Saturday, July 25, 2026

ರಾಜ್ಯ

Bengalore university: ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ನೇಮಕ

Bengalore news: ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ (ಆಡಳಿತ) ಮೂಲತಃ ಬೆಳ್ತಂಗಡಿ ತಾಲೂಕು ಉಜಿರೆಯ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಶೇಕ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ. ಕೆಎಎಸ್ ಅಧಿಕಾರಿಯಾಗಿರುವ ಶೇಕ್ ಲತೀಫ್ ಈ ಹಿಂದೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹಣಕಾಸು ಸದಸ್ಯರಾಗಿದ್ದರು. ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಇವರು ನಡೆಸುವ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು...

Railway station: ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್: ಶ್ವಾನದಳದಿಂದ ತಪಾಸಣೆ…!

ಹುಬ್ಬಳ್ಳಿ: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿದ ಬೆನ್ನಲ್ಲೇ ವಿಶ್ವದ ಅತಿದೊಡ್ಡ ಪ್ಲಾಟ್ ಫಾರಂ ಹೊಂದಿರುವ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ. ಹೌದು.. ರಾಜ್ಯ ರಾಜಧಾನಿಯಲ್ಲಿ ಐವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದು, ಈ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಡಾಗ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸುವ ಮೂಲಕ ಹೈ ಅಲರ್ಟ್ ಘೋಷಣೆ...

BRTC Hubli: ಬಿಡದ ಮಳೆಗೆ ಬೆಚ್ಚಿದ ಜನರು; ಬಿ.ಆರ್.ಟಿ.ಎಸ್ ಕಾರಿಡಾರ್ ಜಲಾವೃತ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಡದೇ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿರುವುದು ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಬಿ.ಆರ್.ಟಿ.ಎಸ್ ಕಾರಿಡಾರ್ ಜಲಾವೃತಗೊಂಡಿವೆ. ಹೌದು.. ಹುಬ್ಬಳ್ಳಿ ಧಾರವಾಡ ಅವಳಿನಗರದ ಮಧ್ಯದಲ್ಲಿನ ನವನಗರ, ಅಮರಗೋಳ, ಕೆಎಂಎಫ್ ಸೇರಿದಂತೆ ಅವಳಿನಗರದ ಮಧ್ಯದಲ್ಲಿನ ಬಿ.ಆರ್.ಟಿ.ಎಸ್ ಕಾರಿಡಾರ್ ಸಂಪೂರ್ಣ ಜಲಾವೃತಗೊಂಡಿದ್ದು, ಜನರು ಬಿ.ಆರ್.ಟಿ.ಎಸ್ ಯೋಜನೆ ವಿರುದ್ಧ ಹಿಡಿಶಾಪ ಹಾಕುವಂತಾಗಿದೆ. ಅವೈಜ್ಞಾನಿಕ ಕಾರಿಡಾರ್ ನಿರ್ಮಿಸಿದ್ದು,...

Hubli railway station: ರೈಲ್ವೆ ನಿಲ್ದಾಣದಲ್ಲಿ ಕಡಿಮೆ ದರದಲ್ಲಿ ಜನತಾ ಖಾನಾ: ಎಸ್.ಡಬ್ಲ್ಯೂ. ಆರ್ ವಿನೂತನ ಕಾರ್ಯ

ಹುಬ್ಬಳ್ಳಿ: ಸಾರ್ವಜನಿಕರಿಗೆ ಗುಣಮಟ್ಟದ ಸಾರಿಗೆ ಸೇವೆ ಜೊತೆಗೆ ಸುರಕ್ಷಿತ ಪ್ರಯಾಣದ ಸೇವೆಯನ್ನು ಒದಗಿಸುತ್ತಿರುವ ನೈಋತ್ಯ ರೈಲ್ವೆ ಇಲಾಖೆ ಈಗ ಮತ್ತೊಂದು ಕಾರ್ಯಕ್ಕೆ ಮುಂದಾಗಿದೆ. ಪ್ರಯಾಣಿಕರ ಆರ್ಥಿಕ ಹೊರೆಯನ್ನು ತಗ್ಗಿಸುವ ಮೂಲಕ ಕಡಿಮೆ ದರದಲ್ಲಿಯೇ ಗುಣಮಟ್ಟದ ಆಹಾರ ನೀಡಲು ಮುಂದಾಗಿದೆ. ಹಾಗಿದ್ದರೇ ಹೇಗಿದೆ ಕಡಿಮೆ ದರದ ರೈಲ್ವೆ ಊಟ ಹಾಗೂ ಉಪಹಾರ ಅಂತೀರಾ ತೋರಿಸ್ತಿವಿ ನೋಡಿ.. ವಿಶ್ವದ...

Police : ಬೆಂಗಳೂರಿನಲ್ಲಿ ಜೀವಂತ ಹ್ಯಾಂಡ್ ಗ್ರೇನೆಡ್ ಪತ್ತೆ…!

Banglore news : ಹ್ಯಾಂಡ್ ಗ್ರೇನೆಡ್ ಎಂಬುದು ಡಿಟೋನೇಟರ್ ತಂತ್ರಜ್ಞಾನದಿಂದ ನಿರ್ಮಿಸುವಂತಹ ಒಂದು ಸ್ಪೋಟಕವಾಗಿದ್ದು ಇದು ಸೇಫ್ಟಿ ಪಿನ್ ಅಥವಾ ಕಾಟರ್ ಪಿನ್ ನಿಂದ ನಿಯಂತ್ರಿಸಲ್ಪಡುತ್ತದೆ. ಕರ್ನಾಟಕದಲ್ಲಿ ಇತ್ತೀಚೆಗಷ್ಟೇ ಐವರು ಶಂಕಿತ ಉಗ್ರರ ಬಂಧನವಾಗಿದೆ. ಇವರಲ್ಲಿ ಒಬ್ಬನ ಮನೆಯಲ್ಲಿ4 ಈ ಹ್ಯಾಂಡ್ ಗ್ರೇನೆಡ್ ಸ್ಫೋಟಕ ವಸ್ತು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಇದು ವರೆಗೂ ರಾಜ್ಯದಲ್ಲಿ ಸಜೀವ...

Holenarasipura:ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ಹಾಸನ: ಜಿಲ್ಲೆಯ ಹೊಳೆನರಸೀಪುರದ ಠಾಣಾ ವ್ಯಾಪ್ತಿಯಲ್ಲಿ  ಇಂದು ಇಡಿ ಗ್ರಾಮವೇ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದೆ. ಪತ್ನಿಯ ಶೀಲವನ್ನು ಶಂಕಿಸಿದ ಪತಿ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಚಂದ್ರಮೌಳಿ ಎನ್ನುವ ಪತಿ  ಹೆಂಡತಿ ಅಂಬಿಕಾಳ ಶೀಲದ ಮೇಲೆ ಅನುಮಾನ ಪಟ್ಟು ಅವಳನ್ನು ಮನೆಗೆ ಕರೆಸಿಕೊಂಡು ಅಲ್ಲಿಂದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ತಲೆಯ ಮೇಲೆ ಕಲ್ಲು ಎತ್ತಿ...

Chocolate : ಮಾದಕ ವಸ್ತು ಮಿಶ್ರಿತ  ಚಾಕೊಲೇಟ್ ವಶಕ್ಕೆ….!

Manglore News : ಮಂಗಳೂರು ನಗರದ ಎರಡು ಕಡೆ ಮಾರಾಟ ಮಾಡಲಾಗುತ್ತಿದ್ದ ಸುಮಾರು 100 ಕೆಜಿಯಷ್ಟು ಮಾದಕ ವಸ್ತು ಮಿಶ್ರಿತ ಚಾಕೊಲೆಟ್‌ಗಳನ್ನು ಪಾಂಡೇಶ್ವರ ಪೊಲೀಸರು ಬುಧವಾರ ಜುಲೈ 20ಕ್ಕೆ  ವಶಪಡಿಸಿಕೊಂಡಿದ್ದಾರೆ. ನಗರದ ರಥಬೀದಿಯಲ್ಲಿ ಮನೋಹರ್‌ ಶೇಟ್‌ ಮತ್ತು ನಗರದ ಫ‌ಳ್ನೀರ್‌ನ ಗೂಡಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್‌ ಸೋನ್ಕರ್‌ ಎಂಬಾತ ಮಾದಕ ವಸ್ತು ಮಿಶ್ರಿತ “ಬಾಂಗ್‌’...

Doctorate : ಕೆಮಿಸ್ಟ್ರಿಯಲ್ಲಿ ಡಾಕ್ಟರೇಟ್ ಪಡೆದ ದಿನಕೂಲಿ ಮಹಿಳೆ…!

Ananthapura News : ಅನಂತಪುರ ಜಿಲ್ಲೆಯಲ್ಲಿ ಶಿಕ್ಷಣದ ಕುರಿತಾದ ಕಥೆ ದಾಖಲಾಗಿದೆ. ಭಾರತಿ ಈ ಜಿಲ್ಲೆಯ ಸಿಂಗನಮಲ ಮಂಡಲದ ನಾಗುಲಗುಡ್ಡಂ ಎಂಬ ದೂರದ ಗ್ರಾಮದಲ್ಲಿ ವಾಸವಿದ್ದಾರೆ. ಬಾಲ್ಯದಿಂದಲೂ ಕಲಿಯುವ ಉತ್ಸಾಹದಲ್ಲಿದ್ದ ಭಾರತಿ ತನ್ನ 10ನೇ ತರಗತಿ ವಿದ್ಯಾಭ್ಯಾಸವನ್ನು ಶಿಂಗನಮಲ ಸರಕಾರಿ ಶಾಲೆ ಮತ್ತು ಇಂಟರ್ ಪಾಮಿಡಿ ಜೂನಿಯರ್ ಕಾಲೇಜಿನಲ್ಲಿ ಮುಗಿಸಿದ್ದರು. ತಂದೆ-ತಾಯಿಗೆ ಮೂವರು ಹೆಣ್ಣುಮಕ್ಕಳಲ್ಲಿ ದೊಡ್ಡವಳು...

Ginger: ಜಮೀನಿನಲ್ಲಿ ಬೆಳೆದಿದ್ದ ಶುಂಠಿ ಕಳ್ಳತನ

ಮೈಸೂರು: ಹೊಲದಲ್ಲಿ ಬೆಳೆದಿದ್ದ 5 ಲಕ್ಷ ರೂಪಾಯಿ ಮೌಲ್ಯದ ಶುಂಠಿ ಬೆಳೆಯನ್ನು ಕಳ್ಳರು ರಾತ್ರಿ ವೇಳೆ ಕಿತ್ತು ಕದ್ದೊಯ್ದಿರುವ ಘಟನೆ ಹುಣಸೂರು ತಾಲೂಕಿನ ಸಣ್ಣೇನಹಳ್ಳಿಯಲ್ಲಿ ನಡೆದಿದೆ.ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಸಣ್ಣೇನಹಳ್ಳಿ ಚಂದ್ರೇ ಗೌಡರ ಜಮೀನಿನಲ್ಲಿ ಕಳ್ಳರು ಶುಂಠಿಯನ್ನು ಕದ್ದ ಘಟನೆ ನಡೆದಿದ್ದು,...

cheetha: ಪ್ರಯಾಣಿಕನ ಕಾರಿಗೆ ಅಡ್ಡ ಬಂದ ಚಿರತೆ

ಹಾಸನ : ಜಿಲ್ಲೆಯ  ಬೇಲೂರು ಪಟ್ಟಣದ ನೆಹರು ನಗರದಲ್ಲಿ ಹಾಡುಹಗಲೇ  ಚಿರತೆಯೊಂದು ಕಾಣಿಸಿಕೊಂಡಿದ್ದು ಜನರು ಭಯಭೀತರಾಗಿದ್ದಾರೆ. ಬೇಲೂರಿನ ನೆಹರು ನಗರದಲ್ಲಿರುವ ಮನೆಗಳ ಸುತ್ತ ಮುತ್ತ ಚಿರತೆ ನಡೆದಾಡಿದ ಹೆಜ್ಜೆಗಳು ಕಾಣಿಸಿಕೊಂಡಿವೆ. ಇತ್ತೀಚಿಗೆ ಕಾಡು ಮೃಗಗಳು ಆಹಾರವನ್ನು ಅರಸಿ ನಾಡಿನತ್ತ ಹೆಜ್ಜೆ ಇಡುತ್ತಿವೆ. ಗ್ರಾಮಗಳಲ್ಲಿರುವ ಸಾಕು ಪ್ರಾಣಿಗಳನ್ನು ತಿಂದು ಮುಗಿಸುತ್ತಿವೆ. ಹಾಗೂ ಜನಗಳ ಮೇಲೆ ಆಕ್ರಮಣ ಮಾಡಿತ್ತಿವೆ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img