Saturday, July 25, 2026

ರಾಜ್ಯ

Sunil kumar : ಮರಗಳನ್ನು ಮತ್ತೆ ಬೆಳೆಸಿ ಪೋಷಿಸುವ ಜವಬ್ದಾರಿ ನಮ್ಮಲಿರಬೇಕು : ಸುನೀಲ್ ಕುಮಾರ್

Karkala News: ಕಾರ್ಕಳ : ಧಾರ್ಮಿಕ ವಿಚಾರವಾಗಿ ದೈವಸ್ಥಾನ, ದೇವಸ್ಥಾನಗಳ ಅಭಿವೃದ್ದಿಯ ಸಂದರ್ಭ ನಾವು ಮರಗಳನ್ನು ಕಡಿಯುತ್ತೇವೆ ಅದರ ಬದಲಿಗೆ ಅಷ್ಟೇ ಪ್ರಮಾಣದಲ್ಲಿ ಮರಗಳನ್ನು ಮತ್ತೆ ಬೆಳೆಸಿ ಪೋಷಿಸುವ ಜವಬ್ದಾರಿ ನಮ್ಮಲ್ಲಿರಬೇಕು. ಎಷ್ಟು ಮರಗಳ ಕಡಿಯುತ್ತೇವೆಯೋ ಬದಲಿಗೆ ಅಷ್ಟೇ ಪ್ರಮಾಣದಲ್ಲಿ ಮರಗಿಡ ಬೆಳೆಸುವ ಸಂಕಲ್ಪವನ್ನು ರೂಡಿಸಿಕೊಳ್ಳಬೇಕು ಎಂದು ಎಂದು ಮಾಜಿ ಸಚಿವ, ಶಾಸಕ ವಿ.ಸುನಿಲ್...

Siddaramaiah : ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ.ಇ.ಒ ಜೊತೆ ಸಿಎಂ ಸಮಾಲೋಚನೆ

Banglore News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ಭೇಟಿಯಾದ ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ.ಇ.ಒ ಬ್ರಾಂಡ್ ಚೆಂಗ್ ಅವರ ನೇತೃತ್ವದ ನಿಯೋಗದ ಜತೆ ಸಮಾಲೋಚನೆ ನಡೆಸಿದರು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ , ಐಟಿಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗು ಸರ್ಕಾರದ ಹಿರಿಯ ಅಧಿಕಾರಿಗಳು  ಉಪಸ್ಥಿತರಿದ್ದರು. ಸಭೆಯಲ್ಲಿ ಕೈಗಾರಿಕೆ ಅಭಿವೃದ್ದಿ...

Dk Shivakumar : ಡಿಕೆಶಿಯನ್ನು ಭೇಟಿಯಾದ ಸಿಂಗಾಪುರದ  ಕೌನ್ಸಲ್ ಜನರಲ್

Banglore News: ಜುಲೈ 17 ಸೋಮವಾರದಂದು  ಸಿಂಗಾಪುರದ ಜನರಲ್ ಕೌನ್ಸಲ್  ಆದ ಇದ್ದರ್ ಪಾಂಗ್ ಅವರು ಡಿಸಿಎಂ ಡಿಕೆ  ಶಿವಕುಮಾರ್ ಅವರ ಕಛೇರಿಯಲ್ಲಿ ಅವರನ್ನು ಭೇಟಿಯಾದರು. ಭೇಟಿ ವೇಳೆ ಹೂಗುಚ್ಚ ಹಾಗು ಶಾಲು ಹೊದಿಸಿ  ಸನ್ಮಾನಿಸಲಾಯಿತು. ಹಾಗು  ಈ ವೇಳೆ ಸಿಂಗಾಪುರ  ಹಾಗು ರಾಜ್ಯದ ಸಹಭಾಗಿತ್ವದೊಂದಿಗೆ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಈ ಬಗ್ಗೆ ಡಿಕೆಶಿಯವರು ...

Instagram:ಹಿಂದೂ ಮುಸ್ಲಿಂ ನಡುವೆ ಕೋಮು ಗಲಭೆ .! ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್

District news:ರಾಯಚೂರು ಜಿಲ್ಲೆಯ ಸಿಂದನೂರು ತಾಲೂಕಿನ ಬಂಗಾಳಿಕ್ಯಾಂಪ್ ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್  ನಿಂದ  ಗ್ರಾಮದಲ್ಲಿ ಕೋಮು ಗಲಭೆ ಶುರುವಾಗಿದೆ. ಬಂಗಾಳಿಕ್ಯಾಂಪನ  ಯುವತಿಯೊಬ್ಬಳು ಅಲ್ಲಾಃನ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾಳೆ ಎಂದು ಸಿಂದನೂರು ಪಟ್ಟಣದ ಕೆಲವು ಹುಡುಗರು ಬಂದು ಬಂಗಾಳಿ ಕ್ಯಾಂಪ್ ನಲ್ಲಿ ಗಲಾಟೆ ಮಾಡಿದ್ದಾರೆ ಇನ್ಸ್ಟಾಗ್ರಾಂ ನಲ್ಲಿ ಹಾಕಿರುವ ಪೋಸ್ಟ್ ನಿಂದಾಗಿ  ಕೋಪಗೊಂಡ...

ಮಹದಾಯಿ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾರಣ: ವೀರೇಶ ಸೊರಬದಮಠ ಗಂಭೀರ ಆರೋಪ

Hubballi News: ಹುಬ್ಬಳ್ಳಿ: ಮಹದಾಯಿ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾರಣ ಎಂದು  ಮಹದಾಯಿ ಹೋರಾಟಗಾರ ವೀರೇಶ ಸೊರಬದಮಠ ಗಂಭೀರ ಆರೋಪ ಮಾಡಿದ್ದಾರೆ. ಮಹದಾಯಿ ಹೋರಾಟ ಏಳು ವರ್ಷ ಪೂರೈಸಿ ಎಂಟು ವರ್ಷಕ್ಕೆ ಕಾಲಿಟ್ಟಿದೆ. ಆದ್ರೂ ಕೂಡ ಮಹದಾಯಿ ಕನಸು ಕನಸಾಗಿಯೇ ಉಳಿದಿದೆ. ಈ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೇ ಕಾರಣ. ಪ್ರತಿಯೊಂದು...

ಅನಧಿಕೃತ ಜೀಪ್ ರೇಸ್‌ಗೆ ಬ್ರೇಕ್ ಹಾಕಿದ RFO: 20 ಮಂದಿ ವಿರುದ್ಧ ಕೇಸ್ ದಾಖಲು

Hassan News: ರಕ್ಷಿತ ಅರಣ್ಯ ಪ್ರದೇಶದಲ್ಲಿ ಜೀಪ್ ರೈಡಿಗ್  ಮಾಡಿ ಮೋಜ್ ಮಾಡುತ್ತಿದ್ದವರಿಗೆ ಅರಣ್ಯ ಇಲಾಖೆ ಶಾಕ್ ಕೊಟ್ಟಿದೆ. ಹಾಸನ ಸಕಲೇಶಪುರ ಮೂರು ಕಣ್ಣ್ ಗುಡ್ಡದಲ್ಲಿ, ತಂಡವೊಂದು ಕಾನೂನು ಮೀರಿ ಅನಧಿಕೃತ ಜೀಪ್ ರೇಡಿಂಗ್ ಮಾಡುತ್ತಿದ್ದರು. ಕಾನೂನು ಗಾಳಿಗೆ ತೂರಿ, ರಿಸರ್ವ್‌ ಫಾರೆಸ್ಟ್ ನಲ್ಲಿ ರೇಸಿಂಗ್ ಮಾಡುತ್ತಿದ್ದ ಎಲ್ಲಾ 10 ಜೀಪ್ ಗಳನ್ನ ಸಕಲೇಶಪುರ RFO...

Prema Shetty : ಸಮಾಜ ಸೇವಕಿ ಪ್ರೇಮಾಶೆಟ್ಟಿಯವರನ್ನು ಭೇಟಿಯಾದ ಶೋಭಾ ಕರಂದ್ಲಾಜೆ

State News: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ  ಶೋಭಾ ಕರಂದ್ಲಾಜೆಯವರು ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡಿರುವ ಶ್ರೀಮತಿ ಪ್ರೇಮ ಕೋದಂಡರಾಮ ಶೆಟ್ಟಿಯವರನ್ನು ಭೇಟಿಯಾದರು. ಪ್ರೇಮ ಕೋದಂಡರಾಮ ಅವರು ನಿರಂತರ ಸಾಮಾಜಿಕ ಕಳಕಳಿಯ ಅನೇಕ ಕಾರ್ಯಗಳಲ್ಲಿ ತಮ್ಮನ್ನು ತಾವು ನಿರತರಾಗಿಸಿದವರು. ಇವರ ಸಾಮಾಜಿಕ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿವೆ. ಪ್ರೇಮ ಶೆಟ್ಟಿ ಅವರನ್ನು...

Shashikala jolle : ಶಶಿಕಲಾ ಜೊಲ್ಲೆ ಮನೆಯಲ್ಲಿ ಸಂಭ್ರಮ…!

Banglore News: ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮನೆಯಲ್ಲಿ ಇದೀಗ ಸಂಭ್ರಮದ ವಾತಾವರಣ ಮನೆ ಮಾಡಿದೆ. ಸುಪುತ್ರನ ಮದುವೆ ನಿಶ್ಚಿತಾರ್ಥ ಸಮಾರಂಭದಲ್ಲಿ ಇದೀಗ ಶಶಿಕಲಾ ಜೊಲ್ಲೆ ಸಂಪೂರ್ಣ ನಿರತರಾಗಿದ್ದಾರೆ. ಮನೆಯಲ್ಲಿ ಮತ್ತೊಮ್ಮೆ ಸಂಭ್ರಮದ ವಾತಾವರಣ ಮನೆಮಾಡಿದೆ. ನಮ್ಮ ಮುದ್ದಿನ ಸುಪುತ್ರ ಬಸವಪ್ರಸಾದ ನ ವಿವಾಹ ನಿಶ್ಚಿತಾರ್ಥ ಸೌ.ಯಶಸ್ವಿನಿಯೊಂದಿಗೆ ನಮ್ಮ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನೆರವೇರಿದ ಸಡಗರದ ಕ್ಷಣಗಳು… ಎಂಬುವುದಾಗಿ...

Shobha karndlaje : ಯುವ ಉತ್ಸವದಲ್ಲಿ ಶೋಭಾ ಕರಂದ್ಲಾಜೆ ಭಾಗಿ

Chikkamagaluru News: ಚಿಕ್ಕಮಗಳೂರು : ಜುಲೈ 15 ರಂದು ಜಿಲ್ಲಾಡಳಿತ ಆಶ್ರಯದಲ್ಲಿ ಆಯೋಜಿಸಲಾಗಿದ್ದ IDSG ಸರ್ಕಾರಿ ಕಾಲೇಜಿನಲ್ಲಿ ನಡೆದಂತಹ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮದಲ್ಲಿ ಶೋಭಾ ಕರಂದ್ಲಾಜೆ ಅವರು ಭಾಗವಹಿಸಿದ್ದರು. ಜಿಲ್ಲಾಡಳಿತದ ವತಿಯಿಂದ  ಯುವಜನ ಉತ್ತೇಜನಗೊಳಿಸುವಂತಹ  ಕಾರ್ಯಕ್ರಮ ಇದಾಗಿರುವುದರಿಂದ ಅನೇಕ ಕಲಾಸಕ್ತರಿಂದ ಕಲಾ ಪ್ರತಿಭೆ ಅನಾವರಣಗೊಂಡವು. ಯುವ ಉತ್ಸವ ಎಂಬುವುದು ಯುವಜನತೆಯ ಪ್ರತಿಭೆ ಮತ್ತು ತಮ್ಮ...

Temple- ಕಾರ್ಕಳ ಆನೆಕೆರೆ ಬಸದಿ ಪಂಚಕಲ್ಯಾಣ ದಿನ

ಕಾರ್ಕಳ : ಕೆರೆ ಬಸದಿಯು ಜೀರ್ಣೋದ್ದಾರಗೊಳ್ಳುತ್ತಿರುವುದು ಅತೀ ಸಂತಸದ ವಿಚಾರ. ಜೀವನದಲ್ಲಿ ಇಂತಹ ಅವಕಾಶ ಸಿಗುವುದೇ ಅಪರೂಪವಾಗಿದೆ. ಕೆರೆ ಬಸದಿ ಕಾಯಕಲ್ಪ ಹಾಗೂ ಪಂಚಕಲ್ಯಾಣ ಕಾರ್ಯಗಳು ನಡೆಯುತ್ತಿದೆ. ಇದು ಅಪರೂಪದ ಘಳಿಗೆಯಾಗಿದೆ. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಜೊತೆಯಾಗಿ ಸೇರಿದಾಗ ಯಶಸ್ವಿಯಾಗುತ್ತದೆ ಎಂದು ದಾನಶಾಲೆಯ ಜೈನ ಮಠ ಸ್ವಸ್ಥಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img