Saturday, July 25, 2026

ರಾಜ್ಯ

 Police: ತಾಯಿ ಮತ್ತು ಮಗುವನ್ನು ಒಂದುಗೂಡಿಸಿದ ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು

ಹಾಸನ: ನಗರದ ಪೆನ್‌ಷನ್‌ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು  ಪುಟ್ಟ ಮಗುವನ್ನು ತಾಯಿಯಿಂದ ದೂರ ಮಾಡಿದ್ದ ಪತಿ ರಿಜ್ವಾನ್ ಅಹಮ್ಮದ್ 2016 ರಲ್ಲಿ ನಾಜ್‌ನೀನ್ ಜೊತೆ ಮದುವೆಯಾಗಿದ್ದನು ನಂತರ  ರಿಜ್ವಾನ್ ಅಹಮದ್ ಎರಡು ವರ್ಷ ಪತ್ನಿ, ಮಗುವಿನೊಂದಿಗೆ ದುಬೈನಲ್ಲಿದ್ದನು  ನಂತರ ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ದುಬೈನಿಂದ ದಂಪತಿಗಳು ವಾಪಾಸ್ ಬಂದಿದರು.  ಪತ್ನಿ ಮನೆಯಲ್ಲಿ ನಾಜ್‌ನೀನ್‌...

corporator : ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಲಾಗದೆ ಕಾಲ್ಕಿತ್ತ ಕಾರ್ಪೊರೇಟರ್…!

Manglore News : ಮಂಗಳೂರಿನ ಉರ್ವ ಸ್ಟೋರ್ ಸುಂಕದಕಟ್ಟೆಯಲ್ಲಿ ಕುಡಿಯುವ  ನೀರಿನ ಸಮಸ್ಯೆ ವಿಪರೀತವಾಗಿ ಜನರು ಮಹಾನಗರ ಪಾಲಿಕೆ ಮೊರೆ ಹೋಗಿದ್ದಾರೆ. 12 ದಿನಗಳಿಂದ ಕುಡಿಯುವ ನೀರಿಲ್ಲದೆ ಮಳೆ ನೀರನ್ನೇ ಕುಡಿದ ನಾಗರಿಕರು ಮಹಾನಗರಪಾಲಿಕೆ ಮೇಯರ್ ಆಯುಕ್ತರಿಗೆ ಮನವಿ ಅರ್ಪಿಸಿ ತಮ್ಮ ಗೋಳನ್ನು ತೋಡಿಕೊಂಡಿದ್ದರು. ಅದನ್ನೇ ನೆಪ ಮಾಡಿ ಪ್ರದೇಶಕ್ಕೆ ಧಾವಿಸಿ ಸಾರ್ವಜನಿಕರಿಗೆ ಮಹಿಳಾ ಕಾರ್ಪೊರೇಟರ್...

Letter: ರಾಷ್ಟ್ರೀಯ ಅಂಗಳಕ್ಕೆ ತಲುಪಿದ ಹುಬ್ಬಳ್ಳಿಯ ಯುವಕನ ಬೆತ್ತಲೆ ವೀಡಿಯೋ ಪ್ರಕರಣ

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಮಿತಿಮೀರಿದ ರೌಡಿಗಳ ಅಟ್ಟಹಾಸಕ್ಕೆ ಮತ್ತು ಪೈಶಾಚಿಕ ಕೃತ್ಯಕ್ಕೆ ನಗರದ ಜನತೆ ಭಯಭೀತರಾಗಿ ಕೇಂದ್ರದ ರಾಜಕೀಯ ನಾಯಕರಿಗೆ ಎಸ್ ಆರ್ ಪಾಟೀಲ್ ಎನ್ನುವವರು ಪತ್ರ ಬರೆದಿದ್ದಾರೆ. ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಬಹಳ ಚರ್ಚೆಗೆ ಕಾರಣವಾಗಿರುವ  ಸಂದೀಪ್ ಸೊಲಂಕೆ ಎನ್ನುವ ಯುವಕನ ಬೆತ್ತಲೆ ವೀಡಿಯೋ ಈಗ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ ರಾಜ್ಯ ಮಾತ್ರವಲ್ಲದೆ...

Eye test: ಕಣ್ಣಿಗೆ ಬಟ್ಟೆ ಕಟ್ಟಿದರೂ ಪುಸ್ತಕ ಓದುವ ಮಹಾ ಮೇಧಾವಿ..!

ಬೆಂಗಳೂರು: ನಾವು ಏನನ್ನಾದರೂ ಓದಬೇಕೆಂದರೆ ಮೊದಲು ಮನಸ್ಸಿನಲ್ಲಿ ಓದಿಕೊಂಡು ನಂತರ ಹೊರಗೆ ಎಲ್ಲಾರಿಗೂ ಕೇಳುವ ಹಾಗೆ ಓದುತ್ತೇವೆ ಯಾಕೆಂದರೆ ಏನನ್ನಾದರೂ ತಪ್ಪು ಓದಿದರೆ ಜನ ನಕ್ಕು ಬಿಡುತ್ತಾರೆ ಎಂದು. ಒಂದೊಂದು ಸಲ ಎಷ್ಟೇ  ನೋಡಿಕೊಂಡರೂ ಓದುವಾಗ ಪುನಃ ತಪ್ಪನ್ನು ಮಾಡುತ್ತಿರುತ್ತೇವೆ ಆದರೆ ಇಲ್ಲೊಬ್ಬ ಎಂಟು ವರ್ಷದ ಪುಟ್ಟ ಬಾಲಕ  ಕಣ್ಣಿಗೆ ಬಟ್ಟೆಕಟ್ಟಿಕೊಂಡು ಕೊಂಚವೂ ತಪ್ಪಿಲ್ಲದೆ ...

Kishor : ವ್ಹೀಲಿಂಗ್ ಮಾಡಿದವರು ಅಂದರ್…ಕಿಶೋರ್ ಟ್ವಿಟರ್ ಟ್ಯಾಗ್ ಫಲಶ್ರುತಿ

Banglore News: ಕಿಶೋರ್ ರವರು ವೀಲಿಂಗ್ ಮಾಡುವ ವಿಡಿಯೋವನ್ನು ಬೆಂಗಳೂರು ಸಂಚಾರ ಪೊಲೀಸ್ ನ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದರು. ಜೊತೆಗೆ ಈ ಬಗ್ಗೆ ಕರ್ನಾಟಕ ಟಿವಿ ವೆಬ್ ಪೇಜ್ ನಲ್ಲಿ ಕಿಶೋರ್ ರವರ ಟ್ವಿಟರ್ ಮಾಹಿತಿ ಮೇರೆಗೆ ಸುದ್ದಿ ಕೂಡಾ ಮಾಡಲಾಗಿತ್ತು. ಇದೀಗ ಈ ಸುದ್ದಿ ಮತ್ತು ಕಿಶೋರ್ ಟ್ಯಾಗ್...

ಚಾಮರಾಜನಗರ : ಅಕ್ರಮ ವಿದ್ಯುತ್ ಬೇಲಿ ಸ್ಪರ್ಶಿಸಿ ಸಲಗ ಸಾವು

Chamarajnagara News : ಚಾಮರಾಜನಗರ ಗುಂಡ್ಲುಪೇಟೆ ಸಮಿಪದ ಕುರುಬರಹುಂಡಿಯಲ್ಲಿ ಅಕ್ರಮ ವಿದ್ಯುತ್ ಬೇಲಿ ಸ್ಪರ್ಶಿಸಿ ಸಲಗ  ಸಾವಿಗೀಡಾಗಿದೆ. ಪ್ರಸಕ್ತ ವರ್ಷದಲ್ಲಿ ಈವರೆಗೆ 9 ಆನೆಗಳು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ. ಇಂತಹ ಅಕ್ರಮ ವಿದ್ಯುತ್ ಬೇಲಿಗಳನ್ನು ತಿಳಿಯದೆ ಮುಟ್ಟಿ ಹಲವರು ಸಾವಿಗೀಡಾಗಿರುವ ಘಟನೆಗಳೂ ಈ ಹಿಂದೆ ನಡೆದಿವೆ ಎಂದು ತಿಳಿದು ಬಂದಿದೆ. ಈ...

Businessman:ಚಿತ್ರದುರ್ಗದಲ್ಲಿ ಸಿನಿಮೀಯ ರೀತಿಯಲ್ಲಿ ಕಳ್ಳತನ ಮತ್ತು ಅಪಹರಣ

ಚಿತ್ರದುರ್ಗ: ನಗರದಲ್ಲಿರುವ ನಜೀರ್ ಅಹ್ಮದ್ ಎನ್ನುವ ಉದ್ಯಮಿಯ ಮನೆಗೆ ನುಗ್ಗಿದ ದರೋಡೆಕೋರರು ಮನೆಯಲ್ಲಿದ್ದವರಿಗೆ ಪಿಸ್ತೂಲು ಮತ್ತು ಮಾರಕಾಸ್ತ್ರಗಳನ್ನು ತೋರಿಸಿ  ಜುಲೈ 8 ರಂದು ಮನೆ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡ ಪೋಲಿಸರು ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಬೆಂಗಳೂರಿನ ದೇವಸಂದ್ರದ ಪ್ರಸನ್ನ, ಆರ್ ಟಿ ನಗರದ ಸಮ್ಮು ಆಲಿಯಾಸ್ ಬಷೀರ್ ಮತ್ತು...

Shivaraj Thangadagi : ವಿಪಕ್ಷದವರಿಗೆ ಬಾಯಿ ಚಪಲ: ಸಚಿವ ಶಿವರಾಜ್ ತಂಗಡಗಿ

Chithradurga News :ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತಿದೆ. ಈಗಾಗಲೇ ಮೂರು ಗ್ಯಾರಂಟಿಗಳು ಜಾರಿಗೆ ಬಂದಿವೆ.‌ ಮುಂದಿನ‌ ತಿಂಗಳು ಪ್ರತಿ ಮಹಿಳೆಗೆ 2 ಸಾವಿರ ಹಣ ನೀಡುವ ಗೃಹ ಲಕ್ಷ್ಮೀ ಗ್ಯಾರಂಟಿ ಜಾರಿಗೆ ಬರಲಿದೆ. ಇದನ್ನು ಸಹಿಸಲು ಆಗದ ವಿಪಕ್ಷಗಳ ನಾಯಕರು ಬಾಯಿ ಚಪಲಕ್ಕೆ ಆರೋಪ ಮಾಡುತ್ತಿದ್ದಾರೆ‌. ರಾಜ್ಯ ವಿಪಕ್ಷ...

Omman Chandy : ಉಮ್ಮನ್ ಚಾಂಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿದ ಸಿಎಂ ಸಿದ್ದರಾಮಯ್ಯ

Banglore News: ಕೇರಳದ  ಮಾಜಿ ಮುಖ್ಯಮಂತ್ರಿ ಹಾಗು ಕಾಂಗ್ರೆಸ್ ನ ಹಿರಿಯ ನಾಯಕ ಉಮ್ಮನ್ ಚಾಂಡಿ ಅವರು  ಕ್ಯಾನ್ಸರ್ ನಿಂದ ಫೆಬ್ರವರಿ 12ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಜುಲೈ 18 ರಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನಲ್ಲಿ ಅವರ ಪಾರ್ಥಿವ ಶರೀರದ ದರ್ಶನವನ್ನು ರಾಜಕೀಯ ನಾಯಕರು ಮಾಡಿ ಸಂತಾಪ ಸೂಚಿಸಿದ್ದಾರೆ. ಹಿರಿಯ ಕಾಂಗ್ರೆಸ್ ಧುರೀಣ,...

Shivaraj Thangadagi : ಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಚಿಪ್ಪು ಗ್ಯಾರಂಟಿ : ಸಚಿವ ಶಿವರಾಜ್ ತಂಗಡಗಿ

Chithradurga News: ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಬಿಜೆಪಿಯವರಿಗೆ ಚಿಪ್ಪು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ. ಶ್ರೀ‌ ಸಿದ್ದರಾಮೇಶ್ವರ ಮಹಾಸಂಸ್ಥಾನದ ಭೋವಿ ಗುರುಪೀಠದ ಪೀಠಾಧ್ಯಕ್ಷ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳನ್ನು ಮಂಗಳವಾರ ಸಚಿವರು ಭೇಟಿಯಾದ ಬಳಿಕ ...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img