Sunday, July 26, 2026

ರಾಜ್ಯ

Aadhar card: ನೀವು ಆಧಾರ್ ಕಾರ್ಡ್ ಮಾಡಿಸಿ ಹತ್ತು ವರ್ಷವಾಗಿದ್ದರೆ ಕೂಡಲೆ ನವೀಕರಣ ಮಾಡಿಸಿ

ರಾಷ್ಟ್ರೀಯ ಸುದ್ದಿ: ಪ್ರತಿ ಹತ್ತು ವರ್ಷಕ್ಕೊಮ್ಮೆ ನಿಮ್ಮ ಅಧಾರ್ ಕಾರ್ಡನ್ನು ನವೀಕರಣಗೊಳಸಬೇಕು ಎಂದು ಪದೇ ಪದೇ ನಿಮ್ಮ ಮೊಬೈಲ್ ಸಂಖ್ಯೆಗೆ ಸಂದೇಶಗಳು ಬರುತ್ತಿರುತ್ತವೆ ಯಾಕೆಂದರೆ ಈಗಿನ ದಿನಮಾನದಲ್ಲಿ ಪ್ರತಿಯೊಂದಕ್ಕೂ ಅಧಾರ್ ಕಾರ್ಡ ಕಡ್ಡಾಯವಾಗಿದೆ ನಿಮ್ಮ ಆಧಾರ್ ಕಾರ್ಡ ಬಳೆಸಿ  ಸಾಕಷ್ಟು ಕೆಲಸಗಳನ್ನು  ಬೇರೆಯವರು ಮಾಡಿಕೊಳ್ಳುವ ಸಂದರ್ಭ ಬಂದರೂ ಬರಬಹುದು ಆದರೆ ಅದಕ್ಕೆಲ್ಲ ನೀವು ಅವಕಾಶ...

Gruha laxmi: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಂದ ಲಂಚ ವಸೂಲಿ

ದೇವದುರ್ಗ: ಕಾಂಗ್ರಸ್ ಸರ್ಕಾರ ಹೊರಡಿಸಿರುವ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು ಜುಲೈ 19 ರಿಂದ ಅರ್ಜಿ ಸಲ್ಲಿಕೆಗೆ ಚಾಲನೆ ಮಾಡಲಾಯಿತು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಕೆಂದ್ರಗಳಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ,. ಹಾಗೆಯೆ ಗ್ರಾಮಸ್ಥರಿಗೆ  ಅರ್ಜಿ ಸಲ್ಲಿಸಲು ಗ್ರಾಮ ಪಂಚಾಯಿತಿಗಳಲ್ಲಿ ಅವಕಾಶ ನೀಡಲಾಗಿತ್ತು .ಇದೆ ವೇಳೆ ಅರ್ಜಿ...

Family problem: ಹೆಂಡತಿಯನ್ನು ಕೊಲೆ  ಮಾಡಿ ನಂತರ ಅತ್ತೆಗೆ ತಿಳಿಸಿ ಮನೆಗೆ ಕರೆಸಿಕೊಂಡ ಅಳಿಯ

ಬೆಂಗಳೂರು: ನಗರದ ಮೂಡಲಪಾಳ್ಯದ  ಶಿವಾನಂದ ನಗರ ಶಂಕರ್ ಎನ್ನುವ ವ್ಯಕ್ತಿ  ತನ್ನ ಪತ್ನಿಯ ಶೀಲದ ಬಗ್ಗೆ ಅನುಮಾನ ಪಟ್ಟು  ಇನ್ನೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಅನುಮಾನಿಸಿ ಕೊಲೆ ಮಾಡಿದ್ದಾನೆ ಹೌದು ಯಾಕೋ ಇತ್ತೀಚಿನ ದಿನಗಳಲ್ಲಿ ಗಂಡ ಹೆಂಡತಿ ಮದ್ಯೆ ಚಿಕ್ಕ ಚಿಕ್ಕ ವಿಷಯಕ್ಕೆ ಜಗಳಗಳಾಗಿ ಕೊನೆಗೆ ಒಬ್ಬರ ಪ್ರಾಣ ಪಕ್ಷಿ ಹಾರುವ ಮೂಲಕ ಕೌಟುಂಬಿಕ...

Jaguar car : ಕಾರು ಗುದ್ದಿದ ರಭಸಕ್ಕೆ ಸುಮಾರು 10 ಅಡಿ ಹಾರಿ ನೆಲಕ್ಕೆ ಬಿದ್ದ ವಿದ್ಯಾರ್ಥಿ

ರಾಯಚೂರು: ನಗರದಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಗರದ ಅಂಬೇಡ್ಕರ್ ವೃತ್ತದಿಂದ ರೈಲ್ವೆ ನಿಲ್ಧಾಣಕ್ಕೆ ಹೋಗುವ ರಸ್ತೆಯಲ್ಲಿ ಭಿಕರ ಕಾರು ಅಪಘಾತ ಸಂಭವಿಸಿದ್ದು ಮಳೆಯಲ್ಲಿ ಬೇಗವಾಗಿ ಬರುತ್ತಿದ್ದ ಕಾರೊಂದು ಎದುರಿಗೆ ಬಂದಿರುವ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ನಂತರ ಅಷ್ಟರಲ್ಲಿ ಬೈಕ್ಗೆ ಡಿಕ್ಕಿ ಆಗುವುದನ್ನುತಪ್ಪಿಸಲುಹೋಗಿ  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ...

School holiday: ರಾಯಚೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ರಾಯಚೂರು: ರಾಜ್ಯದಲ್ಲಿ ಸುಮಾರು 15 ದಿನಗಳಿಂದ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು ಎಲ್ಲಾ ಕಡೆ ಸಂಪೂರ್ಣ ಮಳೆಯಅದ ಹಿನ್ನಲೆ ಕೆರೆ ಕಟ್ಟಿಹಳ್ಳ ನದಿಗಳು ತುಂಬಿಹರಿಯುತ್ತಿವೆ ಇದರ ನಡುವೆ ಅಲ್ಲಲ್ಲಿ ಮಳೆಗಳಿಗೆ ಮರಗಳು ವಿದ್ಯುತ್ ಕಂಬಗಳು ಧರೆಗುರುಳಿ ರಸ್ತೆಗಳು ಬಂದ್ ಆಗಿವೆ ಹೀಗಾಇ ಜನ ಜೀವನ ಅಸ್ತವ್ಯಸ್ತವಾಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೂ ಮಳೆ ಮುಂದುವರಿದಿದ್ದು ಪ್ರತಿದಿನ ಹಗಲು ರಾತ್ರಿ ಎನ್ನದೆ...

School Holiday: ಧಾರವಾಡ ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮುಂದುವರೆದ ವರುಣನ ಅಬ್ಬರ, ಮುಂದುವರಿದಿದ್ದು ಜನರು ಹೊರಗಡೆ ತಿರುಗಾಡಲು ಭಯ ಭೀತರಾಗಿದ್ದಾರೆ ಆದಕಾರಣ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರುತ್ತಿದ್ದಾರೆ. ಅದಕ್ಕಾಗಿ ಇದನ್ನು ಮನಗೊಂಡ ಜಿಲ್ಲಾಡಳಿತ ಶಾಲೆಗೆ ರಜೆಯನ್ನು ಘೋಷಿಸಿದೆ., ಈ ಹಿನ್ನೆಲೆಯಲ್ಲಿ ಇಂದು ಧಾರವಾಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ‌ . ರಜೆ ಘೋಷಿಸಿ...

Biriyani: ಮಹಾನಗರ ಪಾಲಿಕೆ ವಿಪಕ್ಷ ನಾಯಕ ಕಚೇರಿ ಉದ್ಘಾಟನೆಯಲ್ಲಿ ಬಾಡೂಟ

ಹುಬ್ಬಳ್ಳಿ:ಮುಖ್ಯಮಂತ್ರಿಗಳು ಮಳೆಹಾನಿ ಬಗ್ಗೆ ವಿಸಿ ಮೂಲಕ ಸಭೆ ನಡೆಸಿ ಚರ್ಚಿಸಲಾಗಿದೆ.  ಅದರಲ್ಲಿ ಮುಖ್ಯವಾಗಿ ರೈತರ ಜೀವಹಾನಿಯ ಬಗ್ಗೆ ವಿಶೇಷವಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯಾದ್ಯಂತ ರೈತರ ಆತ್ಮಹತ್ಯೆಗಳು ಆಗದಂತೆ ತಡೆಗಟ್ಟವುದು ನಮ್ಮ ಉದ್ದೇಶ. ಧಾರವಾಡ ಜಿಲ್ಲೆಯಲ್ಲಿ ಬೆಲಹಾನಿಯ ಬಗ್ಗೆ ಸಮೀಕ್ಷೆಗಳು ನಡೆಯುತ್ತಿದೆ. ಈ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಸಿಗಬೇಕಿದೆ.ಅದರ ಜೊತೆ...

Leaopard : ಬಾಲಕನ ಮೇಲೆ ದಾಳಿ  ಮಾಡಿದ ಚಿರತೆ….!

Chamaraja Nagara News : ಕಳೆದ ಮೂರು ದಿನಗಳಿಂದ ಯಳಂದೂರು ತಾಲೂಕಿನ ಕೆಸ್ತೂರು, ಮಲ್ಲಿಗಹಳ್ಳಿ, ಕಟ್ನವಾಡಿ, ಹೊಸೂರು ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಮಲ್ಲಿಗೆಹಳ್ಳಿ ಸೇರಿದಂತೆ 6 ಕಡೆ ಬೋನುಗಳನ್ನು ಇಟ್ಟು ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಆದರೆ, ಚಿರತೆ ಸೆರೆಯಾಗದೇ ಬಾಲಕನ ಮೇಲೆ ಎರಗಿದ ಆತಂಕಕಾರಿ ಘಟನೆ ನಡೆದಿದೆ. ಕೆಲವು ದಿನಗಳ...

River : ತುಂಬಿ ಹರಿಯುತ್ತಿದ್ದ ನದಿಗೆ ಹಾರಿ ಯುವಕನ ಹುಚ್ಚಾಟ..!

Shivamogga News: ಎಲ್ಲೆಡೆ ರಣ ಭೀಕರ ಮಳೆ ತಾಂಡವವಾಡುತ್ತಿದೆ.ಇತ್ತ ಸರಕಾರ ಪೊಲೀಸರು ಜನರಿಗೆ ಎಚ್ಚರಿಕೆ ನೀಡುತ್ತಿದ್ದರೆ, ಇಲ್ಲೊಬ್ಬ ತುಂಬಿ ಹರಿವ ನದಿಗೆ ಹಾರಿ ಹುಚ್ಚಾಟ ಮೆರೆದಿದ್ದಾನೆ. ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಯುವಕ ಹಾರಿರುವ ವಿಡಿಯೋ ಸಾಮಾಜಿಕ ಚಾಲತಾಣದಲ್ಲಿ ವೈರಲ್‌ ಆಗಿದೆ. ನಗರದ ಹೊಳೆ ಬಸ್‌ ನಿಲ್ದಾಣದ ಬಳಿ ಇರುವ ಹೊಸ ಸೇತುವೆ ತಡೆಗೋಡೆ ಮೇಲೆ...

KRS Dam : ಕೆಆರ್ ಎಸ್ ಡ್ಯಾಂ ನಲ್ಲಿ ಹೆಚ್ಚಾದ ನೀರು…! ಸಂತಸದಲ್ಲಿ ರೈತರು

Mandya News : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು ಕೆರೆ ಕಟ್ಟೆಗಳು ತುಂಬಿವೆ. ಇದೀಗ ಮಂಡ್ಯದಲ್ಲಿಯೂ ಕೆಆರ್ ಎಸ್ ಡ್ಯಾಂ ನೀರು ಹೆಚ್ಚಳವಾಗಿ ರೈತರಿಗೆ ಖುಷಿ ಕೊಟ್ಟಿದೆ. ಕಳೆದ ಐದು ದಿನಗಳಲ್ಲಿ ಅಣೆಕಟ್ಟೆಗೆ 12 ಅಡಿ ನೀರು ಹರಿದುಬಂದಿದೆ. ಜು.20ರಂದು 2235 ಕ್ಯುಸೆಕ್‌ ಒಳಹರಿವಿದ್ದು, ನೀರಿನ ಮಟ್ಟ90.25 ಅಡಿ ದಾಖಲಾಗಿತ್ತು. ಜು.21ರಂದು 2276 ಕ್ಯುಸೆಕ್‌ ಒಳ ಹರಿವಿನೊಂದಿಗೆ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img