Saturday, July 25, 2026

ರಾಜ್ಯ

e store-ರಿಯಾಯಿತಿ ದರದಲ್ಲಿ ಸಾಮಾಗ್ರಿ ನೀಡುವುದಾಗಿ ಕೋಟಿಗಟ್ಟಲೆ ವಂಚನೆ

ದಾವಣಗೆರೆ: ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಮಾತು ಕೇಳಿದ್ದೆವು ಆದರೆ ಈಗ ಮಾತು ಬಲ್ಲವರು ಮೋಸಗಾರ ಎಂಬ ಮಾತು ಚಾಲ್ತಿಯಲ್ಲಿದೆ ಎಂಬುದು ಸಾಬೀತಾಗಿದೆ.ಯಾಕೆಂದರೆ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಮಾತುಬಲ್ಲವನಾಗಿದ್ದರೆ ಜನ ಅವನಿಂದ ಸಲೀಸಾಗಿ ಮೋಸಹೋಗುತ್ತಾರೆ ಇಲ್ಲಿಯ ಜನರು ಸಹ ಅವರ ಮಾತಿಗೆ ಮರುಳಾಗಿ ಕೈಯಲ್ಲಿರರುವ ದುಡ್ಡು ಕಳೆದುಕೊಂಡು ಈಗ ಠಾಣೆ ಮೆಟ್ಟಿಲೇರಿದ್ದಾರೆ. ಹೌದು ಸ್ನೇಹಿತರೆ...

Tamarind : ದುಬಾರಿಯಾಯ್ತು ಹುಣಸೆ..?!

State News: ಟೊಮೆಟೋ ಆಯಿತು ಇದೀಗ ಹುಣಸೆ ಹುಳಿ ಕೂಡಾ ದುಬಾರಿಯಾಗಿದೆ.ವರದಿಗಳ ಪ್ರಕಾರ, ಹುಳಿ ರುಚಿಯನ್ನು ಹೆಚ್ಚು ಮಾಡುವುದಕ್ಕೆ ಈಗ ಬಹುತೇಕರು ಟೊಮೆಟೊ ಬದಲಿಗೆ ಹುಣಸೆಯನ್ನೇ ಜಾಸ್ತಿ ಬಳಸುತ್ತಿರುವುದರಿಂದ ಅದಕ್ಕೂ ಬೇಡಿಕೆ ಹೆಚ್ಚಾಗಿದೆ ಎಂಬುವುದು ವರದಿಯಾಗಿದೆ. ಒಂದು ವಾರದಿಂದೀಚೆಗೆ ಕೆಜಿಗೆ 90 ರೂ. ಇದ್ದ ಹುಣಸೆ ಬೆಲೆ ಇದೀಗ 140ರಿಂದ 150 ರೂ.ಗೆ ಮಾರಾಟವಾಗುವ ಮೂಲಕ...

D.K.Shivakumar : ತೆರಿಗೆ ಮ್ಯಾಪಿಂಗ್ ಮಾಡಲು ಡಿಕೆಶಿ ಹೇಳಿಕೆ

Banglore News: ನಿರಂತರ ಅವ್ಯವಹಾರ ಭ್ರಷ್ಟಾಚಾರದ ಮಾಹಿತಿ ಬಗ್ಗೆ ಚರ್ಚೆಯಾಗುತ್ತಿದ್ದಂತೆ ಡಿಕೆ ಶಿವಕುಮಾರ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ವಿಧಾನಸೌಧದಲ್ಲಿ ಸಮಾಲೋಚನೆ ಸಭೆ ನಂತರ ಈ ನಿರ್ಧಾರವನ್ನು ಬಹಿರಂಗವಾಗಿ ಹೇಳಿದರು. ಯಾರು ತೆರಿಗೆ ಕಟ್ಟುತ್ತಿಲ್ಲವೋ ಅವರನ್ನು ಮ್ಯಾಪಿಂಗ್ ಮಾಡಲು ಸೂಚನೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಂವಾದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್​​ ಹೇಳಿದರು. ಟೆಕ್ನಾಲಜಿ ಉಪಯೋಗಿಸಿಕೊಂಡು ಹೊಸ ಕಾರ್ಯಕ್ರಮ...

Devadurga–ಹೊಸ ತಾಲೂಕು ರಚನೆ ರದ್ದುಪಡಿಸುವಂತೆ ಜನಾಕ್ರೋಶ ಪ್ರತಿಭಟನೆ

ದೇವದುರ್ಗ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲ್ಲೂಕು, ಡಾ.ನಂಜುಂಡಪ್ಪ ವರದಿಯನ್ವಯ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಮತ್ತು ಆರ್ಥಿಕವಾಗಿ ಹಿಂದುಳಿದ. ತಾಲ್ಲೂಕು ಎಂಬ ಹಣೆಪಟ್ಟಿ ಹೊಂದಿದೆ. ಅಸ್ತಿತ್ವದಲ್ಲಿರುವ ದೇವದುರ್ಗ ತಾಲ್ಲೂಕವನ್ನು ವಿಭಜಿಸಿ, ಸಾರ್ವಜನಿಕರಿಗೆ ಅನಕೂಲವಾಗುವಂತಹ ಯಾವುದೇ ಮೂಲಭೂತ ಸೌಕರ್ಯ ಹೊಂದಿಲ್ಲದ,ಕೇವಲ 7-8 ಸಾವಿರ ಜನಸಂಖ್ಯೆವುಳ್ಳ ಅರಕೇರಾ ಗ್ರಾಮ ಪಂಚಾಯತಿ ಹೊಸ ತಾಲ್ಲೂಕು ಕೇಂದ್ರವಾಗಿ ಮಾಡಿಕೊಂಡಿರುವ ಮಾಜಿ ಶಾಸಕ ಕೆ...

D.K.Shivakumar :ನಿವಾಸಿ ಕ್ಷೇಮಾಭಿವೃದ್ಧಿ ,ನಾಗರಿಕ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಡಿಕೆಶಿ ಸಮಾಲೋಚನೆ

Banglore News: ಬೆಂಗಳೂರಿನ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ನಾಗರಿಕ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಇಂದು ವಿಧಾನಸೌಧದಲ್ಲಿ ಬ್ರ್ಯಾಂಡ್ ಬೆಂಗಳೂರು ಕುರಿತು ಡಿಸಿಎಂ ಡಿಕೆಶಿ ಸಂವಾದ ನಡೆಸಿದರು. ಈ ವೇಳೆ ಪದಾಧಿಕಾರಿಗಳು ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಅಂಶಗಳ ಬಗ್ಗೆ ಚರ್ಚಿಸಿ, ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಬ್ರ್ಯಾಂಡ್ ಬೆಂಗಳೂರು ಯೋಜನೆಗೆ ನಾಗರಿಕರೇ ಧ್ವನಿ. ಅವರ...

Nandalike : ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ

Karkala News: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಕುಂಟಲಗುಂಡಿಯಲ್ಲಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಂಗಮಂದಿರ ಬಳಿ ಉಪಯುಕ್ತ ಗಿಡ ನೆಡುವ ಮೂಲಕ ವನ ಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಸಂಘದ ಸುತ್ತ ಬಣ್ಣ ಬಣ್ಣದ ಕ್ರೋಟಾನ್ ಹೂವಿನ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ನಂದಳಿಕೆ...

Manglore News: ಚಿಲಿಂಬಿಗುಡ್ಡೆ ಪ್ರದೇಶದಲ್ಲಿ ಗುಡ್ಡ ಕುಸಿ

Manglore News: ಮಂಗಳೂರು ಕಾಪಿಕಾಡ್ 6ನೇ ಕ್ರಾಸ್ ನ 4 th ಲೈನ್ ನಲ್ಲಿ ಚಿಲಿಂಬಿ ಗುಡ್ಡೆಗೆ ಸಂಪರ್ಕ ರಸ್ತೆಯ ಎತ್ತರ ಪ್ರದೇಶದಲ್ಲಿ ಗುಡ್ಡ ಕುಸಿದು ತಿಮಪ್ಪ ಕಂಪೌಂಡ್ ನಲ್ಲಿರುವ   ಮನೆಗಳಿಗೆ   ತೀವ್ರವಾದ ಅಪಾಯ ಪರಿಸ್ಥಿತಿ  ನಿರ್ಮಾಣವಾಗಿತ್ತು. ಈ ಸಂಧರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಎಂ ಶಶಿಧರ ಹೆಗ್ಡೆಯವರು ತುರ್ತಾಗಿ ಸ್ಪಂದಿಸಿ ಅಪಾಯವನ್ನು  ತಡೆಗಟ್ಟಲು ಜಲ್ಲಿ ಹುಡಿ...

Factory : ಫ್ಯಾಕ್ಟರಿಯ ಶೀಟ್ ಹೊಡೆದು ಕನ್ನ: ಆರೋಪಿಗಳ ಬಂಧನ

Banglore News: ಫ್ಯಾಕ್ಟರಿಯ ಶೀಟ್ ಒಡೆದು ನಗದು ದೋಚಿದ್ದ ಪ್ರಕರಣವೊಂದು ಬೆಂಗಳೂರಿನ ಮಾಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈಗ  ಈ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಫ್ಯಾಕ್ಟರಿಯ ಶೀಟ್ ಹೊಡೆದು ಕನ್ನ ಕಳವು ಮಾಡಿ ನಗದು ದೋಚಿ ಪರಾರಿಯಾಗಿದ್ದ 03 ಜನ ಆರೋಪಿಗಳನ್ನು ಬಂಧಿಸಿದ ಮಾಗಡಿ ರಸ್ತೆಪೊಲೀಸರು ₹5.45 ಲಕ್ಷ ರೂ ನಗದನ್ನು ವಶಪಡಿಸಿಕೊಂಡು ಪ್ರಕರಣವನ್ನು...

Siddaramaiah : ಮುಖ್ಯಮಂತ್ರಿ ಸಿದ್ದರಾಮಯ್ಯ ಅದೃಷ್ಟದ ಮನೆಗೆ ಡಿಕೆಶಿ ಶಿಫ್ಟ್ …!

Banglore News: ಆಷಾಢ ಕಳೆಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ತನ್ನ ಮನೆಯನ್ನು ಬದಲಾಯಿಸಲಿದ್ದಾರೆ. ಹಾಗೆಯೇ ಡಿಕೆಶಿ ಕೂಡಾ ತನ್ನ ವಾಸ್ಥವ್ಯ ಬದಲಾಯಿಸುವ ಮಾಹಿತಿ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರದಲ್ಲೇ ಕುಮಾರಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಿಂದ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಲಿದ್ದಾರೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ಖಾಲಿ ಮಾಡಿ ಡಾಲರ್ಸ್​...

Cloths center -ನಾರಿಯರೇ ಸೀರೆ ಕದ್ದರು.

ಯಾದಗಿರಿ:  ಹೆಣ್ಣು ಗಂಡಿಗಿಂತ ಯಾವುದರಲ್ಲಿಯೂ ಕಮ್ಮಿ ಇಲ್ಲ ಎಂಬುದು ಎಲ್ಲಾರಿಗೂ ಗೊತ್ತಿರುವ  ಸಂಗತಿಯೇ  ಗಂಡಿಗೆ ಸರಿ ಸಮಾನವಾಗಿ ದುಡಿಯುತ್ತಾಳೆ ಎಂತಹದ್ದೇ ಕೆಲಸವಾಗಿರಲಿ ಹಿಂಜರಿಯದೆ ಮಾಡುತ್ತಾಳ ಎ ಆದರೆ ಇತ್ತೀಚಿನ ಮಹಿಳೆಯರು ಕಳ್ಳತನ ಮಾಡುವುದರಲ್ಲಿಯೂ ಮೇಲು ಗೈ ಸಾಧಿಸಿ ಧರ್ಮ ದೇಟು ತಿಂದಿದ್ದಾರೆ. ಹೌದು ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದ  ಬಟ್ಟೆ ಅಂಗಡಿಯೊಂದರಲ್ಲಿ  ನಾಲ್ಕು ಜನ,ಮಹಿಳೆಯರು ಬುರ್ಖಾ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img