Sunday, July 26, 2026

ರಾಜ್ಯ

Shakunthala : ಶಕುಂತಲಾ ನಟರಾಜ್ ಬಂಧನ ಖಂಡಿಸಿ ಪ್ರತಿಭಟನೆ

Tumukur News : ಉಡುಪಿ ಕಾಲೇಜಿನ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಶಕುಂತಲಾ, 'ಕಾಂಗ್ರೆಸ್‌ನವರ ಪ್ರಕಾರ ವಿಡಿಯೋ ಮಾಡಿದ್ದು ಮಕ್ಕಳಾಟವಂತೆ. ಸಿದ್ದರಾಮಯ್ಯ ಸೊಸೆ ಅಥವಾ ಹೆಂಡತಿ ಅವರ ವಿಡಿಯೋವನ್ನು ಇದೆ ತರ ಮಾಡಿದರೆ ಅದನ್ನು ಮಕ್ಕಳಾಟ ಅಂತ ಒಪ್ಪಿಕೊಳ್ಳುತ್ತೀರಾ?' ಎಂದು ಪೋಸ್ಟ್‌ ಮಾಡಿದ್ದರು. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡಿದ್ದು , ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸರು...

Tiger : ಹುಲಿ ಗಣತಿ 2022ರ ವರದಿ ಪ್ರಕಾರ ಕರುನಾಡಿಗೆ 2ನೇ ಸ್ಥಾನ…!

State News : ರಾಷ್ಟ್ರೀಯ ಹುಲಿ ಯೋಜನೆ ಪ್ರಾಧಿಕಾರವು ಹುಲಿ ಗಣತಿ 2022ರ ರಾಜ್ಯವಾರು ವರದಿಯನ್ನು ಬಿಡುಗಡೆಗೊಳಿಸಿದೆ. ವರದಿ ಪ್ರಕಾರ, ಮೊದಲ ಸ್ಥಾನವನ್ನು ಮಧ್ಯಪ್ರದೇಶ ಪಡೆದುಕೊಂಡಿದ್ದು, ಕರ್ನಾಟಕ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನವನ್ನು ಉತ್ತರಾಖಂಡ ರಾಜ್ಯ ಪಡೆದುಕೊಂಡಿದೆ. 2022ರ ವರದಿ ಪ್ರಕಾರ, ಕರ್ನಾಟಕದಲ್ಲಿ 563 ಹುಲಿಗಳಿವೆ. ಮೊದಲ ಸ್ಥಾನ ಪಡೆದಿರುವ ಮಧ್ಯಪ್ರದೇಶದಲ್ಲಿ 785 ಹುಲಿಗಳಿದ್ದು,...

Award : “ನನ್ನ ಜೀವನ, ನನ್ನ ಸ್ವಚ್ಚ ನಗರ” ಪ್ರಶಸ್ತಿ ಪ್ರದಾನ

Manglore News : ಕೇಂದ್ರ ಸರ್ಕಾರದ “Meri Life Mera Swachha Shehar" ಅಭಿಯಾನದಡಿ  “ನನ್ನ ಜೀವನ, ನನ್ನ ಸ್ವಚ್ಚ ನಗರ” ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳಿಸುವಂತೆ ರಾಜ್ಯ ಸರ್ಕಾರ ನೀಡಿರುವ ನಿರ್ದೇಶನವನ್ನು ಪಾಲಿಸಿಕೊಂಡು, ಅದನ್ನು ಅತ್ಯುತ್ತಮವಾಗಿ ಅನುಷ್ಟಾನಗೊಳಿಸಿರುವ ನಗರಗಳನ್ನು ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುತ್ತದೆ. ಅದರಂತೆ, “ನನ್ನ...

Kutumbasree : ಪೆರ್ಲ ಬಯಲಿನಲ್ಲಿ ಎಣ್ಮಕಜೆ ಕುಟುಂಬಶ್ರೀ “ವರ್ಷ ಋತು ಸಂಭ್ರಮ”ಯಶಸ್ವಿ  ಕಾರ್ಯಕ್ರಮ

Perla News : ಎಣ್ಮಕಜೆ ಗ್ರಾಮ ಪಂಚಾಯತು  ಕುಟುಂಬಶ್ರೀ ಸಿಡಿಎಸ್ ನೇತೃತ್ವದಲ್ಲಿ  "ವರ್ಷ ಋತು ಸಂಭ್ರಮ" ಕಾರ್ಯಕ್ರಮ ಪೆರ್ಲ ಬಯಲಿನಲ್ಲಿ  ಯಶಸ್ವಿಯಾಗಿ ಜರಗಿತು. ಈ ಬಗ್ಗೆ  ಎಣ್ಮಕಜೆ ಗ್ರಾಮ ಪಂಚಾಯತ್ ಪರಿಸರದಿಂದ ಹೊರಟ ಮೆರವಣಿಗೆಯನ್ನು ಎಣ್ಮಕಜೆ ಗ್ರಾ.ಪಂ‌.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಉದ್ಘಾಟಿಸಿದರು. ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಜಲಜಾಕ್ಷಿ  ಅಧ್ಯಕ್ಷತೆವಹಿಸಿದ್ದರು. ಗ್ರಾ.ಪಂ. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್, ಪಂ.ಸದಸ್ಯರಾದ ,...

Siddaramaiah : ಮಂಡ್ಯಕ್ಕೆ ಸಿಎಂ ಭೇಟಿ : ಸ್ಪೀಡ್ ಡಿಟೆಕ್ಟರ್ ಗೆ ಚಾಲನೆ

Mandya News : ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಸಿದ್ದರಾಮಯ್ಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಿ, ಸ್ಪೀಡ್ ಡಿಟೆಕ್ಟರ್‌ಗೆ ಚಾಲನೆ ನೀಡಿದರು. ವಾಹನಗಳ ವೇಗವನ್ನ ಸೆರೆಹಿಡಿಯಲು ಹೊಸ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಸ್ಪೀಡ್ ಡಿಟೆಕ್ಟರ್‌ಗೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಬಳಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು...

Vidhana Soudha : ವಿಧಾನ ಸೌಧದ ಮುಂದೆ ಡ್ರೋನ್  ಹಾರಾಟಾ…! ಕೇಸ್ ದಾ ಖಲು..!

Banglore News : ವಿಧಾನಸೌಧದ ಒಂದು  ದ್ವಾರದ ಬಳಿ ಇಂದು ಬೆಳಗ್ಗೆ 6:45ರ ಸುಮಾರಿಗೆ ಡ್ರೋನ್ ಹಾರಾಟಕ್ಕೆ ಯತ್ನಿಸಿದ್ದ ಇಬ್ಬರು ಯುವಕರ ವಿರುದ್ಧ ಅತಿಕ್ರಮ ಪ್ರವೇಶ, ನಿರ್ಲಕ್ಷ್ಯ ಹಿ‌ನ್ನೆಲೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅರುಣ್​ ಮತ್ತು ವಿನೋದ್ ವಶಕ್ಕೆ ಪಡೆಯಲಾಗಿದ್ದ ಯುವಕರು. ಸದ್ಯ ಇಬ್ಬರಿಗೂ ಸ್ಟೇಷನ್​ ಬೇಲ್​​ ನೀಡಿ ಕಳುಹಿಸಲಾಗಿದೆ.ಡ್ರೋನ್ ಹಾರಿಸುವುದು ನಿರ್ಬಂಧಿಸಿರುವ...

Chellikere: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

ಚಳ್ಳಿಕೆರೆ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಂತ 10ಕ್ಕೂ ಹೆಚ್ಚುಪ್ರಯಾಣೀಕರು ಗಾಯಗೊಂಡಿರುವಂತ ಘಟನೆ ನಡೆದಿದೆ.ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ:: ಗಿಡ್ಡಾಪುರ ಬಳಿಯಲ್ಲಿ ಇಂದು ಖಾಸಗಿ ಒಂದು ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪು, ಪಲ್ಟಿಯಾಗಿರುವುದಾಗಿ ತಿಳಿದು ಬಂದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಗರಣಿ ಕ್ರಾಸ್ ಕಡೆಗೆ ಹೋಗುತ್ತಿದ್ದ...

Hospital : ಆರೋಗ್ಯ ಕೇಂದ್ರದ ಮುಂದೆ ಗಿಡ ನೆಡುವುದು ಕಡ್ಡಾಯ…!

State News : ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರೋಗ್ಯ ಸಂಸ್ಥೆಗಳ ಆವರಣದಲ್ಲಿ ಗಿಡ-ಮರಗಳನ್ನ ಬೆಳೆಸಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ʻಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯʼ ಎಂಬ ರಾಷ್ಟ್ರೀಯ ಕಾರ್ಯಕ್ರಮದ ಅಡಿಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಗಿಡ-ಮರಗಳನ್ನ...

Arun Kumar Putthila : ಪುತ್ತಿಲ ಪರಿವಾರದ ವಿರುದ್ದ ಕೇಸ್ ದಾಖಲು..?!

Puttur News :  ಪುತ್ತೂರಿನಲ್ಲಿ ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಫಲಿತಾಂಶ ಪ್ರಕಟಗೊಂಡ ನಂತರ ನಗರದ ಮುಖ್ಯರಸ್ತೆಯಲ್ಲಿ ಅನುಮತಿಯಿಲ್ಲದೆ ವಿಜಯೋತ್ಸವ ನಡೆಸಿದ ಪುತ್ತಿಲ ಪರಿವಾರದ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಸಾರ್ವಜನಿಕ ಶಾಂತಿಭಂಗ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಫಲಿತಾಂಶದಲ್ಲಿ ಪುತ್ತಿಲ ಪರಿವಾರದಿಂದ ಸ್ಪರ್ಧಿಸಿದ್ದ ಆರ್ಯಾಪು ಗ್ರಾಪಂನ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಗೆಲುವು ಸಾಧಿಸಿದ್ದರು. ಫಲಿತಾಂಶ ಪ್ರಕಟಗೊಂಡ...

Sharath : ಇನ್ನೂ ಪತ್ತೆಯಾಗಿಲ್ಲ ಜಲಪಾತದಲ್ಲಿ ಜಾರಿಬಿದ್ದ ಯುವಕ…!

Kundapura News : ಕೊಲ್ಲೂರು ಅರಿಸಿನಗುಂಡಿ ಜಲಪಾತ ವೀಕ್ಷಣೆ  ಸಂದರ್ಭ ಭಾನುವಾರ  ಕಾಲು ಜಾರಿ ಬಿದ್ದು ನೀರುಪಾಲಾದ ಯವಕ ಇನ್ನೂ ಪತ್ತೆಯಾಗಿಲ್ಲ. ಶಿಬಮೊಗ್ಗ ಜಿಲ್ಲೆ ಭದ್ರಾವತಿಯ  ಶರತ್ ಕುಮಾರ್ (23) ನೀರುಪಾಲಾದ ಯುವಕ. ಶರತ್ ಕೊಲ್ಲೂರಿಗೆ  ಸ್ನೇಹಿತ ಗುರುರಾಜ್ ಜೊತೆ ಕಾರಿನಲ್ಲಿ ಬಂದಿದ್ದ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ...
- Advertisement -spot_img

Latest News

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...
- Advertisement -spot_img