ ಸಿಎಲ್ ಪಿ ನಾಯಕ, ಶಾಸಕ ಸುರೇಶ್ ಬಾಬು ಈ ವಿನೂತನ ಪ್ರಯತ್ನ ಮಾಡಿದ್ದು, ಸಂವಿಧಾನ ಸಮರ್ಪಣ ದಿನದಂದೆ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ನಗರದ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ನಡೆದಿದ್ದು, ತಾಲೂಕು ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧಿ,...

ಪೋಕ್ಸೋ ಕೇಸ್‌ನಲ್ಲಿ ಮುರುಘಾ ಶ್ರೀ ಖುಲಾಸೆ

ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ರಿಲೀಫ್‌ ಸಿಕ್ಕಿದೆ. ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಸೇರಿದಂತೆ ಹಾಸ್ಟೆಲ್‌ ವಾರ್ಡನ್‌ ರಶ್ಮಿ, ಮಠದ ಮ್ಯಾನೇಜರ್‌ ಪರಮಶಿವಯ್ಯ‌ರನ್ನ, ನಿರ್ದೋಷಿ ಎಂದು, ಚಿತ್ರದುರ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಶ್ರೀಗಳಿಗೆ ಕ್ಲೀನ್‌ಚಿಟ್‌ ಕೊಟ್ಟಿದೆ. 2022ರ ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮುರುಘಾ...

ಡಿಕೆಶಿ – ಸತೀಶ್‌ ಜಾರಕಿಹೊಳಿ ಭೇಟಿಯಾಗಿದ್ದೇಕೆ?

ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ಬಡಿದಾಟದ ನಡುವೆ, ಮಹತ್ವದ ಬೆಳವಣಿಗೆಗಳು ನಡೀತಿವೆ. ಸಿದ್ದು ಬಣದಲ್ಲಿ ಗುರುತಿಸಿಕೊಂಡ ನಾಯಕರನ್ನು ಡಿಕೆ ಶಿವಕುಮಾರ್‌ ಭೇಟಿಯಾಗ್ತಿದ್ದಾರೆ. ಕೆ.ಜೆ. ಜಾರ್ಜ್‌, ಜಮೀರ್‌ ಅಹಮದ್‌, ಪ್ರಿಯಾಂಕ್‌ ಖರ್ಗೆ, ಮುನಿಯಪ್ಪ ಭೇಟಿ ಆಯ್ತು. ಜೊತೆಗೆ ನಿನ್ನೆ ರಾತ್ರಿ ಸತೀಶ್‌ ಜಾರಕಿಹೊಳಿ ಜೊತೆಯೂ ರಹಸ್ಯ ಸಭೆ ನಡೆಸಿದ್ದಾರಂತೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಿನ್ನೆ ತಡರಾತ್ರಿ ಮೀಟಿಂಗ್‌ ನಡೆದಿದ್ದು,...

ಡಿಕೆಗೆ ರಾಹುಲ್‌ ಗಾಂಧಿ ಮೆಸೇಜ್‌ ಕಳಿಸಿದ್ದೇನು..?

ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್‌ ಅಂಗಳ ತಲುಪಿದ್ದು, ಕ್ಲೈಮ್ಯಾಕ್ಸ್‌ ಇನ್ನೂ ಸಸ್ಪೆನ್ಸ್‌ ಆಗೇ ಉಳಿದುಕೊಂಡಿದೆ. ಕಗ್ಗಂಟು ಬಿಡಿಸಲು ವರಿಷ್ಠರು ಸರ್ಕಸ್‌ ಮಾಡ್ತಿದ್ದಾರೆ. ಈ ಮಧ್ಯೆ ರಾಜ್ಯ ಕಾಂಗ್ರೆಸ್‌ನಲ್ಲಿ ಆಗುತ್ತಿರುವ ಚಟುವಟಿಕೆಗಳ ವರದಿಯನ್ನು, ರಾಹುಲ್‌ ಗಾಂಧಿ ತರಿಸಿಕೊಂಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಸಲ್ಲಿ ಸಿದ್ದರಾಮಯ್ಯ ವರ್ಚಸ್ಸು ಜಾಸ್ತಿ ಇದೆ. ಡಿಕೆಶಿ ಪಕ್ಷದ ನಿಷ್ಠಾವಂತ. ಹೀಗಾಗಿ ನಾಯಕತ್ವ ವಿಚಾರದಲ್ಲಿ ಅಳೆದುತೂಗಿ ಲೆಕ್ಕಾಚಾರ...

ಚಿತ್ರದುರ್ಗದ ಮುರುಘಾಶ್ರೀಗೆ ಬೇಲಾ..? ಜೈಲಾ..?

ಚಿತ್ರದುರ್ಗದ ಮುರುಘಾಶ್ರೀ ಬಿಡುಗಡೆಯೋ, ಬಂಧನವೋ ಅನ್ನೋದು ಇಂದು ನಿರ್ಧಾರ ಆಗಲಿದೆ. ಪೋಕ್ಸೋ ಕೇಸ್ ಅಂತಿಮಘಟ್ಟಕ್ಕೆ ಬಂದು ತಲುಪಿದ್ದು, ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದಲ್ಲಿ ತೀರ್ಪು ಹೊರಬೀಳಲಿದೆ. ಹೀಗಾಗಿ ಮುರುಘಾಶ್ರೀ ಸೇರಿದಂತೆ ಬೆಂಬಲಿಗರು ಹಾಗೂ ಭಕ್ತರಲ್ಲಿ ಟೆನ್ಶನ್ ಶುರುವಾಗಿದೆ. ಹಾಗೆಯೇ ಸಂತ್ರಸ್ತೆಯರ ಕುಟುಂಬದಲ್ಲೂ ಆತಂಕ ಮನೆ ಮಾಡಿದ್ದು, ಎಲ್ಲರಚಿತ್ತ ನ್ಯಾಯಾಲಯದ ತೀರ್ಪಿನತ್ತ...

ಸಿದ್ದರಾಮಯ್ಯ ಆಪ್ತರು ಡಿ.ಕೆ. ಶಿವಕುಮಾರ್‌ ಭೇಟಿ ಮಾಡಿದ್ದೇಕೆ?

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ನಿವಾಸ, ಕಾಂಗ್ರೆಸ್‌ ರಾಜಕಾರಣದ ಕೇಂದ್ರ ಬಿಂದುವಾಗಿ ಮಾರ್ಪಟ್ಟಿದೆ. ಉಭಯ ನಾಯಕರ ನಿವಾಸಕ್ಕೆ ಬಂದು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದ ಮೇಲಂತೂ, ಬಣ ಬಡಿದಾಟ ಜೋರಾಗಿದೆ. ಈ ಮಧ್ಯೆ ಸಿದ್ದು ಬಣದಲ್ಲಿ ಗುರುತಿಸಿಕೊಂಡಿರುವ ಸಚಿವರು, ಡಿಕೆಶಿ ಭೇಟಿಯಾಗಿರೋದು ಭಾರೀ ಕುತೂಹಲ ಮೂಡಿಸಿದೆ. ಡಿಕೆಶಿ...
- Advertisement -spot_img

Latest News

ಬಿಜೆಪಿಯವರು 100 ಸ್ಥಾನವನ್ನು ಕದ್ದಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...
- Advertisement -spot_img