Sunday, July 26, 2026

ರಾಜ್ಯ

ಸರ್ಕಾರಿ ಜಾಗ ಕಬಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಸಚಿವ ಕೃಷ್ಣಭೈರೇಗೌಡ..

Political News: ಬೆಂಗಳೂರು: ಸರ್ಕಾರಿ ಜಾಗಗಳನ್ನು ತಮ್ಮದೆಂದು ಕಬಳಿಕೆ ಮಾಡಿರರುವವರ ವಿರುದ್ಧ ರಾಜ್ಯ ಸರ್ಕಾರ, ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ಅಧಿಕಾರಿಗಳೊಂದಿಗೆ ಸಚಿವ ಕೃಷ್ಣಭೈರೇಗೌಡರು ಈ ಬಗ್ಗೆ ಚರ್ಚಿಸಿದ್ದಾರೆ. ದಾಖಲೆಗಳಲ್ಲಿ ‘ಸರ್ಕಾರಿ’ ಎಂದು ನಮೂದಾಗಿರುವ ಅನೇಕ ಜಮೀನುಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭೂಗಳ್ಳರ ಪಾಲಾಗುತ್ತಿರುವುದನ್ನು ತಪ್ಪಿಸಿ ಅಂತಹ ಆಸ್ತಿಗಳನ್ನು ಮತ್ತೆ ಸರ್ಕಾರಕ್ಕೆ ಪಡೆಯಲು ಗಂಭೀರ...

Bridge : ನಿರ್ಮಾಣಗೊಂಡು ವರ್ಷಕ್ಕೂ ಮೊದಲೇ ಕೊಚ್ಚಿಹೋದ ಕಿರು ಸೇತುವೆ…!

Kundapura News :ನಿರ್ಮಾಣಗೊಂಡು ಇನ್ನು ಒಂದು ವರ್ಷ ತುಂಬೋದ್ರೊಳಗೆ ಕಿರು ಸೇತುವೆ ಒಂದು ಮಳೆಗೆ ಕೊಚ್ಚಿಹೋದ ಘಟನೆ ಕುಂದಾಪುರದ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಗರ್ಸೆ ಗ್ರಾಮದ ನೀರೋಡಿ ಎಂಬ ಪ್ರದೇಶಕ್ಕೆ ಕಳೆದ ವರ್ಷ ಪಟ್ಟಣ ಪಂಚಾಯಿತಿ ವತಿಯಿಂದ 3 ಲಕ್ಷ ಅನುದಾನದಲ್ಲಿ ಕಿರು ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದರೆ ಮಳೆಗೆ ಕಿರು ಸೇತುವೆ...

ರಾಜ್ಯದಲ್ಲಿ ಚುರುಕಾದ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ

Political News: ಬೆಂಗಳೂರು, ಜುಲೈ 24: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನ-ಜೀವನ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಚಿವರು, “ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ...

Dhakshina Kannada Rain : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

Manglore News : ದಕ್ಷಿಣ ಕನ್ನಡದಾದ್ಯಂತ ವಿಪರೀತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಅನೇಕ ಅನಾಹುತಗಳು ನಿರಂತರವಾಗುತ್ತಿದೆ. ಗುಡ್ಡ ಕುಸಿತ ಮನೆಯೊಳಗೆ ಹೊಕ್ಕ ನೀರು  ಹಾಗೆಯೇ ರಸ್ತೆಯಲ್ಲಿನ ವಿಪರೀತ ನೀರಿನಿಂದಾಗಿ ಜನರ ಪಾಡು ಹೇಳತೀರದಾಗಿದೆ. ಈ ಕಾರಣದಿಂದಲೇ ದಕ್ಷಿಣ ಕನ್ನಡ ,ಉತ್ತರ ಕನ್ನಡ ಕರಾವಳಿ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಅಂದರೆ ಜುಲೈ 25ರ ವರೆಗೆ ರೆಡ್ ಅಲರ್ಟ್​...

Selvamma : ಸೆಲ್ವಮ್ಮನ ಗಾಡಿ ವಾಪಾಸ್ ಕೊಡಿ..!

Banglore News : ಮನೆಯಲ್ಲಿ ಬೆಚ್ಚಗೆ ಮಕ್ಕಳು ಮರಿ ಮಕ್ಕಳೊಂದಿಗೆ ಆಟವಾಡುತ್ತ ನೆಮ್ಮದಿಯಿಂದ ಕಳೆಯಬೇಕಾದ ಸಮಯವದು  ಆದರೆ ಆ ವೃದ್ಧೆ ಮಾತ್ರ ಮಳೆ  ಚಳಿ ಅನ್ನೋದನ್ನೂ ಲೆಕ್ಕಿಸದೆ ತನ್ನ ದುಡಿಮೆಯೊಂದಿಗೆ ಕಾಲ ಕಳೆಯುತ್ತಿದ್ದಳು. ಇದ್ದುದರಲ್ಲೇ ತೃಪ್ತಿ ಪಟ್ಟು ಗಾಡಿಯಲ್ಲಿ ಜೋಳ  ಮಾರಿಕೊಂಡೇ ಜೀ ವನ ಸಾಗಿಸುತ್ತಿರಬೇಕಾದರೆ ಆಕೆ ಗಾಡಿ ಗೆ ಬಿಬಿಎಂಪಿ ಯವರ ಕೆಂಗಣ್ಣು...

Parking: ಪಾಲಿಕೆಗೆ ಸಂದಾಯವಾಗದ ಪಾರ್ಕಿಂಗ್ ಹಣ: ಆರ್ಥಿಕ ಸಂಕಷ್ಟದಲ್ಲಿ ಕಾರ್ಪೋರೇಷನ್..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬೊಕ್ಕಸಕ್ಕೆ ದೊಡ್ಡ ಕೊಡುಗೆಯಾಗಿದ್ದ ಪಾರ್ಕಿಂಗ್ ವಸೂಲಿ ಹಣ ಸ್ಟಾಫ್ ಆಗಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಆರ್ಥಿಕ ಸಮಸ್ಯೆಗೆ ದೊಡ್ಡ ಹೊರೆಯಾಗಿದೆ. ಕೆಲವೊಂದು ನ್ಯೂನತೆಗಳ ಮಧ್ಯದಲ್ಲಿಯೂ ಪಾಲಿಕೆ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳಿಗೆ ಪಾರ್ಕಿಂಗ್ ಹಾಕಿ ಹಣವನ್ನು ಪಾಲಿಕೆಗೆ ಸಂದಾಯ ಮಾಡಿಕೊಳ್ಳುತಿತ್ತು. ಈಗ ಸ್ಥಗಿತಗೊಂಡ ಹಿನ್ನೆಲೆ ಬೊಕ್ಕಸಕ್ಕೆ...

Girisiddeshwara Shivacharya Swami : ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಿಧಿವಶ

Manglore News :ಮಂಗಳೂರು ಮಹಾ ನಗರದ ನ್ಯೂ ಚಿತ್ರ ಟಾಕೀಸ್ ಬಳಿ ಬರುವ ಬಸವನಗುಡಿ ಮಠದ ಶ್ರೀಗಳಾದ ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಇಂದು ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಧೀರ್ಘಕಾಲದ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳು ಅವಿಭಜಿತ ಜಿಲ್ಲೆ ಶಿವಮೊಗ್ಗ-ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹೊಟ್ಯಾಪುರ ಎಂಬಲ್ಲೂ ಸಹ ಮಠ ಹೊಂದಿದ್ದು,ಅಪಾರ ಭಕ್ತ ವೃಂದವನ್ನು ಹೊಂದಿದ್ದಾರೆ. ಅಂದ...

Lorry: ರಸ್ತೆ ಕುಸಿತದಿಂದಾಗ ಲಾರಿ ಸಿಲುಕಿ ಹೊರ ತೆಗೆಯಲು ಚಾಲಕ ಹರಸಾಹಸ

ಧಾರವಾಡ ..ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ನದಿ, ಕೆರೆ ಹಳ್ಳ  ಕೋಡಿ ಮುಂತಾದ ಸ್ಥಳಗಳಲ್ಲಿ ನೀರು ತುಂಬಿಕೊಂಡು ಜನ ಜೀವನ ಅಸ್ತವ್ಯಸ್ಥವಾಗಿದೆ.  ರಸ್ತೆ ಪಕ್ಕದಲ್ಲಿರುವ ಹಳ್ಳಗಳಲ್ಲಿ ವಾಹನಗಳು ಕೊಚ್ಚಿ ಹೋಗುತ್ತಿವೆ. ಇದು ಒಂದು ಕಡೆಯಾದರೆ  ಇನ್ನೊಂದು ಕಡೆ ರಸ್ತೆಗಳು ನೀರಿನಲ್ಲಿ ನೆನೆದ ಕಾರಣ  ಅಲ್ಲಲ್ಲಿ ತಗ್ಗು ಗುಂಡಿಗಳಾಗಿ ರಸ್ತೆ ಕುಸಿತ ಉಂಟಾಗಿ ವಾಹನ...

Gruha laxmi: ಮಳೆಯನ್ನೂ ಲೆಕ್ಕಿಸದೆ ಅರ್ಜಿಯನ್ನು ಸಲ್ಲಿಸಲು ಕೊಡೆಹಿಡಿದು ನಿಂತ ಮಹಿಳೆಯರು..!

ಬೆಂಗಳೂರು: ಜುಲೈ 19 ರಿಂದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದ್ದರಿಂದ ಮಹಿಳೆಯರು ಹಗಲು ರಾತ್ರಿ ಎನ್ನದೆ ಬೆಂಗಳೂರು ಒನ್ , ಕರ್ನಾಟಕ ಒನ್ , ಗ್ರಾಮೀಣ ಒನ್ ,ಬಾಪೂಜಿ ಸೇವಾ ಕೇಂದ್ರದ ಮುಂದೆ  ಸಾಲು ಗಟ್ಟಿ ನಿಂತು ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಆದರೆ ಕೆಲವು ದಿನಗಳಿಂದ  ಮಳೆ ಸುರಿಯುತ್ತಿರುವ ಕಾರಣ ಸರ್ವರ್ ಸಮಸ್ಯೆ ಎದುರಾಗುತ್ತಿದೆ. ಇನ್ನು ರಾಜ್ಯ...

Hebbuli Haircut : ಹೆಬ್ಬುಲಿ ಹೇರ್ ಕಟ್ ಗೆ ಹೆಡ್ ಮಾಸ್ಟರ್ ಗರಂ ಆಗಿದ್ದೇಕೆ..?!

Bagalkote News : ಹೆಬ್ಬುಲಿ ರಿಲೀಸ್ ಆಗಿ 5 ವರ್ಷಗಳೇ ಕಳೆದರೂ ಇದೀಗ ಮತ್ತೆ ಹೆಬ್ಬುಲಿ ಚಿತ್ರ ಸದ್ದು  ಮಾಡುತ್ತಿದೆ. ಹೌದು ಕಿಚ್ಚನ  ಹೆಬ್ಬುಲಿ ಹೇರ್ ಕಟ್ ಗೆ ಹೆಡ್ ಮಾಸ್ಟರ್ ಒಬ್ಬರು ಗರಂ ಆಗಿದ್ದಾರಂತೆ. ಎಲ್ಲಾ ಒಕೆ 5 ವರ್ಷಗಳ ಮೇಲೆ  ಈ ಕೋಪ ಯಾಕೆ ಸುದ್ದಿಯಾಗ್ತಿದೆ ಅಂತೀರಾ ಇಲ್ಲಿದೆ ನೋಡಿ ಕಂಪ್ಲೀಟ್...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img